ಅತ್ಯುತ್ತಮ ವಿದ್ಯಾರ್ಥಿಗಳೇ ಶಿಕ್ಷಕರ ಜೀವಾಳ: ಡಾ. ನ.ವಜ್ರಕುಮಾರ
ಧಾರವಾಡ: ಅತ್ಯುತ್ತಮ ಶಿಕ್ಷಕರಿಗೆ ವಿದ್ಯಾರ್ಥಿಗಳೇ ಆಸ್ತಿ. ಶಿಕ್ಷಕ-ವಿದ್ಯಾರ್ಥಿ ಬಾಂಧವ್ಯ ವರ್ಣಿಸಲು ಅಸಾಧ್ಯ. ನಮ್ಮನ್ನು ಗುರುತಿಸಿ ಮಾತನಾಡಿಸಿದಾಗ ಆಗುವ ಆತ್ಮತೃಪ್ತಿ ಯಾವುದರಿಂದಲೂ ಸಿಗಲು ಸಾಧ್ಯವಿಲ್ಲ ಎಂದು ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ ಹೇಳಿದರು. ಶಿಕ್ಷಕ ದಿನಾಚರಣೆ ನಿಮಿತ್ತ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಂದ ಗೌರವ ಸ್ವೀಕರಿಸಿ ಮಾತನಾಡಿದ ಅವರು, ನಾವು ಹಣ-ಆಸ್ತಿ ಗಳಿಸಬಹುದು … Continued