ಜಿಲ್ಲಾ ಮಟ್ಟದ ದೇಶಭಕ್ತಿ -ರಾಷ್ಟ್ರ ನಿರ್ಮಾಣದ ಘೋಷಣೆ ಸ್ಪರ್ಧೆಯಲ್ಲಿ ಪ್ರಥಮ

ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಸ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಎಂ.ಎ ಇಂಗ್ಲೀಷ್ ೩ನೇ ಸೆಮಿಸ್ಟರ್ ನಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಗ್ಲೋರಿಯಾ ಡಿಸೋಜಾ ಭಾರತ ಸರ್ಕಾರದ ನೆಹರು ಯುವ ಕೇಂದ್ರವು ಆಯೋಜಿಸಿದ್ದ ಜಿಲ್ಲಾ ಮಟ್ಟದ ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದ ಘೋಷಣೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರನ್ನು ಜನತಾ ಶಿಕ್ಷಣ … Continued

ರಣವ್ಯೂಹಗಳ ನಿಪುಣ ಜನರಲ್‌ ಬಿಪಿನ್‌ ರಾವತ್‌ ನಿಧನಕ್ಕೆ ಧಾರವಾಡ ಜೆಎಸ್ಎಸ್‌ನಿಂದ ಶ್ರದ್ಧಾಂಜಲಿ

ಧಾರವಾಡ: ಭಾರತದ ಸೇನಾ ಇತಿಹಾಸದಲ್ಲಿಯೇ ಕಂಡು ಕೇಳರಿಯದ ಘನಘೋರ ದುರಂತ ಬುಧವಾರ ಸಂಭವಿಸಿದೆ. ಹೆಲಿಕಾಪ್ಟರ್ ದುರಂತದಲ್ಲಿ ಭಾರತೀಯ ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್‌ ಅವರನ್ನು ದೇಶ ಕಳೆದುಕೊಂಡಿದೆ ಎಂದು ಧಾರವಾಡದ ಜೆ.ಎಸ್.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿತ್ತಾಧಿಕಾರಿ ಡಾ. ಅಜಿತ ಪ್ರಸಾದ ಹೇಳಿದರು. ಧಾರವಾಡದ ಜೆ.ಎಸ್.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಶಿಕ್ಷಣ ವತಿಯಿಂದ … Continued

ಕೆನರಾ ಕ್ರೆಡಿಟ್ ಸೌಹಾರ್ದ ಸಂಘಕ್ಕೆ ೧.೨೯ ಲಕ್ಷ ರೂ. ಲಾಭ

ಕುಮಟಾ: ಕೆನರಾ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತದ ವಾರ್ಷಿಕ ಸಭೆಯು ಬಗ್ಗೋಣದ ಲಯನ್ಸ್ ಭವನದಲ್ಲಿ ನಡೆಯಿತು. ಸಹಕಾರಿ ಸಂಘದ ಅಧ್ಯಕ್ಷರಾದ ಡಾ.ಜಿ.ಜಿ.ಹೆಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂಘವು ೨೦೨೦-೨೧ ರಲ್ಲಿ ೧೨೯೭೦೧ ರೂ.ಗಳಷ್ಟು ಲಾಭ ಮಾಡಿದೆ. ಲಾಕ್ ಡೌನ್ ಇತ್ಯಾದಿ ಸಮಸ್ಯೆಯ ಮಧ್ಯೆಯೂ ಸಂಘವು ಲಾಭಗಳಿಸಿದ್ದು ಸಂತಸದ ವಿಷಯವಾಗಿದೆ. ಜನರು ಆರ್ಥಿಕ ಅಭಿವೃದ್ಧಿ ಹೊಂದಬೇಕಾದರೆ ಹಣಕಾಸು … Continued

ಧಾರವಾಡ ಜೈನ ಮಿಲನದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ

ಧಾರವಾಡ: ಧಾರವಾಡ ಜೈನ ಮಿಲನ ವತಿಯಿಂದ ಧಾರವಾಡ ಜಿಲ್ಲೆಯಲ್ಲಿ ಓದುತ್ತಿರುವ ಜೈನ, ಬಡ ಪ್ರತಿಭಾವಂತ ಪ್ರಥಮ ವರ್ಷದ ಪಿ.ಯು.ಸಿ, ಪ್ಯಾರಾಮೆಡಿಕಲ್, ಐ.ಟಿ.ಐ, ಡಿಪ್ಲೋಮಾ, ಪದವಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸಂಪರ್ಕ ಸಂಖ್ಯೆ, ವಿಳಾಸ, ಇತ್ಯಾದಿ ವಿವರಗಳನ್ನು ನಮೂದಿಸಿದ ವಿನಂತಿ ಅರ್ಜಿಯೊಂದಿಗೆ, ಪ್ರವೇಶ ಶುಲ್ಕ ಪಾವತಿಸಿದ ರಶೀದಿ, ಜಾತಿ, ಆದಾಯ ಪ್ರಮಾಣ … Continued

ತಂಬಾಕು ದುಷ್ಪರಿಣಾಮಗಳ ಅರಿವು ಕಾರ್ಯಕ್ರಮ: ವಿದ್ಯಾರ್ಥಿಗಳೇ ದುಶ್ಚಟಕ್ಕೆ ಬಲಿಯಾಗಬೇಡಿ-ಡಾ. ಅಜಿತ ಪ್ರಸಾದ

ಧಾರವಾಡ: ವಿದ್ಯಾರ್ಥಿಗಳು ಹದಿಹರೆಯದ ವಯಸ್ಸಿನಲ್ಲಿ ದುಶ್ಟಟಕ್ಕೆ ಬಲಿಯಾಗಿ ತಮ್ಮ ಜೀವನವನ್ನೆ ಹಾಳುಮಾಡಿಕೊಳ್ಳುತ್ತಿದ್ದಾರೆ. ಅದರಲ್ಲಿ ಮುಖ್ಯವಾಗಿ ಯುವಕರು ನಾನಾ ವಿಧಗಳಲ್ಲಿ ತಂಬಾಕು ಸೇವನೆ ಮಾಡುತ್ತಿದ್ದು, ಇದರಿಂದ ತಲೆ, ಕಣ್ಣು, ಬಾಯಿ, ಕಿವಿ, ಉದರ ಹಾಗೂ ಶ್ವಾಸಕೋಶದ ರೋಗಗಳಿಂದ ಯುವಕರು ಚಿಕ್ಕ ವಯಸ್ಸಿನಲ್ಲೆ ಸಾವನ್ನಪ್ಪುವ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಹೇಳಿದರು. ಧಾರವಾಡದ ವಿದ್ಯಾಗಿರಿಯ … Continued

ಕುಮಟಾ ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯಕ್ಕೆ ಬಿ ಪ್ಲಸ್ ನ್ಯಾಕ್ ಮಾನ್ಯತೆ

ಕುಮಟಾ; ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ.ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯಕ್ಕೆ ನವೆಂಬರ್ ೧೮ ಮತ್ತು ೧೯ ರಂದು ನ್ಯಾಕ್ ಸಮೀತಿ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದ್ದು, ಕಾಲೇಜು ಬಿ ಪ್ಲಸ್‌ ನ್ಯಾಕ್ ಶ್ರೇಣಿ ಉನ್ನತಿ ಪಡೆದುಕೊಂಡಿದೆ. ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗಿನ ಚರ್ಚೆ, ಆಡಳಿತ ಮಂಡಳಿಯೊಂದಿಗಿನ ಸಭೆ, ಪೂರ್ವ ವಿದ್ಯಾರ್ಥಿಗಳೊಂದಿಗಿನ ಸಂಭಾಷಣೆ ನಡೆಸಿ ನ್ಯಾಕ್ ಸಮಿತಿ ಮೆಚ್ಚುಗೆ … Continued

ಧಾರವಾಡ: ವಿವಿಧ ಪ್ರಶಸ್ತಿ ಪಡೆದ ಜೆಎಸ್‌ಎಸ್‌ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು

ಧಾರವಾಡ: ಧಾರವಾಡದ ಎಂ. ನಗರ ಸವದತ್ತಿ ರಸ್ತೆ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ೧೦ನೇ ತರಗತಿಯ ದಿಶಾ ಮೊಗೇರ, ಸಾಂಸ್ಕೃತಿಕ ಸಾಕಾರ ಸಮಿತಿ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ೯ನೇ ತರಗತಿಯ ಅಫ್ತಾಬ್ ಹುಸೇನ್‌ ಮುಮ್ಮಿಗಟ್ಟಿ “ಹಮ್ ಹೋಂಗೆ ಕಾಮಿಯಾಬ್” ಚಿತ್ರದಲ್ಲಿ ನಟನೆಗಾಗಿ ನವ ಕರ್ನಾಟಕ ಚಿತ್ರ ಮಂಡಳಿಯವರು ಅತ್ಯುತ್ತಮ ಬಾಲ … Continued

ಕುಮಟಾ: ನವೆಂಬರ್‌ 18-19ರಂದು ಡಾ.ಎ.ವಿ ಬಾಳಿಗಾ ವಾಣಿಜ್ಯ ಕಾಲೇಜಿಗೆ ನ್ಯಾಕ್ ಸಮಿತಿ

ಕುಮಟಾ; ರಾಜ್ಯದ ಪ್ರತಿಷ್ಠಿತ ಮಹಾವಿದ್ಯಾಲಯದಲ್ಲಿ ಒಂದಾಗಿರುವ ಕುಮಟಾದ ಕೆನರಾ ಕಾಲೇಜು ಸೊಸೈಟಿಯ ಡಾ.ಎ.ವಿ ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ಪರಿವೀಕ್ಷಣೆಗಾಗಿ ನ್ಯಾಕ್ ಸಮಿತಿಯು ಆಗಮಿಸಲಿದೆ. ಡಾ. ಎ. ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯವು ನ್ಯಾಕ್ ಮೌಲ್ಯಮಾಪನ ಮತ್ತು ಮರು-ಮಾನ್ಯತೆ ಪ್ರಕ್ರಿಯೆಗೆ ಒಳಪಡುತ್ತಿದ್ದು ನವೆಂಬರ್‌ ೧೮ ಮತ್ತು ೧೯ ೨೦೨೧ರಂದು ನ್ಯಾಕ್ ಸಮಿತಿಯ ಸದಸ್ಯರು ಮಹಾವಿದ್ಯಾಲಯಕ್ಕೆ ತಮ್ಮ ನಿಯೋಜಿತ … Continued

ಸಮಾಜದ ಸರ್ವತೋಮುಖ ಅಭಿವೃದ್ದಿಗೆ ಶಿಕ್ಷಣವೊಂದೇ ಮಾರ್ಗ: ಡಾ. ಅಜಿತ ಪ್ರಸಾದ

ಧಾರವಾಡ: ವಿದ್ಯೆ, ವಿದ್ಯಾಭ್ಯಾಸ, ವಿದ್ಯಾರ್ಥಿ, ಅಧ್ಯಾಪಕ, ವಿದ್ಯಾ ಸಂಸ್ಥೆಗಳು ಇವುಗಳು ಮಾನವ ಸಮಾಜದ ಸಂಸ್ಕೃತಿ, ಸಮೃದ್ಧಿ, ಪ್ರಗತಿ, ಉನ್ನತಿಗಳನ್ನು ನಿರ್ಧರಿಸುವ ಶಬ್ದಗಳು, ವ್ಯಕ್ತಿಯ ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ದಿಗೆ ಶಿಕ್ಷಣವೊಂದೇ ಮಾರ್ಗ ಎಂದು ಪ್ರಾಚಾರ್ಯರಾದ ಡಾ. ಅಜಿತ ಪ್ರಸಾದ ಹೇಳಿದರು. ಅವರು ಧಾರವಾಡದ ವಿದ್ಯಾಗಿರಿಯ ಸನ್ನಿಧಿ ಕಲಾಕ್ಷೇತ್ರದಲ್ಲಿ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ … Continued

ಜೆಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿವರ್ಷ ೨೫೦ಕ್ಕೂ ಅಧಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ-ಕ್ರೀಡಾಪಟುಗಳಿಗೆ ಉಚಿತ ಪ್ರವೇಶ:ಡಾ.ಅಜಿತಪ್ರಸಾದ

ಧಾರವಾಡ : ಅನ್ನದಾನಂ ಕ್ಷಣಿಕ ತೃಪ್ತಿಃ ವಿದ್ಯಾದಾನಂ ಯಾವಜ್ಜೀವಂ ಎಂಬ ಮಾತು ಸರ್ವಕಾಲಿಕವಾದದ್ದು, ಹಸಿದವರಿಗೆ ಅನ್ನ ಹಾಕಿದಾಗ ಆ ಕ್ಷಣದ ತೃಪ್ತಿ ಮಾತ್ರ ಹಸಿದವನಿಗೆ ಸಿಗುತ್ತದೆ. ಆದರೆ ವಿದ್ಯಾದಾನ ಮಾತ್ರ ವಿದ್ಯೆಯನ್ನು ಪಡೆದವನ ಜೀವನದುದ್ದಕ್ಕೂ ಅವನಿಗೆ ತೃಪ್ತಿಯನ್ನು ಕೊಡುತ್ತದೆ. ಆ ನಿಟ್ಟಿನಲ್ಲಿ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆ ವಿದ್ಯೆಯನ್ನು ನೀಡುತ್ತ ಬಂದಿದೆ ಎಂದು ಜನತಾ ಶಿಕ್ಷಣ ಸಮಿತಿಯ … Continued