ಬಸವರಾಜ ಬೊಮ್ಮಾಯಿ ಸಿಎಂ ಸ್ಥಾನಕ್ಕೆ ಆಯ್ಕೆ: ರೂಪಾಲಿ ಸಂತಸ
ಕಾರವಾರ: ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿರುವುದು ಅತೀವ ಸಂತಸವಾಗಿದೆ ಎಂದು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ರೂಪಾಲಿ ನಾಯ್ಕ ಪ್ರತಿಕ್ರಿಯಿಸಿದ್ದಾರೆ. ಮಾನ್ಯ ಬೊಮ್ಮಾಯಿ ಅವರು ಸರ್ವಾನುಮತದಿಂದ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿರುವುದು ಹರ್ಷದಾಯಕ ಸಂಗತಿ. ರೈತರು, ಬಡವರು, ಹಿಂದುಳಿದವರು, ದೀನ ದಲಿತರ ಬಗ್ಗೆ ಅಪಾರ ಕಾಳಜಿ ಉಳ್ಳವರಾಗಿರುವ ಮಾನ್ಯ ಬಸವರಾಜ ಬೊಮ್ಮಾಯಿ ಅವರು ಅಭಿವೃದ್ಧಿಪರ … Continued