ಡಾ. ಇಂದು ಪಂಡಿತ್ ಪ್ರಾಚಾರ್ಯರಾಗಿ ಅಧಿಕಾರ ಸ್ವೀಕಾರ

ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಯ ಪ್ರತಿಷ್ಠಿತ ಬನಶಂಕರಿ ಕಲಾ ಹಾಗೂ ವಾಣಿಜ್ಯ ಮತ್ತು ಎಸ್.ಕೆ ಗುಬ್ಬಿ ವಿಜ್ಞಾನ ಪದವಿ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ. ಇಂದು ಪಂಡಿತ್ ಅಧಿಕಾರ ಸ್ವೀಕರಿಸಿದರು. ಇವರು ಕಾಲೇಜಿನ ಶಿಕ್ಷಣಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಸುಮಾರು ೩೦ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಈ ಮೊದಲು ಪ್ರಾಚಾರ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದ … Continued

ಸಮುದಾಯ ಭವನಗಳು ಹೊಸ ಚಿಂತನೆಯ ಕಮ್ಮಟಗಳಾಗಲಿ: ಶ್ರೀರಾಮುಲು

ಹುಬ್ಬಳ್ಳಿ: ಇಲಾಖೆಯಿಂದ ನಿರ್ಮಿಸಿರುವ ಸಮುದಾಯ ಭವನಗಳಲ್ಲಿ ಮದುವೆ ಮತ್ತಿತರ ಕಾರ್ಯಕ್ರಮಗಳ ಜೊತೆಗೆ ಸಮಾಜದ ಬಗೆಗಿನ ಚಿಂತನೆಗಳು ಹಾಗೂ ಗೋಷ್ಠಿಗಳು ನಡೆಯಬೇಕು‌. ಸಮುದಾಯ ಭವನಗಳು ಹೊಸ ಚಿಂತನೆಯ ಕಮ್ಮಟಗಳಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ ಶ್ರೀರಾಮುಲು ಹೇಳಿದರು. ಹುಬ್ಬಳ್ಳಿಯ‌ ಈಶ್ವರ ಹಾಗೂ ಸಂಗೊಳ್ಳಿ ರಾಯಣ್ಣ ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆ ಮೂರು ಕೋಟಿ ಹಾಗೂ … Continued

ಹಾಲಕ್ಕಿ ಸಮುದಾಯ ಭವನ ಲೋಕಾರ್ಪಣೆ

ಕುಮಟಾ : ತಾಲ್ಲೂಕಿನ ದೀವಗಿಯಲ್ಲಿ ಹಾಲಕ್ಕಿ ಒಕ್ಕಲಿಗರ ಸಂಘ ವತಿಯಿಂದ ಆಯೋಜಿಸಲಾಗಿದ್ದ ಹಾಲಕ್ಕಿ ಒಕ್ಕಲಿಗರ ಸಮುದಾಯ ಭವನದ ಲೋಕಾರ್ಪಣೆ ಮತ್ತು ಗುರುವಂದನಾ ಸಮಾರಂಭದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ , ಸಚಿವರಾದ ಶಿವರಾಮ್ ಹೆಬ್ಬಾರ್ … Continued

ಸಂಶೋಧನೆಗಳಿಗೆ ಹೊಸ ಸ್ವರೂಪ ನೀಡುತ್ತಿರುವ ಡಾ. ಜೆ.ಎಂ. ನಾಗಯ್ಯ

(ದಿನಾಂಕ  ೨೮ ರಂದು (ರವಿವಾರ ೨೮-೦೨-೨೦೨೧) ಮುಂಜಾನೆ  ೧೦:೩೦ಕ್ಕೆ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಾಹಿತ್ಯ ಭವನದಲ್ಲಿ ಡಾ. ಜೆ.ಎಂ. ನಾಗಯ್ಯ ದತ್ತಿ ಮತ್ತು ಟ್ರಸ್ಟ ಉದ್ಘಾಟನೆಯಾಗಲಿದ್ದು, ಈ ನಿಮಿತ್ತ ಲೇಖನ) ೬೪ ವಯಸ್ಸಿನ ಸಂಭ್ರಮದಲ್ಲಿರುವ (ಜನನ: ೧.೦೭.೧೯೫೭) ನಾಗಯ್ಯ ಅವರು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಾಪಟ್ಟಣದವರು.  ೧೯೭೮ ರಲ್ಲಿ ಬಿ.ಎ. ಪದವಿಯನ್ನು … Continued

ಹೊನ್ನಾವರ: ಇಂದು ಸಂಜೆಯಿಂದ ಬೆಳದಿಂಗಳ ಸಂಗೀತೋತ್ಸವ

ಹೊನ್ನಾವರ: ುತ್ತರ ಕನ್ನಡ ಜಿಲ್ಲೆಯ ಹೊನ್ನಾವರ  ತಾಲೂಕಿನ   ನೀಲ್ಕೋಡ ಕರಿಕಾನಮ್ಮನ ಆವಾರದಲ್ಲಿ ಫೆ.೨೭ರಂದು ೨೩ನೇ ವರ್ಷದ ಬೆಳದಿಂಗಳ ಸಂಗೀತೋತ್ಸವ ನಡೆಯಲಿದೆ. ಕಲಾಮಂಡಲ ಹೊನ್ನಾವರ, ಎಸ್‌ಕೆಪಿ ಮ್ಯೂಸಿಕ್‌ ಟ್ರಸ್ಟ್‌ ಅರೆಅಂಗಡಿ, ಎಸ್‌ಕೆಪಿ ದೇವಸ್ಥಾನ ಟ್ರಸ್ಟ್‌ ನೀಲ್ಕೊಡು ಸಹಯೋಗದಲ್ಲಿ ಅಹೋರಾತ್ರಿ ಸಂಗೀತೋತ್ಸವ ಜರುಗಲಿದೆ. ಸಂಜೆ ೭:೧೫ಕ್ಕೆ ಸಭಾ ಕಾರ್ಯಕ್ರಮ ಜರುಗಲಿದ್ದು, ಶಾಸಕ ದಿನಕರ ಶೆಟ್ಟಿ ಉದ್ಘಾಟನೆ ನೆರವೇರಿಸುವರು. ಮುಖ್ಯ … Continued

ಕುಮಟಾ: ಆಂಬುಲೆನ್ಸ್‌ಗಳ ಖರೀದಿಗೆ ಸಾರ್ವಜನಿಕರ ಸಹಕಾರ ಕೋರಿದ ರೋಟರಿ ಕ್ಲಬ್‌

ರೋಟರಿ ಕ್ಲಬ್‌ ಕುಮಟಾ ಸಾರ್ವಜನಿಕರ ಜೀವ ರಕ್ಷಣೆಯ ಮಹತ್ತರ ಕಾರ್ಯಕ್ಕಾಗಿ ಸಾರ್ವಜನಿಕರ ಸಹಕಾರ ಬಯಸಿದೆ. ಕುಮಟಾದ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ದಿಸೆಯಲ್ಲಿ ಸುಸಜ್ಜಿತ ಆಂಬುಲೆನ್ಸ್‌ಗಳನ್ನು ಹೊಂದಿಸಲು ಜನರಿಂದ ಸಹಾಯ ಕೇಳಿದೆ. ಕುಮಟಾ ಹಾಗೂ ಸುತ್ತಮುತ್ತಲಿನ ಜನರ ಜೀವ ರಕ್ಷಣೆಗೆ ಅಗತ್ಯವಾಗಿರುವ ಈ ಕಾರ್ಯಕ್ಕೆ ಜನರು ಉದಾರವಾಗಿ ದಾನ ಮಾಡಬೇಕೆಂದು ಕೋರಲಾಗಿದೆ. ಹಣ  ಸಂದಾಯಕ್ಕಾಗಿ ಬ್ಯಾಂಕ್‌ ವಿವರ … Continued

೨೮ರಂದು ಎರಡು ಕೃತಿಗಳು ಬಿಡುಗಡೆ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೊಸಾಕುಳಿ ಮೇಲನಗಂಟಿಗೆ ಶ್ರೀಧರಾನುಗ್ರಹದಲ್ಲಿ ಫೆ.೨೮ರಂದು ರವಿವಾರ ಮಧ್ಯಾಹ್ನ 3 ಗಂಟೆಗೆ ಅವರ ಕೃತಿಗಳಾದ ನಿತ್ಯಗಾಮಿನಿ ಹಾಗೂ ೨೨ನೇ ಕೃತಿ ನನಗೊಂದು ಭಾಷಣ ಬರೆದುಕೊಡ್ತೀರಾ ಟೀಚರ್‌ ಬಿಡುಗಡೆ ಕಾರ್ಯಕ್ರಮ ಭರವಸೆಯ ಬೆನ್ನೇರಿ ಎಂಬ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ಆಳ್ವಾಸ್ ಮೂಡುಬಿದರೆ ಸಂಗೀತ ಶಿಕ್ಷಕರಾಗಿರುವ ಚಿನ್ಮಯ ಭಟ್ಟ … Continued