ಶಿವಮೊಗ್ಗ ಕಲ್ಲು ತೂರಾಟದ ಘಟನೆ: 24 ಎಫ್ಐಆರ್ ದಾಖಲು, 60 ಮಂದಿ ಅರೆಸ್ಟ್
ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಭೆ, ಕಲ್ಲು ತೂರಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಎಫ್ಐಆರ್ಗಳು ದಾಖಲಾಗಿದೆ ಹಾಗೂ 60 ಮಂದಿಯನ್ನು ಬಂಧಿಸಲಾಗಿದೆ. ಈ ಕುರಿತು ಎಸ್ಪಿ ಮಿಥುನಕುಮಾರ ಅವರು ಪ್ರತಿಕ್ರಿಯಿಸಿದ್ದು, ಗಲಭೆಯಲ್ಲಿ ಒಂದು ಕಾರು, ಒಂದು ತ್ರಿಚಕ್ರ ವಾಹನ, ಎರಡು ದ್ವಿಚಕ್ರ ವಾಹನಕ್ಕೆ ಹಾನಿಯಾಗಿದೆ. ಗಲಭೆಯಲ್ಲಿ 7 ಮನೆ ಗಾಜು ಪುಡಿಪುಡಿಯಾಗಿದೆ. ಸೋಮವಾರ … Continued