ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಜುಲೈ 21ರ ವರೆಗೆ ಅತಿ ಭಾರಿ ಮಳೆ ಮುನ್ನೆಚ್ಚರಿಕೆ ; ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದರೆ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಹಾಗೂ ಉತ್ತರ ಕರ್ನಾಟಕದ ಕೆಲವು ಕಡೆ ಮಳೆಯಾಗಿದೆ. ಕರ್ನಾಟಕದ ಕರಾವಳಿ, ಮಲೆನಾಡು ಸೇರಿ ಬಹುತೇಕ ಕಡೆಗಳಲ್ಲಿ ಜುಲೈ 21ರವರೆಗೂ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ವೇಗವಾಗಿ ಗಾಳಿಯೂ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ … Continued

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ: 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 34 ಐಪಿಎಸ್ (IPS)​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿಯೂ ಸರ್ಜರಿ ನಡೆದಿದೆ. ಐಪಿಎಸ್ ಅಧಿಕಾರಿಗಳ ವರ್ಗಾವಣೆ ವಿವರ (ವರ್ಗಾವಣೆ ಮಾಡಿರುವ ಹುದ್ದೆ) ಅಕ್ಷಯ ಮಚೀಂದ್ರ – ಡಿಸಿಪಿ, ಬೆಂಗಳೂರೂ ಕೇಂದ್ರ ವಿಭಾಗ ಅಜಯ … Continued

ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ನೇಮಕ

ನವದೆಹಲಿ : ನ್ಯಾಯಮೂರ್ತಿ ವಿಭು ಭಖ್ರು ಅವರನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿ ಕೇಂದ್ರ ಸರ್ಕಾರವು ಸೋಮವಾರ ಆದೇಶ ಹೊರಡಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಹಾಗೂ ಪಾಟ್ನಾ ಹೈಕೋರ್ಟ್‌ಗಳಿಗೂ ಸಹ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಿಸಲಾಗಿದೆ. ಮಧ್ಯಪ್ರದೇಶ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ … Continued

ಹಾಸ್ಯಗಾರರ ʼದಶರೂಪಗಳ ದಶಾವತಾರʼ ಕೃತಿ ಯಕ್ಷಗಾನಕ್ಕೊಂದು ಆಕರ ಗ್ರಂಥ

 ಶಿರಸಿ: ದಶರೂಪಗಳ ದಶಾವತಾರ ಕೃತಿಯನ್ನು ವಿಶ್ರಾಂತ ಸಂಪಾದಕ ಅಶೋಕ ಹಾಸ್ಯಗಾರ ಅವರು ಹತ್ತು ವರ್ಷಗಳ ಸತತ ಅಧ್ಯಯನ, ಪರಿಶ್ರಮದಿಂದ ರಚಿಸಿದ್ದಾರೆ. ಯಕ್ಷಗಾನಕ್ಕೆ ಇದೊಂದು ಆಕರ ಗ್ರಂಥ ವಾಗುವುದರಲ್ಲಿ ಸಂಶಯವಿಲ್ಲ. ಎಂದು ಖ್ಯಾತ ಪತ್ರಕರ್ತ, ಅಂಕಣಕಾರ ರಾಜು ಅಡ್ಕಳ್ಳಿ ಹೇಳಿದರು. ಅವರು ಬೆಂಗಳೂರಿನ ಆನಂದ ರಾವ್ ವೃತ್ತದ ಲೆಕ್ಕಾಧಿಕಾರಿಗಳ ಸಂಘದಲ್ಲಿ ವಿಶ್ವಾಭಿಗಮನಮ್ ಯಕ್ಷನೃತ್ಯ, ಸಾಹಿತಿ, ಪ್ರಸಂಗಕರ್ತ ದಿನೇಶ … Continued

ಸವದತ್ತಿ | ಟ್ಯಾಂಕಿನ ನೀರು ಸೇವಿಸಿ 12 ಮಕ್ಕಳು ಆಸ್ಪತ್ರೆಗೆ ದಾಖಲು; ನೀರಿಗೆ ಕೀಟನಾಶಕ ಬೆರಕೆಯಾದ ಶಂಕೆ

ಬೆಳಗಾವಿ: ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿರುವ ಟ್ಯಾಂಕಿನ ನೀರು ಸೇವಿಸಿ 12 ಮಕ್ಕಳು ಅಸ್ವಸ್ಥಗೊಂಡು ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಶಾಲೆಯ ಆವರಣದಲ್ಲಿರುವ ಟ್ಯಾಂಕಿಗೆ ಅಪರಿಚಿತ ವ್ಯಕ್ತಿಗಳು ಕೀಟನಾಶಕ ಬೆರೆಸಿರುವ ಶಂಕೆ ವ್ಯಕ್ತವಾಗಿದೆ. ಶಾಲೆಯಲ್ಲಿ 41 ಮಕ್ಕಳಿದ್ದಾರೆ. ಅಲ್ಲದೆ ಈ ಶಾಲೆಯ ಪಕ್ಕದಲ್ಲೇ … Continued

ಕನ್ನಡದ ಹಿರಿಯ ನಟಿ ಬಿ. ಸರೋಜಾದೇವಿ ಇನ್ನಿಲ್ಲ

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ. ಸರೋಜಾದೇವಿ (87) ಇಂದು ವಿಧಿವಶರಾಗಿದ್ದಾರೆ. ಸ್ಯಾಂಡಲ್‌ವುಡ್‌ನ ಅಭಿನಯ ಶಾರದೆ ಎಂದು ಹೆಸರು ಪಡೆದಿದ್ದ ಇವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ಹಲವು ಭಾಷೆಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದ ಇವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸರೋಜಾದೇವಿ ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ … Continued

ಕೃತಿಕಾರ ಕೃತಿಯ ಒಳಹೊಕ್ಕು ತಲ್ಲೀನವಾದರೆ ಅತ್ಯುತ್ತಮ ಕೃತಿಗಳು ಹೊರಬರಲು ಸಾಧ್ಯ ; ‘ಕರ್ಮಫಲ’ ಕಾದಂಬರಿ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಸುಚೇಂದ್ರಪ್ರಸಾದ

ಶಿರಸಿ : ಕೃತಿಯಲ್ಲಿ ಕೃತಿಕಾರ ತಲ್ಲೀನವಾದರೆ ಮಾತ್ರ ಅತ್ಯುತ್ತಮ, ಜೀವಂತಿಕೆ ಇರುವ ಕೃತಿಗಳು ಹೊರಬರಲು ಸಾಧ್ಯ. ಬರಹಗಾರನ ತಲ್ಲಣ, ತುಡಿತದ ಸಂವಹನದಿಂದ ಕೃತಿ ರಚನೆ ಸಾಧ್ಯವಾಗುತ್ತದೆ. ಆದರೆ ಅಂಥ ಕೃತಿಗಳು ಅಧ್ಯಯನಶೀಲವೂ ಆಗುವ ಅಗತ್ಯವಿದೆ ಎಂದು ವಾಗ್ಮಿ, ಖ್ಯಾತ ನಟ, ನಿರ್ದೇಶಕ ಸುಚೇಂದ್ರಪ್ರಸಾದ ತ್ರಿವೇದಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ರಂಗಧಾಮದಲ್ಲಿ ಭಾನುವಾರ ನಡೆದ … Continued

ಬೆಳಗಾವಿ : 5 ಸಾವಿರ ರೂಪಾಯಿಗಾಗಿ ಯುವ ಗಾಯಕನ ಭೀಕರ ಹತ್ಯೆ

ಬೆಳಗಾವಿ : ಕೇವಲ 5000 ರೂಪಾಯಿಗಾಗಿ ಯುವ ಗಾಯಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು 22 ವರ್ಷದ ಯುವಕ ಮಾರುತಿ ಅಡಿವೆಪ್ಪ ಲಠ್ಠೆ (22) ಎಂದು ಗುರುತಿಸಲಾಗಿದೆ. ಉತ್ತರ ಕರ್ನಾಟಕ ಶೈಲಿಯಲ್ಲಿ ಹಾಡುಗಳನ್ನು ರಚಿಸಿ ಹಾಡುವ ಮೂಲಕ ಇವರು … Continued

ಮಂತ್ರಾಲಯ : ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ನಾಪತ್ತೆ

ರಾಯಚೂರು : ಮಂತ್ರಾಲಯಕ್ಕೆ (Mantralaya) ಭೇಟಿ ನೀಡಿದ್ದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದಾಗ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವಕರನ್ನು ಹಾಸನದ ಅರಸೀಕೆರೆ ತಾಲೂಕಿನ ಜಾಗವಲ್ ಗ್ರಾಮದ ಅಜಿತ (20), ಪ್ರಮೋದ (19) ಹಾಗೂ ಸಚಿನ್ (20) ಎಂದು ಗುರುತಿಸಲಾಗಿದೆ. ಶನಿವಾರ (ಜುಲೈ 12) ಸ್ನೇಹಿತರ ತಂಡ ಮಂತ್ರಾಲಯಕ್ಕೆ ರಾಯರ ದರ್ಶನಕ್ಕೆ ಬಂದಿತ್ತು. … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಜುಲೈ 18ರ ವರೆಗೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 18ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಹಲವು ಜಿಲ್ಲೆಗಳಿಗೆ  ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜುಲೈ 13ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ  ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, … Continued