ಯುಜಿಸಿ ಹಿಂಬಾಕಿ ಪಾವತಿ ಬೇಡಿಕೆ ಶೀಘ್ರವೇ ಈಡೇರಿಕೆ
ಬೆಂಗಳೂರು:ಯುಜಿಸಿ ವೇತನ ಹಿಂಬಾಕಿ ಪಾವತಿ, ವರ್ಗಾವಣೆ, ಪ್ರಾಂಶುಪಾಲರ ನೇಮಕ ಸೇರಿದಮತೆ ಸರ್ಕಾರಿ ಕಾಲೇಜು ಪ್ರಾಧ್ಯಾಪಕರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು. ಪ್ರಾಧ್ಯಾಪಕರ ರಾಷ್ಟ್ರೀಯ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರದ ಪಾಲು ತುಂಬಿಲ್ಲ. ತಕ್ಷಣ ತುಂಬಲಾಗುವುದು. 2006ರ ಯುಜಿಸಿ ವೇತನ ಹಿಂಬಾಕಿ ಮತ್ತು 2019ರ ಏಪ್ರಿಲ್ ತಿಂಗಳಿನಿಂದ ಪಾವತಿಯಾಗಬೇಕಿರುವ ವೇತನ ಕುರಿತು ಹಣಕಾಸು … Continued