ಬೆಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಸೋಂಕು ಪ್ರಕರಣಗಳ ಹೆಚ್ಚಳದಿಂದಾಗಿ ಏ. 20 ಮತ್ತು 21ರಿಂದ ನಡೆಯಬೇಕಿದ್ದ ಪದವಿ ಮತ್ತು ಸ್ನಾತಕೋತ್ತರ ಪದವಿಯ ಸೆಮಿಸ್ಟರ್ ಪರೀಕ್ಷೆಗಳನ್ನು ಬೆಂಗಳೂರು ವಿಶ್ವವಿದ್ಯಾಲಯ ಮುಂದೂಡಿದೆ. ಬೆಂಗಳೂರು ವಿವಿವಿ ಪದವಿ ಕೋರ್ಸ್‌ಗಳ ಮೊದಲ, ಮೂರನೇ ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳು, ಸ್ನಾತಕೋತ್ತರ ಪದವಿಯ ಮೊದಲ ಹಾಗೂ ಮೂರನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿ ವಿವಿ … Continued

ಗೋಕರ್ಣ ದೇಗುಲದ ಕಾನೂನು ಹೋರಾಟ ಮುಂದುವರಿಯಲಿದೆ: ರಾಘವೇಶ್ವರ ಶ್ರೀ

ಗೋಕರ್ಣ: ಶ್ರೀಮಹಾಬಲೇಶ್ವರ ದೇವಸ್ಥಾನ ನಮಗೆ ಸೇವೆಯ ಸಾಧನವಾಗಿತ್ತೇ ವಿನಃ ದೇಗುಲದಿಂದ ಯಾವ ಪ್ರತಿಫಲಾಪೇಕ್ಷೆಯೂ ಇರಲಿಲ್ಲ. ಆದ್ದರಿಂದ ಸುಪ್ರೀಂಕೋರ್ಟ್ ತೀರ್ಪಿನಿಂದ ಆಘಾತ ಅಥವಾ ವ್ಯಥೆಯಾಗುವ ಪ್ರಶ್ನೆಯೇ ಇಲ್ಲ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವ ಭಾರತೀ ಸ್ವಾಮೀಜಿ ಹೇಳಿದ್ದಾರೆ. ಘನ ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು ನೀಡಿ ಮಹಾಬಲೇಶ್ವರ ದೇವಾಲಯದ ನಿರ್ವಹಣೆ ಹೊಣೆಯನ್ನು ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಕೃಷ್ಣ … Continued

ಕೊರೊನಾ ಉಲ್ಬಣ: ನಾಳೆ ಮಹತ್ವದ ಸರ್ವಪಕ್ಷ ಸಭೆ

ಬೆಂಗಳೂರು: ಕೊರೊನಾ ಮಹಾಮಾರಿ ರಣಕೇಕೆ ಹಾಕುತ್ತಿರುವ ಹಿನ್ನೆಲೆ ಯಲ್ಲಿ ಕಂಡುಕೊಳ್ಳಬೇಕಾದ ಮಾರ್ಗೋಪಾಯದ ಕುರಿತಾಗಿಮಂಗಳವಾರ (ಏ.೨೦)ಮಹತ್ವದ ಸರ್ವಪಕ್ಷ ಸಭೆ ನಡೆಯಲಿದೆ. ಈ ಸಭೆ ವರ್ಚ್ಯುಲ್ ಮೂಲಕ ನಡೆಯಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಆರ್.ಅಶೋಕ್, ಡಾ.ಕೆ.ಸುಧಾಕರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸರ್ಕಾರದ … Continued

ಕೋವಿಡ್ ರೋಗಿಗಳಿಗೆ ಹಾಸಿಗೆ ಮೀಸಲಿಡದ 5 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್

ಬೆಂಗಳೂರು: ಕೊರೊನಾ ಸೋಂಕಿತರಿಗೆ ಹಾಸಿಗೆಗಳನ್ನು ಮೀಸಲಿಡದ 5 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಈಗಾಗಲೇ ಬೆಂಗಳೂರಿನಲ್ಲಿ 12 ಸಾವಿರಕ್ಕೂ ಹೆಚ್ಚು ಪ್ರಕರಣಗಳು ನಿತ್ಯ ದಾಖಲಾಗುತ್ತಿವೆ. ಹೀಗಾಗಿ ಹೆಚ್ಚಿನ ಜನರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಆದರೆ ಕೊರೊನಾ ಸೋಂಕಿತರಿಗೆ ಹಾಸಿಗೆಗಳನ್ನು ಮೀಸಲಿಡದ ಕಾರಣಕೊಲಂಬಿಯಾ ಏಷ್ಯಾ, ಫೋರ್ಟಿಸ್, ಆಸ್ಟರ್ ಸಿಎಂಐ, ವಿಕ್ರಂ ಹಾಗೂ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ … Continued

ಸಾರಿಗೆ ನೌಕರರು ಕೆಲಸಕ್ಕೆ ಬರದಂತೆ ಪ್ರಚೋದನಕಾರಿ ವಾಟ್ಸಪ್ ಸಂದೇಶ ರವಾನೆ : 4 ಸಾರಿಗೆ ಸಿಬ್ಬಂದಿ ಅಮಾನತು

ಹುಬ್ಬಳ್ಳಿ: ಆರನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಆಗ್ರಹಿಸಿ ನಡೆದಿರುವ ಸಾರಿಗೆ ನೌಕರರ ಮುಷ್ಕರದ ಅವಧಿಯಲ್ಲಿ ವಾಟ್ಸಪ್ ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಕಳಿಸುವ ಮೂಲಕ  ಇತರೆ ಸಿಬ್ಬಂದಿ ಕೆಲಸಕ್ಕೆ ಬರದಂತೆ ತಡೆದಿರುವ ಪ್ರಕರಣದಲ್ಲಿ ನಾಲ್ಕು ಸಿಬ್ಬಂದಿ ಅಮಾನತುಗೊಳಿಸಿ ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ವಿಭಾಗೀಯ ಎಚ್. ರಾಮನಗೌಡರ ಆದೇಶ ಹೊರಡಿಸಿದ್ದಾರೆ. ಹುಬ್ಬಳ್ಳಿ ಗ್ರಾಮಾಂತರ 1ನೇ ಘಟಕದ ಸಹಾಯಕ … Continued

ಲಾಕ್‌ಡೌನ್‌ ಇಲ್ಲ, ಆದರೆ ಕಠಿಣ ನಿಯಮ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಜಾರಿ ಇಲ್ಲ. ಆದರೆ ಕಠಿಣ ನಿಯಮಗಳನ್ನು ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸಚಿವರ ಸಭೆ ಬಳಿಕ ಅಮತನಾಡಿದ ಅವರು, ಲಾಕ್ ಡೌನ್ ಜಾರಿ ಪ್ರಶೆ ಇಲ್ಲ. ಆದರೆ ಕಠಿಣ ನಿಯಮ ಜಾರಿ ಮಾಡಲಾಗುವುದು. ಅದರಲ್ಲೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ … Continued

ಖಾಸಿಗೆ ಆಸ್ಪತ್ರೆಗಳು ಕೋವಿಡ್’ಗೆ 50% ಹಾಸಿಗೆ ಮೀಸಲಿಡದಿದ್ದರೆ ಕಾನೂನು ಕ್ರಮ:ಸಚಿವ ಡಾ.ಸುಧಾಕರ್ ಎಚ್ಚರಿಕೆ

ಬೆಂಗಳೂರು: ಖಾಸಗಿ ಆಸ್ಪತ್ರೆಗಳು ಕೋವಿಡ್ ಗೆ 50% ರಷ್ಟು ಹಾಸಿಗೆ ಮೀಸಲಿಡುವ ವಿಚಾರದಲ್ಲಿ ಸಮಾಧಾನವಾಗಿಲ್ಲ. ರಾಜ್ಯ ಸರ್ಕಾರದ ಆದೇಶವನ್ನು ಖಾಸಗಿ ಆಸ್ಪತ್ರೆಗಳು ಪಾಲಿಸದಿದ್ದರೆ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಸಚಿವರು ಸಕ್ರ ಆಸ್ಪತ್ರೆ, ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿ, ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ, … Continued

ರೆಮ್‍ಡಿಸಿವಿರ್ ಅಕ್ರಮವಾಗಿ ಮಾರಾಟ: ಮೂವರು ಆರೋಪಿಗಳ ಬಂಧನ

ಬೆಂಗಳೂರು: ಕೊರೊನಾ ಸೋಂಕಿನ ಚಿಕಿತ್ಸೆಗೆ ಬಳಕೆ ಮಾಡಲಾಗುವ ರೆಮ್‍ಡಿಸಿವಿರ್ ಔಷಧಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿ ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಕ್ರಮವಾಗಿ ಅಡಗಿಸಿಟ್ಟು ಕೃತಕ ಅಭಾವ ಸೃಷ್ಟಿಸುತ್ತಿರುವ ಆರೋಪಗಳು ಕೇಳಿಬರುತ್ತಿರುವ ಕಾರಣ ಬೆಂಗಳೂರಿನಾದ್ಯಂತ ಸಿಸಿಬಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಸುದ್ದಗುಂಟೆ ಪಾಳ್ಯದ ಗುರುಶ್ರೀ ಮೆಡಿಕಲ್ಸ್‍ನ … Continued

ಸಿಡಿ ಪ್ರಕರಣ: ಸಿಬಿಐ ತನಿಖೆ ಅಗತ್ಯವಿಲ್ಲ ಎಂದ ಹೈಕೋರ್ಟ್‌

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ತನಿಖೆ ಸದ್ಯಕ್ಕೆ ನಡೆಸುತ್ತಿದ್ದು, ಸಿಬಿಐ ತನಿಖೆಗೆ ವರ್ಗಾಯಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಶನಿವಾರ ಅಭಿಪ್ರಾಯಪಟ್ಟಿದೆ. ತನಿಖೆಗೆ ಎಸ್‌ಐಟಿ ರಚಿಸಿ ನಗರ ಪೊಲೀಸ್ ಆಯುಕ್ತರು ಹೊರಡಿಸಿರುವ ಆದೇಶ ರದ್ದತಿ ಕೋರಿ ಸಲ್ಲಿಸಿಕೆಯಾದ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಅನ್ನು ಮುಖ್ಯ … Continued

ಬೆಂಗಳೂರಲ್ಲಿ ಲಾಕ್‌ಡೌನ್‌ ಅಥವಾ ವೀಕೆಂಡ್‌ ಲಾಕ್‌ಡೌನ್‌: ನಾಳಿನ ಸಭೆಯಲ್ಲಿ ನಿರ್ಧಾರ..?

ಬೆಂಗಳೂರು: ಕೋವಿಡ್ ಸೋಂಕು ಪ್ರಕರಣಗಳು ವೇಗದಲ್ಲಿ ಹರಡುತ್ತಿರುವುದರಿಂದ ರಾಜಧಾನಿ ಬೆಂಗಳೂರಿನಲ್ಲಿ ಲಾಕ್‍ಡೌನ್ ಜಾರಿ ಮಾಡಬೇಕೋ ಬೇಡವೋ ಎಂಬುದು ನಾಳಿನ (ಸೋಮವಾರ. ಏ.೧೯) ಸಭೆಯಲ್ಲಿಯೇ ನಿರ್ಧಾರವಾಗಲಿದೆ. ನಾಳೆ ಕಂದಾಯ ಸಚಿವ ಆರ್.ಅಶೋಕ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಬೆಂಗಲೂರಿನ ಜನಪ್ರತಿನಿಧಿಗಳ ಸಭೆ ನಡೆಯಲಿದ್ದು, ಬೆಂಗಳೂರಿನಲ್ಲಿ ಲಾಕ್‍ಡೌನ್ ಮಾಡುತ್ತಾರೆಯೋ ಅಥವಾ ಕಠಿಣ ನಿಯಮಗಳನ್ನು ಜಾರಿ … Continued