ಸ್ಯಾಂಡಲ್‌ವುಡ್ ಒತ್ತಡಕ್ಕೆ ಮಣಿದ ಸರ್ಕಾರ : ಏ.7ರ ವರೆಗೆ ಚಿತ್ರಮಂದಿರಗಳ ಪೂರ್ಣ ಭರ್ತಿಗೆ ಅವಕಾಶ..!

ಬೆಂಗಳೂರು :ಕೊರೊನಾ 2ನೇ ಅಲೆಯ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಸೋಂಕು ಹೆಚ್ಚಿರುವಂತಹ ಬೆಂಗಳೂರು ನಗರ ಸೇರಿದಂತೆ 8 ಜಿಲ್ಲೆಗಳಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ.50ರಷ್ಟು ಸೀಟುಗಳ ಭರ್ತಿಗೆ ಮಾತ್ರ ಅವಕಾಶ ನೀಡಿ ಹೊರಡಿಸಿದ್ದ ಆದೇಶವನ್ನು ಚಿತ್ರರಂಗದ ಒತ್ತಡಕ್ಕೆ ಮಣಿದು ಹೇಳಿದ ೨೪ ತಾಸಿನಲ್ಲೇ ವಾಪಸ್‌ ಪಡೆದಿದೆ. ಹಾಗೂ ಶೇ.೧೦೦ ಸೀಟುಗಳ ಭರ್ತಿಗೆ ಅವಕಾಶ ನೀಡಿದೆ. ನಿರ್ಬಂಧದ ವಿರುದ್ಧ … Continued

ಥಿಯೆಟರ್‌ಗಳಲ್ಲಿ 50:50 ನೀತಿಗೆ ಚಿತ್ರರಂಗ ಆಕ್ಷೇಪ : ಸಿಎಂ ಬಳಿಗೆ ನಿಯೋಗ

  ಬೆಂಗಳೂರು: ಕೋವಿಡ್ ಲಾಕ್‍ಡೌನ್‍ನಿಂದ ಚಿತ್ರರಂಗ ಚೇತರಿಸಿಕೊಳ್ಳುತ್ತಿದ್ದು ಮತ್ತೆ ಚಿತ್ರಮಂದಿರಗಳಲ್ಲಿ 50- 50 ಸೂತ್ರ ಅಳವಡಿಸಲು ಸರ್ಕಾರ ಮಾರ್ಗಸೂಚಿ ಜಾರಿ ಮಾಡಿರುವುದು ಚಿತ್ರರಂಗಕ್ಕೆ ಭಾರೀ ಪೆಟ್ಟು ಬೀಳಲಿದೆ ಎಂದು ಕರ್ನಾಟಕ ಚಲನಚಿತ್ರವಾಣಿಜ್ಯಮಂಡಳಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕೆಲವು ದಿನಗಳಿಂದ ಕೊರೊನಾ ಪ್ರಕರಣಗಳು ಏರಿಕೆಯಾದ ಬೆನ್ನಲ್ಲೇ ಚಿತ್ರಮಂದಿರಗಳಲ್ಲಿ 50: 50 ಸೂತ್ರ ಅಳವಡಿಸಲು ಸರ್ಕಾರ ತೀರ್ಮಾನಿಸಿರುವುದದನ್ನು … Continued

ಕಲಬುರಗಿಯಲ್ಲಿ ತೊಗರಿ ಪಾರ್ಕ್‌ ಸ್ಥಾಪನೆ ಖಚಿತ

ಯಾದಗಿರಿ : ಇಡೀ ರಾಜ್ಯದಲ್ಲಿಯೇ ಕಲ್ಯಾಣ ಕರ್ನಾಟಕದಲ್ಲಿ ಅತೀ ಹೆಚ್ಚು ರೈತರು ತೊಗರಿ ಬೆಳೆ ಬೆಳೆಯುತ್ತಾರೆ. ಅವರಿಗೆ ಸರ್ಕಾರದಿಂದ ಸೂಕ್ತ ನ್ಯಾಯ ಒದಗಿಸುವ ಮೂಲಕ ಅವರ ಆರ್ಥಿಕ ಬೆಳವಣಿಗೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿಗೌಡ ಬಾಸರೆಡ್ಡಿ ನಾಲವಾರ ಹೇಳಿದರು. ಮಸ್ಕಿ ವಿಧಾನಸಭಾ ಉಪಚುನಾವಣೆ ಪ್ರಚಾರಕ್ಕೆ ತೆರಳುವ ಸಂದರ್ಭದಲ್ಲಿ … Continued

ದಟ್ಟ ಮೋಡ-ಮಂಜು: ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಮಂಗಳೂರಿಗೆ..!

ಹುಬ್ಬಳ್ಳಿ: ದಟ್ಟವಾದ ಮೋಡ ಹಾಗೂ ಮಂಜಿನ ವಾತಾವರಣದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ವಿಮಾನ, ಮಂಗಳೂರು ಕಡೆಗೆ ಹಾರಾಟ ನಡೆಸಿದ ವಿದ್ಯಮಾನ ಶನಿವಾರ ಬೆಳಿಗ್ಗೆ ನಡೆದಿದೆ. ಶನಿವಾರ ಬೆಳಗ್ಗೆ ಸರಿಯಾಗಿ 7.20ಕ್ಕೆ ಆಗಮಿಸಿದ ಇಂಡಿಗೋ ವಿಮಾನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಆದರೆ ಶನಿವಾರ ಬೆಳಿಗ್ಗೆ ಹುಬ್ಬಳ್ಳಿ ನಗರ ಸುತ್ತಮುತ್ತ ದಟ್ಟ ಮಂಜು … Continued

ಜೂನ್​ ತನಕವೂ ಕೊರೊನಾ ಎಚ್ಚರಿಕೆ ಬೇಕೆಂದ ತಾಂತ್ರಿಕ ಸಲಹಾ ಸಮಿತಿ

ಬೆಂಗಳೂರು: ಕೊರೊನಾ ಹಬ್ಬದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ಬೇರೆ ದಾರಿ ಇಲ್ಲ. ತಜ್ಞರ ವೈಜ್ಞಾನಿಕ ವರದಿ ಆಧಾರದ ಮೇಲೆಯೇ ನಿಯಮಗಳನ್ನು ರೂಪಿಸಲಾಗಿದೆ ಎಂದು ವೈದ್ಯಕೀಯ ಮತ್ತು ಆರೋಗ್ಯ ಸಚಿವ ಡಾ.ಸುಧಾಕರ್ ಬೆಂಗಳೂರಿನಲ್ಲಿ ಮಾತನಾಡಿದ್ದಾರೆ. ತಾಂತ್ರಿಕ ಸಮಿತಿ ಜೂನ್​ ತಿಂಗಳ ತನಕವೂ ಎಚ್ಚರಿಕೆಯಿಂದ ಇರುವಂತೆ ತಿಳಿಸಿದೆ. ಈಗ ಎಚ್ಚೆತ್ತುಕೊಂಡು ಕಠಿಣ ಕ್ರಮ ಕೈಗೊಳ್ಳದೇ ಇದ್ದರೆ ಮುಂದಿನ ಪರಿಸ್ಥಿತಿ … Continued

ಕೊರೊನಾ ಮಾರ್ಗಸೂಚಿ ಜಾರಿ ವಿಷಯದಲ್ಲಿ ರಾಜಿಯಿಲ್ಲ: ಸಚಿವ ಡಾ.ಸುಧಾಕರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ನಿಯಂತ್ರಣಕ್ಕಾಗಿ ಜಾರಿಗೆ ತಂದಿರುವಂತ ನೂತನ ಮಾರ್ಗಸೂಚಿ ಕ್ರಮಗಳು ಏಕಾಏಕಿ ಜಾರಿಗೆ ತಂದಿಲ್ಲ, ನಿಯಮ ಜಾರಿ ವಿಷಯದಲ್ಲಿ ಯಾವುದೇ ರಾಜಿಯೂ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ಸ್ಪಷ್ಟಪಡಿಸಿದ್ದಾರೆ. ಸಿನಿಮಾ ಥಿಯೇಟರ್​ಗಳಲ್ಲಿ ಶೇ 100ರಷ್ಟು ಆಸನಗಳಿಗೆ ಅವಕಾಶ ನೀಡಬೇಕು ಎಂದು ನಟ ಪುನೀತ್ ರಾಜ್​ಕುಮಾರ್ ಮನವಿ … Continued

ಶೂಟಿಂಗ್​ ವೇಳೆ ನಟ ಉಪೇಂದ್ರ ತಲೆಗೆ ಪೆಟ್ಟು

ಬೆಂಗಳೂರು: ಬಹುನಿರೀಕ್ಷಿತ ಕಬ್ಜ ಸಿನಿಮಾದ ಶೂಟಿಂಗ್​ ಸಮಯದಲ್ಲಿ ನಟ ಉಪೇಂದ್ರ ತಲೆಗೆ ಪೆಟ್ಟಾಗಿದೆ. ಬೆಂಗಳೂರಿನ ಮಿನರ್ವ ಮಿಲ್​ನಲ್ಲಿ ಫೈಟಿಂಗ್​ ದೃಶ್ಯವನ್ನು ಚಿತ್ರೀಕರಿಸುವ ಸಂದರ್ಭದಲ್ಲಿ ನಟ ಉಪೇಂದ್ರ ಗಾಯಗೊಂಡಿದ್ದಾರೆ. ಖ್ಯಾತ ನಿರ್ದೇಶಕ ಆರ್​. ಚಂದ್ರು ‘ಕಬ್ಜ’ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಕನ್ನಡವಲ್ಲದೆ ಬಹುಭಾಷೆಯಲ್ಲಿ ನಿರ್ಮಾಣ ಆಗುತ್ತಿದೆ. ಈ ಚಿತ್ರದಲ್ಲಿ ಸಾಹಸ ದೃಶ್ಯಗಳು ಇವೆ. ಅದಕ್ಕಾಗಿ ಹಲವು ಬಗೆಯ ಸೆಟ್​ಗಳನ್ನು … Continued

ಕುಡಿದ ಅಮಲಿನಲ್ಲಿ ಮನೆಗೆ ಬೆಂಕಿ: 6 ಜನರು ಸಜೀವ ದಹನ

ಕೊಡಗು : ಊಹಿಸಲೂ ಸಾಧ್ಯವಾಗದ ದಾರುಣ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಪಾನಮತ್ತ ವ್ಯಕ್ತಿಯೊಬ್ಬ ಅಮಲಿನಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ ಪರಿಣಾಮ, ಮನೆಯಲ್ಲಿದ್ದಂತ ಒಂದೇ ಕುಟುಂಬದ 6 ಜನರು ಸಜೀವವಾಗಿ ದಹನವಾದ ಘಟನೆ ಕೊಡಗಿನ ಕಾನೂರಿನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕಾನೂರು ಗ್ರಾಮದಲ್ಲಿ ಎರವರ ಬೋಜ ಎಂಬ ವ್ಯಕ್ತಿ ಕುಡಿದ ಅಮಲಿನಲ್ಲಿ ಎರವರ ಮಂಜ ಎಂಬವರ … Continued

ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರ ಮಿತಿ: ಆದೇಶ ಹಿಂಪಡೆಯಲು ನಟ ಪುನೀತ್‌ ಒತ್ತಾಯ

ಬೆಂಗಳೂರು : ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರ ಮಿತಿ ಹೇರಿ ಶುಕ್ರವಾರ ಆದೇಶ ಮಾಡಿದ್ದು, ಇದಕ್ಕೆ ಚಿತ್ರನಟ ಪುನೀತ್‌ ರಾಜಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ಆದೇಶ ಹೊರಬೀಳುತ್ತಿದ್ದಂತೆ, ಫೇಸ್‌ಬುಕ್‌ ಮೂಲಕ “ಯುವರತ್ನ’ ಚಿತ್ರದ ನಿರ್ದೇಶಕ ಸಂತೋಷ್‌ ಆನಂದರಾಮ್‌ ಅವರ ಜೊತೆಗೆ ಲೈವ್‌ ಬಂದ ನಟ ಪುನೀತ್‌ ರಾಜಕುಮಾರ್‌ ಸರ್ಕಾರದ ನಿರ್ಧಾರದ ಬಗ್ಗೆ ಅಸಮಾಧಾನ … Continued

ಹೊಸ ಕೊವಿಡ್‌ ಮಾರ್ಗಸೂಚಿ ಪ್ರಕಟ: ರಾಜ್ಯಾದ್ಯಂತ ಜಿಮ್, ಸ್ವಿಮ್ಮಿಂಗ್ ಪೂಲ್, 6 ರಿಂದ 9 ತರಗತಿ ಬಂದ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ, ಕೊರೊನಾ ತಡೆಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟವಾಗಿದೆ. ಏಪ್ರಿಲ್ 20ರ ವರೆಗೆ ಪ್ರಸ್ತುತ ಮಾರ್ಗಸೂಚಿ ಅನ್ವಯವಾಗಲಿದೆ. ಹೊಸ ಮಾರ್ಗಸೂಚಿ ಪ್ರಕಾರ ಕೆಲ ಜಿಲ್ಲೆಗಳಲ್ಲಿ ಸಿನಿಮಾ ಹಾಲ್​ಗಳಲ್ಲಿ ಶೇ.50ರಷ್ಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ, 8 ಜಿಲ್ಲೆಗಳಲ್ಲಿ ಬಾರ್, ಪಬ್​, ಕ್ಲಬ್, ರೆಸ್ಟೋರೆಂಟ್​ಗಳನ್ನು ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರು … Continued