ಸೋಲನ್ನು ಸಹಿಸಿಕೊಳ್ತೇವೆ..ವೈಯಕ್ತಿಕ ತೇಜೋವಧೆ ಸಹಿಸಿಕೊಳ್ಳಲು ಸಾಧ್ಯವಿಲ್ಲ :ಸಚಿವ ಹೆಬ್ಬಾರ

ಶಿರಸಿ: ಸಾರ್ವಜನಿಕ ಜೀವನದಲ್ಲಿರುವ ನಾವು ಸೋಲನ್ನು ಸಹಿಸಿಕೊಳ್ಳುತ್ತೇವೆ. ಆದರೆ, ವೈಯಕ್ತಿಕ ತೇಜೋವಧೆ ಮಾಡಿದರೆ ಮಾತ್ರ ನಮ್ಮಿಂದ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜಯದಲ್ಲಿ ‘ಬಿಜೆಪಿ ಸರ್ಕಾರ ಅತಿತವಕ್ಕೆ ಬರಲು ಕಾರಣರಾದ ಅದರಲ್ಲಿಯೂ ವಿಶೇಷವಾಗಿ ಸರ್ಕಾರ ರಚನೆಗೆ ಶಕ್ತಿ … Continued

ರಾಸಲೀಲೆ ಸಿಡಿ ಹಿಂದೆ ಕನಕಪುರದ ಷಡ್ಯಂತ್ರ: ಸಚಿವ ಯೋಗೇಶ್ವರ ಹೊಸ ಬಾಂಬ್‌..

ಬೆಂಗಳೂರು: ತಮ್ಮ ಹೇಳಿಕೆಗಳಿಂದಾಗಿ ಸದಾ ಸುದ್ದಿಯಲ್ಲಿರುವ ಸಚಿವ ಯೋಗೇಶ್ವರ ಈಗ ಮತ್ತೊಂದು ರಾಜಕೀಯ ಬಾಂಬ್‌ ಸಿಡಿಸಿದ್ದಾರೆ. ಮಾಜಿ ಸಚಿವರ ವಿರುದ್ಧದ ರಾಸಲೀಲೆ ವಿಡಿಯೋ ಹಿಂದೆ ಕನಕಪುರದ ಷಡ್ಯಂತ್ರವಿದೆ ಎಂದು ಅವರು ಹೊಸ ರಾಜಕೀಯ ಬಾಂಬ್ ಸ್ಫೋಟ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಯೋಗೇಶ್ವರ, ಈ ಸಿಡಿ ಪ್ರಕರಣಕ್ಕೂ ಕನಕಪುರಕ್ಕೂ ನಂಟಿದೆ. ಈ ಸಿಡಿ ಹೊರಬರಲು ಕನಕಪುರ, … Continued

೧೬ ಶಾಸಕರೂ ಕೋರ್ಟ್‌ ಮೆಟ್ಟಿಲೇರಲಿದ್ದಾರೆ: ಸಚಿವ ಸೋಮಶೇಖರ

ಬೆಂಗಳೂರು: ನಾವು ಆರು‌ ಜನ ಸಚಿವರು ಕೋರ್ಟ್‌ಗೆ ಅರ್ಜಿ ಹಾಕಿದ್ದೇವೆ. ಉಳಿದ ಸಚಿವರು ಕೂಡಾ ಕೋರ್ಟ್‌ಗೆ ಅರ್ಜಿ ಹಾಕುತ್ತಾರೆ. ಶನಿವಾರ ಅಥವಾ ಸೋಮವಾರ ಎಲ್ಲಾ 16 ಶಾಸಕರೂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಸಹಕಾರ ಸಚಿವ ಎಸ್ .ಟಿ ಸೋಮಶೇಖರ್ ಹೇಳಿದ್ದಾರೆ. ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನಾವು ಮೈತ್ರಿ ಸರ್ಕಾರ‌ ಕೆಡವಿ ಬಿಜೆಪಿ … Continued

ದಿನೇಶ ಕಲ್ಹಳ್ಳಿಗೆ ಸಂಕಷ್ಟ: ಅಶ್ಲೀಲ ವಿಡಿಯೋ ಬಿಡುಗಡೆ ವಿರುದ್ಧ ಮಹಿಳೆಯಿಂದ ದೂರು ದಾಖಲು

ಬೆಂಗಳೂರು : ಈಗ ದಿನೇಶ ಕಲ್ಹಳ್ಳಿ ಅವರಿಗೆ ಸಂಕಷ್ಟ ಎದುರಾಗಿದೆ. ಅದೂ ಮಹಿಳೆಯೊಬ್ಬರಿಂದ. ದಿನೇಶ್ ಕಲ್ಹಳ್ಳಿ ಹೆಣ್ಣಿನ ಅಶ್ಲೀಲ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಮುಲಾನಿಯವರು ಇನ್ನೂ ಇಂಥ ಕೆಲ ಸಿಡಿಗಳಿವೆ ಎಂದಿದ್ದಾರೆ. ಈ ಮೂಲಕ ಯುವತಿ ಕುಟುಂಬದ ಮರ್ಯಾದೆ ತೆಗೆದಿದ್ದಾರೆ. ಹೀಗಾಗಿ ದಿನೇಶ್ ಕಲ್ಹಳ್ಳಿ ಹಾಗೂ ಮುಲಾನಿ ವಿರುದ್ಧ ಕ್ರಮ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ … Continued

ಕೋರ್ಟ್‌ ಮೊರೆ ಹೋದ ಆರು ಸಚಿವರ ನಿರ್ಧಾರಕ್ಕೆ ಸದಾನಂದ ಗೌಡ ಅತೃಪ್ತಿ

ಬೆಂಗಳೂರು: ಸಿಡಿ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೊರೆ ಹೋಗಿರುವ ಕರ್ನಾಟಕದ ಸಚಿವರ ವಿರುದ್ಧ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಅತನಾಡಿರುವ ಡಿ.ವಿ.ಸದಾನಂದ ಗೌಡ ಅವರು, ಅನವಶ್ಯಕವಾಗಿ ಕೋರ್ಟ್​ಗೆ ಹೋಗಿ ವಿಚಾರವನ್ನು ಇನ್ನಷ್ಟು ಗೋಜಲು ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ರಮೇಶ್ ಜಾರಿಕಿಹೊಳಿ ಅವರ ಸಿಡಿ ವಿಚಾರ ಮಾಧ್ಯಮಗಳಲ್ಲಿ ವ್ಯಾಪಕ ಸುದ್ದಿಗೆ … Continued

ನಮ್ಮ ತೇಜೋವಧೆಗೆ ಷಡ್ಯಂತ್ರ..ಹೀಗಾಗಿ ಕೋರ್ಟ್‌ ಮೊರೆ ಹೋಗುವ ನಿರ್ಧಾರ:ಸಚಿವ ಸುಧಾಕರ

ಬೆಂಗಳೂರು:ರಾಜ್ಯದಲ್ಲಿ ರಾಜಕೀಯ ಷಡ್ಯಂತ್ರ ನಡೆಯುತ್ತಿದ್ದು, ಮಾಧ್ಯಮಗಳನ್ನು ಬಳಸಿಕೊಂಡು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಇದನ್ನು ತಡೆಯಲು ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ ಎಂದು ಆರೋಗ್ಯ ಸಚಿವ ಸುಧಾಕರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾರಿತ್ರ್ಯ ಹರಣ ತಡೆಯಲು ಸುಳ್ಳು ಸುದ್ದಿ, ಅಪಪ್ರಚಾರ ನಿರ್ಬಂಧಕ್ಕೆ ಮನವಿ ಮಾಡಲಾಗಿದೆ. ಒಂದು ವೇಳೆ ವಿಷಯ ನಿಜವಾಗಿದ್ದರೆ ಕಾನೂನು ಹೋರಾಟ ಮಾಡಲಿ, ಆದರೆ … Continued

ಜಾರಕಿಹೊಳಿ ಸಿಡಿ ಸ್ಫೋಟದ ನಂತರ ಕೋರ್ಟ್‌ ಮೊರೆ ಹೋದ ಆರು ಸಚಿವರು!

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಸಿಡಿ ಬಿಡುಗಡೆ ಆಗುತ್ತಿದ್ದಂತೆಯೆ ಆರು ಜನ ಸಚಿವರು ಕೋರ್ಟ್‌ ಮೊರೆ ಹೋಗಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಪುಟದ ಆರು ಸಚಿವರು ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡದಂತೆ ತಡೆ ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ತಮ್ಮ ಕುರಿತಾಗಿ ಯಾವುದೇ ಅವಹೇಳನಕಾರಿ ವಿಚಾರಗಳನ್ನು ಪ್ರಸಾರ ಮಾಡದಂತೆಯೂ ಮಾಧ್ಯಮಗಳಿಗೆ ನಿರ್ಬಂಧ … Continued

ಕರ್ನಾಟಕದಲ್ಲಿ ೬೫೦ರ ಗಡಿ ದಾಟಿದ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಬಹಳ ದಿನಗಳ ನಂತರ 650 ಗಡಿ ದಾಟಿದೆ.ಒಟ್ಟು ೬೭೭ ಜನರಿಗೆ ಕೊರೊನಾ ಸೋಂಕು ತಗಲಿದೆ. ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಐನೂರರ ಹತ್ತಿರ ಬಂದಿದೆ. ಕಳೆದ ಕೆಲ ತಿಂಗಳಿಂದ ಇಳಿಕೆಯಾಗಿದ್ದ ಸೋಂಕು ಪ್ರಕರಣಗಳು ಐದಾರು ದಿನಗಳಿಂದ ಏರಿಕೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದೆ. ರಾಜ್ಯದಲ್ಲಿ ಕಳೆದ 24 … Continued

ಕಲಬುರ್ಗಿ ಸರ್ಕಾರಿ ಪ್ರೌಢಶಾಲೆ ೧೫ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಕಲಬುರ್ಗಿ : ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ 9 ಮತ್ತು 10ನೇ ತರಗತಿಯ 15 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಶಾಲೆಯನ್ನು ಸೀಲ್ ಡೌನ್ ಮಾಡಿ, ಒಂದು ವಾರ ರಜೆ ಘೋಷಿಸಲಾಗಿದೆ. ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರ ಸಿಬ್ಬಂದಿ, ಮಾರ್ಚ್ 1 ರಂದು 63 ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆ ಮಾಡಿ … Continued

ಒಂದು ರಾಷ್ಟ್ರ ಒಂದು ಚುನಾವಣೆ ಆರ್‌ಎಸ್‌ಎಸ್ ಅಜೆಂಡಾವಲ್ಲ : ಕಾಗೇರಿ

ಬೆಂಗಳೂರು: ಒಂದು ರಾಷ್ಟ್ರ ಒಂದು ಚುನಾವಣೆ ಆರ್‌ಎಸ್‌ಎಸ್ ಅಜೆಂಡಾವೂ ಅಲ್ಲ, ಪ್ರಧಾನಿ ಮೋದಿಯವರ ಅಜೆಂಡಾವೂ ಅಲ್ಲ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ವಿಧಾನಸಭೆಯ ತಮ್ಮ ಕೊಠಡಿಯಲ್ಲಿ ಸುದ್ದಿಗಾರರೊಂದಿಗೆ ಅನೌಪಚಾರಿಕವಾಗಿ ಮಾತನಾಡಿದ ಅವರು, ಸಂಸತ್ತಿನ ಸ್ಥಾಯಿ ಸಮಿತಿ ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ಹಿಂದೆಯೇ ಪ್ರಸ್ತಾಪಿಸಿತ್ತು. ಹಾಗೆಯೇ ಮಾಜಿ ರಾಷ್ಟ್ರಪತಿ ದಿ. ಪ್ರಣಬ್ … Continued