ಜಾಗತಿಕ ನಾವೀನ್ಯತೆ ಸೂಚ್ಯಂಕ: ೩ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

ಜಾಗತಿಕ ನಾವೀನ್ಯತೆ ಸೂಚ್ಯಂಕದಲ್ಲಿ ಕರ್ನಾಟಕದ ರಾಜಧಾನಿ ಬೆಂಗಳೂರು ಮೂರನೇ ಸ್ಥಾನಕ್ಕೆ ಕುಸಿದಿದ್ದು, ‘ಸೂಪರ್ ಸಿಟಿ’ ಎಂಬ ಹೆಗ್ಗಳಿಕೆ ಕಳೆದುಕೊಂಡಿದೆ. ಕೆನಡಾದ ಟೊರೊಂಟೊ ಮೊದಲ ಸ್ಥಾನ ಗಳಿಸಿದೆ. ಕಾರ್ಯತಂತ್ರದ ಸಲಹೆ, ಸಂಶೋಧನೆ ಮತ್ತು ಹೂಡಿಕೆ ಸಲಹಾ ಸಂಸ್ಥೆ ಥೋಲೋನ್ಸ್ ಬಿಡುಗಡೆ ಮಾಡಿರುವ ಜಾಗತಿಕ ನಾವೀನ್ಯತೆ ಸೂಚ್ಯಂಕದ ಪ್ರಕಾರ, ಭಾರತದ ಟೆಕ್ ಕ್ಯಾಪಿಟಲ್ ಎಂದೇ ಗುರುತಿಸಲ್ಪಟ್ಟು ಪ್ರಥಮ ಸ್ಥಾನದಲ್ಲಿದ್ದ … Continued

ರಾಸಲೀಲೆ ಪ್ರಕರಣದ ಸಂತ್ರಸ್ತೆಗೆ ಪೊಲೀಸರ ತೀವ್ರ ಶೋಧ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಉಂಟು ಮಾಡಿದ ಗೋಕಾಕ್ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಪತ್ತೆ ಕಾರ್ಯವನ್ನು ಕಬ್ಬನ್ ಪಾರ್ಕ್ ಪೊಲೀಸರು ಚುರುಕುಗೊಳಿಸಿದ್ದಾರೆ. ಸಂತ್ರಸ್ತೆ ಪರವಾಗಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದು ಅದರಲ್ಲಿನ ಮಾಹಿತಿಯನ್ನು ಆಧರಿಸಿ ಸಂತ್ರಸ್ತ ಯುವತಿಗಾಗಿ ನಗರದ … Continued

ಮೇಲ್ಮನೆಯಲ್ಲಿ ಪ್ರತಿಧ್ವನಿಸಿದ ಹಿರೇನಾಗವಲ್ಲಿ ಸ್ಫೋಟ ಪ್ರಕರಣ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿ ಬಂಡೆಯ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಮತ್ತಿತರ ವಸ್ತು ಸ್ಫೋಟಗೊಂಡು 6 ಮಂದಿ ಮೃತಪಟ್ಟ ಘಟನೆ ವಿಧಾನ ಪರಿಷತ್‍ನಲ್ಲಿ ಗುರುವಾರ ಪ್ರತಿಧ್ವನಿಸಿತು.ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಒಂದು ತಿಂಗಳ ಅವಯಲ್ಲಿ ಎರಡು ಘಟನೆ ಸಂಭವಿಸಿದೆ. ಶಿವಮೊಗ್ಗದಲ್ಲಿ ಸ್ಫೋಟ ನಡೆದು ಐವರು ಅಮೂಲ್ಯ ಜೀವ ಕಳೆದುಕೊಂಡರು. ಈ ಬಗ್ಗೆ … Continued

ಸದನದಲ್ಲಿ ಶರ್ಟ್ ಬಿಚ್ಚಿ ದುರ್ವತನೆ ತೋರಿದ ಶಾಸಕ ಸಂಗಮೇಶ್ ಸಸ್ಪೆಂಡ್

ಬೆಂಗಳೂರು: ಸದನದಲ್ಲಿ ದುರ್ವತನೆ ತೋರಿದ ಕಾರಣಕ್ಕೆ ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರನ್ನು ಒಂದು ವಾರ ಅಮಾನತು ಮಾಡಿ ಸ್ಪೀಕರ್‌ ಕಾಗೇರಿ ಆದೇಶ ಮಾಡಿದ್ದಾರೆ. ಒಂದು ರಾಷ್ಟ್ರ ಒಂದು ಚುನಾವಣೆ ವಿಷಯವಾಗಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಷಯ ಪ್ರಸ್ತಾಪನೆ ಮಡುತ್ತಿದ್ದಾಗ ಸಂಗಮೇಶ್ ತಮ್ಮ ಶರ್ಟ್ ಬಿಚ್ಚಿ ಅನುಚಿತವಾಗಿ ವರ್ತನೆ ಮಾಡಿದ್ದರು. ಇದರಿಂದ ಸದನವನ್ನು … Continued

ಕಾನೂನು ಬಾಹಿರವಾಗಿ ಸದನ ಹಿಡಿದಿಟ್ಟುಕೊಂಡ ಕಾಂಗ್ರೆಸ್‌: ಬೊಮ್ಮಾಯಿ ತೀವ್ರ ಖಂಡನೆ

ಬೆಂಗಳೂರು; ಒಂದು ದೇಶ ಒಂದು ಚುನಾವಣೆ ವಿಚಾರವಾಗಿ ಚರ್ಚೆ ನಡೆಸದೆ ಸದನವನ್ನೇ ಕಾನೂನು ಬಾಹಿರವಾಗಿ ಕಾಂಗ್ರೆಸ್ ಪಕ್ಷ ತನ್ನ ಹಿಡಿತಕ್ಕೆ ತೆಗೆದುಕೊಂಡಿದ್ದು ಖಂಡನೀಯ ಎಂದು  ಗೃಹ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ ಸದನದಲ್ಲಿ ಕಾಂಗ್ರೆಸ್‌ ವರತ್ನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಗುರುವಾರ ಸಂಜೆ ವಿಧಾನಸಭೆ ಅಧಿವೇಶನ ಮುಂದೂಡಲ್ಪಟ್ಟ ನಂತರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ … Continued

ಶಾಸಕ ಸಂಗಮೇಶ್ ಅಮಾನತು ಮಾಡಿದ ಸ್ಪೀಕರ್‌: ಆದೇಶ ವಾಪಸ್’ಗೆ ಒತ್ತಾಯಿಸಿ ಸದನದ ಬಾವಿಗಿಳಿದು ಕಾಂಗ್ರೆಸ್ ಸದಸ್ಯರು

ಬೆಂಗಳೂರು: ವಿಧಾನಸಬೆಯಲ್ಲಿ ಗುರುವಾರ ಒಂದು ದೇಶ, ಒಂದೇ ಚುನಾವಣೆಯ ಮೇಲಿನ ಚರ್ಚೆ ವೇಳೆ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದಂ ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಅವರನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಒಂದು ವಾರಗಳ ಕಾಲ ಸದನದಿಂದ ಅಮಾನತುಗೊಳಿಸಿದ್ದಾರೆ. ಮತ್ತೆ ಸದನ ಆರಂಭವಾಗುತ್ತಲೇ ವೇರ್ ಈಸ್ ದಿ ಆರ್ಡರ್ ಎನ್ನುತ್ತಲೇ ಮಾರ್ಷಲ್ ಗಳ ವಿರೋಧದ … Continued

‘ಈಸ್ ಆಫ್ ಲಿವಿಂಗ್ ಇಂಡೆಕ್ಸ್’ ಪಟ್ಟಿಯಲ್ಲಿ ಬೆಂಗಳೂರಿಗೆ ಮೊದಲ ಸ್ಥಾನ

ನವ ದೆಹಲಿ: ಈಸ್ ಆಫ್ ಲಿವಿಂಗ್ ಇಂಡೆಕ್ಸ್ (EoLI) 2020 ಮತ್ತು ಮುನಿಸಿಪಲ್ ಪರ್ಫಾರ್ಮೆನ್ಸ್ ಇಂಡೆಕ್ಸ್ (MPI) 2020ʼರ ಕ್ರಮಾಂಕಗಳನ್ನು ಕೇಂದ್ರ ಸಚಿವ ಎಚ್. ಎಸ್. ಪುರಿ . ಪ್ರಕಟಿಸಿದ್ದು, ಕರ್ನಾಟಕದ ರಾಜಧಾನಿ ಬೆಂಗಳೂರು ನಗರ ಮೊದಲ ಸ್ಥಾನ ಪಡೆದಿದೆ. ಭಾರತದ 111 ನಗರಗಳಲ್ಲಿ ಈಸ್ ಆಫ್ ಲಿವಿಂಗ್ ಇಂಡೆಕ್ಸ್ (EoLI) 2020 ನಡೆಸಲಾಗಿದ್ದು, ಇದರಲ್ಲಿ … Continued

2020-21ನೇ ಸಾಲಿನ ಜನವರಿ ಅಂತ್ಯಕ್ಕೆ ಪೆಟ್ರೋಲ್-ಡೀಸೆಲ್ ತೆರಿಗೆಯಿಂದ ರಾಜ್ಯ ಸಂಗ್ರಹಿಸಿದ ಹಣವೆಷ್ಟೆಂದರೆ..

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸಲಾಗುತ್ತಿರುವ ತೆರಿಗೆಯಿಂದ ರಾಜ್ಯ ಸರ್ಕಾರಕ್ಕೆ 2020-21ನೇ ಸಾಲಿನ ಜನವರಿ ಅಂತ್ಯಕ್ಕೆ 12,432.27 ಕೋಟಿ ರೂ.ತೆರಿಗೆ ಸಂಗ್ರಹವಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಗುರುವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಅಧಿವಯಲ್ಲಿ ಕಾಂಗ್ರೆಸ್ ಸದಸ್ಯ ಪ್ರಕಾಶ್‍ ರಾಥೋಡ್ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರ ನೀಡಿದ ಸಭಾನಾಯಕ ಹಾಗೂ ಸಚಿವ ಕೋಟಾ ಶ್ರೀನಿವಾಸಪೂಜಾರಿ, … Continued

ಸದನದಲ್ಲಿ ಶರ್ಟ್‌ ಬಿಚ್ಚಿದ ಶಾಸಕ ಸಂಗಮೇಶ: ಕೆರಳಿದ ಸ್ಪೀಕರ್‌ ಕಾಗೇರಿ

ಬೆಂಗಳೂರು: ಸದನದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ತಮ್ಮ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಇದ್ದನ್ನು ಕಂಡ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕೆಂಡಾಮಂಡಲವಾದ ಘಟನೆಗೆ ವಿಧಾನಸಭೆ ಗುರುವಾರ ಸಾಕ್ಷಿಯಾಯಿತು. ಈ ರೀತಿ ನಡೆದುಕೊಂಡರೆ ಸದನದಿಂದ ಹೊರ ಕಳಿಸಬೇಕಾಗುತ್ತದೆ ಎಂದು ಅವರು ಶಾಕ ಸಂಗಮೇಶ ಅವರಿಗೆ ಎಚ್ಚರಿಕೆ ನೀಡಿದ ಪ್ರಸಂಗವೂ ನಡೆಯಿತು. ವಿಧಾನಸಭೆಯಲ್ಲಿ … Continued

ಪತ್ನಿಯ ಸಮಾಧಿ ಬಳಿಯೇ ಪತಿ ಆತ್ಮಹತ್ಯೆ

ಹುಣಸೂರು:  ಪತ್ನಿ ಆತ್ಮಹತ್ಯೆಯಿಂದ ಮನನೊಂದ  ಪತ್ನಿಯ ಸಮಾಧಿ ಬಳಿಯೇ ಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹೊಸರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಿದ್ದಪ್ಪಾಜಿ ನಾಯಕ ಆತ್ಮಹತ್ಯೆ ಮಾಡಿಕೊಂಡವ.  ಕಳೆದ ಎರಡು ದಿನಗಳ ಹಿಂದೆಯಷ್ಟೇ ಕೌಟುಂಬಿಕ ಕಲಹದಿಂದ ಪತ್ನಿ ಅನಿತಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.ಇದರಿಂದ  ತೀವ್ರವಾಗಿ ಮನನೊಂದ ಪತಿ ಸಿದ್ದಪ್ಪಾಜಿಯೂ ಸಹ ವಿಷ ಸೇವಿಸಿ … Continued