ಧಾರ್ಮಿಕ ಬೆಳವಣಿಗೆಯಿಂದ ಸಾಮಾಜಿಕ ಬೆಳವಣಿಗೆ ಸಾಧ್ಯ
ಸಿದ್ದಾಪುರ: ಧಾರ್ಮಿಕ ಬೆಳವಣಿಗೆಯಿಂದ ಸಾಮಾಜಿಕ ಬೆಳವಣಿಗೆ ಸಾಧ್ಯ ಎಂದು ಚಿತ್ರದುರ್ಗದ ಮುರುಘಾಮಠದ ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಹೇಳಿದರು. ಅವರು ಪಟ್ಟಣದ ಸೊರಬ ರಸ್ತೆಯಲ್ಲಿನ ಶ್ರೀ ಮುರುಘಾಮಠದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗುವ ಅನುಭವ ಮಂಟಪ, ಸಮುದಾಯ ಭವನ ಮತ್ತು ಶ್ರೀಮಠದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಆಧುನಿಕ ಜೀವನದಲ್ಲಿ ಭೌತಿಕ, ವೈಜ್ಞಾನಿಕ, ತಾಂತ್ರಿಕ ಬೆಳವಣಿಗೆಗಳು ಅತಿ ವೇಗವಾಗಿ … Continued