ಪಂಚಮಸಾಲಿ ಮೀಸಲಾತಿಗೆ ನನ್ನ ಸಂಪೂರ್ಣ ಬೆಂಬಲ

ಬೆಂಗಳೂರು: ಮೀಸಲಾತಿ ನೀಡಬೇಕೆನ್ನುವುದರಲ್ಲಿ ನನ್ನ ಸಂಪೂರ್ಣ ಬೆಂಬಲ ಇದೆ. ಆರ್ಥಿಕವಾಗಿ ಸಾಮಾಜಿಕವಾಗಿ ಹಿಂದುಳಿದಿರುವ, ಕಡುಬಡವರಾಗಿರುವ ವೀರಶೈವ-ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗಲೇಬೇಕು ಎಂದು ಸಚಿವ ಮುರುಗೇಶ್‍ ನಿರಾಣಿ ಹೇಳಿದರು. ಇದಕ್ಕೆ ನಮ್ಮ ಅಭ್ಯಂತರ ಇಲ್ಲವೇ ಇಲ್ಲ. ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗಲೇ , ಮೀಸಲಾತಿ ಕುರಿತಂತೆ ಸಮಿತಿ ರಚಿಸಿದ್ದರು. ಆಗ ವರದಿ ಬರುವ ಮುಂಚೆಯೇ … Continued

ಬದಾಮಿಯಲ್ಲಿ ನನ್ನ ಸೋಲಿಗೆ ಕೆಲ ಬಿಜೆಪಿ ಮುಖಂಡರ ಷಡ್ಯಂತ್ರವೇ ಕಾರಣ: ಸಚಿವ ಶ್ರೀರಾಮುಲು

ಮೊಳಕಾಲ್ಮೂರು: ಬದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ನಾನು ಸೋಲನುಭವಿಸಲು ಮತದಾರರಲ್ಲ, ಕೆಲ ಬಿಜೆಪಿ ಮುಖಂಡರ ಷಡ್ಯಂತ್ರವೇ ಕಾರಣ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮಲು ಹೇಳಿದರು. ಕೆಲವು ಬಿಜೆಪಿ ನಾಯಕರ ಷಡ್ಯಂತ್ರವೇ ನನ್ನ ಸೋಲಿಗೆ ಕಾರಣ. ನಾನು ಬದಾಮಿ ಕ್ಷೇತ್ರದಲ್ಲಿ ಗೆದ್ದರೆ ಎಲ್ಲಿ ತಮಗೆ ಮುಳುವಾಗಬಹುದೆಂದು ಕೆಲವರು ಷಡ್ಯಂತ್ರ ಮಾಡಿ ನನ್ನನ್ನು ಸೋಲಿಸಿದರು. ಪ್ರಧಾನಿ ನರೇಂದ್ರ ಮೋದಿ … Continued

ಪಂಚಮಸಾಲಿ ಸಮಾವೇಶದ ಹಿನ್ನೆಲೆ: ಸಚಿವ ಸಿ.ಸಿ.ಪಾಟೀಲ ನಿವಾಸದಲ್ಲಿ ಮಹತ್ವದ ಸಭೆ

ಬೆಂಗಳೂರು; ಭಾನುವಾರ ಅರಮನೆ ಮೈದಾನದಲ್ಲಿ ಮೀಸಲಾತಿಗಾಗಿ ಲಿಂಗಾಯತ ಪಂಚಮಸಾಲಿ ಸಮುದಾಯದ ಬೃಹತ್ ಸಮಾವೇಶ ನಡೆಯುತ್ತಿದ್ದರೆ, ಇತ್ತ ಸಚಿವ ಸಿ.ಸಿ.ಪಾಟೀಲ್ ನಿವಾಸದಲ್ಲಿ ಬಿಜೆಪಿಯ ಮಹತ್ವದ ಸಭೆ ನಡೆದಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಲಿಂಗಾಯತ ಪಂಚಮಸಾಲಿ ಸಮುದಾಯದ ಮುಖಂಡರು, ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಸಭೆ ಸೇರಿ ಸಮಾಲೋಚನೆ ನಡೆಸಿದರು. ಸಮಾವೇಶ … Continued

ನನೆಗುದಿಗೆ ಬಿದ್ದಿದ್ದ ಗ್ರಾನೈಟ್ ಕಲ್ಲು ಗಣಿ ಗುತ್ತಿಗೆಗೆ ಮರುಚಾಲನೆ

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ನನೆಗುದಿಗೆ ಬಿದ್ದಿದ್ದ ಗ್ರಾನೈಟ್ ಕಲ್ಲು ಗಣಿ ಗುತ್ತಿಗೆಯನ್ನು ಹರಾಜು ರಹಿತ ನೀಡಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲ್ಲೂಕು,ಮದ್ದಕ್ಕನಹಳ್ಳಿ ಗ್ರಾಮದ ಮದ್ದಕ್ಕನಹಳ್ಳಿ ಕಲ್ಲು ಕುಟಿಗರ ಸಹಕಾರ ಸಂಘಕ್ಕೆ ( ಸರ್ವೆ ನಂ.12 12.20 ಎಕರೆ ) ಪ್ರದೇಶದಲ್ಲಿ ಗ್ರೇ ಗ್ರಾನೈಟ್ ಕಲ್ಲುಗಣಿ ನಡೆಸಲು ಸಚಿವ ಸಂಪುಟದಲ್ಲಿ … Continued

ಕರ್ನಾಟಕಕ್ಕೆ ಮಹಾರಾಷ್ಟ್ರದ ಆತಂಕ: ಆ ರಾಜ್ಯದ ಪ್ರಯಾಣಿಕರಿಗೆ ಪ್ರತ್ಯೇಕ ಕೊವಿಡ್‌ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಕೊರೊನಾ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆ. ಪ್ರಮುಖವಾಗಿ ಕೇರಳ, ಮಹಾರಾಷ್ಟ್ರದಲ್ಲಿ ಶೇ.75ರಷ್ಟು ಪ್ರಕರಣಗಳು ದಾಖಲಾಗುತ್ತಿದೆ. ಮಹಾರಾಷ್ಟ್ರ,ಕೇರಳದಲ್ಲಿ ಅಪಾಯಕಾರಿ ಬ್ರಿಟನ್ ವೈರಸ್ ಎಫ್484ಕೆ ವೇಗವಾಗಿ ವ್ಯಾಪಿಸುತ್ತಿದೆ. ಈ ಅಂಶವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಮಹಾರಾಷ್ಟ್ರ ಮಾರ್ಗಸೂಚಿ ಪ್ರಕಟಿಸಿದೆ. ಹೊಸ ಮಾರ್ಗಸೂಚಿಗಳು: … Continued

ಮೀಸಲಾತಿ ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ನೇಮಕಕ್ಕೆ ನಿರ್ಧಾರ

ಬೆಂಗಳೂರು: ಮೀಸಲಾತಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ಬೀಸೋ ದೊಣ್ಣೆಯಿಂದ ಇದರಿಂದ ಪಾರಾಗಲು ಉನ್ನತ ಮಟ್ಟದ ಸಮಿತಿ ನೇಮಕ ಮಾಡಲು ಮುಂದಾಗಿದೆ. ವೀರಶೈವ ಲಿಂಗಾಯತರು, ಒಕ್ಕಲಿಗರು, ಪಂಚಮಸಾಲಿಗಳು, ಕುರುಬರು, ವಾಲ್ಮೀಕಿ ಮತ್ತಿತರ ಹಿಂದುಳಿದ ಸಮುದಾಯಗಳು ಮೀಸಲಾತಿಗಾಗಿ ಬಿಗಿಪಟ್ಟು ಹಿಡಿದು ಒತ್ತಡ ಹೇರುತ್ತಿರುವುದರಿಂದ ಎದುರಾಗಿರುವ ಸಂಕಷ್ಟದಿಂದ ಪಾರಾಗಲು ಸರ್ಕಾರ ಉನ್ನತ ಸಮಿತಿ ರಚಿಸಲು ಮುಂದಾಗಿದೆ. ಸಚಿವರುಗಳು, ನಿವೃತ್ತ … Continued

ಫೆ.22ರಿಂದ ಇಂದ್ರಧನುಷ್ ಲಸಿಕೆ ಅಭಿಯಾನ

ಬೆಂಗಳೂರು: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಪ್ರಯುಕ್ತ ಎರಡು ವರ್ಷದ ಮಕ್ಕಳಿಗೆ ಇಂದ್ರಧನುಷ್ ಲಸಿಕೆ ಅಭಿಯಾನ ಫೆ.22ರಿಂದ 24ರ ವರೆಗೆ ನಡೆಯಲಿದೆ. ಎರಡು ವರ್ಷಗಳ ಮಕ್ಕಳು ಮತ್ತು ಗರ್ಭಿಣಿಯರಿಗೆ ಈ ಲಸಿಕೆಯನ್ನು ನೀಡಲಾಗುತ್ತಿದ್ದು, ಫೆ.೨೧ರಂದು ಕಲಬುರಗಿಯಲ್ಲಿ ಸಾಂಕೇತಿಕವಾಗಿ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಧಾಕರ್ ತಿಳಿಸಿದರು. ಇಂದ್ರಧನುಷ್ … Continued

ಆರ್‌ಬಿಐ ನಿರ್ಬಂಧ: ೬ ತಿಂಗಳ ವರೆಗೆ ಡೆಕ್ಕನ್ ಅರ್ಬನ್ ಕೋ-ಆಪ್‌ ಬ್ಯಾಂಕ್‌ನಲ್ಲಿ ಸಾವಿರ ರೂ.ತೆಗೆಯಲು ಮಾತ್ರ ಅವಕಾಶ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಕರ್ನಾಟಕ ಮೂಲದ ಡೆಕ್ಕನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ಗೆ ನಿರ್ಬಂಧಗಳನ್ನು ವಿಧಿಸಿದೆ ಮತ್ತು ಬ್ಯಾಂಕಿನಲ್ಲಿನ ಎಲ್ಲಾ ಉಳಿತಾಯ ಅಥವಾ ಚಾಲ್ತಿ ಬ್ಯಾಂಕ್ ಖಾತೆಗಳಲ್ಲಿ ಪ್ರತಿ ಗ್ರಾಹಕರಿಗೆ 1,000 ರೂ.ವರೆಗೆ ಹಣ ತೆಗೆಯಲು ಮಾತ್ರ ಅವಕಾಶ ನೀಡಿದೆ. ಆದಾಗ್ಯೂ, ಗ್ರಾಹಕರಿಗೆ ಠೇವಣಿಗಳ ವಿರುದ್ಧ ಸಾಲವನ್ನು ಹೊಂದಿಸಲು ಅವಕಾಶವಿದೆ. ಆರ್‌ಬಿಐ ತನ್ನ ನಿರ್ಧಾರವನ್ನು … Continued

ಕೇರಳದಿಂದ ಬೆಂಗಳೂರಿಗೆ ಬರುವವರಿಗೆ ಕೊರೊನಾ ವರದಿ ತರುವುದು ಕಡ್ಡಾಯ

ಬೆಂಗಳೂರು: ಕೇರಳದಿಂದ ಬೆಂಗಳೂರಿಗೆ ಬರುವವರು ಕೊರೊನಾ ನೆಗೆಟಿವ್‌ ವರದಿ ತರುವುದು ಕಡ್ಡಾಯ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ ತಿಳಿಸಿದ್ದಾರೆ. ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಕೇರಳದಿಂದ ಬಂದವರಿಗೆ ಕೊವಿಡ್‌-೧೯ ಪರೀಕ್ಷೆ ಆಗಿದೆಯೇ ಎಂಬುದನ್ನು ಉದ್ಯೋಗದಾತ ಕಂಪನಿಗಳು, ವಾಸವಿರುವ ಅಪಾರ್ಟಮೆಂಟ್‌ ಮಾಲಿಕರ ಜವಾಬ್ದಾರಿ. ಕೊರೊನಾ ಪರೀಕ್ಷೆ ಮಾಡಿಸದೇ … Continued

ಪಿಎಫ್‌ಐ ಕಾರ್ಯಕ್ರಮ ಆಯೋಜಕರ ವಿರುದ್ಧ ಎರಡು ಪ್ರಕರಣ ದಾಖಲು

ಕರ್ನಾಟಕದ ಮಂಗಳೂರಿನಲ್ಲಿ ಪೊಲೀಸರು ಪಿಎಫ್‌ಐ ಕಾರ್ಯಕ್ರಮದ ಆಯೋಜಕರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ. . ಕರ್ನಾಟಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ “ರಾಷ್ಟ್ರ ವಿರೋಧಿ” ಟೀಕೆಗಳನ್ನು ಮಾಡಿದ್ದಕ್ಕಾಗಿ ಬುಧವಾರ ಭಾರತದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದರು. ರಾಮ ಮಂದಿರದ ವಿರುದ್ಧ, ರಾಷ್ಟ್ರದ ವಿರುದ್ಧ, ಸಂವಿಧಾನದ ವಿರುದ್ಧ ಮಾತನಾಡಿದ್ದಾರೆ. ಇದು … Continued