ಭಟ್ಕಳ: ನದಿ ದುರಂತ ; ಸಾವಿನ ಸಂಖ್ಯೆ 11ಕ್ಕೆ ಏರಿಕೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೆಕೋಡಿ ಸಮುದ್ರ ತೀರ ಪ್ರದೇಶದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಕಪ್ಪೆಚಿಪ್ಪು (ಚಪ್ಪೆಕಲ್ಲು) ಆರಿಸಲು ಒಟ್ಟು 14 ಮಂದಿ ನದಿಗೆ ಇಳಿದಿದ್ದ ವೇಳೆ ನೀರಿನ ರಭಸಕ್ಕೆ ಸಿಲುಕಿ ಮುಳುಗಿದ್ದರು. ಈ ಪೈಕಿ ಮೊದಲಿಗೆ 8 ಮಂದಿ ಶವ ಪತ್ತೆಯಾಗಿತ್ತು, ನಂತರ ಇಬ್ಬರ ಮೃತದೇಹ … Continued