ಪೋಕ್ಸೋ ಪ್ರಕರಣ: ವಚನಾನಂದ ಶ್ರೀಗಳಿಗೆ ಜಾಮೀನು ಮಂಜೂರು

ದಾವಣಗೆರೆ : ಪೋಕ್ಸೋ ಪ್ರಕರಣದಲ್ಲಿ​ ವಚನಾನಂದ ಶ್ರೀಗಳಿಗೆ ದಾವಣಗೆರೆ ಜಿಲ್ಲಾ ವಿಶೇಷ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿದ್ದ ಶ್ರೀಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಜಾಮೀನು … Continued

ಕರ್ನಾಟಕದ ಮುಜರಾಯಿ ದೇವಾಲಯಗಳ ಹುಂಡಿ ಹಣದ ಸುರಕ್ಷತೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ದೇಶದ ವಿವಿಧೆಡೆ ಹಾಗೂ ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಸ್ಥಾನಗಳ ಹುಂಡಿಗಳಲ್ಲಿ ಕಳ್ಳತನ ಮತ್ತು ಎಣಿಕೆ ಸಂದರ್ಭದಲ್ಲಿ ಹಣ ದುರುಪಯೋಗ ಆಗುತ್ತಿರುವ ಪ್ರಕರಣಗಳನ್ನು ತಡೆಗಟ್ಟಲು ಕರ್ನಾಟಕ ಸರ್ಕಾರವು  ಕ್ರಮಕ್ಕೆ ಮುಂದಾಗಿದೆ. ದೇವಸ್ಥಾನಗಳ ಹುಂಡಿಗಳಲ್ಲಿ ಆಗುತ್ತಿರುವ ಕಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. … Continued

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತು

ಬೆಂಗಳೂರು: ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುವ ಕರ್ನಾಟಕ ಲೋಕಸೇವಾ ಆಯೋಗ (KPSC)ದ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ಭಾನುವಾರ (ಜುಲೈ 13) ಆದೇಶ ಹೊರಡಿಸಿದ್ದಾರೆ. ಅಧ್ಯಕ್ಷರ ವಿರುದ್ಧ ಗಂಭೀರ ಸ್ವರೂಪದ ಅಧಿಕಾರ ದುರುಪಯೋಗ ಮತ್ತು ಸ್ವಜನಪಕ್ಷಪಾತದ ಆರೋಪಗಳು ಕೇಳಿಬಂದಿರುವ … Continued

ವಿಡಿಯೊ | ಮುರುಡೇಶ್ವರ : ಚಲಿಸುತ್ತಿದ್ದ ರೈಲಿನಿಂದ ಬಿದ್ದ ಪ್ರಯಾಣಿಕನ ಪ್ರಾಣ ಉಳಿಸಿದ ಸಿಬ್ಬಂದಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಪ್ರಯಾಣಿಕನೊಬ್ಬ ಕಾಲು ಜಾರಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರೈಲ್ವೆ ಸಿಬ್ಬಂದಿ ಎಳೆದು ಪಾರುಮಾಡಿದ ವಿದ್ಯಮಾನ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಕೊಚ್ಚಿವಲ್ಲಿಯಿಂದ ಗಂಗಾನಗರಕ್ಕೆ ಹೋಗುತ್ತಿದ್ದ ರೈಲು ಮುರುಡೇಶ್ವರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಯಾಗಿತ್ತು.  ನಂತರ … Continued

ಶಿರಸಿ : ವಾಹನ ಡಿಕ್ಕಿ ; ಕಾನಕುರಿ ಸಾವು

ಶಿರಸಿ: ಶಿರಸಿ-ಕುಮಟಾ ರಸ್ತೆಯ ಸಿರ್ಸಿಮಕ್ಕಿ ಸಮೀಪ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕಾನಕುರಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ಭಾನುವಾರ ನಡೆದಿದೆ. ಸಿರಸಿಮಕ್ಕಿಯ ಸಮೀಪದ ರಾಷ್ಟ್ರೀಯ ಹೆದ್ದಾರಿ ಭಾಗದಲ್ಲಿ ಈ ಸಂಭವಿಸಿದ್ದು, ಕಾಡಿನಿಂದ ಬಂದ ಕಾನಕುರಿ ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ವೇಗವಾಗಿ ಡಿಕ್ಕಿ ಹೊಡೆದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. … Continued

ಶಿರಸಿ | ಈಜಲು ತೆರಳಿದ್ದ ಇಬ್ಬರು ನೀರುಪಾಲು

ಶಿರಸಿ :ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಹಳ್ಳದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಮಾಸ್ತಿಜಡ್ಡಿ ಗ್ರಾಮದ ಮದನ ಗಜಾನನ ನಾಯ್ಕ (೧೬) ಹಾಗೂ ಹೊನ್ನಾವರ ತಾಲೂಕಿನ ಹರ್ಷ ಮಂಜುನಾಥ ನಾಯ್ಕ(೧೯) ಮೃತ ಬಾಲಕರಾಗಿದ್ದು, ಇಬ್ಬರೂ ಮಾಸ್ತಿಜಡ್ಡಿಯಲ್ಲಿರುವ ಸುಮಾರು ೧೫ ಅಡಿ … Continued

ವಿಡಿಯೊಗಳು | ಸಕಲ ಸರ್ಕಾರಿ ಗೌರವಗಳೊಂದಿಗೆ ಗಾನಕೋಗಿಲೆ ಎಸ್‌.ಜಾನಕಿ ಅಂತ್ಯಕ್ರಿಯೆ

ಮೈಸೂರು : ಸಕಲ ಸರ್ಕಾರಿ ಗೌರವಗಳೊಂದಿಗೆ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಹೆಚ್​. ಡಿ. ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದ ಜಮೀನಿನಲ್ಲಿ ಭಾನುವಾರ ಸಂಜೆ ನಡೆಯಿತು. ಜಾನಕಿ ಅವರ ಆಸೆಯಂತೆ ಅವರ ತೋಟದಲ್ಲೇ ಅಂತ್ಯಕ್ರಿಯೆ ಮಾಡಲಾಗಿದೆ. ಜಾನಕಿ ಅವರಿಗೆ ಜಿಲ್ಲಾಡಳಿತದಿಂದ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು. ಸರ್ಕಾರದ ಪರವಾಗಿ ಸಚಿವ ಯತೀಂದ್ರ … Continued

ಬಾಗೇಪಲ್ಲಿ : ಪಾಕಿಸ್ತಾನ ಪೌರತ್ವದ ಮಾಹಿತಿ ಮುಚ್ಚಿಟ್ಟು ರೇಷನ್ ಕಾರ್ಡ್‌, ವೋಟರ್‌ ಐಡಿ ಪಡೆದಿದ್ದ ಪಾಕ್ ಮಹಿಳೆ, ಪುತ್ರನ ಬಂಧನ

ಚಿಕ್ಕಬಳ್ಳಾಪುರ : ತನ್ನ ಪಾಕಿಸ್ತಾನಿ ಪೌರತ್ವದ ಮಾಹಿತಿಯನ್ನು ಮುಚ್ಚಿಟ್ಟು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಚೀಟಿ (ರೇಷನ್ ಕಾರ್ಡ್) ಹಾಗೂ ಮತದಾರರ ಗುರುತಿನ ಚೀಟಿ (ವೋಟರ್ ಐಡಿ) ಪಡೆದ ಆರೋಪದಡಿ ಪಾಕಿಸ್ತಾನ ಮೂಲದ ಮಹಿಳೆ ಹಾಗೂ ಆಕೆಯ ಪುತ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಫರಾ ನಾಜ್ ಹಾಗೂ ಆಕೆಯ ಪುತ್ರ ಮೊಹಮ್ಮದ್ ಫರ್ದೀನ್ … Continued

ಬೆಂಗಳೂರು: ʼಟಾಯ್ಲೆಟ್‌ಗೆ ಹೋಗ್ಬೇಕು’ ಎಂದು ಮನೆಗೆ ನುಗ್ಗಿದ ಡೆಲಿವರಿ ಬಾಯ್ ; ಮಹಿಳೆ ಎದುರು ಅಶ್ಲೀಲ ವರ್ತನೆ ಆರೋಪ

ಬೆಂಗಳೂರು: ನಗರದಲ್ಲಿ ಮಹಿಳೆಯೊಬ್ಬರು ತಮ್ಮ ನಿವಾಸಕ್ಕೆ ಬಂದಿದ್ದ ಡೆಲಿವರಿ ಸಿಬ್ಬಂದಿ ಬಲವಂತವಾಗಿ ಮನೆಗೆ ಪ್ರವೇಶಿಸಿ, ಬಳಿಕ ತನ್ನ ಎದುರು ಅಶ್ಲೀಲವಾಗಿ ವರ್ತಿಸಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡಿರುವ ಮಹಿಳೆ, ಪಾರ್ಸೆಲ್ ತಲುಪಿಸಲು ಮನೆಗೆ ಬಂದಿದ್ದ ಡೆಲಿವರಿ ಸಿಬ್ಬಂದಿ ಶೌಚಾಲಯ ಬಳಸಲು ಅನುಮತಿ ಕೇಳಿದ್ದಾನೆ. ಆದರೆ, ಅಪರಿಚಿತರನ್ನು ಮನೆಗೆ ಒಳಗೆ … Continued

ಗಾನ ಕೋಗಿಲೆ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಇನ್ನಿಲ್ಲ ; 48 ಸಾವಿರಕ್ಕೂ ಅಧಿಕ ಹಾಡುಗಳ ಅಮರ ಕಂಠ ಮೌನ

ಮೈಸೂರು : ದಕ್ಷಿಣ ಭಾರತದ ಚಿತ್ರರಂಗದ ಹಿನ್ನೆಲೆ ಗಾಯನದಲ್ಲಿ ತಮ್ಮ ಅಪರೂಪದ ಕಂಠಸಿರಿಯ ಮೂಲಕ ಆರು ದಶಕಗಳಿಗೂ ಹೆಚ್ಚುಕಾಲ ಜನರ ಮನಸ್ಸಿನಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದ  ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ಶನಿವಾರ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರ ಅಗಲಿಕೆಯೊಂದಿಗೆ ಭಾರತೀಯ ಚಿತ್ರಸಂಗೀತದ ಒಂದು ಸುವರ್ಣ ಅಧ್ಯಾಯವೇ ಅಂತ್ಯಗೊಂಡಂತಾಗಿದೆ. ಅನಾರೋಗ್ಯದ … Continued