ಪೋಕ್ಸೊ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಸುಪ್ರೀಂ ಕೋರ್ಟ್‌ ರಿಲೀಫ್‌

ನವದೆಹಲಿ : ಪೋಕ್ಸೊ ಕಾಯ್ದೆ ಅಡಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ಆಲಿಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ ಹಾಗೂ ನ್ಯಾಯಮೂರ್ತಿ ಜೊಯಮಲ್ಯ ಬಾಗ್ಚಿ ಅವರಿದ್ದ … Continued

ಕೊಡಗು | ರಾತ್ರಿಯಿಡೀ ಕಾಫಿ ಎಸ್ಟೇಟ್‌ನಲ್ಲಿ ಕಾಣೆಯಾಗಿದ್ದ 2 ವರ್ಷದ ಮಗುವನ್ನು ಪತ್ತೆ ಹಚ್ಚಿದ ಸಾಕು ನಾಯಿ…!

ಕೊಡಗಿನ ಪೊನ್ನಂಪೇಟೆ ತಾಲೂಕಿನ ಕೊಂಗಣ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಎರಡು ವರ್ಷದ ಮಗುವೊಂದನ್ನುವಮರುದಿನ ಸಾಕು ನಾಯಿ ಪತ್ತೆ ಮಾಡಿದೆ ಎಂದು ವರದಿಯಾಗಿದೆ. ಎಸ್ಟೇಟ್ ಮನೆಯಿಂದ ಕಾಣೆಯಾಗಿದ್ದ ಎರಡು ವರ್ಷದ ಹೆಣ್ಣು ಮಗು, ಅರಣ್ಯ ಇಲಾಖೆಯ ಸಿಬ್ಬಂದಿ, ಸಾಕಿದ ನಾಯಿ ಮತ್ತು ಇತರ ಗ್ರಾಮಸ್ಥರ ನಿರಂತರ ಪ್ರಯತ್ನದ ನಂತರ ಪತ್ತೆಯಾಗಿ ಪೋಷಕರ ಮಡಿಲು ಸೇರಿದೆ.  ಅರಣ್ಯದಂಚಿನಲ್ಲಿರುವ ಕೊಂಗನ ಗ್ರಾಮದಲ್ಲಿ … Continued

ಬೆಂಗಳೂರಿನ ಟ್ರಾಫಿಕ್ ನಿರ್ವಹಣೆ ‘ಅತ್ಯಂತ ಕಳಪೆ’…: ಎಸ್‌.ಪಿ. ಸಂಸದ ರಾಜೀವ ರೈ ಟೀಕೆ

ಬೆಂಗಳೂರು: ಸಮಾಜವಾದಿ ಪಕ್ಷದ (ಎಸ್ಪಿ) ಸಂಸದ ರಾಜೀವ ರೈ ಅವರು ಭಾನುವಾರ ಬೆಂಗಳೂರಿನ ಸಂಚಾರ ನಿರ್ವಹಣೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರದ ಸಂಚಾರ ನಿರ್ವಹಣೆಯು “ಅತ್ಯಂತ ಕಳಪೆ” ಯಾಗಿದೆ ಮತ್ತು ಟ್ರಾಫಿಕ್ ಪೊಲೀಸರು “ಬೇಜವಾಬ್ದಾರಿಯುತರು ಹಾಗೂ ನಿಷ್ಪ್ರಯೋಜಕರು” ಎಂದು ಕಟುವಾಗಿ ಟೀಕಿಸಿದ್ದಾರೆ. ತಮ್ಮ X ಖಾತೆಯಲ್ಲಿ ಪೋಸ್ಟ್‌ ಮಾಡಿ ಅಸಮಾಧಾನ ಹೊರಹಾಕಿದ ಅವರು, … Continued

ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆ ಶಿವಕುಮಾರ ಮಧ್ಯೆ ಮತ್ತೊಂದು ‘ಬ್ರೇಕ್​ಫಾಸ್ಟ್ ಮೀಟಿಂಗ್….!

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ತಮ್ಮ ನಿವಾಸದಲ್ಲಿ ಉಪಾಹಾರ ಕೂಟಕ್ಕೆ ಆಹ್ವಾನಿಸಿದ್ದಾರೆ ಎಂದು ವರದಿಯಾಗಿದೆ. ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಅಧಿಕಾರಕ್ಕಾಗಿ ಹಗ್ಗಜಗ್ಗಾಟ ನಡೆಯುತ್ತಿದೆ ಎಂಬ ಊಹಾಪೋಹಗಳ ನಡುವೆ ಈಗ ಎರಡನೇ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ ಸಭೆಯಲ್ಲಿ ಒಗ್ಗಟ್ಟನ್ನು … Continued

ಹೊನ್ನಾವರ : ಶಾಲಾ ಪ್ರವಾಸಿ ಬಸ್ ಪಲ್ಟಿ : ಓರ್ವ ಸಾವು, 40ಕ್ಕೂ ಮಂದಿಗೆ ಗಾಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ (Uttara Kannada) ಹೊನ್ನಾವರ (Honnavar) ತಾಲೂಕಿನ ಗೇರುಸೊಪ್ಪ ಸಮೀಪದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಹಾಗೂ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅದರಲ್ಲಿ ಮೂರ್ನಾಲ್ಕು ಜನರನ್ನು … Continued

ವರ್ಲ್ಡ್‌ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ದಾಖಲಾದ ಪರ್ತಗಾಳಿ ಮಠದ ‘ಶ್ರೀರಾಮ ನಾಮ ಜಪ’ ಅಭಿಯಾನ

ಪರ್ತಗಾಳಿ (ಗೋವಾ): ಏಪ್ರಿಲ್‌ 17, 2024ರಂದು ಗೋಕರ್ಣ ಪರ್ತಗಾಳಿ ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮಿಜಿಯವರು ಆರಂಭಿಸಿದ ಶ್ರೀರಾಮ ನಾಮ ಜಪ ಅಭಿಯಾನವು ಹೊಸ ಇತಿಹಾಸವು ಗೋಕರ್ಣ ಪರ್ತಗಾಳಿ ಮಠದ ಪುಟದಲ್ಲಿ ದಾಖಲಿಸಿದೆ. ಶ್ರೀರಾಮ ನಾಮ ಜಪ 550 ದಿನಗಳಲ್ಲಿ 593 ಕೋಟಿ ಜಪ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್‌ … Continued

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ‌ ಉಮೇಶ ಇನ್ನಿಲ್ಲ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್ ಉಮೇಶ (umesh) ಇಂದು (ನ.30) ಬೆಳಿಗ್ಗೆ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.  ಇತ್ತೀಚೆಗೆ ನಟ ಉಮೇಶ  ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ (Hospital) ದಾಖಲಾಗಿದ್ದರು. ಪರೀಕ್ಷೆ ವೇಳೆ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಆದರೆ … Continued

ನಾಯಕತ್ವದ ಬದಲಾವಣೆ ತಿಕ್ಕಾಟದ ಮಧ್ಯೆ ನಡೆದ ಸಿದ್ದರಾಮಯ್ಯ-ಶಿವಕುಮಾರ ʼಬ್ರೇಕ್‌ ಫಾಸ್ಟ್‌ʼ ಸಭೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಬಣದ ನಡುವೆ ತಿಕ್ಕಾಟ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಶನಿವಾರ ಬೆಳಿಗ್ಗೆ ಉಪಾಹಾರ ಸಭೆ ಸೇರಿರುವ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ ಅವರು ಈ ಕುರಿತ ಫೋಟೋ ಹಂಚಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ … Continued

ದಿತ್ವಾ ಚಂಡಮಾರುತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಶ್ರೀಲಂಕಾದ ಕರಾವಳಿ ಮತ್ತು ಹೊಂದಿಕೊಂಡಿರುವ ನೈಋತ್ಯ ಬಂಗಾಳಕೊಲ್ಲಿಯ ಮೇಲಿರುವ ‘ದಿತ್ವಾ’ (Ditwah) ಚಂಡಮಾರುತವು ಈ ಚಂಡಮಾರುತವು ನವೆಂಬರ್ 30 ರ ಮುಂಜಾನೆ ವೇಳೆಗೆ ಉತ್ತರ ತಮಿಳುನಾಡು, ಪುದುಚೇರಿ ಮತ್ತು  ದಕ್ಷಿಣ ಆಂಧ್ರಪ್ರದೇಶ ಕರಾವಳಿಯ ಬಳಿಯ ನೈಋತ್ಯ ಬಂಗಾಳಕೊಲ್ಲಿಯನ್ನು ತಲುಪುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ನವೆಂಬರ್ 30 ರಂದು ಗುಡುಗು ಸಹಿತ ಮಳೆಯಾಗಲಿದೆ ಹಾಗೂ … Continued

ಹೈಕಮಾಂಡ್ ಸೂಚನೆ ಮೇರೆಗೆ ನಾಳೆ (ನ.29) ಬೆಳಿಗ್ಗೆ ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ ಭೇಟಿ..?

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ಆಂತರಿಕ ಕಲಹವನ್ನು ಕೊನೆಗೊಳಿಸಲು ಪಕ್ಷದ ಹೈಕಮಾಂಡ್ ಶುಕ್ರವಾರ ಮಧ್ಯಪ್ರವೇಶಿಸಿದ್ದು, ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಸೂಚಿಸಿದೆ ಎಂದು ಸುದ್ದಿ ಹೊರಬಿದ್ದಿದೆ. ಹೈಕಮಾಂಡ್‌ನ ಸೂಚನೆಯ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ (ನವೆಂಬರ್‌ 29) ಉಪಾಹಾರಕ್ಕಾಗಿ … Continued