ಅಪ್ಪು ಅಂತಿಮ ದರ್ಶನದಲ್ಲಿ ಬಿಕ್ಕಿ ಬಿಕ್ಕಿ ಅತ್ತ ಸೆಲೆಬ್ರಿಟಿಗಳು; ಅಭಿಮಾನಿಗಳು..

ಬೆಂಗಳೂರು: ನಟ ಪುನೀತ್​ ರಾಜ್​ಕುಮಾರ್​ ನಿಧನರಾಗಿದ್ದಾರೆ ಎಂಬ ವಾಸ್ತವವನ್ನು ಒಪ್ಪಿಕೊಳ್ಳಲು ಬಹುತೇಕರಿಗೆ ಆಗುತ್ತಿಲ್ಲ. ಸದಾ ನಗುನಗುತ್ತ ಲವಲವಿಕೆಯಿಂದ ಇರುತ್ತಿದ್ದ, ತಮ್ಮ ಮಾತುಗಳಿಂದ ಎಲ್ಲರನ್ನೂ ನಗಿಸುತ್ತಿದ್ದ ಅವರು ಈಗ ಮಾತು ನಿಲ್ಲಿಸಿದ್ದಾರೆ. ಶಾಂತವಾಗಿ ಮಲಗಿದ ಅವರನ್ನು ಕಂಡು ಸೆಲೆಬ್ರಿಟಿಗಳು, ಆಪ್ತರು, ಕುಟುಂಬದವರು ಮತ್ತು ಅಭಿಮಾನಿಗಳು ಕಣ್ಣೀರಿಡುತ್ತಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ಅಪ್ಪು ಅಂತಿಮ ದರ್ಶನಕ್ಕೆ ಬಂದವರು ಪಾರಥಿಕ ಶರೀರ … Continued

ನಟ ಪುನೀತ್ ರಾಜ್‌ಕುಮಾರ್‌ಗೆ ಅಂತಿಮ ನಮನ ಸಲ್ಲಿಸಲು ಕಂಠೀರವ ಕ್ರೀಡಾಂಗಣಕ್ಕೆ ಹರಿದುಬಂದ ಜನಸಾಗರ

ಬೆಂಗಳೂರು: ಶುಕ್ರವಾರ ಸಂಜೆ ಬೆಂಗಳೂರಿನ ಶ್ರೀಕಂಠೀರವ ಸ್ಟೇಡಿಯಂನಲ್ಲಿ ಸಾವಿರಾರು ಅಭಿಮಾನಿಗಳು ಹೃದಯಾಘಾತದಿಂದ 46 ನೇ ವಯಸ್ಸಿನಲ್ಲಿ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಸಾರ್ವಜನಿಕರ ದರ್ಶನಕ್ಕಾಗಿ ಅವರ ಪಾರ್ಥಿವ ಶರೀರವನ್ನು ಕ್ರೀಡಾಂಗಣದಲ್ಲಿ ಇರಿಸಲಾಗಿದೆ. ಕಂಠೀರವ ಸ್ಟುಡಿಯೋ(Kanteerava Studio)ದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಪುನೀತ್ ರಾಜ್​ಕುಮಾರ್ ಅವರ ಹಠಾತ್​ ನಿಧನ … Continued

ಪುನೀತ್‌ ನಿಧನ : ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು : ಕನ್ನಡ ಚಿತ್ರರಂಗದ ಧ್ರುವ ತಾರೆ ಪುನೀತ್‌ ರಾಜ್‌ ಕುಮಾರ್‌ ಇಂದು ಹೃದಯಾಘಾತದಿಂದ ವಿಧಿವಶರಾದ ಹಿನ್ನೆಲೆಯಲ್ಲಿ ನಾಳೆ ಕರ್ನಾಟಕ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಖಾಸಗಿ ಶಾಲೆgಳ ಒಕ್ಕೂಟ ರೂಪ್ಸಾ ಪ್ರಕಟಣೆ ಹೊರಡಿಸಿದೆ. ಪುನೀತ್‌ ರಾಜ್‌ ಕುಮಾರ್‌ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಶೋಕಾಚರಣೆಯ ನಿಮಿತ್ತ ಖಾಸಗಿ ಶಾಲೆಗಳಿಗೆ ನಾಳೆ ರಜೆ … Continued

ಕಂಠೀರವ ಸ್ಟುಡಿಯೋದಲ್ಲಿ ಅಪ್ಪ-ಅಮ್ಮನ ಸಮಾಧಿ ಪಕ್ಕದಲ್ಲೇ ಭಾನುವಾರ ಪುನೀತ್ ರಾಜ​ಕುಮಾರ್ ಅಂತ್ಯಕ್ರಿಯೆ

ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್​ಕುಮಾರ್ ಮತ್ತು ಪಾರ್ವತಮ್ಮ ರಾಜ್​ಕುಮಾರ್ ಅವರ ಸಮಾಧಿಯ ಪಕ್ಕದಲ್ಲೇ ಭಾನುವಾರ ಪುನೀತ್ ರಾಜ್​ಕುಮಾರ್ ಅಂತ್ಯಕ್ರಿಯೆ ನಡೆಯಲಿದೆ. ಪುನೀತ್ ರಾಜ್​ಕುಮಾರ್ ಮಗಳು ಅಮೆರಿಕದಿಂದ ಆಗಮಿಸಬೇಕಿರುವಕಾರಣ ಭಾನುವಾರ ಅಂತ್ಯಕ್ರಿಯೆ ನಡೆಯಲಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಪುನೀತ್ ರಾಜ್​ಕುಮಾರ್​ಗೆ ಸಕಲ ಸರ್ಕಾರಿ​ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ಸರ್ಕಾರದಿಂದ ಅಧಿಸೂಚನೆ … Continued

ಹಲಾಲ್ ಮುಕ್ತ ದೀಪಾವಳಿ ಆಚರಣೆಗೆ ಪ್ರಮೋದ್ ಮುತಾಲಿಕ್ ಕರೆ

ಹುಬ್ಬಳ್ಳಿ: ಹಲಾಲ್ ಮುಕ್ತ ದೀಪಾವಳಿ ಆಚರಣೆಗೆ ಪ್ರಮೋದ್ ಮುತಾಲಿಕ್ ಕರೆ…! ಹುಬ್ಬಳ್ಳಿ: ಮುಂಬರಲಿರುವ ದೀಪಾವಳಿ ಹಬ್ಬವನ್ನು ಹಲಾಲ್ ಮುಕ್ತ ದೀಪಾವಳಿ ಆಚರಣೆ ಮಾಡಬೇಕೆಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿ ಇಂದು (ಶುಕ್ರವಾರ) ಹಿಂದೂ ಜನಜಾಗೃತಿ ಸಮಿತಿ ಹಾಗೂ ಶ್ರೀರಾಮ ಸೇನೆ ಸಹಯೋಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆಹಾರ ಸುರಕ್ಷತೆ … Continued

ಆಗುಂಬೆ ಘಾಟಿನಲ್ಲಿ ಉರುಳಿದ ಲಾರಿ: ನಾಲ್ವರ ಸಾವು, ಐವರಿಗೆ ಗಂಭೀರ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ ಸಂಭವಿಸಿ 4 ಮಂದಿ ಮೃತಪಟ್ಟ ಘಟನೆ ಶುಕ್ರವಾರ ವರದಿಯಾಗಿದೆ. ಲಾರಿ ಕಂದಕಕ್ಕೆ ಉರುಳಿದ್ದರಿಂದ ಲಾರಿಯಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಗುಂಬೆ ಘಾಟಿಯಲ್ಲಿ ತಿರುವಿನಲ್ಲಿ ಈ ಅಫಘಾತ ಸಂಭವಿಸಿದೆ. ಲಾರಿ ಕಾರವಾರಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಲಾರಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, … Continued

ಪುನೀತ್-ನನ್ನ ಭೇಟಿಗೆ ಇಂದು ಸಮಯ ನಿಗದಿಯಾಗಿತ್ತು…ಆದರೆ ವಿಧಿ ಬೇರೆಡೆಗೆ ಒಯ್ದಿತು: ಸಿಎಂ ಬೊಮ್ಮಾಯಿ

ಬೆಂಗಳೂರು: ಪುನೀತ್​ ರಾಜ್​ಕುಮಾರ್​ ಅವರ ನಿಧನದಿಂದ ರಾಜ್ಯವೇ ಶೋಕದಲ್ಲಿ ಮುಳುಗಿದೆ. ಪುನೀತ್​ ರಾಜ್​ಕುಮಾರ್​ ಅವರನ್ನು ದಾಖಲು ಮಾಡಿದ್ದ ವಿಕ್ರಂ ಆಸ್ಪತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, ಗುರುವಾರವಷ್ಟೇ (ಅ.28) ಪುನೀತ್ ​ನನ್ನ ಜೊತೆ ದೂರವಾಣಿ ಮೂಲಕ ಮಾತನಾಡಿದ್ದರು ಎಂದು ತಿಳಿಸಿದರು. ನನಗೆ ನಿನ್ನೆ ಫೋನ್​ ಮಾಡಿ ಪುನೀತ್​ … Continued

ಪುನೀತ್​ ರಾಜ್​ಕುಮಾರ್ ನಿಧನಕ್ಕೆ ಪ್ರಧಾನಿ ಸಂತಾಪ, ಪುನೀತ ಜೊತೆ ತಮ್ಮ ಹಳೇ ಫೋಟೋ ಟ್ವೀಟ್​​ ಮಾಡಿದ ಮೋದಿ

ಬೆಂಗಳೂರು: ಸ್ಯಾಂಡಲ್​ವುಡ್ಡಿನ ಖ್ಯಾತ ನಟ ಪುನೀತ್ ರಾಜ್​ಕುಮಾರ್ (Puneeth Rajkumar)​ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ಏರ್​ಪೋರ್ಟ್​ವೊಂದರಲ್ಲಿ ಪುನೀತ್​ ರಾಜಕುಮಾರ್​ ದಂಪತಿಯೊಟ್ಟಿಗೆ ಇರುವ ಫೋಟೋ ಶೇರ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಪ್ರತಿಭಾವಂತ ನಟ ಪುನೀತ್​ ರಾಜ್​ಕುಮಾರ್​ ಅವರದ್ದು ಅವರದ್ದು ಸಾಯುವ ವಯಸ್ಸಲ್ಲ. ಆದರೆ ವಿಧಿಯ ಕ್ರೂರ ತಿರುವೊಂದು ಅವರನ್ನು ನಮ್ಮಿಂದ … Continued

ದೇಶವ್ಯಾಪಿ ಹಿಂದೂಗಳ ಸಂಘಟನೆಗೆ ಪೂರಕವಾದ ರಾಮಮಂದಿರ ನಿಧಿ ಸಂಗ್ರಹ ಅಭಿಯಾನ: ಆರ್‌ಎಸ್‌ಎಸ್

ಧಾರವಾಡ: ಅಯೋಧ್ಯೆ ರಾಮಮಂದಿರ ನಿಧಿ ಸಂಗ್ರಹ ಅಭಿಯಾನ ದೇಶವ್ಯಾಪಿ ಹಿಂದೂಗಳ ಸಂಘಟನೆಗೆ ಪೂರಕವಾಯಿತು. ನಿಧಿ ಸಮರ್ಪಣೆ ಕೇವಲ ಸಾಂಕೇತಿಕ, ಆದರೆ, ಪ್ರತಿಯೊಬ್ಬ ಹಿಂದು ಇದರಲ್ಲಿ ಪಾಲ್ಗೊಳ್ಳುವಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್‌) ಸಂಘಟನೆ ಮಾಡಿತು ಎಂದು ಆರ್‌ಎಸ್‌ಎಸ್ ಸಹ ಸರಕಾರ್ಯವಾಹ ಅರುಣಕುಮಾರ ಹೇಳಿದರು. ಧಾರವಾಡ ಗರಗ ರಸ್ತೆಯಲ್ಲಿರುವ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ … Continued

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಪೂರ್ವನಿಯೋಜಿತ ಕೃತ್ಯ: ತಪ್ಪಿತಸ್ಥರ ಮೇಲೆ ತಕ್ಷಣವೇ ಕ್ರಮಕ್ಕೆ ಆರ್‌ಎಸ್‌ಎಸ್‌ ಒತ್ತಾಯ

ಧಾರವಾಡ:: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆದ ದಾಳಿ ಏಕಾಏಕಿ ನಡೆದಿದ್ದಲ್ಲ. ಇದೊಂದು ಪೂರ್ವನಿಯೋಜಿತ ಕೃತ್ಯಗಿದ್ದು, ಅಲ್ಲಿನ ಸರ್ಕಾರ ತಕ್ಷಣ ತಪ್ಪಿತಸ್ಥರು ಮತ್ತು ಇದರ ಹಿಂದಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬೈಠಕ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಆರ್‌ಎಸ್‌ಎಸ್ ಸಹ ಸರಕಾರ್ಯವಾಹ ಅರುಣಕುಮಾರ ತಿಳಿಸಿದರು. ನಗರದ ಗರಗ ರಸ್ತೆಯಲ್ಲಿರುವ ರಾರಷ್ಟ್ರೋತ್ಥಾನ … Continued