ಮಹತ್ವದ ನಿರ್ಧಾರ.. ಎಲ್‌ಕೆಜೆ -ಯುಕೆಜಿ ಆರಂಭಕ್ಕೆ ರಾಜ್ಯ ಸರ್ಕಾರದಿಂದ ಅನುಮತಿ: ನವೆಂಬರ್ 8ರಿಂದ ಭೌತಿಕ ತರಗತಿ ಶುರು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್‌ಸಿಗ್ನಲ್ ನೀಡಿದೆ. ನವೆಂಬರ್ 8 ರಿಂದ ಎಲ್‌ಕೆಜಿ, ಯುಕೆಜಿ ಭೌತಿಕ ತರಗತಿ ಆರಂಭಕ್ಕೆ ಅವಕಾಶ ನೀಡಲಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. 08-11-2021ರಿಂದ ಜಾರಿಗೆ ಬರುವಂತೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ತಮ್ಮ ದೈನಂದಿನ ವೇಳಾಪಟ್ಟಿಯಂತೆ … Continued

ವ್ಯಾಟ್ ದರ ಇಳಿಕೆ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ : ಕಡಿಮೆಯಾಗಲಿದೆ ಪೆಟ್ರೋಲ್‌ ದರ 13.30 ರೂ, ಡೀಸೆಲ್ ದರ 19.47 ರೂ.

ಬೆಂಗಳೂರು:  ಕರ್ನಾಟಕ ಸರ್ಕಾರವು ಪೆಟ್ರೋಲ್ ಮತ್ತು ಪೆಟ್ರೋಲ್ ದರವನ್ನು 7 ರೂ.ಗಳಷ್ಟು ಕಡಿಮೆ ಮಾಡುವ ಅಧಿಸೂಚನೆ ಹೊರಡಿಸಿದೆ. ಅದೇ ರೀತಿ ಸರ್ಕಾರವು ಕ್ರಮವಾಗಿ‌ ಪೆಟ್ರೋಲ್‌ ಹಾಗೂ ಡೀಸೆಲ್‌ಗೆ ಕ್ರಮವಾಗಿ 5 ಮತ್ತು 10 ರೂ.ಗಳನ್ನು ಕಡಿಮೆ ಮಾಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಕಡಿಮೆ ಮಾಡಿದ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಪೆಟ್ರೋಲ್ 113.93 … Continued

ಪುನೀತ್‌ಗೆ ಮರಣೋತ್ತರವಾಗಿ ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿ ಘೋಷಣೆ

ಚಿತ್ರದುರ್ಗ: ಖ್ಯಾತ ಚಿತ್ರನಟ ಪುನೀತ್ ರಾಜ್‌ಕುಮಾರ್ ಅವರನ್ನು ಮರಣೋತ್ತರವಾಗಿ ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿಗೆ ಮುರುಘಾ ಮಠ ಆಯ್ಕೆ ಮಾಡಿದೆ. ಮುಂಬರುವ ಬಸವ ಜಯಂತಿಯಂದು ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈ ಕುರಿತು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮಾಹಿತಿ ನೀಡಿದ್ದಾರೆ. ‘ಬಾಲ ನಟ, ನಾಯಕ ನಟ, ಹಿನ್ನೆಲೆ ಗಾಯಕ ಹಾಗೂ ನಿರ್ಮಾಪಕರಾಗಿ … Continued

ಹಾವಿನೊಂದಿಗೆ ಸೆಣಸಾಡಿ ಕೊನೆಗೆ ಹಾವನ್ನೇ ಹೊತ್ತೊಯ್ದ ಇಲಿ…! ವೀಕ್ಷಿಸಿ

ಹಾವುಗಳು ಇಲಿಯನ್ನು ಹಿಡಿದು ತಿನ್ನುವುದನ್ನು ನೋಡುತ್ತೇವೆ, ಕೇಳುತ್ತೇವೆ. ಆದರೆ ಇಲಿಯೇ ಹಾವನ್ನು ಹೊತ್ತೊಯ್ಯುವುದನ್ನು ಕೇಳಿದ್ದೀರಾ.. ಬಹುತೇಕರು ನೋಡುವುದು ದೂರವಾಯಿತು, ಬಹುಶಃ ಕೇಳಿರಲಿಕ್ಕಿಲ್ಲ. ಆದರೆ ಹಾವಿನ ಜೊತೆ ಸೆಣಸಾಡಿದ ಇಲಿ ನಂತರ ಹಾವನ್ನೇ ಹೊತ್ತೊಯ್ದ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ…! ದೃಶ್ಯಗಳನ್ನು ನೋಡಿರುತ್ತಿರಾ ಆದರೆ ಇಲ್ಲಿ ಮಾತ್ರ ಇಲ್ಲಿ ಮಾತ್ರ ನೇರ ವಿರುದ್ಧ ಘಟನೆ ನಡೆದು ಇಲಿಯೊಂದು ಹಾವನ್ನೇ … Continued

ದಯವಿಟ್ಟು ಆತ್ಮಹತ್ಯೆ ಮಾಡಿಕೊಳ್ಳಬೇಡಿ, ನಿಮ್ಮ ಕುಟುಂಬದ ಬಗ್ಗೆ ಯೋಚಿಸಿ: ರಾಘವೇಂದ್ರ ರಾಜಕುಮಾರ ಮನವಿ

ಬೆಂಗಳೂರು: ಪುನೀತ್ ರಾಜಕುಮಾರ್ ನಿಧನದಿಂದ ಆಘಾತಗೊಂಡಿರುವ ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುಕ್ಕೆ ಆತಂಕ ವ್ಯಕ್ತಪಡಿಸಿರುವ ರಾಘವೇಂದ್ರ ರಾಜಕುಮಾರ ದಯವಿಟ್ಟು ಅಂತಹ ಕೆಲಸಕ್ಕೆ ಯಾರೂ ಮುಂದಾಗಬೇಡಿ ಎಂದು ಮನವಿ ಮಾಡಿದ್ದಾರೆ. ‘‘ ಅಪ್ಪಾಜಿಯವರು ಅಭಿಮಾನಿಗಳನ್ನು ದೇವರು ಎಂದಿದ್ದಾರೆ. ದೇವರು ಇಂತಹ ಕೆಲಸ ಮಾಡಿದರೆ ಜನಕ್ಕೆ ಏನು ಹೇಳುತ್ತೀರಾ?ಆತ್ಮಹತ್ಯೆ ಮಾಡಿಕೊಳ್ಳುವುದು ಬಹಳ ದೊಡ್ಡ ತಪ್ಪು. ನಿಮ್ಮ ಹಿಂದೆ ಕುಟುಂಬದ ಬಗ್ಗೆ … Continued

ಕರ್ನಾಟಕದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಡೀಸೆಲ್, ಪೆಟ್ರೋಲ್ ದರ ಕಡಿಮೆ ಮಾಡಿದ್ದು ಇತಿಹಾಸದಲ್ಲಿ ಇದೇ ಮೊದಲು : ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯಾದ್ಯಂತ ಇಂದು ಸಂಜೆಯಿಂದಲೇ ಅನ್ವಯವಾಗುವಂತೆ ಪ್ರತಿ ಲೀಟರ್ ಡೀಸೆಲ್ ಮತ್ತು ಪೆಟ್ರೋಲ್ ದರದಲ್ಲಿ 7 ರೂ. ಕಡಿತವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಿನ್ನೆಯಷ್ಟೇ ಕೇಂದ್ರ ಸರ್ಕಾರ ಪ್ರತಿ ಲೀಟರ್ ಡೀಸೆಲ್ ದರವನ್ನು 10 ರೂ. ಹಾಗೂ ಪೆಟ್ರೋಲ್ ದರವನ್ನು 5 ರೂ. ಇಳಿಸಿತ್ತು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಇದೀಗ … Continued

ಕೇಂದ್ರದ ಬೆನ್ನಲ್ಲೇ ತಲಾ 7 ರೂ. ವ್ಯಾಟ್‌ ಕಡಿತ ಮಾಡಿದ ಕರ್ನಾಟಕ, ಕಡಿಮೆಯಾಗಲಿದೆ ಲೀಟರ್‌ ಪೆಟ್ರೋಲಿಗೆ 12 ರೂ, ಡೀಸೆಲ್‌ಗೆ 17 ರೂ….!

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಲೆಸ್ ಮೇಲಿನ ಅಬಕಾರಿ ಸುಂಕದಲ್ಲಿ ಕಡಿತ ಮಾಡಿದ್ದು, ಪೆಟ್ರೋಲ್ ಮೇಲಿನ ಅಬಕಾರಿ ಸುಂಕದಲ್ಲಿ 5 ರೂ ಕಡಿಮೆ ಡೀಸೆಲ್ ಮೇಲಿನ ಸುಂಕದಲ್ಲಿ 10 ರೂ ಕಡಿತಗೊಳಿಸಿದೆ. ನಾಳೆ ಸಂಜೆಯಿಂದಲೇ ಈ ಹೊಸ ದರಗಳು ಜಾರಿಗೆ ಬರಲಿದೆ. ನಂತರ ವ್ಯಾಟ್‌ (VAT) ಕಡಿಮೆಗೊಳಿಸಲು ರಾಜ್ಯಗಳಿಗೆ ಕೇಂದ್ರ ಮನವಿ ಮಾಡಿದ ಬೆನ್ನಲ್ಲೇ … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪಾನಮತ್ತ ವ್ಯಕ್ತಿಯಿಂದ ನಟ ವಿಜಯ್ ಸೇತುಪತಿ ಮೇಲೆ ಹಲ್ಲೆಗೆ ಯತ್ನ..! ವೀಕ್ಷಿಸಿ

ಬೆಂಗಳೂರು: ಬೆಂಗಳೂರಿನಲ್ಲಿ ಖ್ಯಾತ ತಮಿಳುನಟ ವಿಜಯ್ ಸೇತುಪತಿ ಮೇಲೆ ಹಲ್ಲೆ ಯತ್ನ ನಡೆದಿದೆ ಎಂದು ವರದಿಗಳು ತಿಳಿಸಿವೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ನಟ ಮತ್ತು ಅವರ ಆಪ್ತರೊಂದಿಗೆ ನಿಲ್ದಾಣದ ಆವರಣದಲ್ಲೇ ಜಗಳ ಮಾಡಿಕೊಂಡಿದ್ದು, . ವಾಗ್ವಾದದ ನಂತರ ಪಾನಮತ್ತ ವ್ಯಕ್ತಿ … Continued

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ನಡುಗಿದ ಅನುಭವವಾಗಿದೆ. ತಿಕೋಟಾ ತಾಲೂಕಿನ ಕಳ್ಳಕವಟಗಿ, ಘೋಣಸಗಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಹುಬನೂರ, ಟಕ್ಕಳಕಿ ಗ್ರಾಮಗಳಲ್ಲಿ ಭೂಮಿ ನಡುಗಿದ ಅನುಭವ ಉಂಟಾಗಿದೆ. ಇಂದು (ಬುಧವಾರ) ರಾತ್ರಿ 30ಕ್ಕೆ ಭೂಮಿಯ ಆಳದಿಂದ ಭಾರೀ ಶಬ್ದ ಕೇಳಿ ಬಂದಿದೆ. ಶಬ್ದ ಕೇಳಿ ಆತಂಕಗೊಂಡ ಜನರು ಭಯದಿಂದ ಹೊರಗೋಡಿ ಬಂದಿದ್ದಾರೆ ಎಂದು ವರದಿಯಾಗಿದೆ. ಭೂಕಂಪನದ … Continued

ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ‘ಗೋಪೂಜೆ’ ನಡೆಸಲು ಅಧಿಕಾರಿಗಳ ನಿಯೋಜನೆ

ಬೆಂಗಳೂರು: ದೀಪಾವಳಿ ಬಲಿಪಾಡ್ಯಮಿ ದಿನದಂದು ರಾಜ್ಯದ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಜರಾಯಿ ಇಲಾಖೆಯ ದೇಗಲುಗಳಲ್ಲಿ ಗೋಪೂಜೆ ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಆಯಾ ಜಿಲ್ಲೆಗಳಲ್ಲಿ ಪೂಜೆಯ ದಿನ ಹಸುಗಳನ್ನು ದೇಗುಲಗಳಿಗೆ ಕರೆತರುವ ಹಾಗೂ ಗೋಪೂಜೆ ನೆರವೇರಿಸುವ ಜವಾಬ್ದಾರಿಯನ್ನು ನಿರ್ವಹಿಸುವಂತೆ ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. … Continued