ವಾಯ್ಸ್​ ಮೆಸೇಜ್​ ಮಾಡಿ ಕಾರಿನ ಸಮೇತ ಭದ್ರಾ ನಾಲೆಗೆ ಧುಮುಕಿದ ಒಂದೇ ಕುಟುಂಬದ ನಾಲ್ವರು..!

ಚಿಕ್ಕಮಗಳೂರು: ವಾಯ್ಸ್ ಮೆಸೇಜ್ ಮಾಡಿ ಒಂದೇ ಕುಟುಂಬದ ನಾಲ್ವರು ಕಾರಿನ ಸಮೇತ ಭದ್ರಾ ನಾಲೆಗೆ ಬಿದ್ದ ಘಟನೆ ತರೀಕೆರೆ ತಾಲೂಜಿನ ಎಂ.ಸಿ. ಹಳ್ಳಿ ಬಳಿ ಗುರುವಾರ ಬೆಳಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಭದ್ರಾವತಿ ತಾಲೂಕಿನ ಹಳೇ ಜೇಡಿಕಟ್ಟೆ ಗ್ರಾಮದ ಇವರೆಲ್ಲರೂ ಕಾರು ಸಮೇತ ನಾಲೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾಲ್ವರಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಮತ್ತಿಬ್ಬರು … Continued

ಮೈಸೂರು ಗ್ಯಾಂಗ್‌ ರೇಪ್‌ ;ವಿಡಿಯೋ ಮಾಡಿ 3 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ದುಷ್ಕರ್ಮಿಗಳು, ದೂರು ಕೊಟ್ರೆ ಸಾಮಾಜಿಕ ಜಾಲತಾಣಕ್ಕೆ ಅಪ್‌ಲೋಡ್‌ ಬೆದರಿಕೆ..!

ಮೈಸೂರು : ಮೈಸೂರಿನ ಲಲಿತಾದ್ರಿಪುರದಲ್ಲಿ ನಡೆದಿದ್ದ ಬೇರೆ ರಾಜ್ಯದ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆಘಾತಕಾರಿ ಅಂಶಗಳು ಬೆಳಕಿಗೆ ಬರುತ್ತಿದೆ. ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್‌ ಮಾಡಿದ್ದ ಆರೋಪಿ ಗಳು ಯುವತಿಯ ವಿಡಿಯೋವನ್ನು ಸೆರೆ ಹಿಡಿದು, ಮೂರು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡದೆ ಇದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್‌ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ ಎನ್ನುವ … Continued

ಮೈಸೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್; ಪೊಲೀಸರು ಹೇಳಿದ್ದೇನು..?

ಮೈಸೂರು: ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಉತ್ತರ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿಯನ್ನು ನಗರದ ಹೊರವಲಯದಲ್ಲಿ ಅಪರಿಚಿತರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ (Gang Rape) ಘಟನೆ ಮೈಸೂರನ್ನು ಬೆಚ್ಚಿ ಬೀಳಿಸಿದೆ. ಸ್ನೇಹಿತನ ಜೊತೆ ಕುಳಿತಿದ್ದ ವಿದ್ಯಾರ್ಥಿಯನ್ನು ಎಣ್ಣೆ ಪಾರ್ಟಿ ಮಾಡುತ್ತಿದ್ದ ಪುಂಡರಗುಂಪು ನಿರ್ಜನ ಪ್ರದೇಶಕ್ಕೆ ಅತ್ಯಾಚಾರ … Continued

ಮೇಕೆದಾಟು ಯೋಜನೆ ಜಾರಿ ಬಗ್ಗೆ ಜಲಶಕ್ತಿ ಸಚಿವರಿಗೆ ಮನವರಿಕೆ; ಶೀಘ್ರವೇ ಡಿಪಿಆರ್​ಗೆ ಮಾನ್ಯತೆ:ಸಿಎಂ ಬೊಮ್ಮಾಯಿ

ನವದೆಹಲಿ: ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿಚಾರವಾಗಿ ಸುಪ್ರೀಂಕೋರ್ಟ್ ಆದೇಶ ಮುಂದಿಟ್ಟು ಕೇಂದ್ರ ಜಲಶಕ್ತಿ ಸಚಿವರಿಗೆ ಈ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಶೀಘ್ರದಲ್ಲೇ ಡಿಪಿಆರ್​ಗೆ ಮಾನ್ಯತೆ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ ಸಮಯ ಕೇಳಿದ್ದೇನೆ. ಅವರಿಗೆ ವೈಯಕ್ತಿಕ ಕೆಲಸವಿರುವ … Continued

ಆ.27-29ರ ವರೆಗೆ ಬೆಳಗಾವಿ ಕೆಎಲ್ಎಸ್ ಆರ್ ಎಲ್ ಕಾನೂನು ಕಾಲೇಜಲ್ಲಿ ಅಖಿಲ ಭಾರತ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ

ಬೆಳಗಾವಿ :ಬೆಳಗಾವಿಯ ಕರ್ನಾಟಕ ಲಾ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾ ವಿದ್ಯಾಲಯ ಅಖಿಲ ಭಾರತ ಮಟ್ಟದ 11 ನೇ ಎಂ.ಕೆ.ನಂಬಿಯಾರ್‌ ಅಣಕು ನ್ಯಾಯಾಲಯ ಸ್ಪರ್ಧೆಯನ್ನು ಆನ್ಲೈನ್ ಮುಖಾಂತರ ಆಗಸ್ಟ್ 27 ರಿಂದ 29ರ ವರೆಗೆ ಅಯೋಜಿಸಲಾಗಿದೆ. ಬುಧವಾರ ಮಹಾವಿದ್ಯಾಲಯದಲ್ಲಿ ಆಡಳಿತ ಮಂಡಳಿ ಚೇರಮನ್ ಅಡ್ವೋಕೇಟ್ ಎಸ್.ವಿ.ಗಣಾಚಾರಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಭಾರತದ ಆಟಾರ್ನಿ ಜನರಲ್ … Continued

ಇನ್ಮುಂದೆ ಶಾಲಾ-ಕಾಲೇಜು ಸಮಯಕ್ಕೆ ಸರಿಯಾಗಿ ಬರಲಿದೆ ಬಸ್‌

ಬೆಂಗಳೂರು: ದೂರದ ಸ್ಥಳಗಳಿಂದ ಶಾಲಾ-ಕಾಲೇಜುಗಳಿಗೆ ತೆರಳುವ ಮಕ್ಕಳು ಸಮಯಕ್ಕೆ ಸರಿಯಾಗಿ ತಲುಪಲು ಅನುಕೂಲವಾಗಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಭಾಗಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸಲಿವೆ. ಈ ಬಗ್ಗೆ ಸಂಬಂಧಪಟ್ಟ ಕೆಎಸ್​​ಆರ್​​ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಪ್ರೌಢ ಶಾಲೆ 9 ಮತ್ತು 10ನೇ ತರಗತಿಗಳು, ಪ್ರಥಮ ಹಾಗೂ … Continued

ಮಂತ್ರಾಲಯದಲ್ಲಿ ರಾಯರ ಆರಾಧನೆ, ಮಹಾರಥೋತ್ಸವಕ್ಕೆ ತೆರೆ: ಮಠಕ್ಕೆ 2 ಚಿನ್ನದ ಪಾತ್ರೆ ಸಮರ್ಪಣೆ; ಇವುಗಳ ಮೌಲ್ಯ…?

ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗೆ (Mantralaya Raghavendra Swamy) ಭಕ್ತರು ನೀಡಿರುವ ಚಿನ್ನದಲ್ಲಿ ಎರಡು ಚಿನ್ನದ ಪಾತ್ರೆಗಳನ್ನು ಮಾಡಿಸಲಾಗಿದೆ. ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ ಅಂಗವಾಗಿ ಬುಧವಾರ ಮಹಾರಥೋತ್ಸವ ಸಂಭ್ರಮದಿಂದ ನಡೆದಿದೆ. ಮಂಗಳವಾರ ನಡೆದ ಮಧ್ಯಾರಾಧನೆ ವೇಳೆ ರಾಯರ ಬೃಂದಾವನಕ್ಕೆ ಎರಡು ಚಿನ್ನದ ಪಾತ್ರೆಗಳನ್ನು (Gold Pot) ಸಮರ್ಪಣೆ ಮಾಡಲಾಗಿದೆ. ಈ ಎರಡು … Continued

ಮೈಸೂರು : ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್

ಮೈಸೂರು: ಮೈಸೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘೋರ ಘಟನೆ ಮೈಸೂರಿನಲ್ಲಿ ನಡೆದಿದೆ. ಹೊರ ರಾಜ್ಯದಿಂದ ವ್ಯಾಸಂಗಕ್ಕೆ ಬಂದು ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿರುವ ಎಂಬಿಎ ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯನೊಂದಿಗೆ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಬಳಿ ತೆರಳಿದ ವೇಳೆ ಐದಾರು ಮಂದಿ ಯುವಕರ ತಂಡ ಆಕೆಯ ಗ್ಯಾಂಗ್ ರೇಪ್ ನಡೆಸಿದೆ … Continued

ಮಳೆಗೆ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿತ :20 ದಿನ ಪ್ರವೇಶ ಬಂದ್

ಚಿಕ್ಕಬಳ್ಳಾಫುರ: ರಾತ್ರಿಯಿಡೀ ಸುರಿದ ಮಳೆಗೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದ ಗುಡ್ಡದಲ್ಲಿ ಭೂ ಕುಸಿತ ಸಂಭವಿಸಿದೆ. ಬೆಟ್ಟದ ಮೇಲಿಂದ ನೀರು ಹರಿದು ಬಂದು ಬೆಟ್ಟಗಳು ಕುಸಿದಿವೆ. ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿದು ಗಿರಿಧಾಮದ ರಸ್ತೆ ಬಂದ್ ಆಗಿದೆ. ಹೀಗಾಗಿ ನಂದಿ ಬೆಟ್ಟಕ್ಕೆ ಬರುತ್ತಿರುವ ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳಿಸುತ್ತಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕಳೆದ ರಾತ್ರಿ ಸುರಿದ … Continued

ಇದೇ ಮೊದಲ ಬಾರಿಗೆ ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಮೇಯರ್‌..!: ಸುನಂದಾ ಪಾಲನೇತ್ರ ಮಹಾಪೌರರಾಗಿ ಆಯ್ಕೆ

ಮೈಸೂರು: ಇದೇ ಮೊದಲ ಬಾರಿಗೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ಬಿಜೆಪಿಗೆ ದೊರಕಿದೆ. ಬಿಜೆಪಿಯ ಸುನಂದಾ ಪಾಲನೇತ್ರ ಅವರು ನೂತನ ಮೈಸೂರು ಮೇಯರ್‌ ಆಗಿ ಆಯ್ಕೆಯಾಗಿ ಮೈಸೂರು ಪಾಲಿಕೆಯಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರ ಪರ 26 ಮತಗಳು ಲಭಿಸಿದ್ದು ಕಾಂಗ್ರೆಸ್ ಅಭ್ಯರ್ಥಿ ಶಾಂತಕುಮಾರಿ ಪರ 22 ಮತ ಚಲಾವಣೆಯಾಗಿದೆ. 25 … Continued