ಭೂಕಂಪಗಳಿಂದ ಹಿಡಿದು ಯುದ್ಧದ ವರೆಗೆ : ನಿಜವಾದ ಬಾಬಾ ವಂಗಾರ 2025ರ ಭವಿಷ್ಯವಾಣಿಗಳು ; 2026 ಕ್ಕೆ ಮುನ್ಸೂಚನೆ ಏನು ಗೊತ್ತೆ..?

ಮರಣ ಹೊಂದಿ ದಶಕಗಳ ನಂತರವೂ, ಬಾಬಾ ವಂಗಾ ಅವರ ಜಾಗತಿಕ ಭವಿಷ್ಯವಾಣೀಗಳು ಈಗಲೂ ನಿಜವಾಗುತ್ತಿದೆ ಎಂದು ಅವರ ಅನುಯಾಐಿಗಳು ಹೇಳುತ್ತಾರೆ. ಅಭಿಮಾನಿಗಳಿಂದ “ಬಾಲ್ಕನ್ಸ್‌ನ ನಾಸ್ಟ್ರಾಡಾಮಸ್” ಎಂದು ಕರೆಯಲ್ಪಡುವ ಅಂಧ ಬಲ್ಗೇರಿಯನ್ ಅತೀಂದ್ರಿಯ ಮಹಿಳೆ ಬಾಬಾ ವಂಗಾ ಅವರು ನಿಖರ ಭವಿಷ್ಯವಾಣಿಗಳಿಗೆ ಹೆಸರುವಾಸಿಯಾಗಿದ್ದಾರೆ. 2025 ರಲ್ಲಿ ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪವು 1,700 ಕ್ಕೂ ಹೆಚ್ಚು ಜನರನ್ನು … Continued

ಕರ್ನಾಟಕದಲ್ಲಿ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 8 ರವರೆಗೆ ಭಾರೀ ಮಳೆ ಮುನ್ಸೂಚನೆ…

ಬೆಂಗಳೂರು : ಭಾರತ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ (KSNDMC) ಸೆಪ್ಟೆಂಬರ್ 2 ರಂದು ಕರ್ನಾಟಕದ ಹವಾಮಾನದ ಬಗ್ಗೆ ಹೊಸ ಮುನ್ಸೂಚನೆ ನೀಡಿದ್ದು, ರಾಜ್ಯದ ಹಲವಾರು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ (KSNDMC) … Continued

ಶಿರಸಿ : ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಶಿರಸಿ: ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಸಳೂರು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ವಿದ್ಯಾರ್ಥಿನಿಯ ಮೃತ ದೇಹ ಇಸಳೂರು ಕೆರೆಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಮೃತ ವಿದ್ಯಾರ್ಥಿನಿಯನ್ನು ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸ್ನೇಹಾ (17) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು … Continued

ವೀಡಿಯೊ…| ಶಿರಸಿ : ಆಹಾರವೆಂದು ಭಾವಿಸಿ ‘ನಾಡ ಬಾಂಬ್‌’ ತಿನ್ನಲು ಹೋದ ಆಕಳು ; ಸ್ಫೋಟಕ್ಕೆ ಛಿದ್ರಗೊಂಡ ಮುಖ…

ಶಿರಸಿ: ಅಕ್ರಮ ಚಟುವಟಿಕೆಗಳಿಗಾಗಿ ಇರಿಸಲಾಗಿದ್ದ ನಾಡ ಬಾಂಬ್‌ ಸಿಡಿದು ಹಸುವೊಂದು ಮಾರಣಾಂತಿಕವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಮಳಲಿ ಗ್ರಾಮದ ಹೊಸಮನೆ ಬಳಿ ನಡೆದಿದೆ ಎಂದು ವರದಿಯಾಗಿದೆ. ಶಿರಸಿ ತಾಲೂಕಿನ ಹೊಸಮನೆ ನಿವಾಸಿ ಲಕ್ಷ್ಮಣ ಗೌಡ ಎಂಬವರಿಗೆ ಸೇರಿದ ಈ ಆಕಳು, ಅಕೇಶಿಯಾ ತೋಪಿನಲ್ಲಿ ಮೇಯುತ್ತಿದ್ದಾಗ ಆಹಾರವೆಂದು ತಿಳಿದು ಅಲ್ಲಿ ಇರಿಸಲಾಗಿದ್ದ ನಾಡ … Continued

ಅಕ್ರಮ ಚಿನ್ನ ಸಾಗಣೆ ಪ್ರಕರಣ : ನಟಿ ರನ್ಯಾ ರಾವ​ಗೆ 102.55 ಕೋಟಿ ರೂ. ದಂಡ

ಬೆಂಗಳೂರು : ಹೈ ಪ್ರೊಫೈಲ್ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಮತ್ತು ಇತರ ಮೂವರಿಗೆ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ನೂರಾರು ಕೋಟಿ ದಂಡ ವಿಧಿಸಿದೆ ಎಂದು ತಿಳಿದುಬಂದಿದೆ. ಮಾರ್ಚ್ 3 ರಂದು, ಸಂಸ್ಥೆ 127.3 ಕೆಜಿ ಕಳ್ಳಸಾಗಣೆ ಚಿನ್ನವನ್ನು ವಶಪಡಿಸಿಕೊಂಡ ನಂತರ ರನ್ಯಾ ಅವರನ್ನು ಬಂಧಿಸಿದೆ. … Continued

ಜೂನ್ 1ರಿಂದ ಸೆಪ್ಟೆಂಬರ್ 1ರ ವರೆಗಿನ ಅವಧಿಯಲ್ಲಿ ಕರ್ನಾಟಕದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ, ಆದ್ರೂ ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ….

ಬೆಂಗಳೂರು : ಈ ಸಲದ ನೈಋತ್ಯ ಮಾನ್ಸೂನ್‌ನಲ್ಲಿ ಕಳೆದ ಜೂನ್ 1 ರಿಂದ ಸೆಪ್ಟೆಂಬರ್ 1ರ ವರೆಗೆ ಕರ್ನಾಟಕದಲ್ಲಿ 786 ಮಿಮೀ ಮಳೆಯಾಗಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ವಾಡಿಕೆಯಂತೆ ಈ ಅವಧಿಯಲ್ಲಿ 675.6 ಮಿಮೀ ಮಳೆಯಾಗಬೇಕಿತ್ತು. ಆದಾಗ್ಯೂ, ಕೊಡಗು, ಶಿವಮೊಗ್ಗ, ಬೆಂಗಳೂರು ದಕ್ಷಿಣ (ಹಿಂದೆ ರಾಮನಗರ) ಮತ್ತು ಹಾಸನ ಸೇರಿದಂತೆ ಏಳು ಜಿಲ್ಲೆಗಳು ಮಳೆಯ ಕೊರತೆಯಾಗಿದೆ … Continued

ವೀಡಿಯೊ…| “ನಿಮಗೆ ಕನ್ನಡ ಬರುತ್ತದೆಯೇ” ; ರಾಷ್ಟ್ರಪತಿಗಳನ್ನುಕೇಳಿದ ಸಿದ್ಧರಾಮಯ್ಯ: ಅವರು ಕೊಟ್ಟ ಉತ್ತರ ಏನು ಗೊತ್ತೆ ?-ವೀಕ್ಷಿಸಿ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮೈಸೂರಿಗೆ ಸೋಮವಾರ ಭೇಟಿ ನೀಡಿದಾಗ ಅವರು ಮತ್ತು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಹಾಸ್ಯಮಯವಾಗಿ ವಿಚಾರ ವಿನಿಮಯವಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಪತಿಯವರನ್ನು “ನಿಮಗೆ ಕನ್ನಡ ಬರುತ್ತಾ?” ಎಂದು ಕೇಳಿದರು. ರಾಷ್ಟ್ರಪತಿಗಳು ನಗುತ್ತಾ, ಗೊತ್ತಿಲ್ಲ ಎಂದು ಹೇಳಿದರು.  ಹಾಗೂ ಖಂಡಿತವಾಗಿಯೂ ತಾವು ಭಾಷೆ ಕಲಿಯುವುದಾಗಿ ಹೇಳಿದರು. ಅಖಿಲ ಭಾರತ ವಾಕ್ … Continued

ವೀಡಿಯೊ..| ಭಟ್ಕಳ : ಮುರುಡೇಶ್ವರ ನೇತ್ರಾಣಿ ಬಳಿ ಪರ್ಷಿಯನ್ ಬೋಟ್ ಮುಳುಗಡೆ ; 25 ಮೀನುಗಾರರ ರಕ್ಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಸಮೀಪದ ನೇತ್ರಾಣಿ ದ್ವೀಪದ ಬಳಿಪರ್ಷಿಯನ್ ಬೋಟ್‌ ಮುಳುಗಡೆಯಾಗಿದ್ದು, ಅದೃಷ್ಟವಶಾತ್ ಬೋಟ್‌ನಲ್ಲಿದ್ದ 25 ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಈ ಬೋಟ್‌ ಮುಳುಗಡೆಯಾಗಿದೆ ಎನ್ನಲಾಗಿದೆ. ಬೋಟ್ ಮುಳುಗುತ್ತಿದ್ದ ವೇಳೆ ತಕ್ಷಣವೇ ಕರಾವಳಿ ಕಾವಲುಪಡೆಯ ಕಂಟ್ರೋಲ್ ರೂಮ್‌ಗೆ ಕರೆ ಮಾಡಲಾಯಿತು.  … Continued

ಬೆಂಗಳೂರು | ಅಟ್ಟಿಸಿಕೊಂಡು ಹೋಗಿ ಲಿವ್‌ ಇನ್‌ ಗೆಳತಿಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಂದ

ಬೆಂಗಳೂರು: ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೋರ್ವ ತನ್ನ ಲಿವ್ ಇನ್ ಗೆಳತಿಯನ್ನು ಅಟ್ಟಿಸಿಕೊಂಡು ಹೋಗಿ ಪೆಟ್ರೋಲ್ ಸುರಿದು ಸುಟ್ಟುಹಾಕಿರುವ ಭೀಕರ ಘಟನೆ ಬೆಂಗಳೂರು ನಗರದ ಹೊರವಲಯದ ಹುಳಿಮಾವು ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು ವನಜಾಕ್ಷಿ (35 ) ಎಂದು ಗುರುತಿಸಲಾಗಿದ್ದು, ಕೊಲೆ ಆರೋಪಿ ವಿಠ್ಠಲ (52) ಎಂದು ಹೇಳಲಾಗಿದೆ. ಈತ ಕ್ಯಾಬ್‌ ಚಾಲಕನಾಗಿದ್ದ. … Continued

ಎಲ್‌ ಪಿಜಿ ವಾಣಿಜ್ಯ ಸಿಲಿಂಡರ್ ದರ ಇಳಿಕೆ: ಇಂದಿನಿಂದಲೇ (ಸೆ.1) ಜಾರಿ

ನವದೆಹಲಿ: ತೈಲ ಮಾರುಕಟ್ಟೆಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ದರ ಇಳಿಕೆ ಮಾಡಲಾಗಿದೆ. ಸಿಲಿಂಡರ್‌ಗೆ 51.50 ರೂ. ಗಳಷ್ಟು ಬೆಲೆ ಇಳಿಕೆ ಆಗಿದ್ದು, ಹೊಸ ದರ ಸಿಲಿಂಡರ್ ಒಂದಕ್ಕೆ 1580 ರೂ ಆಗಲಿದೆ. ಇದು ಇಂದಿನಿಂದಲೇ ಜಾರಿಗೆ ಬರಲಿದೆ. ಆದರೆ ಗೃಹ ಬಳಕೆಯ 14.2 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸ … Continued