ಜೆಡಿಎಸ್ಗೆ ಥೂ….ಎಂದು ಉಗಿದು ಕಾಂಗ್ರೆಸ್ ಸೇರಿದ ದೇವೆಗೌಡರ ಸಂಬಂಧಿ..!
ಪಿರಿಯಾಪಟ್ಟಣ: ಜೆಡಿಎಸ್ ಪಕ್ಷಕ್ಕೆ ಯಾವುದೇ ತತ್ವ ಸಿದ್ಧಾಂತವಿಲ್ಲ, ಕೇವಲ ಸ್ವಾರ್ಥ ಹಾಗೂ ಅವಕಾಶವಾದಿ ರಾಜಕಾರಣ ಮಾತ್ರ ಗೊತ್ತಿದೆ ಎಂದು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ಕೆ. ವೆಂಕಟೇಶ ಆರೋಪ ಮಾಡಿದರು. ತಾಲೂಕಿನ ಭುವನಹಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಗೊಂಡ ವೆಂಕಟೇಶ ಮಾತನಾಡಿ, ೨೫ ವರ್ಷಗಳಿಂದ ಜೆಡಿಎಸ್ನಲ್ಲಿದ್ದೆ. ಎಚ್.ಡಿ. ದೇವೆಗೌಡರು ನಮ್ಮ … Continued