ಕಾಂಗ್ರೆಸ್ ಆಂತರಿಕ ತಿಕ್ಕಾಟ ಮೊದಲು ಬಗೆಹರಿಸಿಕೊಳ್ಳಲಿ: ಸಿದ್ದುಗೆ ಬಿಜೆಪಿ ಟಾಂಗ್
ಬೆಂಗಳೂರು: ನಿಮ್ಮ ಪಕ್ಷದೊಳಗಿನ ಆಂತರಿಕ ಹೋರಾಟವನ್ನು ಮೊದಲು ಬಗೆಹರಿಸಿಕೊಳ್ಳಿ ಎಂದು ಬಿಜೆಪಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದೆ. ಕಾಂಗ್ರೆಸ್ನಲ್ಲಿ ಅಹಿಂದ ವಿಚಾರವಾಗಿ ಪರ ಹಾಗೂ ವಿರೋಧ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಟ್ವೀಟ್ ಮೂಲಕ ಟಾಂಗ್ ನೀಡಿದೆ. ಅಹಿಂದ ಎಂದು ಹೊರಟಿದ್ದ ಸಿದ್ದರಾಮಯ್ಯ ದಿಢೀರನೆ ಅಲ್ಪಸಂಖ್ಯಾತರನ್ನು ಕೈಬಿಟ್ಟು ಹಿಂದ ಎನ್ನುತ್ತಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪರಾಭವಗೊಂಡಾಗಲೇ ಜಾತಿ, … Continued