ವೀರಶೈವ-ಲಿಂಗಾಯತರನ್ನು ಒಬಿಸಿ ಸೇರ್ಪಡೆಗೆ ಒತ್ತಾಯ
ಬೆಂಗಳೂರು:ನಗರದಲ್ಲಿ ನಿವಾರ ಸಭೆ ಸೇರಿದ್ದ ವೀರಶೈವ- ಲಿಂಗಾಯಿತ ಸಮುದಾಯ ನೂರಾರು ಸ್ವಾಮೀಜಿಗಳು ವೀರಶೈವ ಲಿಂಗಾಯಿತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸುವಂತೆ ಕೇಂದ್ರಕ್ಕೆ ಪ್ರಬಲ ಹಕ್ಕೊತ್ತಾಯ ಮಂಡಿಸಿದರು. ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳ ಒಬಿಸಿಗೆ ಸೇರಿಸುವ ಮನವಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ತಲುಪಿಸುವಂತೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಪರಮಶಿವಯ್ಯ ಅವರಿಗೆ ಸ್ವಾಮೀಜಿಗಳು ಪತ್ರದ ಪ್ರತಿಯನ್ನು … Continued