ಮೀಸಲಾತಿ ಬೇಡಿಕೆ: ಕಾನೂನು ಚೌಕಟ್ಟಿನೊಳಗೆ ನ್ಯಾಯ ಒದಗಿಸುವ ಭರವಸೆ
ಮೈಸೂರು:ರಾಜ್ಯದಲ್ಲಿ ವಿವಿಧ ಸಮುದಾಯಗಳು ಮೀಸಲಾತಿ ಹೋರಾಟ ಆರಂಭಿಸಿವೆ. ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಮೀಸಲಾತಿ ಹೋರಾಟ ಸಂಬಂಧ ತಜ್ಞರ ಜೊತೆ ಚರ್ಚೆಗಳು ನಡೆದಿವೆ. ಎಲ್ಲ ಸಮುದಾಯಗಳಿಗೆ ಕಾನೂನು ಚೌಕಟ್ಟಿನಲ್ಲಿ ಏನೆಲ್ಲ ಸಾಧ್ಯವೂ ಅದನ್ನು ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.. ಮೀಸಲಾತಿಗಾಗಿ ನಾಯಕ, ಕುರುಬ, ವೀರಶೈವ ಪಂಚಮಸಾಲಿ ಸೇರಿದಂತೆ … Continued