ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಪರೀಕ್ಷೆಗಳು ಮೇ 24ರಿಂದ ಜೂ. 16ರವರೆಗೆ ನಡೆಯಲಿವೆ ಎಂದು ತಿಳಿಸಿದ್ದಾರೆ. ಈ ಹಿಂದೆ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳಿಗೆ ಒಂದುವಾರ ಸಮಯ ನಿಗದಿಪಡಿಸಲಾಗಿತ್ತು. ರಾಜ್ಯದ ವಿವಿಧೆಡೆಯ ಹಲವಾರು ಪೋಷಕರು ತಮ್ಮನ್ನು ಖುದ್ದಾಗಿ ಭೇಟಿ ಮಾಡಿ ಸಲ್ಲಿಸಿದ ಮನವಿಗಳು … Continued

ಮಾಜಿ ಮೇಯರ್‌ ಸಂಪತ್‌ರಾಜ್‌ಗೆ ಶರತ್ತುಬದ್ಧ ಜಾಮೀನು

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮಾಜಿ ಮೇಯರ್ ಸಂಪತ್‍ರಾಜ್ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಶರತ್ತುಬದ್ಧ ಜಾಮೀನು ನೀಡಿದೆ. ಸಂಪತ್‍ರಾಜ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ನಾ ಶರತ್ತುಬದ್ಧ ಜಾಮೀನು ನೀಡಿದ್ದಾರೆ. ಸಂಪತ್‍ರಾಜ್ ಪರ ವಕೀಲರಾದ ಮಹೇಶ್, ಸಿ.ವಿ.ನಾಗೇಶ್ ಈಗಾಗಲೇ ಎರಡು ಆರೋಪ ಪಟ್ಟಿ ದಾಖಲಿಸಲಾಗಿದೆ. … Continued

ಹೆಚ್ಚುತ್ತಿರುವ ಮೀಸಲಾತಿ ಪಾದಯಾತ್ರೆ ರೋಗಕ್ಕೆ ಸದ್ಯ ಔಷಧವಿಲ್ಲ: ಹೊರಟ್ಟಿ

ತುಮಕೂರು:ಮೀಸಲಾತಿ ಬಗ್ಗೆ ಮಾತನಾಡುವುದು ಬಹಳ ಕಷ್ಟದ ಕೆಲಸ. ಯಾರಿಗೆ ಏನು ಸೌಲಭ್ಯ ಕೊಡಬೇಕು ಎಂಬ ಬಗ್ಗೆ ಸರ್ಕಾರ ವಿಚಾರ ಮಾಡುತ್ತದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.. ಶುಕ್ರವಾರ ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಹಿರಿಯ ಶ್ರೀಗಳಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ … Continued

ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್‌: ವಿಶ್ವನಾಥ ಲೇವಡಿ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ಟ್ರಂಪ್ ಎಂದು ಬಿಜೆಪಿ ಮುಖಂಡ ಹೆಚ್. ವಿಶ್ವನಾಥ್ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ತಮ್ಮ ಸೋಲನ್ನು ಒಪ್ಪಿಕೊಳ್ಳುವುದೂ ಇಲ್ಲ, ಅವರಿಗೆ ಗೆಲ್ಲುವುದಕ್ಕೂ ಆಗುವುದಿಲ್ಲ. ಇದು ಒಂದು ರೀತಿಯಲ್ಲಿ ಟ್ರಂಪಾಯಣದ ಕತೆ ಎಂದು ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋತರೆ ರಾಹು-ಕೇತುಗಳು ಸೋಲಿಸಿದರು ಎಂಬುದಾಗಿ ಹೇಳುತ್ತಾರೆ. ತಮ್ಮನ್ನು ಬಿಟ್ಟ್ಟರೆ … Continued

ಟೀಕಿಸುವುದರಲ್ಲೇ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಎಚ್‌ಡಿಕೆ ಲೇವಡಿ

ಬೆಂಗಳೂರು: ಸವಾಲು ಸ್ವೀಕರಿಸಲಾಗದವರು ಜೆಡಿಎಸ್ ಅನ್ನು ಟೀಕಿಸುವುದರಲ್ಲೇ ತಮ್ಮ ಶಕ್ತಿ ಪರೀಕ್ಷೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಲೇವಡಿ ಮಾಡಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ, ತಾವೂ ಸೇರಿದಂತೆ 5 ಸ್ಥಾನಗಳನ್ನು ಗೆದ್ದು ತೋರಿಸಿದ ಮೇಲೆ ಜೆಡಿಎಸ್ … Continued

ಯುವ ಕಾಂಗ್ರೆಸ್ ಚುನಾವಣಾ ಫಲಿತಾಂಶ : ದೆಹಲಿಯಲ್ಲಿ ಮತ್ತೆ ಮತ ಎಣಿಕೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಏನು ನಡೆಯುತ್ತಿದೆ ಎಂಬುದು ಕಾಂಗ್ರೆಸ್‌ನಲ್ಲಿಯೇ ಏರ್ಪಟ್ಟಿದೆ. ಇದಕ್ಕೆ ಉತ್ತಮ ಉದಾಹರಣೆ ಯುವ ಕಾಂಗ್ರೆಸ್‌ ಚುನಾವಣೆ ಹಾಗೂ ಫಲಿತಾಂಶ. ಪದೇಪದೇ ತಿರುವುದು ಪಡೆದುಕೊಳ್ಳುತ್ತಿರುವ ಯುವ ಕಾಮಗ್ರೆಸ್‌ ಚುನಾವನೆ ಫಲಿತಾಂಶ ಈಗ ದೆಹಲಿಯ ಹೈ ಕಮಾಂಡ್‌ ಬಾಗಿಲ ವರೆಗೂ ಹೋಗಿದೆ. ಈಗ ದೆಹಲಿಯಲ್ಲಿಯೇ ಯುವ ಕಾಂಗ್ರೆಸ್‌ ಚುನಾವಣೆಯ ಮತಗಳ ಎಣಿಕೆ ನಡೆಯಲಿದೆಯಂತೆ…! ಫೆ. ೨೧ … Continued

ಕೊರೋನಾ: ೪೩೦ ಜನರಿಗೆ ಸೋಂಕು, ೭ ಸಾವು

ಬೆಂಗಳೂರು: ರಾಜ್ಯದಲ್ಲಿ ಕಳೆದ ೨೪ ತಾಸಿನಲ್ಲಿ 430 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದ ಏಳು ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,251ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 340 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ 228 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,01,323ಕ್ಕೆ … Continued

ಹಂಪಿಯಲ್ಲಿ ಇನ್ನಷ್ಟು ಉತ್ಖನನ ನಡೆಯಲಿ: ಆನಂದ ಸಿಂಗ್‌

ಹೊಸಪೇಟೆ: ವಿಜಯನಗರದ ರಾಜಧಾನಿಯಾಗಿದ್ದ ಐತಿಹಾಸಿಕ ಹಂಪಿಯ ಅಭಿವೃದ್ಧಿಗೆ ಕೇಂದ್ರ ಸರಕಾರ 480 ಕೋಟಿ ರೂ.ನೀಡಿದೆ. ಹಂಪಿಯ ಇತಿಹಾಸವನ್ನು ಸಂಶೋಧಿಸುವ ಕೆಲಸವಾಗಬೇಕು ಎಂದು ಸಚಿವ ಆನಂದಸಿಂಗ್ ಹೇಳಿದರು. ಅವರು ಗುರುವಾರ ಐತಿಹಾಸಿಕ ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪುರಂದರದಾಸರ ಆರಾಧನೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ವಿಜಯನಗರ ಸಾಮ್ರಾಜ್ಯದ … Continued

ಹುಬ್ಬಳ್ಳಿಗೆ ಇಂದು ಸಭಾಪತಿ ಹೊರಟ್ಟಿ

ಹುಬ್ಬಳ್ಳಿ :ಕರ್ನಾಟಕ ವಿಧಾನ ಪರಿಷತ್ತಿಗೆ ಸಭಾಪತಿಯಾಗಿ ಆಯ್ಕೆಯಾದ ನಂತರ ಪ್ರಪ್ರಥಮಬಾರಿಗೆ ಬಸವರಾಜ ಹೊರಟ್ಟಿಯವರು ಫೆ.೧೨ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ರಸ್ತೆಯ ಮೂಲಕ ಹೊರಟು ಮಧ್ಯಾಹ್ನ ೩ ಗಂಟೆಗೆ ಹುಬ್ಬಳ್ಳಿಯ ಗಬ್ಬೂರ ಕ್ರಾಸ್ ಮೂಲಕ ನಗರ ಪ್ರವೇಶಿಸಲಿದ್ದಾರೆ. ಆ ಸಮಯದಲ್ಲಿ ಹೊರಟ್ಟಿಯವರ ಅಭಿಮಾನಿಬಳಗ, ಹಿತೈಷಿಗಳು, ಹಾಗೂ ಶಿಕ್ಷಕವೃಂದ ಅಪಾರ ಸಂಖ್ಯೆಯಲ್ಲಿ ಸೇರಿ ಅದ್ಧೂರಿಯಾಗಿ ಸ್ವಾಗತಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. … Continued

ಪಿಪಿಪಿ ಸಹಭಾಗಿತ್ವದಲ್ಲಿ ೧೫೦೦ ಕೋಟಿ ರೂ.ವೆಚ್ಚದಲ್ಲಿ ಕಂಠೀರವ ಕ್ರೀಡಾಂಗಣದ ಉನ್ನತೀಕರಣ

ಬೆಂಗಳೂರು:ಸಾರ್ವಜನಿಕ -ಖಾಸಗಿ ಸಹಭಾಗಿತ್ವದಲ್ಲಿ ಕಂಠೀರವ ಕ್ರೀಡಾಂಗಣವನ್ನು 1500 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲು ಉದ್ದೇಶಿಸಲಾಗಿದೆ ಎಂದು ಕ್ರೀಡಾ ಮತ್ತು ಯುವಜನ ಖಾತೆ ಸಚಿವ ನಾರಾಯಣಗೌಡ ಹೇಳಿದ್ದಾರೆ ಗುರುವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಅವರು,ಈಗಾಗಲೆ ನೀಲ ನಕ್ಷೆ ಸಿದ್ದವಾಗಿದ್ದು, ಸದ್ಯ ಮಾತುಕತೆ ಹಂತದಲ್ಲಿದೆ. ಶೀಘ್ರದಲ್ಲಿಯೇ ಅಂತಿಮ ರೂಪ ನೀಡಲಾಗುವುದು. ಕ್ರೀಡಾಂಗಣವನ್ನು ಪಿಪಿಪಿ ಮಾದರಿಯಲ್ಲಿ … Continued