ಬೆಂಗಳೂರು | 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ; ಬಾಲಕನ ಸಾವಿಗೆ ಕಾರಣವಾಯ್ತೇ ವೆಬ್‌ ಧಾರಾವಾಹಿ…?

ಬೆಂಗಳೂರು : ಬೆಂಗಳೂರಿನಲ್ಲಿ 7ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಾಥಮಿಕ ತನಿಖೆ ವೇಳೆ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಬಾಲಕನ ಜಪಾನೀಸ್ ಭಾಷೆಯ ವೆಬ್ ಸಿರೀಸ್ (Web series) ಹುಚ್ಚಿನಿಂದ ಬಾಲಕ ಆತ್ಮಹತ್ಯೆ ಮಾಡುಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸಿ.ಕೆ ಅಚ್ಚುಕಟ್ಟು ಪೊಲೀಸರಿಂದ ತನಿಖೆ ನಡೆಸುತ್ತಿದ್ದಾರೆ. ಆಗಸ್ಟ್ 3 ರ ಮಧ್ಯರಾತ್ರಿ ಸಿಕೆ … Continued

ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಪ್ರೇರೇಪಿಸುವ ಹೇಳಿಕೆ ; ಮೂವರ ಮೇಲೆ ಪ್ರಕರಣ ದಾಖಲು

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ದ್ವೇಷವನ್ನು ಪ್ರೇರೇಪಿಸುವಂತಹ ಹೇಳಿಕೆ ನೀಡಿದ್ದಕ್ಕಾಗಿ ಮತ್ತು ಅಶ್ಲೀಲವಾಗಿ ಮಾತನಾಡಿದ ವೀಡಿಯೊವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಮೂವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಮಹೇಶ ಶೆಟ್ಟಿ ತಿಮರೋಡಿ, ಗಿರೀಶ ಮಟ್ಟಣ್ಣವರ, ಪುನೀತ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದ ಮಾಹಿತಿ ಲಭ್ಯವಾಗಿದೆ. ‘ಅಪರಾಧ ಕೃತ್ಯಗಳನ್ನು ನಡೆಸಲು ಪ್ರೇರಣೆಯಾಗುವಂತಹ ಮತ್ತು … Continued

ಮತಗಳ್ಳತನ ಆರೋಪ | ಘೋಷಣಾ ಪತ್ರದೊಂದಿಗೆ ದಾಖಲೆ ಸಲ್ಲಿಸಿ; ರಾಹುಲ್ ಗಾಂಧಿಗೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸೂಚನೆ

ಬೆಂಗಳೂರು : ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚುನಾವಣೆಯಲ್ಲಿ “ಭಾರಿ ವಂಚನೆ” ನಡೆದಿದೆ ಎಂದು ಆರೋಪಿಸಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಂಕಿ-ಅಂಶವನ್ನು ಉಲ್ಲೇಖಿಸಿ ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸುತ್ತಿದೆ ಎಂದು ಆರೋಪಿಸಿದ ನಂತರ, ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ)ಯು ಇದನ್ನು ಘೋಷಣಾ ಪತ್ರದ ಮೂಲಕ ವಿವರಗಳನ್ನು ನೀಡುವಂತೆ ಹೇಳಿದ್ದಾರೆ. “ಗುರುವಾರ … Continued

ಡಿಸಿಎಂ ಶಿವಕುಮಾರ ಓಡಿಸಿದ್ದ ಸ್ಕೂಟರ್‌ ಮೇಲಿತ್ತು 34 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ; ದಂಡ ಪಾವತಿಸಿದ ಮಾಲೀಕ

ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆ ಲೂಪ್ ಪರಿಶೀಲನೆಯ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಚಲಾಯಿಸಿದ್ದ ದ್ವಿಚಕ್ರ ವಾಹನದ ಮೇಲಿದ್ದ 34 ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ವಿಧಿಸಲಾಗಿದ್ದ 18,500 ರೂ. ದಂಡವನ್ನು ವಾಹನ ಮಾಲೀಕರು ಪಾವತಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಆಗಸ್ಟ್ 5 ರಂದು ಹೆಬ್ಬಾಳ ಫ್ಲೈಓವರ್ ಲೂಪ್ ಪರಿಶೀಲನೆ ವೇಳೆ ಡಿಕೆ ಶಿವಕುಮಾರ ದ್ವಿಚಕ್ರ … Continued

ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿ….

ನವದೆಹಲಿ: ಕರ್ನಾಟಕದಲ್ಲಿರುವ ಒಟ್ಟು 6,291 ಪ್ರಾಥಮಿಕ ಕೃಷಿ ಸಹಕಾರ ಸಂಘಗಳ (ಪಿಎಸಿಎಸ್‌) ಪೈಕಿ 125 ಸಂಘಗಳು ದಿವಾಳಿ ಹಂತದಲ್ಲಿವೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಆಗಸ್ಟ್‌ 5ರಂದು ಸಂಸತ್ತಿಗೆ ಮಾಹಿತಿ ನೀಡಿದ್ದಾರೆ. ಲೋಕಸಭೆಗೆ ಮಾಹಿತಿ ನೀಡಿದ ದತ್ತಾಂಶದ ಪ್ರಕಾರ, ದಿವಾಳಿ ಹಂತದಲ್ಲಿರುವ 125 ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿ 28 ಸಂಘಗಳು ಚಿಕ್ಕಬಳ್ಳಾಪುರದಲ್ಲಿವೆ. … Continued

ತುಂಗಾ ನದಿ ಸೇತುವೆ ಮೇಲೆ ಕಳಚಿದ ರೈಲು ಬೋಗಿಗಳು

ಶಿವಮೊಗ್ಗ: ತುಂಗಾ ನದಿ ಸೇತುವೆಯ ಮೇಲೆ ತಾಳಗುಪ್ಪ-ಮೈಸೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ ರೈಲಿನ ಆರು ಬೋಗಿಗಳು ಎಂಜಿನಿಂದ ಬೇರ್ಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಹೀಗಾಗಿ ದೊಡ್ಡ ದುರಂತವೊಂದು ತಪ್ಪಿದೆ. 16 ಬೋಗಿಗಳನ್ನು ಒಳಗೊಂಡ ರೈಲು ತಾಳಗುಪ್ಪದಿಂದ ಮೈಸೂರಿಗೆ ಹೋಗುತ್ತಿದ್ದಾಗ ಬೋಗಿಗಳ ನಡುವಿನ ಸಂಪರ್ಕ ಕೊಂಡಿ ಕಳಚಿದ್ದರಿಂದ ಆರು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ3 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಆಗಸ್ಟ್‌ 9ರವರೆಗೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್‌ 7ರಂದು … Continued

ಧರ್ಮಸ್ಥಳ: ನಾಲ್ವರು ಯೂ ಟ್ಯೂಬರ್‌ ಗಳ ಮೇಲೆ ಹಲ್ಲೆ

ಮಂಗಳೂರು : ವೀಡಿಯೊ ಮಾಡಲು ಹೋಗಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಂತರ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್‌ ನಡೆಸಿದ್ದಾರೆ. ಸಂದರ್ಶನ ನಡೆಸುತ್ತಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದಿದೆ. ಈ ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಯೂ ಟ್ಯೂಬರ್‌ಗಳಾದ ಅಜಯ, … Continued

ಮಸೀದಿಯಲ್ಲಿ 5 ವರ್ಷದ ಬಾಲಕಿ ಅತ್ಯಾಚಾರ ಆರೋಪ; ಎರಡು ವರ್ಷಗಳ ಬಳಿಕ ಆರೋಪಿ ಬಂಧನ

ಬೆಳಗಾವಿ : ಜಿಲ್ಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದ್ದು, ಘಟನೆ ನಡೆದು ಸುಮಾರು ಎರಡು ವರ್ಷಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಮುರುಗೋಡು ಪ್ರದೇಶದ ಮಸೀದಿಯೊಳಗೆ 5 ವರ್ಷದ ಬಾಲಕಿಯ ಮೇಲೆ 22 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ … Continued

ಬಾಗಲಕೋಟೆ ಹುಡುಗಿಯ ವಿದ್ಯಾಭ್ಯಾಸಕ್ಕೆ ನೆರವಾದ ಕ್ರಿಕೆಟಿಗ ರಿಷಭ್‌ ಪಂತ

ಬೆಂಗಳೂರು : ಕರ್ನಾಟಕದ ಬಡ ಕುಟುಂಬದ ವಿದ್ಯಾರ್ಥಿನಿಯೊಬ್ಬಳಿಗೆ ಅಂತಾರಾಷ್ಟ್ರೀಯ ಕ್ರಿಕೆಟಿಗ ರಿಷಭ್ ಪಂತ್ ಸಹಾಯ ಹಸ್ತ ಚಾಚಿದ್ದಾರೆ ಎಂದು ವರದಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಬಿಳಗಿ ತಾಲ್ಲೂಕಿನ ರಬಕವಿ ಗ್ರಾಮದ ವಿದ್ಯಾರ್ಥಿನಿ ಜ್ಯೋತಿ ಕಣಬೂರ ಅವರು ಜಮಖಂಡಿಯ ಬಿಎಲ್‌ಡಿ ಕಾಲೇಜಿನಲ್ಲಿ ಬಿಸಿಎ ಕೋರ್ಸ್‌ನ ಮೊದಲ ಸೆಮಿಸ್ಟರ್‌ಗೆ ಪ್ರವೇಶ ಪಡೆದಿದ್ದರು. ಪಿಯುಸಿಯಲ್ಲಿ ಶೇ. 85 ರಷ್ಟು ಅಂಕ ಗಳಿಸಿದ್ದರೂ, … Continued