ಹೇರ್‌ ಕಟ್‌ ಮಾಡಿಸಿಕೊಳ್ಳಲು ಹೇಳಿದ್ದಕ್ಕೆ ಗುರು ಪೂರ್ಣಿಮೆ ದಿನವೇ ಪ್ರಾಂಶುಪಾಲರನ್ನು ಇರಿದು ಕೊಂದ ಇಬ್ಬರು ವಿದ್ಯಾರ್ಥಿಗಳು…!

ಚಂಡೀಗಢ: ಆಘಾತಕಾರಿ ಘಟನೆಯೊಂದರಲ್ಲಿ ಹರಿಯಾಣದ ಹಿಸಾರ್‌ನಲ್ಲಿರುವ ಶಾಲೆಯೊಂದರ ಪ್ರಾಂಶುಪಾಲರನ್ನು 12 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಚಾಕುವಿನಿಂದ ಇರಿದು ಕೊಂದಿದ್ದಾರೆ ಎಂದು ವರದಿಯಾಗಿದೆ. ಕಾಕತಾಳೀಯವಾಗಿ, ಶಿಕ್ಷಕರು ಮತ್ತು ಮಾರ್ಗದರ್ಶಕರಿಗೆ ಗೌರವ ತೋರಿಸಲು ಆಚರಿಸುವ ಗುರು ಪೂರ್ಣಿಮೆಯ ದಿನವಾದ ಇಂದು ಗುರುವಾರ ಈ ದುರಂತದ ಘಟನೆ ನಡೆದಿದೆ. ಪ್ರಾಂಶುಪಾಲರು ಕ್ಷೌರ ಮಾಡಿಸಿಕೊಳ್ಳಲು ಮತ್ತು ಶಿಸ್ತನ್ನು ಪಾಲಿಸಲು ಸೂಚಿಸಿದ … Continued

ಶಾಲೆಯ ಟಾಯ್ಲೆಟ್ಟಿನಲ್ಲಿ ರಕ್ತದ ಕಲೆ ಕಂಡುಬಂದಿದ್ದಕ್ಕೆ ಮುಟ್ಟಾದ ಹುಡುಗಿಯ ಪತ್ತೆಗೆ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದರು…!!

ಥಾಣೆ : ಋತುಮತಿಯಾದ (Periods) ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚುವ ಸಲುವಾಗಿ ಶಿಕ್ಷಕರು 5ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರ ಬಟ್ಟೆ, ಒಳಉಡುಪುಗಳನ್ನು ಬಿಚ್ಚಿಸಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ (Maharastra) ಥಾಣೆಯ ಶಹಪೂರದ ಶಾಲೆಯೊಂದರಲ್ಲಿ ನಡೆದಿದೆ. ಈ ಸಂಬಂಧ ಥಾಣೆಯಲ್ಲಿರುವ ಖಾಸಗಿ ಶಾಲೆಯ ಪ್ರಾಂಶುಪಾಲರು ಮತ್ತು ಇನ್ನೊಬ್ಬ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ (ಜುಲೈ 10) … Continued

ರೈಲ್ವೆ ಹಳಿಯ ಸಮೀಪವೇ ಮರಿಗೆ ಜನ್ಮ ನೀಡಿದ ಕಾಡಾನೆ ; 2 ತಾಸು ನಿಂತ ರೈಲು | ಹೃದಯಸ್ಪರ್ಶಿ ವೀಡಿಯೊ ವೀಕ್ಷಿಸಿ

ಒಂದು ಹೃದಯಸ್ಪರ್ಶಿ ವಿದ್ಯಮಾನದಲ್ಲಿ ಜಾರ್ಖಂಡ್‌ನಲ್ಲಿ ಕಾಡಾನೆಯೊಂದು ಹಳಿಗೆ ಸಮೀಪದಲ್ಲಿಯೇ ಮರಿಗೆ ಜನ್ಮ ನೀಡುತ್ತಿರುವಾಗ ರೈಲು ಸುಮಾರು ಎರಡು ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತಗೊಳಿಸಿದ ಅಪರೂಪದ ಘಟನೆ ನಡೆದಿದೆ. ರೈಲು ಎರಡು ಗಂಟೆಗಳಿಗೂ ಹೆಚ್ಚು ಕಾಲ ನಿಂತಿದ್ದರಿಂದ ಆನೆ ಸುರಕ್ಷಿತವಾಗಿ ಹೆರಿಗೆ ಮಾಡಲು ಅವಕಾಶ ಮಾಡಿಕೊಟ್ಟಿತು. ಕ್ಯಾಮೆರಾದಲ್ಲಿ ಸೆರೆಯಾದ ಈ ಘಟನೆಯಲ್ಲಿ ಆನೆ ಮತ್ತು ಅದರ … Continued

ಬಾಹ್ಯಾಕಾಶ ರೈತನಾದ ಶುಭಾಂಶು ಶುಕ್ಲಾ ; ಬಾಹ್ಯಾಕಾಶ ನಿಲ್ದಾಣದಲ್ಲಿ ಮೆಂತೆ, ಹೆಸರುಕಾಳು ಗಿಡ ಬೆಳೆಸುತ್ತಿರುವ ಭಾರತದ ಗಗನಯಾತ್ರಿ

ನವದೆಹಲಿ: ತಮ್ಮ ಬಾಹ್ಯಾಕಾಶ ಯಾನದ ಕೊನೆಯ ಹಂತದಲ್ಲಿ, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ರೈತನಾಗಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣದಲ್ಲಿ ‘ಹೆಸರುಕಾಳು’ ಮತ್ತು ‘ಮೆಂತ್ಯ’ ಬೀಜಗಳ ಮೊಳಕೆಯೊಡೆಯುವಿಕೆಯನ್ನು ಅವರು ದಾಖಲಿಸುತ್ತಿದ್ದಾರೆ. ಸೂಕ್ಷ್ಮ ಗುರುತ್ವಾಕರ್ಷಣೆಯು ಮೊಳಕೆಯೊಡೆಯುವಿಕೆ ಮತ್ತು ಸಸ್ಯಗಳ ಆರಂಭಿಕ ಬೆಳವಣಿಗೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಉದ್ದೇಶಿಸಿರುವ ಅಧ್ಯಯನದ ಭಾಗವಾಗಿ ಗಗನಯಾತ್ರಿ ಶುಕ್ಲಾ … Continued

ಭಾರತದಲ್ಲಿ ಉಪಗ್ರಹ ಆಧಾರಿತ ಬ್ರಾಡ್‌ ಬ್ಯಾಂಡ್ ಸೇವೆ ನೀಡಲು ಎಲೋನ್ ಮಸ್ಕ್ ಒಡೆತನದ ಸ್ಟಾರ್‌ಲಿಂಕ್‌ ಗೆ ಅನುಮೋದನೆ

ನವದೆಹಲಿ: ಭಾರತದಲ್ಲಿ ಕೈಗೆಟುಕುವ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆಯ ಭವಿಷ್ಯವನ್ನು ಬದಲಾಯಿಸಬಹುದಾದ ಅಂಶಗಳಲ್ಲಿ, ಎಲೋನ್ ಮಸ್ಕ್ ಅವರ ಸ್ಟಾರ್‌ಲಿಂಕ್ ಬುಧವಾರ ದೇಶದ ಬಾಹ್ಯಾಕಾಶ ನಿಯಂತ್ರಕ, ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರ (IN-SPACe)ದಿಂದ ಅನುಮೋದನೆ ಪಡೆದಿದೆ. ಭಾರತದ ಡಿಜಿಟಲ್ ಸಂಪರ್ಕ ಮಹತ್ವಾಕಾಂಕ್ಷೆಗಳಿಗೆ ಪ್ರಮುಖ ಉತ್ತೇಜನ ನೀಡುವ ನಿಟ್ಟಿನಲ್ಲಿ, ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ … Continued

ವೀಡಿಯೊಗಳು…| 100 ವರ್ಷಕ್ಕೂ ಹೆಚ್ಚು ಕಾಲ ಬದುಕಿದ್ದ ಏಷ್ಯಾದ ಅತ್ಯಂತ ಹಿರಿಯ ಆನೆ ವತ್ಸಲಾ ನಿಧನ

 ಭೋಪಾಲ್‌ : ಏಷ್ಯಾದ ಅತ್ಯಂತ ಹಿರಿಯ ಆನೆ ಎಂದು ಪರಿಗಣಿಸಲಾದ 100 ವರ್ಷಕ್ಕೂ ಹೆಚ್ಚು ವಯಸ್ಸಿನ ‘ವತ್ಸಲಾ’ ಎಂಬ ಹೆಸರಿನ ಹೆಣ್ಣಾನೆ ಮಂಗಳವಾರ ಮಧ್ಯಪ್ರದೇಶದ ಪನ್ನಾ ಹುಲಿ ಅಭಯಾರಣ್ಯದಲ್ಲಿ ಮೃತಪಟ್ಟಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಆನೆಯನ್ನು ಕೇರಳದಿಂದ ಮಧ್ಯಪ್ರದೇಶದ ನರ್ಮದಾಪುರಂಗೆ ತರಲಾಗಿತ್ತು ಮತ್ತು ನಂತರ ಪನ್ನಾ ಹುಲಿ ಅಭಯಾರಣ್ಯಕ್ಕೆ ಸ್ಥಳಾಂತರಿಸಲಾಗಿತ್ತು. “ವತ್ಸಲಾಳನ್ನು ಏಷ್ಯಾದ ಅತ್ಯಂತ … Continued

ಮೈ ಜುಂ ಎನ್ನುವ ವೀಡಿಯೊ..| ದೈತ್ಯ ಕಾಳಿಂಗ ಸರ್ಪವನ್ನು ಬರಿ ಕೈಯಲ್ಲಿ ನಿರ್ಭಯವಾಗಿ- ಆರಾಮವಾಗಿ ಹಿಡಿದು ನಿಲ್ಲಿಸಿದ ವ್ಯಕ್ತಿ ; ವೀಕ್ಷಿಸಿ

ವ್ಯಕ್ತಿಯೊಬ್ಬರು ತನ್ನ ಬರಿ ಕೈಗಳಿಂದ ಬೃಹತ್ ಕಾಳಿಂಗ ಸರ್ಪವನ್ನು ಹಿಡಿದಿರುವ ಬೆರಗಾಗಿಸುವ ವೀಡಿಯೊ ವೈರಲ್ ಆಗಿದ್ದು, ಗಮನ ಸೆಳೆಯುತ್ತಿದೆ. ಭಾರತೀಯ ಅರಣ್ಯ ಸೇವಾ ಅಧಿಕಾರಿ ಪರ್ವೀನ್ ಕಸ್ವಾನ್ ಎಂಬವರು ಹಂಚಿಕೊಂಡ ಈ ಕ್ಲಿಪ್, ಬೃಹತ್ ಕಾಳಿಂಗ ಸರ್ಪವನ್ನು ನಿರ್ವಹಿಸುವಾಗ ಆ ವ್ಯಕ್ತಿಯ ನಿರ್ಭೀತ ಹಾಗೂ ಶಾಂತವಾಗಿರುವುದನ್ನು ಪ್ರದರ್ಶಿಸುತ್ತದೆ. ವೀಡಿಯೊದಲ್ಲಿ ವ್ಯಕ್ತಿಯೊಬ್ಬ ಬೃಹತ್ ಕಾಳಿಂಗ ಸರ್ಪವನ್ನು ಶಾಂತವಾಗಿ … Continued

ವೀಡಿಯೊ…| ವಡೋದರಾ ಬಳಿ ಗಂಭೀರಾ ಸೇತುವೆ ಕುಸಿತ : ನದಿಗೆ ಬಿದ್ದ ಹಲವು ವಾಹನಗಳು, 9 ಜನರು ಸಾವು

ವಡೋದರಾ : ಗುಜರಾತಿನ ವಡೋದರಾದ ಪದ್ರಾ ತಾಲೂಕಿನ ಗಂಭೀರಾ-ಮುಜಪುರ ಸೇತುವೆಯ ಒಂದು ಭಾಗ ಬುಧವಾರ ಕುಸಿದುಬಿದ್ದು ಹಲವಾರು ವಾಹನಗಳು ಮಹಿಸಾಗರ (ಮಹಿ) ನದಿಗೆ ಬಿದ್ದಿವೆ ಹಾಗೂ ಒಂಬತ್ತು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಆನಂದ ಮತ್ತು ವಡೋದರಾ ಜಿಲ್ಲೆಗಳನ್ನು ಸಂಪರ್ಕಿಸುವ ಈ ಸೇತುವೆಯು ಬೆಳಗಿನ ಸಂಚಾರದ ಸಮಯದಲ್ಲಿ ವಾಹನಗಳು ಸಂಚರಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಆರಂಭಿಕ … Continued

ವೀಡಿಯೊ..| ಕಳಪೆ ಗುಣಮಟ್ಟದ ಆಹಾರ ನೀಡಿದ್ದಾರೆಂದು ಕ್ಯಾಂಟೀನ್ ಮ್ಯಾನೇಜರ್‌ ಮುಖಕ್ಕೆ ಗುದ್ದಿದ ಶಿವಸೇನೆ ಶಾಸಕ…!

ಮುಂಬೈ: ಮುಂಬೈನ ಆಕಾಶವಾಣಿ ಶಾಸಕರ ನಿವಾಸದಲ್ಲಿ ಶಾಸಕ ಸಂಜಯ ಗಾಯಕ್ವಾಡ್, ತಮಗೆ ನೀಡಲಾದ ಆಹಾರದ ಗುಣಮಟ್ಟದ ಬಗ್ಗೆ ಅಸಮಾಧಾನಗೊಂಡು ಕ್ಯಾಂಟೀನ್ ಮ್ಯನೇಜರ್‌ ಅವರನ್ನು ಥಳಿಸುತ್ತಿರುವ ವೀಡಿಯೊವೊಂದು ವೈರಲ್ ಆಗಿದೆ. ಬುಲ್ದಾನಾ ಕ್ಷೇತ್ರ ಪ್ರತಿನಿಧಿಸುವ ಶಾಸಕ ಸಂಜಯ ಗಾಯಕವಾಡ್ ಅವರು ಶಾಸಕರ ಅತಿಥಿ ಗೃಹ ಕ್ಯಾಂಟೀನ್‌ನಲ್ಲಿ ನೀಡಲಾಗುವ ಆಹಾರದ ಗುಣಮಟ್ಟ ಕಳಪೆಯಾಗಿರುವ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದರು ಎಂದು … Continued

ಬಾಲಕಿಗೆ ಝಡ್‌+ ಭದ್ರತೆ : ಪುಟ್ಟ ಹುಡುಗಿ ಶಾಲಾ ಬಸ್ಸಿನಿಂದ ಇಳಿದ ಕೂಡಲೇ ಮನೆಗೆ ಕರೆದೊಯ್ಯುವ ನಾಯಿಗಳ ಹಿಂಡು | ವೀಕ್ಷಿಸಿ

ಸ್ನೇಹದ ಹೃದಯಸ್ಪರ್ಶಿ ಪ್ರದರ್ಶನದಲ್ಲಿ, ಪುಟ್ಟ ಹುಡುಗಿ ಮತ್ತು ಬೀದಿ ನಾಯಿಗಳ ಗುಂಪಿನ ನಡುವಿನ ಬಾಂಧವ್ಯವನ್ನು ಪ್ರದರ್ಶಿಸುವ ವೀಡಿಯೊ ಇಂಟರ್ನೆಟ್‌ನ ಗಮನ ಸೆಳೆದಿದೆ. ಈ ಪುಟ್ಟ ಹುಡುಗಿ ಶಾಲಾ ಬಸ್ಸಿನಿಂದ ಇಳಿಯುತ್ತಿದ್ದಂತೆಯೇ ಈ ಬೀದಿ ನಾಯಿಗಳು ಅವಳನ್ನು Z+ ಭದ್ರತೆಯಲ್ಲಿ ಮನೆಗೆ ಕರೆದೊಯ್ಯುತ್ತವೆ..! @_KajalKushwaha ಎಂಬ ಬಳಕೆದಾರರು ಟ್ವಿಟರ್‌ನಲ್ಲಿ ಹಂಚಿಕೊಂಡ ಈ ದೃಶ್ಯವು ವೈರಲ್ ಆಗಿದೆ. ವೀಡಿಯೊ … Continued