ಸಾವಿರಾರು ಅನಾಥರ ‘ಮಾಯಿʼ ಪದ್ಮಶ್ರೀ ಪುರಸ್ಕೃತೆ ಸಿಂಧುತಾಯಿ ಸಪ್ಕಾಲ್ ನಿಧನ

ಪುಣೆ: ಸಮಾಜ ಸೇವಕಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಿಂಧೂತಾಯಿ ಸಪ್ಕಾಲ್ ಪುಣೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. 74 ವರ್ಷದ ಸಿಂಧೂತಾಯಿ ಸಪ್ಕಾಲ್ ಪುಣೆಯ ಗ್ಯಾಲಕ್ಸಿ ಕೇರ್ ಆಸ್ಪತ್ರೆಯಲ್ಲಿ ಮಂಗಳವಾರ ಕೊನೆಯುಸಿರೆಳೆದರು. ಕಳೆದ ಒಂದು ತಿಂಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ರಾತ್ರಿ 8.10ಕ್ಕೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. “ಮಾಯಿ” ಎಂದು ಜನಪ್ರಿಯವಾಗಿ ಕರೆಯಲ್ಪಡುವ ಸಪ್ಕಾಲ್, ಪುಣೆಯಲ್ಲಿ ಸನ್ಮತಿ … Continued

ಮುಂಬಯಿನಲ್ಲಿ ಒಂದೇ ದಿನ 10,860 ಹೊಸ ಕೊರೊನಾ ಸೋಂಕು ಪತ್ತೆ; ಮಹಾರಾಷ್ಟ್ರದಲ್ಲಿ 18,466 ಪ್ರಕರಣಗಳು ದಾಖಲು..!

ಮುಂಬಯಿ: ಕೊರೊನಾದ ಮೊದಲೆರಡು ಅಲೆಗಳಲ್ಲಿ ಅತೀ ಹೆಚ್ಚಿನ ಸೋಂಕಿನ ಪ್ರಕರಣಗಳೊಂದಿಗೆ ದೇಶದಲ್ಲೇ ಪ್ರಮುಖ ಹಾಟ್‌ಸ್ಪಾಟ್‌ ಆಗಿ ಗುರುತಿಸಿಕೊಂಡಿದ್ದ ಮುಂಬಯಿ ಮಹಾನಗರಿ ಮೂರನೇ ಅಲೆಯಲ್ಲೂ ಮತ್ತೆ ಹಾಟ್‌ಸ್ಪಾಟ್‌ ಆಗುತ್ತಿದೆ. ಅದೇರೀತಿ ಮಹಾರಾಷ್ಟ್ರ ರಾಜ್ಯವೂ ಕೂಡ. ದೇಶದ ವಾಣಿಜ್ಯ ರಾಜಧಾನಿಯಲ್ಲಿ ಮಂಗಳವಾರ 10,860 ಹೊಸ ಕೇಸ್‌ಗಳು ದೃಢಪಟ್ಟಿದ್ದು ಒಂದೇ ಸಮನೆ ಏರಿಕೆ ಕಂಡಿದೆ. ಸೋಮವಾರ (8,082)ಕ್ಕೆ ಹೋಲಿಸಿದರೆ ಹೊಸ … Continued

ಸೋಂಕು ತಡೆಗೆ ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ

ನವದೆಹಲಿ: ದಿನೇ ದಿನೇ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳಿಗೆ ಕಡೆವಾಣ ಹಾಕುವ ನಿಟ್ಟಿನಲ್ಲಿ ರಾಜಧಾನಿ ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲು ಅಪ್ ಸರ್ಕಾರ ತೀರ್ಮಾನಿದೆ. ಈ ಕುರಿತು ಉಪಮುಖ್ಯಮಂತ್ರಿ ಮನಿಷ್ ಸಿಸೋಡಿಯಾ ಮಾಹಿತಿ ನೀಡಿದ್ದಾರೆ. ವಿಪತ್ತು ನಿರ್ವಹಣಾ ಪ್ರಾಧಿಕಾರದೊಂದಿಗೆ ಸಭೆ ನಡೆಸಿದ ಬಳಿಕ ವರ್ಚುವಲ್‌ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರ ಮತ್ತು ಭಾನುವಾರ ಕರ್ಫ್ಯೂ ಜಾರಿಯಲ್ಲಿರಲಿದೆ. ತೀರ … Continued

ಮೊಲ್ನುಪಿರವಿರ್ ಕೋವಿಡ್ ಮಾತ್ರೆಗಳು ಮುಂದಿನ ವಾರದಿಂದ ಮಾರುಕಟ್ಟೆಯಲ್ಲಿ ಲಭ್ಯ ಸಾಧ್ಯತೆ: ಬೆಲೆ ಬಗ್ಗೆಯೂ ಕಂಪನಿ ಹೇಳಿಕೆ

ಹೈದರಾಬಾದ್: ಕೋವಿಡ್ ಮೂರನೇ ಅಲೆ ಭೀತಿ ಎದುರಾಗಿರುವಂತೆಯೇ ಕೋವಿಡ್ ಚಿಕಿತ್ಸೆಗಾಗಿ ಕೇವಲ 35 ರೂ.ಗಳಿಗೆ ಮೊಲ್ನುಪಿರವಿರ್ ಮಾತ್ರೆಗಳನ್ನು ದೇಶಾದ್ಯಂತ ಪರಿಚಯಿಸುವುದಾಗಿ ಡಾ. ರೆಡ್ಡೀಸ್ ಲ್ಯಾಬೋರೆಟರೀಸ್ ಮಂಗಳವಾರ ಹೇಳಿದೆ. ಮೊಲ್ನುಪಿರವಿರ್ ಮಾತ್ರೆಗಳ ಬೆಲೆ ಕೇವಲ 35 ರೂ.ಗಳು ಆಗಿದೆ ಎಂದು ಹೈದರಾಬಾದ್ ಮೂಲದ ಔಷಧ ತಯಾರಕ ಕಂಪನಿ ಡಾ. ರೆಡ್ಡೀಸ್ ಲ್ಯಾಬೋರೆಟರೀಸ್ ವಕ್ತಾರರೊಬ್ಬರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮುಂದಿನ … Continued

ರೋಗಲಕ್ಷಣಗಳು, ಮರಣ ಪ್ರಮಾಣ, ಲಸಿಕೆ ಪರಿಣಾಮಕಾರಿತ್ವ: ಓಮಿಕ್ರಾನ್-ಸಂಬಂಧಿತ ಸಂದೇಹಗಳಿಗೆ ಉತ್ತರಿಸಿದ ಉನ್ನತ ವೈದ್ಯರು

ನವದೆಹಲಿ: ಓಮಿಕ್ರಾನ್ ರೂಪಾಂತರದ ಹೊರಹೊಮ್ಮುವಿಕೆಯಿಂದಾಗಿ ಕೋವಿಡ್‌-19 ಪ್ರಕರಣಗಳಲ್ಲಿ ಆತಂಕಕಾರಿ ಏರಿಕೆಯ ನಡುವೆ, ದೆಹಲಿ ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರು ಭಾರತವು ಮೂರನೇ ಅಲೆಯ ಆರಂಭದಲ್ಲಿರುವಂತೆ ತೋರುತ್ತಿದೆ ಎಂದು ಹೇಳಿದ್ದಾರೆ. ಮಾರಣಾಂತಿಕ ಎರಡನೇ ಅಲೆಯಂತೆ ಮೂರನೇ ಅಲೆಯು ತೀವ್ರವಾಗಿರುವುದಿಲ್ಲ ಎಂದು ಹೇಳಿದ್ದಾರೆ. ದೆಹಲಿಯ ಹೆಲ್ವೆಟಿಯಾ ಮೆಡಿಕಲ್ ಸೆಂಟರ್‌ನ ಆಂತರಿಕ ಮತ್ತು ಪ್ರಯಾಣದ ಔಷಧದ ಸಲಹೆಗಾರ ವೈದ್ಯ ಡಾ. ಎಸ್ … Continued

ನಾವು 3ನೇ ಕೊರೊನಾ ಅಲೆಯಲ್ಲಿದ್ದೇವೆ, ಆದರೆ ಗಾಬರಿಯಾಗುವ ಅವಶ್ಯಕತೆಯಿಲ್ಲ: ಕೋವಿಡ್-19 ಕಾರ್ಯಪಡೆ ಮುಖ್ಯಸ್ಥ ಡಾ. ಎನ್‌.ಕೆ. ಅರೋರಾ

ನವದೆಹಲಿ: ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ತೀವ್ರ ಏರಿಕೆಯ ಮಧ್ಯೆ, ಸಾಂಕ್ರಾಮಿಕ ರೋಗದ ಮೂರನೇ ಅಲೆ ಪ್ರಾರಂಭವಾಗಿದೆ, ಆದರೆ ಈ ಪರಿಸ್ಥಿತಿಯನ್ನು ಎದುರಿಸಲು ದೇಶವು ಉತ್ತಮವಾಗಿ ಸಜ್ಜಾಗಿರುವುದರಿಂದ ಭಯಪಡುವ ಅಗತ್ಯವಿಲ್ಲ ಎಂದು ದೇಶದ ಕೋವಿಡ್‌-19 ಟಾಸ್ಕ್ ಫೋರ್ಸ್ ಮುಖ್ಯಸ್ಥ ಡಾ.ಎನ್‌.ಕೆ. ಅರೋರಾ ಹೇಳಿದ್ದಾರೆ. ಮಿರರ್ ನೌ ಜೊತೆಗಿನ ವಿಶೇಷ ಸಂವಾದದಲ್ಲಿ ಮಾತನಾಡಿದ ಡಾ.ಅರೋರಾ, “ಕಳೆದ ಒಂದು … Continued

ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದವನ ಬೂಟುಗಾಲಿನಿಂದ ತುಳಿದ ಕೇರಳ ಪೊಲೀಸ್ ಅಮಾನತು..ದೃಶ್ಯ ವಿಡಿಯೊದಲ್ಲಿ ಸೆರೆ

ತಿರುವನಂತಪುರಂ: ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಎಂದು ಆರೋಪಿಸಲಾದ ಪ್ರಯಾಣಿಕರೊಬ್ಬರನ್ನು ಪೊಲೀಸ್ ಬೂಟುಗಾಲಿನಿಂದ ಒದೆಯುತ್ತಿರುವುದನ್ನು ತೋರಿಸುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಕೇರಳದಲ್ಲಿ ಈ ಘಟನೆ ನಡೆದಿದ್ದು ಸುಮಾರು 20 ಸೆಕೆಂಡುಗಳ ವಿಡಿಯೊದಲ್ಲಿ, ಪೊಲೀಸ್ ನೆಲದ ಮೇಲೆ ಕುಳಿತಿದ್ದ ಪ್ರಯಾಣಿಕನನ್ನು ಬೂಟುಗಾಲಿನಿಂದ ಒದೆಯುತ್ತಿರುವುದನ್ನು ನೋಡಬಹುದು. ಕಾಣಿಸುತ್ತದೆ. ಈ ಅಮಾನವೀಯ ವರ್ತನೆ ಬಗ್ಗೆ ವ್ಯಾಪಕ ಆಕ್ರೋಶ … Continued

ಅಮೆರಿಕದಲ್ಲಿ ಕೊರೊನಾ ಮಹಾಸ್ಫೋಟ: ಒಂದೇ ದಿನ 10 ಲಕ್ಷಕ್ಕಿಂತಲೂ ಹೆಚ್ಚು ಜನರಿಗೆ ಸೋಂಕು..!

ನ್ಯೂಯಾರ್ಕ್‌: ಓಮಿಕ್ರಾನ್‌ ರೂಪಾಂತರದ ತ್ವರಿತ ಹರಡುವಿಕೆಯ ಮಧ್ಯೆ ಅಮೆರಿಕ ಸೋಮವಾರ 10 ಲಕ್ಷ ಕೋವಿಡ್‌-19 ಪ್ರಕರಣಗಳನ್ನು ವರದಿ ಮಾಡಿದೆ. ಅಮೆರಿಕ ಆರೋಗ್ಯ ಅಧಿಕಾರಿಗಳು ಕೊರೊನಾ ವೈರಸ್ಸಿನ ಹಿಂದಿನ ಹಿಂದಿನ ಯಾವುದೇ ಅಲೆಗಿಂತ ಮೂರು ಪಟ್ಟು ಹೆಚ್ಚು ಹೊಸ ಪ್ರಕರಣಗಳನ್ನು ದಾಖಲಿಸಿದ್ದಾರೆ, ಸೋಮವಾರವೊಂದರಲ್ಲೇ 10 ಲಕ್ಷಕ್ಕಿಂತಲೂ ಹೆಚ್ಚು ಪ್ರಕರಣಗಳು ವರದಿಯಾಗಿವೆ ಎಂದು ಯುಎಸ್ಎ ಟುಡೇ ವರದಿ ಮಾಡಿದೆ. … Continued

ಏರುತ್ತಲೇ ಇದೆ… ಭಾರತದಲ್ಲಿ 37,379 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲು

ನವದೆಹಲಿ: ಭಾರತದಲ್ಲಿ 37,379 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 124 ಸಾವುಗಳು ಸಂಭವಿಸಿವೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಮಂಗಳವಾರ ತೋರಿಸಿವೆ. ಸೋಮವಾರ ಒಟ್ಟು 11,007 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಡೇಟಾ ತಿಳಿಸಿದೆ, ದೈನಂದಿನ ಸಕಾರಾತ್ಮಕ ದರವು ಶೇಕಡಾ 3.24 ರಷ್ಟಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ … Continued

ಕೋವಿಡ್ ನಿರ್ಬಂಧ: ಕೇಂದ್ರದ ಶೆ.50ರಷ್ಟು ಸಿಬ್ಬಂದಿಗೆ ವರ್ಕ್ ಫ್ರಂ ಹೋಂ

ನವದೆಹಲಿ: ದೇಶಾದ್ಯಂತ ದೈನಂದಿನ ಕೋವಿಡ್ -19 ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ, ಅಧೀನ ಕಾರ್ಯದರ್ಶಿ ಮಟ್ಟಕ್ಕಿಂತ ಕೆಳಗಿನ ಸರ್ಕಾರಿ ನೌಕರರ ದೈಹಿಕ ಹಾಜರಾತಿಯನ್ನು ಶೇಕಡಾ 50 ಕ್ಕೆ ಸೀಮಿತಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ ಪ್ರಕಟಿಸಿದೆ. ಮುಂದಿನ ಸೂಚನೆ ಬರುವವರೆಗೆ ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ. ದಿವ್ಯಾಂಗರು, ಗರ್ಭಿಣಿಯರು ಕಚೇರಿಗೆ ಹಾಜರಾಗುವುದರಿಂದ ವಿನಾಯ್ತಿ ನೀಡಲಾಗಿದೆ. ಕಂಟೈನ್ಮೆಂಟ್ ವಲಯದ … Continued