ವಿರಾಟ್ ಕೊಹ್ಲಿ ಮಗಳಿಗೆ ಅತ್ಯಾಚಾರ ಬೆದರಿಕೆ ವಿರುದ್ಧ ಎಫ್‌ಐಆರ್ ಕೋರಿ ದೆಹಲಿ ಸೈಬರ್ ಕ್ರೈಂ ವಿಭಾಗಕ್ಕೆ ನೋಟಿಸ್ ಜಾರಿ ಮಾಡಿದ ದೆಹಲಿ ಡಿಸಿಡಬ್ಲ್ಯು

ನವದೆಹಲಿ: ಭಾರತ-ಪಾಕಿಸ್ತಾನ ಪಂದ್ಯದ ನಂತರ ವಿರಾಟ್ ಕೊಹ್ಲಿ ಅವರ 9 ತಿಂಗಳ ಮಗಳಿಗೆ ಆನ್‌ಲೈನಿನಲ್ಲಿ ಅತ್ಯಾಚಾರ ಬೆದರಿಕೆಗಳ ವರದಿಗಳ ಕುರಿತು ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಸ್ವಯಂ ಪ್ರೇರಿತವಾಗಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಈ ಸಂಬಂಧ ವಿದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ಮಂಗಳವಾರ ದೆಹಲಿ ಪೊಲೀಸ್‌ ಸೈಬರ್ ಕ್ರೈಂ ವಿಭಾಗಕ್ಕೆ … Continued

ಬೇನಾಮಿ ಆಸ್ತಿ ಪ್ರಕರಣ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್‌ ನಂಟಿರುವ 1000 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಆದಾಯ ತೆರಿಗೆ ಇಲಾಖೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಆಪ್ತ ಸಹಾಯಕರೊಂದಿಗೆ ನಂಟು ಹೊಂದಿರುವ ಮಹಾರಾಷ್ಟ್ರ, ಗೋವಾ ಮತ್ತು ದೆಹಲಿಯಲ್ಲಿ ಆದಾಯ ತೆರಿಗೆ ಇಲಾಖೆಯು 1,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ ಇಂಡಿಯಾ ಟುಡೆ ವರದಿ ಮಾಡಿದೆ. ವರದಿ ಪ್ರಕಾರ, ಆದಾಯ ತೆರಿಗೆ ಇಲಾಖೆಯ … Continued

ಅಯೋಧ್ಯೆ ದೀಪೋತ್ಸವ ವಿಶ್ವ ದಾಖಲೆ ಬರೆಯಲು ಸಜ್ಜು: ಪ್ರಜ್ವಲಿಸಲಿವೆ 12 ಲಕ್ಷ ದೀಪಗಳು…!

ಅಯೋಧ್ಯೆ : ಹಿಂದಿನ ವರ್ಷದ ದೀಪಾವಳಿಯ ವಿಶ್ವ ದಾಖಲೆಯನ್ನು ಉತ್ತಮ ಗೊಳಿಸುವ ಉದ್ದೇಶದಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವು ಅಯೋಧ್ಯೆಯಲ್ಲಿ 12 ಲಕ್ಷ ಮಣ್ಣಿನ ದೀಪಗಳನ್ನು (Light 12 Lakh Lamps in Ayodhya ) ಬೆಳಗಿಸಲಿದೆ. ಈ ಪೈಕಿ ಒಂಬತ್ತು ಲಕ್ಷ ದೀಪಗಳು ಸರಯು ನದಿಯ ದಡದಲ್ಲಿ ಬೆಳಗಲಿದೆ ಎಂದು ತಿಳಿಸಲಾಗಿದೆ. … Continued

12 ಗಂಟೆಗಳ ವಿಚಾರಣೆಯ ನಂತರ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖರನ್ನು ಬಂಧಿಸಿದ ಇಡಿ

ಮುಂಬೈ: ರಾಜ್ಯ ಪೊಲೀಸ್ ವ್ಯವಸ್ಥೆಯಲ್ಲಿ ಸುಲಿಗೆ ದಂಧೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 12 ಗಂಟೆಗಳ ವಿಚಾರಣೆಯ ನಂತರ, ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಸೋಮವಾರ ತಡರಾತ್ರಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಅಡಿಯಲ್ಲಿ ದೇಶಮುಖ್ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು … Continued

ಭಾರತದಲ್ಲಿ 10,423 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲು, ಇದು 259 ದಿನಗಳಲ್ಲಿ ಅತಿ ಕಡಿಮೆ

ನವದೆಹಲಿ: ಭಾರತದಲ್ಲಿ 10,423 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿವೆ, ಇದು 259 ದಿನಗಳಲ್ಲಿ ಅತಿ ಕಡಿಮೆ ಪ್ರಕರಣವಾಗಿದೆ ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದಾಗಿ 443 ಸಾವುಗಳು ಸಂಭವಿಸಿವೆ. ಮಂಗಳವಾರ ಕೇಂದ್ರ ಆರೋಗ್ಯ ಸಚಿವಾಲಯ ಹಂಚಿಕೊಂಡ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶವು ಒಟ್ಟು 15,021 ಚೇತರಿಕೆ ಕಂಡಿದೆ, ಒಟ್ಟು ಚೇತರಿಕೆಯ ದರವನ್ನು ಸುಮಾರು … Continued

2030ಕ್ಕೆ ನವೀಕರಿಸಬಹುದಾದ ಇಂಧನ, 2070ರ ವೇಳೆಗೆ ನಿವ್ವಳ ಶೂನ್ಯ ಹೊರಸೂಸುವಿಕೆಗೆ ಒತ್ತು: ಕೋಪ್ 26 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ 5 ಬದ್ಧತೆಗಳು

ಗ್ಲಾಸ್ಗೊ: ಕೋಪ್ 26 (COP26) ಜಾಗತಿಕ ಹವಾಮಾನ ಶೃಂಗಸಭೆಯಲ್ಲಿ ರಾಷ್ಟ್ರೀಯ ಬದ್ಧತೆಯನ್ನು ನೀಡಿದ ಪ್ರಧಾನಿ ನರೇಂದ್ರ ಮೋದಿ, 2070 ರ ವೇಳೆಗೆ ಭಾರತವು ನಿವ್ವಳ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸಲಿದೆ ಎಂದು ಹೇಳಿದರು. ಹವಾಮಾನ ಬದಲಾವಣೆಯನ್ನು ತಗ್ಗಿಸಲು ಭಾರತದ ಪರವಾಗಿ ಅವರು ಮಾಡಿದ ಐದು ಪ್ರಮುಖ ಬದ್ಧತೆಗಳಲ್ಲಿ ಇದು ಒಂದಾಗಿದೆ. ಬದ್ಧತೆಗಳನ್ನು “ಪಂಚಾಮೃತ” ಎಂದು ಕರೆದ ಪ್ರಧಾನಿ, … Continued

ಟ್ವಿಟ್ಟರಿನಲ್ಲಿ ವಿರಾಟ್ ಕೊಹ್ಲಿ 10 ತಿಂಗಳ ಮಗಳನ್ನು ಅತ್ಯಾಚಾರ ಮಾಡುವ ಬೆದರಿಕೆ ಹಾಕಿದ ಕಿರಾತಕರು..!

ನವದೆಹಲಿ: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ 10 ತಿಂಗಳ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿರುವ ಈಗ ಅಳಿಸಲಾದ ಟ್ವೀಟ್ ಕ್ರಿಕೆಟ್‌ಗೆ ಸಂಬಂಧವಿಲ್ಲದವರ ಗಮನ ಸೆಳೆದಿದೆ. ಭಾರತೀಯ ನಾಯಕ ವಿರಾಟ್‌ ಕೊಹ್ಲಿ ಅವರು ವೇಗದ ಬೌಲರ್ ಮೊಹಮ್ಮದ್ ಶಮಿ ಅವರಿಗೆ ಬೆಂಬಲಕ್ಕೆ ನಿಂತಿದ್ದಕ್ಕೆ ಅಸಹ್ಯಕರ ಪೋಸ್ಟ್‌ನ ಸ್ಕ್ರೀನ್‌ಶಾಟ್ ಇಂಟರ್ನೆಟ್‌ನಲ್ಲಿ ರೌಂಡ್ ಮಾಡಲಾರಂಭಿಸಿತು. ಹಲವಾರು ಮಾಧ್ಯಮ … Continued

ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ; ಮೊದಲ ಶ್ರೇಣಿ ಹಂಚಿಕೊಂಡ ಮೂವರು, ಅಭ್ಯರ್ಥಿಗಳ ನೋಂದಾಯಿತ ಇಮೇಲ್‌ಗೆ ಫಲಿತಾಂಶ

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗಿದೆ. ವೈದ್ಯಕೀಯ ಕೋರ್ಸ್​ಗೆ ಪ್ರವೇಶಕ್ಕಾಗಿ ನಡೆಯುವ ನೀಟ್​ ಪರೀಕ್ಷೆಯ ಫಲಿತಾಂಶ ಇಂದು (ನವೆಂಬರ್ 1) ಪ್ರಕಟವಾಗಿದೆ. ನೀಟ್ ಪದವಿ ಕೋರ್ಸ್​ ಫಲಿತಾಂಶ ಘೋಷಣೆಗೆ ಸುಪ್ರೀಂಕೋರ್ಟ್ ಈ ಮೊದಲು ಅವಕಾಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಈಗ ಫಲಿತಾಂಶ ಪ್ರಕಟವಾಗಿದೆ. ನೀಟ್‌ (NEET) ಫಲಿತಾಂಶವನ್ನು ಅಭ್ಯರ್ಥಿಗಳಿಗೆ ಅವರ ನೋಂದಾಯಿತ … Continued

ಭಾರತದ ಕೊವ್ಯಾಕ್ಸಿನ್ ಲಸಿಕೆಗೆ ಆಸ್ಟ್ರೇಲಿಯಾ ಮಾನ್ಯತೆ

ನವದೆಹಲಿ: ಆಸ್ಟ್ರೇಲಿಯಾದ ಥೆರಪೆಟಿಕ್ ಗೂಡ್ಸ್ ಅಡ್ಮಿನಿಸ್ಟ್ರೇಷನ್ (ಟಿಜಿಎ) ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್​ ಕೊವಿಡ್ 19 ವಿರುದ್ಧದ ಲಸಿಕೆಯನ್ನು ಅಂಗೀಕರಿಸಿದೆ. ಈ ಲಸಿಕೆಯು ಆಸ್ಟ್ರೇಲಿಯಾದಲ್ಲಿ ರಿಜಿಸ್ಟರ್ ಆಗಿಲ್ಲ. ಆದರೆ ಗಣನೀಯ ಪ್ರಮಾಣದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರು ಈ ಲಸಿಕೆಯನ್ನು ಹಾಕಿಸಿಕೊಂಡಿರುವುದನ್ನು ಗುರುತಿಸಿ ಆಸ್ಟ್ರೇಲಿಯಾ ನಿರ್ಧಾರ ಕೈಗೊಂಡಿದೆ. ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಜೊತೆಗೆ ಚೀನಾದ BBIBP- CorV ಕೂಡ ಆಸ್ಟ್ರೇಲಿಯಾದ … Continued

2013ರ ನರೇಂದ್ರ ಮೋದಿ ಪಾಟ್ನಾ ಸಮಾವೇಶದಲ್ಲಿ ಸರಣಿ ಸ್ಫೋಟ ಪ್ರಕರಣ: ನಾಲ್ವರಿಗೆ ಗಲ್ಲು, ಇಬ್ಬರಿಗೆ ಜೀವಾವಧಿ ಶಿಕ್ಷೆ

ಪಾಟ್ನಾ: 2013ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಾವೇಶದ ಸಮಯದಲ್ಲಿ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸರಣಿ ಬಾಂಬ್​​​ ಸ್ಫೋಟ ಪ್ರಕರಣದ ಒಂಬತ್ತು ಅಪರಾಧಿಗಳ ಪೈಕಿ ನಾಲ್ವರಿಗೆ ರಾಷ್ಟ್ರೀಯ ತನಿಖಾ ದಳ(ಎನ್​ಐಎ)ದ ವಿಶೇಷ ನ್ಯಾಯಾಲಯ ಸೋಮವಾರ ಗಲ್ಲು ಶಿಕ್ಷೆ ವಿಧಿಸಿದೆ. ಕಳೆದ ವಾರ ನ್ಯಾಯಾಲಯವು 10 ಆರೋಪಿಗಳ ಪೈಕಿ ಒಂಬತ್ತು ಆರೋಪಿಗಳಾದ ಹೈದರ್ ಅಲಿ ಅಲಿಯಾಸ್ ‘ಬ್ಲ್ಯಾಕ್ … Continued