ದೆಹಲಿ-ಎನ್‌ಸಿಆರ್‌ನಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳ: ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ

ನವದೆಹಲಿ: ದೆಹಲಿ-ಎನ್‌ಸಿಆರ್‌ನಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳವು ಈಗ ಆರೋಗ್ಯ ಅಧಿಕಾರಿಗಳಿಗೆ ಪ್ರಮುಖ ಕಳವಳವಾಗಿದೆ, ಏಕೆಂದರೆ ಅನೇಕ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಹಾಸಿಗೆಗಳ ಕೊರತೆ ಎದುರಿಸುತ್ತಿವೆ. ಇಂಡಿಯಾ ಟುಡೇ ವರದಿಯ ಪ್ರಕಾರ, ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಅನೇಕ ಡೆಂಗ್ಯೂ ರೋಗಿಗಳು ಹಾಸಿಗೆಯನ್ನು ಪಡೆಯಲು ವಿಫಲರಾಗಿದ್ದಾರೆ ಮತ್ತು ಇರುವವರು ಇತರ ರೋಗಿಗಳೊಂದಿಗೆ ಹಂಚಿಕೊಳ್ಳಲು ಒತ್ತಾಯಿಸಲಾಗುತ್ತಿದೆ. ಹಾಸಿಗೆ ಸಿಗುವ … Continued

ನ.30ರ ವರೆಗೆ ಕೋವಿಡ್ ನಿಯಂತ್ರಣ ಕ್ರಮ‌ ಮುಂದುವರಿಕೆ : ರಾಜ್ಯಗಳಿಗೆ ಕೇಂದ್ರದ ಪತ್ರ

ನವದೆಹಲಿ: ಕೆಲವು ರಾಜ್ಯಗಳಲ್ಲಿ ಕೋವಿಡ್‌ ಪ್ರಕರಣಗಳು ದಾಖಲಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಕೋವಿಡ್‌–19 ಸೋಂಕು ನಿಯಂತ್ರಿಸಲು ಈಗ ಜಾರಿಯಲ್ಲಿರುವ ಮಾರ್ಗಸೂಚಿಗಳು ನವೆಂಬರ್ 30ರ ವರೆಗೆ ಮುಂದುವರಿಯಲಿವೆ ಎಂದು ತಿಳಿಸಿದೆ. ಈ ಸಂಬಂಧ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ ದೇಶದಲ್ಲಿ ದೈನಂದಿನ … Continued

ಹವಾಲಾ ಹಣ ಪ್ರಕರಣ: ಕೇರಳ ಎಡಪಕ್ಷದ ನಾಯಕನ ಪುತ್ರ ಬಿನೇಶ್‌ ಕೊಡಿಯೇರಿಗೆ ಜಾಮೀನು ಮಂಜೂರು

ಬೆಂಗಳೂರು: ಹವಾಲಾ ಹಣ ಪ್ರಕರಣದಲ್ಲಿ ಬಂಧಿತರಾಗಿದ್ದ ಕೇರಳದ ಸಿಪಿಐ (ಎಂ) ನಾಯಕ ಕೊಡಿಯೇರಿ ಬಾಲಕೃಷ್ಣನ್‌ ಪುತ್ರ ಹಾಗೂ ನಟ ಬಿನೇಶ್‌ ಕೊಡಿಯೇರಿಗೆ ಗುರುವಾರ ಕರ್ನಾಟಕ ಹೈಕೋರ್ಟ್‌ ಜಾಮೀನು ನೀಡಿದೆ. ನ್ಯಾಯಮೂರ್ತಿ ಎಂ. ಜಿ. ಉಮಾ ನೇತೃತ್ವದ ಏಕಸದಸ್ಯ ಪೀಠವು ಷರತ್ತುಗಳಿಗೆ ಒಳಪಟ್ಟು ಬಿನೇಶ್‌ ಮನವಿ ಪುರಸ್ಕರಿಸಲಾಗಿದೆ ಎಂದು ಹೇಳಿತು. ವಿಶೇಷ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿದ್ದ … Continued

ಸುಲಿಗೆ ಆರೋಪ:ಪರಮ್ ಬೀರ್ ಸಿಂಗ್ ವಿರುದ್ಧ ಥಾಣೆ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್

ಥಾಣೆ(ಮಹಾರಾಷ್ಟ್ರ) : ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ವಿರುದ್ಧ ಮಹಾರಾಷ್ಟ್ರದ ಥಾಣೆ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆರ್. ಜೆ. ತಾಂಬಲ್ ಅವರು ಎರಡು ದಿನಗಳ ಹಿಂದೆ ಥಾಣೆ ನಗರ ಪೊಲೀಸ್ ಠಾಣೆಗೆ ಆದೇಶ ಹೊರಡಿಸಿದ್ದಾರೆ, ಅಲ್ಲಿ ಸಿಂಗ್ ವಿರುದ್ಧ ಪ್ರಕರಣ … Continued

ನಟ ರಜನಿಕಾಂತ್ ಚೆನ್ನೈ ಆಸ್ಪತ್ರೆಗೆ ದಾಖಲು

ಚೆನ್ನೈ: ನಟ ರಜನಿಕಾಂತ್ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ತಂಡದ ಪ್ರಕಾರ, ಅವರನ್ನು ‘ರೂಟಿನ್ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗುರುವಾರ ಸಂಜೆ 4.30ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದು ನಿಯಮಿತವಾಗಿ ಮಾಡುವ ಆರೋಗ್ಯ ತಪಾಸಣೆಯಾಗಿದೆ. ಅವರು ಈಗ ತಪಾಸಣೆಗಾಗಿ ಖಾಸಗಿ ಆಸ್ಪತ್ರೆಯಲ್ಲಿದ್ದಾರೆ” ಎಂದು ರಜನಿಕಾಂತ ಅವರ ತಂಡದ ರಿಯಾಜ್ ಕೆ ಅಹ್ಮದ್ ತಿಳಿಸಿದ್ದಾರೆ. ದಾದಾಸಾಹೇಬ್ … Continued

ಟಿಡಿಪಿ-ಬಿಜೆಪಿ ಮತ್ತೆ ಮೈತ್ರಿ ಮಾಡಿಕೊಳ್ಳುತ್ತವೆಯೇ? :ಊಹಾಪೋಹಗಳಿಗೆ ಕಾರಣವಾದ ನಾಯ್ಡು ದೆಹಲಿ ಭೇಟಿ

ಅಮರಾವತಿ: ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಇತ್ತೀಚೆಗೆ ನವದೆಹಲಿಗೆ ಭೇಟಿ ನೀಡಿದ್ದು, ಅವರು ಬಿಜೆಪಿಯೊಂದಿಗಿನ ಸಂಬಂಧವನ್ನು ಸರಿಪಡಿಸಲು ಮತ್ತು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಪಟ್ಟುಗೆ ಮರಳಲು ಸಿದ್ಧರಿದ್ದಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. ಅಕ್ಟೋಬರ್ 19 ರಂದು ಟಿಡಿಪಿ ನಾಯಕರು ಮತ್ತು ಕಚೇರಿಗಳ ಮೇಲೆ ಸರಣಿ ದಾಳಿಯ ನಂತರ, ಆಂಧ್ರಪ್ರದೇಶದಲ್ಲಿ ರಾಷ್ಟ್ರಪತಿ … Continued

ಬಂಧನಕ್ಕೂ 3 ದಿನ ಮೊದಲು ಸಮೀರ್ ವಾಂಖೆಡೆಗೆ ನೋಟಿಸ್: ಬಾಂಬೆ ಹೈಕೋರ್ಟ್‌ಗೆ ಮುಂಬೈ ಪೊಲೀಸರ ಭರವಸೆ

ಮುಂಬೈ: ಕ್ರೂಸ್‌ ಹಡಗು ಡ್ರಗ್ಸ್‌ ಪ್ರಕರಣಕ್ಕೆ ತಳಕು ಹಾಕಿಕೊಂಡಿರುವ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕವಸ್ತು ನಿಯಂತ್ರಣ ದಳದ (ಎನ್‌ಸಿಬಿ) ವಲಯ ನಿರ್ದೇಶಕ ಸಮೀರ್‌ ವಾಂಖೇಡೆ ಅವರನ್ನು ಬಂಧಿಸುವ ಮೂರು ದಿನಗಳಿಗೂ ಮುನ್ನ ಅವರಿಗೆ ನೋಟಿಸ್‌ ನೀಡಲಾಗುವುದು ಎಂದು ಮುಂಬೈ ಪೊಲೀಸರು ಗುರುವಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಪೊಲೀಸರು ನೀಡಿದ ಭರವಸೆಯನ್ನು ದಾಖಲಿಸಿಕೊಂಡ ನ್ಯಾಯಮೂರ್ತಿಗಳಾದ ನಿತಿನ್ ಜಾಮ್‌ದಾರ್ … Continued

ಸತತ 2ನೇ ವರ್ಷ ‘ಭಾರತದ ಅತ್ಯಂತ ಉದಾರಿ ಉದ್ಯಮಿ ಪ್ರಶಸ್ತಿ ಉಳಿಸಿಕೊಂಡ ಅಜೀಂ ಪ್ರೇಮ್‌ಜಿ, ದಿನಕ್ಕೆ 27 ಕೋಟಿ ದೇಣಿಗೆ ನೀಡಿದ ಉದ್ಯಮಿ..! ಉಳಿದವರ ಪಟ್ಟಿ ಇಲ್ಲಿದೆ

ನವದೆಹಲಿ: ವಾರ್ಷಿಕ 9,713 ಕೋಟಿ ರೂಪಾಯಿ ದೇಣಿಗೆಯೊಂದಿಗೆ, 76 ವರ್ಷದ ಅಜೀಂ ಪ್ರೇಮ್‌ಜಿ ಅವರು ಎರಡನೇ ವರ್ಷಕ್ಕೆ ‘ಭಾರತದ ಅತ್ಯಂತ ಉದಾರ ದಾನಿ ಪ್ರಶಸ್ತಿಯನ್ನು ಉಳಿಸಿಕೊಂಡಿದ್ದಾರೆ ಎಂದು ಹುರುನ್ ಇಂಡಿಯಾ ಮತ್ತು ಎಡೆಲ್‌ಗಿವ್ ವರದಿ ‘ಎಡೆಲ್‌ಗಿವ್ ಹುರುನ್ ಇಂಡಿಯಾ ಫಿಲಾಂತ್ರಪಿ ಲಿಸ್ಟ್ 2021′(EdelGive Hurun India Philanthropy List 2021) ಇಂದು (ಗುರುವಾರ) ತಿಳಿಸಿದೆ. ಟೆಕ್ … Continued

ಉತ್ತರಪ್ರದೇಶ ಚುನಾವಣೆ ಎಫೆಕ್ಟ್​; 30 ಲಕ್ಷ ಬಿಜೆಪಿ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ…!

ಲಕ್ನೋ: ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಜನತಾ ಪಕ್ಷವು (ಬಿಜೆಪಿ) ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ಪ್ರಯತ್ನಗಳನ್ನು ಚುರುಕುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಕೇಸರಿ ಪಕ್ಷವು ತನ್ನ 30 ಲಕ್ಷ ಬೂತ್ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ ಕಳುಹಿಸಿದೆ ಎಂದು ವರದಿಯಾಗಿದೆ. 2017ರ ವಿಧಾನಸಭಾ ಚುನಾವಣೆಯಲ್ಲಿ ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ … Continued

ಸಮೀರ್ ವಾಂಖೇಡೆ ವಿರುದ್ಧದ ಸುಲಿಗೆ ಆರೋಪ: ಮುಂಬೈ ಪೊಲೀಸರಿಂದ ತನಿಖೆಗೆ ನಾಲ್ಕು ತಂಡ ರಚನೆ

ಮುಂಬೈ: ಮಾದಕವಸ್ತು ನಿಯಂತ್ರಣ ದಳದ (ಎನ್‌ಸಿಬಿ) ವಲಯ ನಿರ್ದೇಶಕ ಸಮೀರ್ ವಾಂಖೇಡೆ ವಿರುದ್ಧದ ಸುಲಿಗೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಂಬೈ ಪೊಲೀಸರು ನಾಲ್ಕು ಅಧಿಕಾರಿಗಳ ತಂಡ ರಚಿಸಿದ್ದಾರೆ. ಇಬ್ಬರು ಮೇಲ್ವಿಚಾರಕರು ಹಾಗೂ ನಾಲ್ವರು ಸದಸ್ಯರನ್ನು ತಂಡ ಒಳಗೊಂಡಿದ್ದು ವಾಂಖೆಡೆ ವಿರುದ್ಧದ ಸುಲಿಗೆ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ನಾಲ್ಕು ದೂರುಗಳ … Continued