ಶೆರ್ಲಿನ್ ಚೋಪ್ರಾ ಮೇಲೆ 50 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ ಶಿಲ್ಪಾ ಶೆಟ್ಟಿ-ರಾಜ ಕುಂದ್ರಾ ದಂಪತಿ

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ದಂಪತಿ ನಟಿ ಶೆರ್ಲಿನ್ ಚೋಪ್ರಾ ಮೇಲೆ 50 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಲೈಂಗಿಕ ದೌರ್ಜನ್ಯ, ಮೋಸ, ಕ್ರಿಮಿನಲ್ ಬೆದರಿಕೆ ಆರೋಪ ಹೊರಿಸಿ ರಾಜ್ ಕುಂದ್ರಾ ವಿರುದ್ಧ ಅಕ್ಟೋಬರ್ 14ರಂದು ಶೆರ್ಲಿನ್ ಚೋಪ್ರಾ ದೂರು ನೀಡಿದ್ದರು. ಶೆರ್ಲಿನ್ ಚೋಪ್ರಾ , ಲೈಂಗಿಕ ದೌರ್ಜನ್ಯ, ಮೋಸ ಮಾಡಿದ್ದಾರೆ ಎಂದು … Continued

ಹೊಸ ಪಕ್ಷ ಸ್ಥಾಪನೆ ಮಾಡವುದನ್ನು ಪ್ರಕಟಿಸಿದ ಕ್ಯಾಪ್ಟನ್ಅಮರಿಂದರ್ ಸಿಂಗ್: ಬಿಜೆಪಿ ಜೊತೆ ಸ್ಥಾನ ಹಂಚಿಕೆಗೆ ಸಿದ್ಧ, ಆದರೆ ಷರತ್ತು ಅನ್ವಯ

ಚಂಡಿಗಡ: ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಪಂಜಾಬ್​ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಆಂತರಿಕ ಭಿನ್ನಮತದಿಂದ ಬೇಯುತ್ತಿರುವ ಕಾಂಗ್ರೆಸ್​ನ ಪ್ರಮುಖ ನಾಯಕ, ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಈಗ ಪಕ್ಷದಿಂದ ಹೊರಹೋಗುವ ಸ್ಪಷ್ಟ ಸೂಚನೆ ನೀಡಿದ್ದು, ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅಮರಿಂದರ್ … Continued

ಸರಣಿ ಹತ್ಯೆ: ಕಾಶ್ಮೀರದಿಂದ ಪಲಾಯನ ಮಾಡುತ್ತಿರುವ ವಲಸೆ ಕಾರ್ಮಿಕರು

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯರಲ್ಲದವರನ್ನು ಭಯೋತ್ಪಾದಕರು ಹತ್ಯೆ ಮಾಡುತ್ತಿರುವುದರಿಂದ ಆತಂಕಗೊಂಡ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ಮಂಗಳವಾರ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳ ಟಿಕೆಟ್ ಕೌಂಟರ್ ಗಳ ಹೊರಗೆ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು, ಉಧಂಪುರದ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳ ಸುತ್ತಮುತ್ತ ಭದ್ರತೆ … Continued

ಮೂತ್ರಕೋಶದ ಕಲ್ಲುಗಳ ಬದಲಾಗಿ ಮೂತ್ರಪಿಂಡ ತೆಗೆದ ವೈದ್ಯರು.. ವ್ಯಕ್ತಿ ಸಾವು: 11 ಲಕ್ಷ ರೂ.ಪರಿಹಾರ ನೀಡುವಂತೆ ಆಸ್ಪತ್ರೆಗೆ ಆದೇಶ

ಗುಜರಾತ್‌ನ ಮಹಿಸಾಗರ್ ಜಿಲ್ಲೆಯ ಅಹೋಸ್ಪಾಲ್ಟಿಯಲ್ಲಿ ವೈದ್ಯರು ಎಡ ಮೂತ್ರಪಿಂಡವನ್ನು ತೆಗೆದ ನಂತರ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 11 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶಿಸಲಾಗಿದೆ. ಮೃತ ದೇವೇಂದ್ರಭಾಯ್ ರಾವಲ್ ಅವರನ್ನು 2011 ರಲ್ಲಿ ಮೂತ್ರಪಿಂಡದ ಕಲ್ಲುಗಳನ್ನು ತೆಗೆಯಲು ಬಾಲಸಿನೋರ್‌ನ ಕೆಎಂಜಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರ ಸಂಬಂಧಿಯೊಬ್ಬರ ಮನವಿಯನ್ನು ಆಲಿಸಿದ ಗುಜರಾತ್ ರಾಜ್ಯ ಗ್ರಾಹಕರ ವಿವಾದ … Continued

ಉತ್ತರಾಖಂಡದಲ್ಲಿ ಮಳೆಯಿಂದ 42 ಜನರು ಸಾವು; ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಣೆ

ಡೆಹ್ರಾಡೂನ್‌: ಧಾರಾಕಾರ ಮಳೆಯು ಉತ್ತರಾಖಂಡದಲ್ಲಿ ನಿರಂತರವಾಗಿ ಸುರಿಯುತ್ತಿದ್ದು, ಮಂಗಳವಾರ ಕನಿಷ್ಠ 42 ಮಳೆ ಸಂಬಂಧಿತ ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ. ಮೇಘಸ್ಫೋಟದಿಂದ ಉಂಟಾದ ಭಾರೀ ಮಳೆಯು ಸರಣಿ ಭೂಕುಸಿತಕ್ಕೆ ಕಾರಣವಾದ ನೈನಿತಾಲ್ ಸೇರಿದಂತೆ ರಾಜ್ಯದ ಕೆಲವು ಭಾಗಗಳು ಉತ್ತರಾಖಂಡದ ಇತರ ಭಾಗಗಳಿಂದ ಸಂಪರ್ಕ ಕಡಿತಗೊಂಡಿವೆ. ಮಂಗಳವಾರ ವರದಿಯಾದ 42 ಸಾವುನೋವುಗಳಲ್ಲಿ, ನೈನಿತಾಲ್ ಮಾತ್ರ 28 ಸಾವುಗಳು … Continued

ಉತ್ತರಾಖಂಡ: ಭೋರ್ಗರೆವ ಪ್ರವಾಹದಲ್ಲಿ ಬಂಡೆಗಳ ಮಧ್ಯೆ ಸಿಲುಕಿದ್ದ ಕಾರಿಲ್ಲಿದ್ದವರ ರಕ್ಷಣೆ; ಸಾಹಸದ ವಿಡಿಯೋ ವೈರಲ್‌

ಡೆಹ್ರಾಡೂನ್‌:ಉತ್ತರಾಖಂಡದಲ್ಲಿ ಸುರಿಯುತ್ತಿರುವ ಮಳೆಗೆ 2 ದಿನದಲ್ಲಿ 17 ಜನರು ಮೃತಪಟ್ಟಿದ್ದಾರೆ. ಅನೇ ಕಡೆ ಭೂ ಕುಸಿತಗಳು ಸಂಭವಿಸಿವೆ. ಒಂದು ಭಯಾನಕ ಘಟನೆಯಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದ ಕಾರೊಂದು ಏಕಾಏಕಿ ಸುರಿದ ಮಳೆಯಿಂದಾಗಿ ಉಂಟಾದ ಭಾರೀ ಪ್ರವಾಹದಲ್ಲಿ ಕೊಚ್ಚಿ ಹೋಗಿತ್ತು. ಆ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣದ ಮೇಲಿನ ಆಸೆಯನ್ನು ಬಿಟ್ಟಾಗಿತ್ತು. ಭೂಕುಸಿತದಿಂದ ಕೊರೆದುಹೋಗಿದ್ದ ಜಾಗದಲ್ಲಿನ ಬಂಡೆಗಳ ನಡುವೆ ಆ … Continued

ಅಯೋಧ್ಯೆಗೆ ಉಚಿತ ವಿಮಾನ ಪ್ರಯಾಣ ಬೇಕೇ? ಮಧ್ಯಪ್ರದೇಶ ಸರ್ಕಾರದ ರಾಮಾಯಣ ರಸಪ್ರಶ್ನೆಯಲ್ಲಿ ಭಾಗವಹಿಸಿ

ಭೋಪಾಲ್​: ರಾಮ ಜನ್ಮ ಭೂಮಿ ಅಯೋಧ್ಯೆಗೆ ಹೋಗಬೇಕು ಜೀವನದಲ್ಲಿ ಒಮ್ಮೆಯಾದರೂ ಎಂಬ ಮನದಾಸೆ ಹಲವರಿಗೆ ಇರುತ್ತದೆ. ಇದಕ್ಕೆ ಅವಕಾಶ ನೀಡಲು ಈಗ ಮಧ್ಯಪ್ರದೇಶದ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಮುಂದಾಗಿದೆ. ಅಯೋಧ್ಯೆಗೆ ವಿಮಾನದಲ್ಲಿ ಉಚಿತ ಪ್ರಯಾಣ ಮಾಡಲು ಅದು ಅವಕಾಶ ನೀಡಿದೆ. ಹೀಗೆ ಹೋಗಲು ಅದು ಏಪಡಿಸಿರುವ ‘ರಾಮಾಯಣ’ ಕುರಿತು ಸಾಮಾನ್ಯ ಜ್ಞಾನ ರಸಪ್ರಶ್ನೆ ಸ್ಫರ್ಧೆಯಲ್ಲಿ ವಿಜೇತರಾಗಬೇಕು. … Continued

ದೇವಭೂಮಿ ಉತ್ತರಾಖಂಡದಲ್ಲಿ ಮೇಘಸ್ಫೋಟ : 17 ಮಂದಿ ಸಾವು, 20 ಮಂದಿ ನಾಪತ್ತೆ

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮಳೆ-ಸಂಬಂಧಿತ ಘಟನೆಗಳಲ್ಲಿ ಸಾವಿನ ಸಂಖ್ಯೆ 17 ಕ್ಕೆ ಏರಿದೆ. ಕೋಮಿ ನದಿಯಿಂದ ನೀರು ತುಂಬಿ ಹರಿಯುತ್ತಿದ್ದಂತೆ ರಾಮನಗರ-ರಾಣಿಖೇತ್ ಮಾರ್ಗದಲ್ಲಿರುವ ನಿಂಬೆ ಮರದ ರೆಸಾರ್ಟ್‌ನಲ್ಲಿ ಸುಮಾರು 100 ಜನರು ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನೈನಿ ಸರೋವರದ ನೀರುಉಕ್ಕಿ ಐಕಾನ್ ಮಾಲ್ ರಸ್ತೆಯನ್ನು ತುಂಬಿ ಹರಿಯಿತು. ಪ್ರ ಭಾನುವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಿಮಾಲಯ ರಾಜ್ಯದ … Continued

ರಜೌರಿ: 6 ಎಲ್‌ಇಟಿ ಭಯೋತ್ಪಾದಕರ ಹೊಡೆದುರುಳಿಸಿದ ಭಾರತೀಯ ಸೇನೆ

ರಜೌರಿ : 16 ಕಾರ್ಪ್ಸ್ ಪಡೆಗಳು ರಜೌರಿ ಸೆಕ್ಟರಿನ ದಟ್ಟ ಕಾಡಿನಲ್ಲಿ ನಡೆಯುತ್ತಿರುವ ಎನ್ ಕೌಂಟರ್ನಲ್ಲಿ(encounter) ಪಾಕಿಸ್ತಾನ ಮೂಲದ ಲಷ್ಕರ-ಎ-ತೊಯ್ಬಾ (Lashkar e Toiba)ಕ್ಕೆ ಸೇರಿದ ಆರು ಭಯೋತ್ಪಾದಕರನ್ನು ಭಾರತೀಯ ಸೇನೆ ಗುಂಡಿಕ್ಕಿ ಕೊಂದಿದೆ. ಉಳಿದ ಮೂರರಿಂದ ನಾಲ್ಕು ಇಸ್ಲಾಮಿಕ್ ಜಿಹಾದಿಗಳಿಗಾಗಿ ಶೋಧ ನಡೆದಿದೆ. ರಜೌರಿ ಕಾಡಿನಲ್ಲಿ ಭಯೋತ್ಪಾದಕರನ್ನು ಹಿಡಿಯುವ ಪ್ರಯತ್ನದಲ್ಲಿ ಭಾರತೀಯ ಸೇನೆ ಒಂಬತ್ತು … Continued

ಭಾರತದಲ್ಲಿ 13,058 ಹೊಸ ಕೋವಿಡ್ ಪ್ರಕರಣಗಳು ದಾಖಲು, 164 ಸೋಂಕಿತರ ಸಾವು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 13,058 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ, ಇದು ಸೋಮವಾರಕ್ಕಿಂತ 4 ಪ್ರತಿಶತ ಕಡಿಮೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿದ ಡೇಟಾ ತೋರಿಸಿದೆ. ಈಗ ದೇಶದ ಒಟ್ಟಾರೆ ಕೇಸ್ ಲೋಡ್ 3,40,94,373 ಕ್ಕೆ ಏರಿದೆ.ಕಳೆದ 24 ಗಂಟೆಗಳಲ್ಲಿ ಒಟ್ಟು 19,470 ರೋಗಿಗಳು … Continued