ರೈಲು ಬರುವುದು ನೋಡಿ 4 ಮಕ್ಕಳು ಕಿರುಚುತ್ತಿದ್ರೂ ಹಳಿ ಮೇಲೆ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡು ನಿಂತಿದ್ದ ತಂದೆ ; ಎಲ್ರನ್ನೂ ಸಾಯಿಸಿದ ರೈಲು..!

ಫರಿದಾಬಾದ್: ಮಂಗಳವಾರ ಹರಿಯಾಣದ ಫರಿದಾಬಾದ್‌ನಲ್ಲಿ 45 ವರ್ಷದ ವ್ಯಕ್ತಿ ಮತ್ತು ಆತನ ನಾಲ್ವರು ಪುತ್ರರು ರೈಲಿಗೆ ಸಿಲುಕಿ ನಜ್ಜುಗುಜ್ಜಾಗಿದ್ದಾರೆ. ರೈಲು ಬರುವಾಗ ಹಳಿಗಳ ಮೇಲಿದ್ದ ಮೂರರಿಂದ ಒಂಬತ್ತು ವರ್ಷದೊಳಗಿನ ಮಕ್ಕಳು ಕಿರುಚುತ್ತಿದ್ದರೂ ಅವರ ತಂದೆ ಎಕ್ಸ್‌ಪ್ರೆಸ್ ರೈಲು ಸಮೀಪಿಸುತ್ತಿದ್ದಂತೆ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು. ರೈಲು ಡಿಕ್ಕಿ ಹೊಡೆದು ಅವರೆಲ್ಲರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬಿಹಾರ ಮೂಲದ ಮನೋಜ … Continued

ವರದಕ್ಷಿಣೆಯಾಗಿ ಕಿಡ್ನಿಯನ್ನೇ ನೀಡು ಎಂದು ಸೊಸೆಗೆ ಹೇಳಿದ ಅತ್ತೆ-ಮಾವ…!

ಪಾಟ್ನಾ:  ಬಿಹಾರದ ಮಹಿಳೆಯೊಬ್ಬರಿಗೆ ಬೈಕ್, ನಗದು ಮತ್ತು ಆಭರಣಗಳನ್ನು ವರದಕ್ಷಿಣೆಯಾಗಿ ತರಲು ಸಾಧ್ಯವಾಗದಿದ್ದರೆ ಅವರ ಪತಿಗೆ ಮೂತ್ರಪಿಂಡ ದಾನ ಮಾಡುವಂತೆ ಅವರ ಅತ್ತೆ-ಮಾವಂದಿರು ಬೇಡಿಕೆ ಇಟ್ಟಿದ್ದಾರೆ ಎಂದು ವರದಿಯಾಗಿದೆ. ಉತ್ತರ ಬಿಹಾರದ ಮುಜಫರಪುರದಲ್ಲಿ ತಮ್ಮ ಮಗನಿಗೆ ವರದಕ್ಷಿಣೆಯಾಗಿ ಮೂತ್ರಪಿಂಡವನ್ನು ಬೇಡಿಕೆಯಿಟ್ಟ ವಿಚಿತ್ರ ಘಟನೆ ವರದಿಯಾಗಿದೆ. ಈ ಸಂಬಂಧ ಮುಜಫರಪುರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. … Continued

ವೀಡಿಯೊ…| ಟಿವಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಪಾಕಿಸ್ತಾನಕ್ಕೆ ಭಯೋತ್ಪಾದನೆ ಜೊತೆ ನಂಟಿತ್ತು ಎಂಬುದನ್ನು ಒಪ್ಪಿಕೊಂಡ ಪಾಕ್‌ ಸೆನೆಟರ್ ಶೆರ್ರಿ ರೆಹಮಾನ್

ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಉಪಾಧ್ಯಕ್ಷೆ ಶೆರ್ರಿ ರೆಹಮಾನ್ ಅವರು ಅಲ್-ಖೈದಾಗೆ ಸಂಬಂಧಿಸಿದ ಬ್ರಿಗೇಡ್ 313 ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುವಾಗ ಪಾಕಿಸ್ತಾನದ ಭೂತಕಾಲವು ಭಯೋತ್ಪಾದನೆ ಜೊತೆ ನಂಟು ಇತ್ತು ಎಂಬುದನ್ನು ಒಪ್ಪಿಕೊಂಡಿದ್ದಾರೆ. . “ನೀವು ಭೂತಕಾಲದ ಬಗ್ಗೆ ಮಾತನಾಡುತ್ತಲೇ ಇರುತ್ತೀರಿ ಏಕೆಂದರೆ ಅದು ಹಾಗೆ ಇತ್ತು” ಎಂದು ಅವರು ಸ್ಕೈ ನ್ಯೂಸ್ ಪತ್ರಕರ್ತೆ ಯಾಲ್ಡಾ ಹಕೀಮ್ … Continued

ತನಗೆ ಆಹಾರ ನೀಡುತ್ತಿದ್ದ ವ್ಯಕ್ತಿಯ ಶವದ ಮುಂದೆ ಕಣ್ಣೀರು ಹಾಕಿದ ಮಂಗ | ವೀಡಿಯೊ ವೈರಲ್‌-ವೀಕ್ಷಿಸಿ

ಸಾಮಾನ್ಯವಾಗಿ ಪ್ರಾಣಿಗಳು ನಿಷ್ಠೆ, ವಾತ್ಸಲ್ಯ ಮತ್ತು ಭಾವನಾತ್ಮಕ ಬುದ್ಧಿವಂತಿಕೆಯು ಪ್ರೀತಿಯನ್ನು ತೋರಿಸುವವರೊಂದಿಗೆ ಅವು ನಿರ್ಮಿಸುವ ಭಾವನಾತ್ಮಕ ಬಂಧಗಳಿಗೆ ಸಾಕ್ಷಿಯಾದ ಅನೇಕ ಉದಾಹರಣೆಗಳಿವೆ. ಜಾರ್ಖಂಡ್‌ನ ದಿಯೋಗಢದಲ್ಲಿ ಇತ್ತೀಚೆಗೆ ನಡೆದ ಹೃದಯಸ್ಪರ್ಶಿ ಘಟನೆಯೊಂದು ಸಾಮಾಜಿಕ ಮಾಧ್ಯಮ ಬಳಕೆದಾರರ ಕಣ್ಣುಗಳನ್ನು ತುಂಬಿಸಿದೆ. ಕೋತಿಯೊಂದು ತನ್ನನ್ನು ಪ್ರೀತಿಯಿಂದ ನೋಡುತ್ತಿದ್ದ ವ್ಯಕ್ತಿ ಮೃತಪಟ್ಟಾಗ ಅವರ ಬಗ್ಗೆ ಅಸಾಧಾರಣ ಪ್ರೀತಿ ಮತ್ತು ಸ್ಮರಣೆಯನ್ನು ಪ್ರದರ್ಶಿಸಿತು. … Continued

ಅವರು 4ನೇ ತರಗತಿಯಲ್ಲಿದ್ದಾಗ ಹೊಡೆದಾಡಿಕೊಂಡಿದ್ರು… ಈಗ 50 ವರ್ಷಗಳ ನಂತರ ಭೇಟಿಯಾದಾಗ ಥಳಿಸಿ ಸೇಡು ತೀರಿಸಿಕೊಂಡ್ರು…!

ಕಾಸರಗೋಡು : ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಅಸಾಮಾನ್ಯ ಘಟನೆಯೊಂದು ವರದಿಯಾಗಿದೆ. 62 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇದು 50 ವರ್ಷದ ಹಿಂದಿನ ಬಾಲ್ಯದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಇಬ್ಬರು ಸೇರಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕೃಷ್ಣನ್ ಎಂಬವರ … Continued

ಜಾತಿ ಗಣತಿ ವರದಿಗೆ ವಿರೋಧ, ಕೊನೆಗೂ ಮಣಿದ ಸರ್ಕಾರ : ʼಕೈʼಕಮಾಂಡ್ ಸೂಚನೆಯಂತೆ ಮರು ಸಮೀಕ್ಷೆಗೆ ನಿರ್ಧಾರ ; ಸಿಎಂ ಸಿದ್ದರಾಮಯ್ಯ ಘೋಷಣೆ

ನವದೆಹಲಿ: ಈ ಹಿಂದೆ ನಡೆಸಲಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ)ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ಜಾತಿ ಗಣತಿ ಕುರಿತಾಗಿ ರಾಜ್ಯ ಸರ್ಕಾರಕ್ಕೆ ಹೈಕಮಾಂಡ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಸೂಚನೆ ನೀಡಿದ ಬೆನ್ನಲ್ಲೇ ದೆಹಲಿಯಲ್ಲೇ ಮುಖ್ಯಮಂತ್ರಿ … Continued

ಹನಿಮೂನ್‌ ಕೊಲೆ ಪ್ರಕರಣ | ರಾಜಾ ರಘುವಂಶಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಪತ್ನಿ ಸೋನಂ ಪ್ರೇಮಿ-ಕೊಲೆ ಸಂಚಿನ ಆರೋಪಿ ; ವೀಡಿಯೊ ವೈರಲ್‌…

ಮೇಘಾಲಯದಲ್ಲಿ ಮಧುಚಂದ್ರದ ಸಮಯದಲ್ಲಿ ಪತಿಯನ್ನು ಕೊಂದ ಆರೋಪದ ಮೇಲೆ ಬಂಧಿಸಲ್ಪಟ್ಟ ಇಂದೋರದ ಮಹಿಳೆಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಮಧುಚಂದ್ರದ ಸಮಯದಲ್ಲಿ ಪತಿ ರಾಜ ರಘುವಂಶಿಯನ್ನು ಹತ್ಯೆ ಮಾಡಲು ಪತ್ನಿ ಸೋನಂ ಹತ್ಯೆಗೆ ಸಂಚು ರೂಪಿಸಿದ್ದಳು ಎನ್ನುವ ಮಾಹಿತಿ ಹೊರಬಿದ್ದ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದೆ ಎನ್ನಲಾದ ಮತ್ತೊಂದು ವೀಡಿಯೊ ಹೊರಬಿದ್ದಿದೆ. ರಾಜಾ ರಘುವಂಶಿ ಹತ್ಯೆ ಪ್ರಕರಣದಲ್ಲಿ … Continued

ಆಗಸ್ಟ್‌ 15 ರಿಂದ ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಬಳಕೆಯಿಂದ ಮುಕ್ತಗೊಳಿಸಲು ತೀರ್ಮಾನಿಸಲಾಗಿದ್ದು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲು ದೇವಸ್ಥಾನಗಳ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸೋಮವಾರ ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ (ಮುಜರಾಯಿ) … Continued

ಅಮೆರಿಕ ವಿಮಾನ ನಿಲ್ದಾಣದಲ್ಲಿ ಭಾರತೀಯ ವ್ಯಕ್ತಿಯ ಕೈಗೆ ಕೋಳ ಹಾಕಿ ನೆಲಕ್ಕೆ ಕೆಡವಿ ಒತ್ತಿ ಹಿಡಿದ ವೀಡಿಯೊ ವೈರಲ್‌

ನ್ಯೂಜೆರ್ಸಿಯ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಭಾರತೀಯ ವ್ಯಕ್ತಿಯೊಬ್ಬರಿಗೆ ಕೈಕೋಳ ಹಾಕಿ ನೆಲಕ್ಕೆ ಬೀಳಿಸಿ ಒತ್ತಿ ಹಿಡಿದಿರುವ ಆತಂಕಕಾರಿ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಹಂಚಿಕೊಂಡ ಭಾರತೀಯ-ಅಮೆರಿಕನ್ ಉದ್ಯಮಿ ಕುನಾಲ್ ಜೈನ್ ಅವರು, ಜೂನ್ 7 ರಂದು ವಿದ್ಯಾರ್ಥಿಯನ್ನು ವಿಮಾನ ಕಳುಹಿಸಲು ನಿರ್ಧರಿಸಲಾಗಿತ್ತು ಆದರೆ ಅವರನ್ನುಬಿಟ್ಟು ಹೋಗಲಾಗಿತ್ತು, ನಂತರ ಗಡೀಪಾರು ಮಾಡಲಾಗಿದೆ … Continued