3 ವರ್ಷಗಳಲ್ಲಿ 93 ಸಾವಿರ ಸೈಬರ್ ಅಪರಾಧ ಪ್ರಕರಣ; ಲೋಕಸಭೆಗೆ ಮಾಹಿತಿ ನೀಡಿದ ಸರ್ಕಾರ

ನವದೆಹಲಿ: 2017 ರಿಂದ 2019 ರ ನಡುವೆ ದೇಶದಲ್ಲಿ ಸುಮಾರು 93,000 ಸೈಬರ್ ಅಪರಾಧ ಪ್ರಕರಣಗಳು ವರದಿಯಾಗಿವೆ ಎಂದು ಲೋಕಸಭೆಗೆ ಮಂಗಳವಾರ ತಿಳಿಸಲಾಯಿತು. ಇದೇ ಅವಧಿಯಲ್ಲಿ ದೇಶದಲ್ಲಿ 46 ಸೈಬರ್ ಭಯೋತ್ಪಾದನೆ ಪ್ರಕರಣಗಳು ವರದಿಯಾಗಿವೆ ಮತ್ತು ಸೈಬರ್ ಭಯೋತ್ಪಾದನೆಗೆ ಸಂಬಂಧಿಸಿದ ಮಾಹಿತಿ ತಂತ್ರಜ್ಞಾನ ಕಾಯ್ದೆ, 2000 ರ ಸೆಕ್ಷನ್ 66 ಎಫ್ ಅಡಿಯಲ್ಲಿ ಎಫ್ಐಆರ್​ಗಳನ್ನು ದಾಖಲಿಸಲಾಗಿದೆ … Continued

ಕೇರಳಕ್ಕೆ ಕೊರೊನಾ 3ನೇ ಅಲೆ ಎಚ್ಚರಿಕೆ ಕೊಟ್ಟ ಆರೋಗ್ಯ ತಜ್ಞರು

ತಿರುವನಂತಪುರಂ: ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 3ನೇ ಅಲೆ ಆರಂಭವಾಗುವ ಎಚ್ಚರಿಕೆಯನ್ನು ಆರೋಗ್ಯ ತಜ್ಞರು ನೀಡಿದ್ದಾರೆ. ಆದರೆ ರಾಜ್ಯ ಸರ್ಕಾರವು ಇದನ್ನು ಮೂರನೇ ಅಲೆ ಎಂದು ಅಧಿಕೃತವಾಗಿ ಕರೆದಿಲ್ಲ, ಆದರೆ ಜುಲೈ 4 ರಿಂದ ಪ್ರತಿ ದಿನವೂ 12 ರಿಂದ 14 ಸಾವಿರ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಜುಲೈನಿಂದ ದಿನನಿತ್ಯ 20 ರಿಂದ … Continued

2 ವರ್ಷದ 45 ಕೆಜಿ ತೂಕವಿದ್ದ ಹೆಣ್ಣು ಮಗುವಿಗೆ ದೆಹಲಿ ಆಸ್ಪತ್ರೆಯಲ್ಲಿ ಬ್ಯಾರಿಯಾಟ್ರಿಕ್​ ಶಸ್ತ್ರಚಿಕಿತ್ಸೆ..!

ನವದೆಹಲಿ: ಎರಡು ವರ್ಷಕ್ಕೇ ಸುಮಾರು 45 ಕೆಜಿ ತೂಕವಿದ್ದ ಹೆಣ್ಣುಮಗುವಿಗೆ ದೆಹಲಿ ಆಸ್ಪತ್ರೆಯೊಂದರಲ್ಲಿ ಯಶಸ್ವಿಯಾಗಿ ಬ್ಯಾರಿಯಾಟ್ರಿಕ್​ ಶಸ್ತ್ರಚಿಕಿತ್ಸೆ (Bariatric Surgery) ಮಾಡಲಾಗಿದೆ. ಇದು ತೀರ ಅಪರೂಪದ ಹಾಗೂ ಅಸಹಜ ಪ್ರಕರಣವಾಗಿದೆ. ಬಾಲಕಿಗೆ ಅತಿಯಾಗಿ ತೂಕವಿದ್ದ ಕಾರಣದಿಂದ ಅವಳಿಗೆ ವೀಲ್​ಚೇರ್​​ ಬಿಟ್ಟು ಕೆಳಗೆ ಇಳಿಯಲು ಸಾಧ್ಯವಿರಲಿಲ್ಲ. ಹೀಗಾಗಿ ಬಾಲಕಿಗೆ ದೆಹಲಿಯ ಮ್ಯಾಕ್ಸ್ ಸೂಪರ್​ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಬ್ಯಾರಿಯಾಟ್ರಿಕ್​ ಶಸ್ತ್ರಚಿಕಿತ್ಸೆ … Continued

ದೇಶದ 24 ವಿಶ್ವವಿದ್ಯಾನಿಲಯಗಳು ನಕಲಿ ಎಂದು ಘೋಷಿಸಿದ ಯುಜಿ: ಧರ್ಮೇಂದ್ರ ಪ್ರಧಾನ್, ಮಾಹಿತಿ ಇಲ್ಲಿದೆ

ನವದೆಹಲಿ: ಕರ್ನಾಟಕದ ಒಂದು ವಿಶ್ವ ವಿದ್ಯಾಲಯ ಸೇರಿದಂತೆ ದೇಶದಲ್ಲಿ 24 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಲಾಗಿದೆ ಎಂದು ಖುದ್ದು ಯುಜಿಸಿ (ವಿಶ್ವವಿದ್ಯಾಲಯ ಅನುದಾನ ಆಯೋಗ ) ಮಾಹಿತಿ ನೀಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಲೋಕಸಣೆಯಲ್ಲಿ ಕೇಳಲಾದ ಲಿಖಿತ ಪ್ರಶ್ನೆಗೆ ಉತ್ತರಿಸಿ, ದೇಶದಲ್ಲಿ ನಿಯಮ ಉಲ್ಲಂಘನೆ ಮಾಡಿದ ಕುರಿತು ಎರಡು ವಿವಿಗಳನ್ನು ಗುರುತಿಸಲಾಗಿದ್ದು, ದೇಶದಲ್ಲಿರುವ ಒಟ್ಟು … Continued

ಬೇರೆ ಬುಡಕಟ್ಟು ಹುಡುಗಿ ಮದುವೆಯಾಗಿದ್ದಕ್ಕೆ ಗ್ರಾಮದ ಕಾಂಗರೂ ಕೋರ್ಟಿನಿಂದ ಯುವಕನಿಗೆ 25 ಲಕ್ಷ ರೂ. ದಂಡ..!

ಕೆಯೊಂಜರ್: ಕಿಯೋಂಜರಿನ ಬುಡಕಟ್ಟು ಯುವಕನಿಗೆ ಬೇರೆ ಹಳ್ಳಿಯ ಹುಡುಗಿಯನ್ನು ಮದುವೆಯಾಗಿ ಮನೆಗೆ ಕರೆತಂದ ನಂತರ ಹಳ್ಳಿಯ ಕಾಂಗರೂ ನ್ಯಾಯಾಲಯವು ಆತನಿಗೆ 25 ಲಕ್ಷ ರೂ.ಗಳ ದಂಡ ವಿಧಿಸಿದೆ. ಹೀಗಾಗಿ ಅವರು ಬೇರೆ ಸ್ಥಳದಲ್ಲಿ ತಮ್ಮ ಚಿಕ್ಕಪ್ಪನೊಂದಿಗೆ ವಾಸಿಸುತ್ತಿದ್ದಾರೆ. ಈ ಘಟನೆಯು ಘಾಸಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಖಮಲಿಸಾ ಪಂಚಾಯತ್‌ನ ನಿಯಾಲಿಜರನ್ ಗ್ರಾಮದಿಂದ ವರದಿಯಾಗಿದೆ ಎಂದು ನ್ಯೂ … Continued

ನಮ್ಮ ಅನುಮತಿಯಿಲ್ಲದೆ ಮೇಕೆದಾಟು ಜಾರಿ ಸಾಧ್ಯವಿಲ್ಲ: ಕರ್ನಾಟಕಕ್ಕೆ ಅಣ್ಣಾಮಲೈ ಸ್ಪಷ್ಟೋಕ್ತಿ

ಚೆನ್ನೈ: ತಮಿಳುನಾಡಿನ ಸಮ್ಮತಿ ಇಲ್ಲದೇ ಮೇಕೆದಾಟು ಯೋಜನೆ ಜಾರಿಗೆ ಸಾಧ್ಯವಿಲ್ಲ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ತಮಿಳುನಾಡನ್ನು ಬಿಟ್ಟು ಕೊಡುವುದಿಲ್ಲ ಎಂಬ ವಿಶ್ವಾಸ ನಮಗಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಅಣ್ಣಾಮಲೈ ಮಾಧ್ಯಮ ಸಂದರ್ಶನವೊಂದರಲ್ಲಿ‌ ಮಾತನಾಡಿದ್ದು, ಮೇಕದಾಟು ವಿಚಾರದಲ್ಲಿ ತಮಿಳುನಾಡು ಬಿಜೆಪಿಯ ನಿಲುವು ಸ್ಪಷ್ಟವಾಗಿದೆ ಎಂದು ಹೇಳಿರುವ ಮಾಜಿ … Continued

ಟೋಕಿಯೋ ಒಲಿಂಪಿಕ್ಸ್ :ಹಾಕಿಯಲ್ಲಿ ಭಾರತದ ಕನಸು ಭಗ್ನ, ಸೆಮಿಫೈನಲ್‍ನಲ್ಲಿ ಬೆಲ್ಜಿಯಂ ವಿರುದ್ಧ ಸೋಲು

ಟೋಕಿಯೋ : ಭಾರತೀಯ ಹಾಕಿ ತಂಡ ಟೋಕಿಯೋ ಒಲಿಂಪಿಕ್ಸ್ ನ ಸೆಮಿಫೈನಲ್‌ ಪಂದ್ಯದಲ್ಲಿ ಮುಗ್ಗರಿಸಿದೆ. ಬೆಲ್ಜಿಯಂ ವಿರುದ್ಧದ ಪಂದ್ಯದಲ್ಲಿ 5-2ರ ಅಂತರದಲ್ಲಿ ಸೋಲನುಭವಿಸುವ ಮೂಲಕ ಟೀಂ ಇಂಡಿಯಾದ ಫೈನಲ್‌ಗೆ ಹೋಗುವ ಆಸೆ ಭಗ್ನಗೊಂಡಿದೆ. ಇದೀಗ ಕಂಚಿನ ಪದಕಕ್ಕಾಗಿ ಹೋರಾಟ ನಡೆಸಬೇಕಾಗಿದೆ. ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಅದ್ಭುತ ಆಟದ ಮೂಲಕ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದ್ದ ಟೀಂ ಇಂಡಿಯಾ … Continued

ಇಂದು ಮಧ್ಯಾಹ್ನ 12 ಗಂಟೆಗೆ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಸಿಬಿಎಸ್‌ಇ 10 ನೇ ತರಗತಿ ಫಲಿತಾಂಶವನ್ನು ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಿದೆ. ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ 2021 ಆಗಸ್ಟ್ 3 ರಂದು (ಇಂದು) ಮಂಡಳಿಯ ಅಧಿಕೃತ ವೆಬ್ ಸೈಟ್ ನಲ್ಲಿ ಮಧ್ಯಾಹ್ನ 12 ಗಂಟೆಗೆ ಘೋಷಿಸಲಾಗುವುದು ಎಂದು ಸಿಬಿಎಸ್ ಇ ತಿಳಿಸಿದೆ. ಪ್ರಾಯೋಗಿಕ … Continued

ಭಾರತದಲ್ಲಿ 30,549 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲು

ನವದೆಹಲಿ: ಕಳೆದ 24 ಗಂಟೆಗಳಲ್ಲಿ (ಮಂಗಳವಾರ ) ಭಾರತವು 30,549 ಹೊಸ ಕೋವಿಡ್ -19 ಪ್ರಕರಣಗಳು ಮತ್ತು 422 ಸಾವುಗಳನ್ನು ವರದಿ ಮಾಡಿದೆ. ದೇಶದ ಚೇತರಿಕೆಯ ದರವು ಈಗ 97.38%ರಷ್ಟಿದೆ. ಗರಿಷ್ಠ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿರುವ ಅಗ್ರ ಐದು ರಾಜ್ಯಗಳಲ್ಲಿ ಕೇರಳ 13,984 ಪ್ರಕರಣಗಳು, ಮಹಾರಾಷ್ಟ್ರ 4,869 ಪ್ರಕರಣಗಳು, ತಮಿಳುನಾಡು 1,957 ಪ್ರಕರಣಗಳು, ಆಂಧ್ರ … Continued

ಉತ್ತರ ಪ್ರದೇಶದ ಮಾಜಿ ಸಚಿವರಿಂದ ಆರನೇ ಮದುವೆಗೆ ಪ್ರಯತ್ನ: ಮೂರನೇ ಪತ್ನಿಯಿಂದ ದೂರು ದಾಖಲು..!

ಆಗ್ರಾ: ಉತ್ತರಪ್ರದೇಶದ ಮಾಜಿ ಸಚಿವ ಚೌಧರಿ ಬಶೀರ್ ಆರನೇ ಮದುವೆಯಾಗುವಾಗ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಅವರ ಮೂರನೇ ಪತ್ನಿ ನಗ್ಮಾ ಎಂಬವರು ದಾಖಲಿಸಿದ್ದಾರೆ. ಆಗ್ರಾದ ಮಂಟೋಲಾ ಪೊಲೀಸ್ ಠಾಣೆಯಲ್ಲಿ ನಗ್ಮಾ ಅವರು ಮುಸ್ಲಿಂ ಮಹಿಳೆಯರ ಸೆಕ್ಷನ್ 3 (ಮದುವೆ ಮೇಲಿನ ಹಕ್ಕುಗಳ ರಕ್ಷಣೆ) ಕಾಯ್ದೆ, 2019 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ … Continued