ಪ್ರಧಾನಿ ಮೋದಿಯವರ ಹೊಸ ಸಚಿವ ಸಂಪುಟ: ಯಾರಿಗೆ ಯಾವ ಖಾತೆ ಹಂಚಿಕೆ- ಪೂರ್ಣ ಪಟ್ಟಿ ಇಲ್ಲಿದೆ

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತನ್ನ ಹೊಸ ಮಂತ್ರಿಗಳಿಗೆ ಬುಧವಾರ ರಾತ್ರಿ ಖಾತೆಗಳನ್ನು ಹಂಚಿಕೆ ಮಾಡಿದೆ. ಪ್ರಮುಖ ಪುನರ್ರಚನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸರ್ಬಾನಂದ ಸೋನೊವಾಲ್, ನಾರಾಯಣ್ ರಾಣೆ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಕ್ಯಾಬಿನೆಟ್ ಮಂತ್ರಿಗಳಾಗಿ ಸೇರ್ಪಡೆ ಮಾಡಿದ್ದಾರೆ. ಇದೇವೇಳೆ ಆರೋಗ್ಯ ಸಚಿವ ಹರ್ಷ್ ವರ್ಧನ್, ಐಟಿ ಮತ್ತು ಕಾನೂನು ಸಚಿವ … Continued

ಮೋದಿ ಕ್ಯಾಬಿನೆಟ್‌ ಪುನರ್ರಚನೆ : 43 ಸಚಿವರಲ್ಲಿ ಕರ್ನಾಟಕದ ನಾಲ್ವರಿಗೆ ಅವಕಾಶ..ಸಚಿವರ ಪಟ್ಟಿ ಇಲ್ಲಿದೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಎರಡನೇ ಅವಧಿಯ ಮೊದಲ ಕ್ಯಾಬಿನೆಟ್ ಪುನರ್ರಚನೆಯಲ್ಲಿ 43 ಸದಸ್ಯರು ಬುಧವಾರ ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರಲ್ಲಿ ಕರ್ನಾಟಕದ ನಾಲ್ವರಿಗೆ ಅದೃಷ್ಟ ಒಲಿದಿದೆ.  ಚಿಕ್ಕಮಗಳೂರು-ಉಡುಪಿ ಸಂಸದೆ ಶೋಬಾ ಕರಂದ್ಲಾಜೆ, ಚಿತ್ರದುರ್ಗ  ಸಂಸದ ನಾರಾಯಣಸ್ವಾಮಿ, ಬೀದರ ಸಂಸದ ಭಗವಂತ ಖೂಬಾ ಹಾಗೂ ರಾಜ್ಯಸಭಾ ಸದಸ್ಯ ರಾಜೀವ ಚಂದ್ರಶೇಖರ ಅವರು ಸಚಿವರಾಗಿ ಪ್ರಮಾಣ ವಚನ … Continued

ಪ್ರಧಾನಿ ಮೋದಿ ಕ್ಯಾಬಿನೆಟ್ ಪುನರ್ರಚನೆಗಿಂತ ಮುಂಚಿತವಾಗಿ ರಾಜೀನಾಮೆ ನೀಡಿದ ಸಚಿವರ ಪಟ್ಟಿ

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಐದು ರಾಜ್ಯಗಳಿಗೆ ನಿರ್ಣಾಯಕ ಚುನಾವಣೆ ನಡೆಯುವ ಮುನ್ನ ನಡೆಯುತ್ತಿರುವ ಸಂಪುಟ ಪುನರ್ಚನೆಯಲ್ಲಿ ಕೆಲವು ಕೇಂದ್ರ ಮಂತ್ರಿಗಳು ಹೊಸ ಕ್ಯಾಬಿನೆಟ್‌ನ ಭಾಗವಾಗುವುದಿಲ್ಲ. ಮೂಲಗಳ ಪ್ರಕಾರ, ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಆರೋಗ್ಯ ಕಾರಣಗಳಿಂದಾಗಿ ತಮ್ಮ ಹುದ್ದೆ ತ್ಯಜಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಅವರು ಇನ್ನು ಮುಂದೆ ಸಂಪುಟದ ಭಾಗವಾಗುವುದಿಲ್ಲ. ಅಲ್ಲದೆ, … Continued

ಮಮತಾ ಬ್ಯಾನರ್ಜಿಗೆ ಕೋಲ್ಕತ್ತಾ ಹೈಕೋರ್ಟಿನಿಂದ 5 ಲಕ್ಷ ರೂ. ದಂಡ..!

ಕೋಲ್ಕತ್ತಾ: ಬಿಜೆಪಿಯ ಸುವೇಂದು ಅಧಿಕಾರಿ ಚುಣಾವಣಾ ಅರ್ಜಿ ಸಂಬಂಧ ವಿಚಾರಣೆಯಿಂದ ಹಿಂದೆ ಸರಿಯುವಂತೆ ನ್ಯಾಯಮೂರ್ತಿಗಳನ್ನು ಕೇಳಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಕೋಲ್ಕತ್ತಾ ಹೈಕೋರ್ಟ್ ಇಂದು 5 ಲಕ್ಷ ರೂ. ದಂಡ ವಿಧಿಸಿದೆ. ನ್ಯಾಯಾಧೀಶ ಕೌಶಿಕ್ ಚಂದಾ ಅವರು ಮಮತಾ ಅವರಿಗೆ ದಂಡ ವಿಧಿಸಿದ್ದಾರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ “ಹಿತಾಸಕ್ತಿ ಸಂಘರ್ಷ”ದ ಪ್ರಕರಣ … Continued

ಮೋದಿ 2.0 ಕ್ಯಾಬಿನೆಟ್: ಹೊಸ -ಹಳೆಯ 43 ಮಂತ್ರಿಗಳಿಂದ ಇಂದು ಪ್ರಮಾಣ ವಚನ ಸ್ವೀಕಾರ..?!

ನವದೆಹಲಿ: ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಕನಿಷ್ಠ 43 ಮಂತ್ರಿಗಳನ್ನು ಬುಧವಾರ ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ವರದಿಗಳು ತಿಳಿಸಿವೆ. 2019 ರ ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕ ಜನಾದೇಶವನ್ನು ಗೆದ್ದ ನಂತರ ಪ್ರಧಾನಿ ನರೇಂದ್ರ ಮೋದಿಯವರ ಎರಡನೇ ಅವಧಿಯ ಅಡಿಯಲ್ಲಿ ಕೇಂದ್ರ ಸಚಿವ ಸಂಪುಟದ ಮೊದಲ ಪುನರ್ರಚನೆಯಾಗಿದೆ. ಹೊಸ ಕೇಂದ್ರ ಸಚಿವ ಸಂಪುಟವು … Continued

ಡಿ.ವಿ.ಸದಾನಂದ ಗೌಡ ಸೇರಿ ನಾಲ್ವರು ಕೇಂದ್ರ ಸಂಪುಟಕ್ಕೆ ರಾಜೀನಾಮೆ: ಕರಂದ್ಲಾಜೆ, ನಾರಾಯಣಸ್ವಾಮಿ ಸಂಪುಟಕ್ಕೆ ಸೇರ್ಪಡೆ..?

ನವದೆಹಲಿ: ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡ, ರಮೇಶ್ ಪೋಖ್ರಿಯಾಲ್​ ನಿಶಾಂಕ್​ ಹಾಗೂ ಸಂತೋಷ ಗಂಗ್ವಾರ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಇಂದು ಸಂಜೆ ಕೇಂದ್ರ ಸಚಿವ ಸಂಪುಟ ಪುನರ್ರಚನೆ ಹಿನ್ನೆಲೆಯಲ್ಲಿ ಇವರಿಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್‌ ನಿಶಾಂಕ್‌ ಅವರು ತಾವು … Continued

ಕೇಂದ್ರ ಸಚಿವ ಸಂಪುಟ ಪುನರ್ರಚನೆ ಮೊದಲು ಸಚಿವ ಸ್ಥಾನಕ್ಕೆ ಸಂತೋಷ್ ಗಂಗ್ವಾರ್ ರಾಜೀನಾಮೆ

ನವದೆಹಲಿ:ಕೇಂದ್ರದ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರು ಇಂದು ಸಂಜೆ (ಬುಧವಾರ ಸಂಜೆ) ನಡೆಯಲಿರುವ ನಿಗದಿತ ಕ್ಯಾಬಿನೆಟ್ ಪುನರ್ರಚನೆಗೆ ಮುಂಚಿತವಾಗಿ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಹುದ್ದೆಯಲ್ಲಿದ್ದ ಗಂಗ್ವಾರ್ ಅವರು ಇಂದು ಮುಂಜಾನೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ಕಾರ್ಮಿಕ ಸಚಿವ … Continued

ಇಂದು ಸಂಜೆ 6ಕ್ಕೆ ಪ್ರಧಾನಿ ಮೋದಿ ಸಂಪುಟ ಪುನರ್ರಚನೆ: ಅತ್ಯಂತ ಕಿರಿಯ ಕ್ಯಾಬಿನೆಟ್‌ ಸಾಧ್ಯತೆ.. ದಲಿತ, ಒಬಿಸಿ, ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯದ ನಿರೀಕ್ಷೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಎರಡನೇ ಅವಧಿಯ ಮೊದಲ ಸಂಪುಟ ಪುನರ್ರಚನೆ ಅಂತಿಮವಾಗಿದ್ದು, ಈ ಬಾರಿಯ ಕ್ಯಾಬಿನೆಟ್​ನಲ್ಲಿ ಒಬಿಸಿ, ಎಸ್‌ಸಿ – ಎಸ್‌ಟಿ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯ ರಿಗೆ ಅವಕಾಶ ನೀಡಲಾಗುತ್ತಿದೆ ಎಂದು ಹೇಳಲಾಗಿದೆ. ಅತ್ಯಂತ ಕಿರಿಯರಿಗೆ, ಯುವಕರಿಗೆ ಸ್ಥಾನ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಇಂದು ಸಂಜೆ 6 ಗಂಟೆಗೆ ಪ್ರಕಟವಾಗಲಿರುವ ಹೊಸ ಕ್ಯಾಬಿನೆಟ್‌ನಲ್ಲಿ … Continued

ದೆಹಲಿ ಮನೆಯಲ್ಲಿ ಕೇಂದ್ರದ ಮಾಜಿ ಸಚಿವ ಪಿ.ಆರ್.ಕುಮಾರಮಂಗಲಂ ಪತ್ನಿ ಕಿಟ್ಟಿ ಕೊಲೆ

ನವದೆಹಲಿ: ಮಾಜಿ ಕೇಂದ್ರ ಸಚಿವ ಪಿ.ಆರ್.ಕುಮಾರಮಂಗಲಂ ಅವರ ಪತ್ನಿ ಕಿಟ್ಟಿ ಕುಮಾರಮಂಗಲಂ ಅವರನ್ನು ಕಳೆದ ರಾತ್ರಿ ದೆಹಲಿಯ ನಿವಾಸದಲ್ಲಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ. ಪೊಲೀಸ್ ವರದಿಗಳ ಪ್ರಕಾರ, 67 ವರ್ಷದ ಕಿಟ್ಟಿ ಅವರು ದಿಂಬಿನಿಂದ ಉಸಿರುಗಟ್ಟಿಸಿದ ಕಾರಣ ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ ದೆಹಲಿಯ ವಸಂತ್ ಕುಂಜ್ ನಿವಾಸದಲ್ಲಿ ಕಿಟ್ಟಿ ಕುಮಾರಮಂಗಲಂ ಅವರು ಶವವಾಗಿ ಪತ್ತೆಯಾಗಿದ್ದಾರೆ. … Continued

ಅಪ್ರತಿಮ ಬಾಲಿವುಡ್‌ ನಟ ದಿಲೀಪ್ ಕುಮಾರ್ ಮುಂಬೈನಲ್ಲಿ ನಿಧನ

ಮುಂಬೈ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಬಾಲಿವುಡ್‌ ನಟ ದಿಲೀಪ್ ಕುಮಾರ್ ಬುಧವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು.. ಮುಂಬೈನ ಪಿಡಿ ಹಿಂದೂಜಾ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ಶ್ವಾಸಕೋಶಶಾಸ್ತ್ರಜ್ಞ ಡಾ.ಜಲೀಲ್ ಪಾರ್ಕರ್ ಈ ಸುದ್ದಿಯನ್ನು ದೃಢಪಡಿಸಿದ್ದಾರೆ. ಭಾರತದ ಅತ್ಯಂತ ಪ್ರಸಿದ್ಧ ನಟರಲ್ಲಿ ಒಬ್ಬರಾದ ದಿಲೀಪ್ ಕುಮಾರ್ ಅವರನ್ನು ಕಳೆದ ವಾರ ಮುಂಬೈ … Continued