ನಾವೇನು ಮೂರ್ಖರೇ: ಪ್ರಧಾನಿ ಭಾಷಣಕ್ಕೆ ಖರ್ಗೆ ಪ್ರತಿಕ್ರಿಯೆ

ನವ ದೆಹಲಿ: ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾಷಣವನ್ನು ಕಾಂಗ್ರೆಸ್ ಸೋಮವಾರ ಟೀಕಿಸಿದೆ. ವಿವಾದಾತ್ಮಕ ಮೂರು ಕೃಷಿ ಕಾನೂನುಗಳಲ್ಲಿ ಏನು ಕೊರತೆಯಿದೆ ಎಂಬ ಬಗ್ಗೆ ಪಕ್ಷದ ಪ್ರಸ್ತಾಪವನ್ನು ಅವರು ಕಡೆಗಣಿಸಿದ್ದಾರೆ ಎಂದು ಮೇಲ್ಮನೆಯಲ್ಲಿ ಪ್ರಧಾನಿ ಮೋದಿಯವರ ಭಾಷಣದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಸಂಸದ ಮಲ್ಲಿಕಾರ್ಜುನ್ ಖರ್ಗೆ ಹೇಲಿದ್ದು ‘ನಾವೆಲ್ಲರೂ ಮೂರ್ಖರೇ ಎಂದು ಪ್ರಶ್ನಿಸಿದ್ದಾರೆ. ರಾಜ್ಯಸಭೆಯಲ್ಲಿ … Continued

ಅಸ್ಸಾಂ: ಕಾಂಗ್ರೆಸ್‌-ಎಐಯುಡಿಎಫ್ ನಡುವೆ ಸೀಟಿಗಾಗಿ ತಿಕ್ಕಾಟ

ಗುವಾಹಟಿ: ಅಸ್ಸಾಂನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಎರಡು ವಿರೋಧ ಪಕ್ಷಗಳು ಮೈತ್ರಿ ಘೋಷಿಸಿದ ನಂತರ ಕಾಂಗ್ರೆಸ್ ಮತ್ತು ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಸ್ಥಾನಗಳಿಗಾಗಿ ಚುನಾವಣೆ ಘೋಷಣೆಯಾಗುವ ಜಗಳವಾಡಲು ಪ್ರಾರಂಭಿಸಿವೆ. ಜನವರಿ 19 ರಂದು, ಎರಡೂ ಪಕ್ಷಗಳು, ಪ್ರಾದೇಶಿಕ ಅಂಚಾಲಿಕ್ ಗಾನಾ ಮೋರ್ಚಾ (ಎಜಿಎಂ) ಮತ್ತು ಮೂರು ಎಡ ಪಕ್ಷಗಳಾದ ಕಮ್ಯುನಿಸ್ಟ್ ಪಾರ್ಟಿ … Continued

ದೇಶದ ಸೆಲೆಬ್ರಿಟಿಗಳ ಟ್ವೀಟ್‌ ತನಿಖೆ ಮಾಡಲಿರುವ ಮಹಾರಾಷ್ಟ್ರ…!

ಮುಂಬೈ: ರೈತರ ಹೋರಾಟಕ್ಕೆ ಸಂಬಂಧಿಸಿದಂತೆ ಪಾಪ್‌ ಗಾಯಕಿ ರಿಹಾನಾ ಮಾಡಿದ ಟ್ವೀಟ್‌ಗೆ ಖಂಡಿಸಿ ಭಾರತದ ಸಾರ್ವಭೌಮತ್ವದ ವಿಷಯದಲ್ಲಿ ಮೂಗು ತೂರಿಸುವುದನ್ನು ಖಂಡಿಸಿ ಟ್ವೀಟ್‌ ಮಾಡಿರುವ ಕ್ರಿಕೆಟ್‌ ಅಟಗಾರರು ಹಾಗೂ ಬಾಲಿವುಡ್‌ ತಾರೆಯರು ಬಿಜೆಪಿ ಒತ್ತಡದಲ್ಲಿ ಟ್ವೀಟ್‌ ಮಾಡಿದ್ದಾರೆಯೇ ಎಂಬುದರ ಕುರಿತು ಮಹಾರಾಷ್ಟರ ಸರ್ಕಾರ ತನಿಖೆ ನಡೆಸಲು ನಿರ್ಧರಿಸಿದೆ. ರಾಜ್ಯದಲ್ಲಿ ಆಡಳಿತಾರೂ ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) … Continued

ಬಾಂಬ್‌ ಸ್ಫೋಟ ಬೆದರಿಕೆ ಟ್ವೀಟ್:‌ ಹರ್ಯಾಣ ಯುವಕ ಬಂಧನ

ಮುಂಬೈ: ಹಲವು ಮಲ್ಟಿಪ್ಲೆಕ್ಸ್‌ಗಳಲ್ಲಿ ಬಾಂಬ್‌ ಸ್ಫೋಟ ನಡೆಯುವ ಕುರಿತು ಟ್ವೀಟ್‌ ಮಾಡಿದ ಹರಿಯಾಣ ಮೂಲಕ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ೧೯ ವರ್ಷ್‌ ಬನ್ವಾರಿ ಸಿಂಗ್‌ ಬಂಧಿತ ಯುವಕ. ಆತ ಟ್ವೀಟ್‌ನಲ್ಲಿ ಹಿಂದಿ ಚಲನಚಿತ್ರ “ಮೇಡಮ್‌ ಮುಖ್ಯಮಂತ್ರಿʼ ಚಲನಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಮಲಾಡ್‌, ಅಂಧೇರಿ, ಪಾಲ್ಘರ್‌ನ ವಸೈನ ೭ ಮಲ್ಟಿಪ್ಲೆಕ್ಸ್‌ಗಳಲ್ಲಿ ಬಾಂಬ್‌ ಸ್ಫೋಟ ನಡೆಯಲಿದೆ ಎಂದು ಟ್ವೀಟ್‌ … Continued

ಮಾರ್ಗ ಬದಲಾಯಿಸಿದ ಬಿಜೆಪಿ ಪರಿವರ್ತನ ಯಾತ್ರೆ

ಕೋಲ್ಕತ್ತ: ಪೊಲೀಸರ ಆದೇಶದನ್ವಯ ಮುರ್ಶಿದಾಬಾದ್‌ನಲ್ಲಿ ನಡೆಯುತ್ತಿರುವ ಬಿಜೆಪಿಯ ಪರಿವರ್ತನ ಯಾತ್ರೆಯ ಮಾರ್ಗವನ್ನು ಬದಲಾಯಿಸಲಾಯಿತು. ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಯಾತ್ರೆ ತೆರಳಲು ಪೊಲೀಸರು ಅನುಮತಿ ನೀಡದಿದ್ದರಿಂದ ಪರ್ಯಾಯ ಮಾರ್ಗದಲ್ಲಿ ಯಾತ್ರೆ ನಡೆಯಿತು. ಯಾತ್ರೆ ತೆರಳುವ ಮಾರ್ಗವನ್ನು ಮುಂಚಿತವಾಗಿ ತಿಳಿಸಿದ್ದರು. ಆದರೆ ಆಗ ಆಗ ಯಾವುದೇ ಆಕ್ಷೇಪ ವ್ಯಕ್ತವಾಗಿರಲಿಲ್ಲ. ಆದರೆ ಪೊಲೀಸರು ಮಾರ್ಗ ಬದಲಾಯಿಸುವಂತೆ ಸೂಚಿಸಿದರು. ಪೊಲೀಸರ ವರ್ತನೆ … Continued

ಕೆನಡಾದ ಭಾರತೀಯರಿಗೆ ಬೆದರಿಕೆ ಕರೆ..!

ಕೆನಡಾ: ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ವಿರೋಧಿಸಿದ ಹಿನ್ನೆಲೆಯಲ್ಲಿ ಇಂಡೋ-ಕೆನಡಿಯನ್‌ ಸಮುದಾಯದ ಹಲವು ಸದಸ್ಯರ ವಿರುದ್ಧ ಲೈಂಗಿಕ ದೌರ್ಜನ್ಯದ ಬೆದರಿಕೆಗಳು ಬರುತ್ತಿವೆ ಎಂದು ಹಲವರು ಆರೋಪ ಮಾಡಿದ್ದಾರೆ. ಗ್ರೇಟರ್‌ ಟೊರೆಂಟೊ, ಮೆಟ್ರೊ ವ್ಯಾಂಕೋವರ್‌, ಕ್ಯಾಲ್ಗರಿ ಸೇರಿದಂತೆ ಕೆನಡಾದ ವಿವಿಧೆಡೆ ವಾಸವಾಗಿರುವ ಇಂಡೋ-ಕೆನಡಿಯನ್‌ ಸಮುದಾಯದ ಜನರನ್ನು ಗುರಿಯಾಗಿಸಿ ಬೆದರಿಕೆ ಕರೆಗಳು ಬರುತ್ತಿವೆ. ಕರೆಗಳು ನಿಂದನೆ, ಧಾರ್ಮಿಕ ದ್ವೇಷದಿಂದ … Continued

ತವರಿಗೆ ಮರಳಿದ ಜಯಲಲಿತಾ ಆಪ್ತೆ ಶಶಿಕಲಾ

ಕೃಷ್ಣಗಿರಿ: ಉಚ್ಚಾಟಿತ ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ನಾಲ್ಕು ವರ್ಷಗಳ ಕಾರಾಗೃಹವಾಸ ಪೂರ್ಣಗೊಳಿಸಿ ತವರು ರಾಜ್ಯ ತಮಿಳುನಾಡಿಗೆ ಮರಳಿದರು. ಕೃಷ್ಣಗಿರಿಗೆ ಬಂದ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ಅವರನ್ನು ನೂರಾರು ಬೆಂಬಲಿಗರು ಪುಷ್ಪವೃಷ್ಟಿ ಮೂಲಕ ಬರಮಾಡಿಕೊಂಡರು. ಭ್ರಷ್ಟಾಚಾರ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಶಶಿಕಲಾ ೪ ವರ್ಷ ಕಾರಾಗೃಹ ಶಿಕ್ಷೆ ಅನುಭವಿಸಿದ್ದಾರೆ. ಶಶಿಕಲಾ ಹೊಸೂರು ಪಟ್ಟಣದ … Continued

ಕನಿಷ್ಠ ಬೆಂಬಲ ಬೆಲೆ ಇತ್ತು, ಇದೆ, ಮುಂದೆಯೂ ಇರಲಿದೆ: ರೈತರಿಗೆ ಪ್ರಧಾನಿ ಅಭಯ

ಕೃಷಿ ಕಾನೂನುಗಳನ್ನು ಹಸಿರು ಕ್ರಾಂತಿಯೊಂದಿಗೆ ಹೋಲಿಸಿದ ಪ್ರಧಾನಿ   ನವ ದೆಹಲಿ; ಕೃಷಿ ಉತ್ಪನ್ನಕ್ಕೆ ಕನಿಷ್ಠ ಬೆಂಬಲ ಬೆಲೆ ಇತ್ತು, ಇದೆ, ಮುಂದೆಯೂ ಇರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಪುನಃ ಆಶ್ವಾಸನೆ ನೀಡಿದರು. ರಾಷ್ಟ್ರಪತಿ ಭಾಷಣಕ್ಕೆ ಅಭಿನಂದನಾ ಚರ್ಚೆಯಲ್ಲಿ ಸೋಮವಾರ ಪಾಲ್ಗೊಂಡು ಮಾತನಾಡಿದ ಅವರು, ನಾವು ಈ ಸಮಯವನ್ನು ಕಳೆದುಕೊಳ್ಳಬಾರದು, ಪ್ರಗತಿ ಹೊಂದಬೇಕು, … Continued

ಎಡ-ಕಾಂಗ್ರೆಸ್‌ ಜೊತೆ ತೃಣಮೂಲ ರಹಸ್ಯ ಒಪ್ಪಂದ; ಪ್ರಧಾನಿ ಮೋದಿ ವಾಗ್ದಾಳಿ

ಕೊಲ್ಕತ್ತ: ತೃಣಮೂಲ ಕಾಂಗ್ರೆಸ್‌ ಪಕ್ಷವು ಎಡ ಪಕ್ಷಗಳು ಮತ್ತು ಕಾಂಗ್ರೆಸ್ ಜೊತೆ ರಹಸ್ಯ ಒಪ್ಪಂದ ಮಾಡಿಕೊಂಡಿದೆ. ಮತದಾರರು ಈ ಮ್ಯಾಚ್ ಫಿಕ್ಸಿಂಗ್ ಬಗ್ಗೆ ಜಾಗೃತರಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಿಧಾನಸಭಾ ಚುನಾವಣೆಗೆ ಮುನ್ನ ಬಂಗಾಳದಲ್ಲಿ ಬಾನುವಾರ ಸಂಜೆ ಹಲ್ಡಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಮತದಾರರಿಗೆ ಈ ರೀತಿ ಕರೆ ನೀಡಿದ್ದಾರೆ. ನೀವು … Continued

ರೈತರ ಪ್ರತಿಭಟನೆ: 1,178 ಖಾತೆ ತೆಗೆಯಲು ಟ್ವಿಟರ್‌ಗೆ ಕೇಂದ್ರ ಸರ್ಕಾರದ ಸೂಚನೆ

ನವ ದೆಹಲಿ: ರೈತರ ಪ್ರತಿಭಟನೆಯ ಸುತ್ತಲಿನ ‘ಟೂಲ್‌ಕಿಟ್’ ವಿವಾದದ ಮಧ್ಯೆ, ರೈತರ ಆಂದೋಲನದ ಬಗ್ಗೆ ತಪ್ಪು ಮಾಹಿತಿ ಮತ್ತು ಪ್ರಚೋದನಕಾರಿ ವಿಷಯ ಹರಡುವ 1,178 “ಪಾಕಿಸ್ತಾನಿ-ಖಲಿಸ್ತಾನಿ ಖಾತೆಗಳನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರವು ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್‌ಗೆ ನಿರ್ದೇಶನ ನೀಡಿದೆ” ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಟ್ವಿಟರ್ ಇನ್ನೂ ಆದೇಶಗಳನ್ನು ಸಂಪೂರ್ಣವಾಗಿ ಪಾಲಿಸಿಲ್ಲ. ರೈತ ಸಂಘಗಳ … Continued