ಪಂಚ ರಾಜ್ಯಗಳಲ್ಲಿ ಮತ್ತೆ ಕೊರೊನಾ ಅಬ್ಬರ

ಕೇರಳ, ಮಹಾರಾಷ್ಟ್ರ, ಪಂಜಾಬ್‌, ಛತ್ತೀಸ್‌ಗಢ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿ ದೈನಂದಿನ ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಪಂಜಾಬ್‌ನಲ್ಲಿ 383 ಹೊಸ ಪ್ರಕರಣಗಳು ವರದಿಯಾಗಿದ್ದರೆ, ಛತ್ತೀಸಗಢದಲ್ಲಿ 259 ಹೊಸ ಪ್ರಕರಣಗಳು ಮತ್ತು ಮಧ್ಯಪ್ರದೇಶದಲ್ಲಿ 297 ಹೊಸ ಪ್ರಕರಣಗಳು ವರದಿಯಾಗಿವೆ. ದೇಶಾದ್ಯಂತ ಶನಿವಾರ 13,993 ಹೊಸ … Continued

ದೇಶ ತ್ವರಿತ ಗತಿಯಲ್ಲಿ ಪ್ರಗತಿ ಸಾಧಿಸಬೇಕಿದೆ: ಪ್ರಧಾನಿ ಮೋದಿ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ೨೦೨೧-೨೨ರ ಕೇಂದ್ರ ಬಜೆಟ್‌ ಶ್ಲಾಘಿಸಿದ ಪ್ರಧಾನಿ ಮೋದಿ ದೇಶ ತ್ವರಿತ ಗತಿಯಲ್ಲಿ ಪ್ರಗತಿ ಸಾಧಿಸಬೇಕಿದೆ ಎಂದು ತಿಳಿಸಿದ್ದಾರೆ. ನೀತಿ ಆಯೋಗ ಮಂಡಳಿ ೬ನೇ ಸಭೆಯ ಅಧ್ಯಕ್ಷತೆ ವಹಿಸಿ ಮೋದಿ ಮಾತನಾಡಿದರು. ಪ್ರಸಕ್ತ ವರ್ಷದ ಬಜೆಟ್‌ಗೆ ಬಂದ ಸಕಾರಾತ್ಮಕ ಪ್ರತಿಕ್ರಿಯೆ ದೇಶದ ಜನರ ಮನಸ್ಥಿತಿಯನ್ನು ಬಿಂಬಿಸುತ್ತದೆ. ದೇಶ ತ್ವರಿತವಾಗಿ … Continued

೨೦೨೦ರಲ್ಲಿ ೩೨ ಉಗ್ರರನ್ನು ಬಂಧಿಸಿದ ದೆಹಲಿ ಪೊಲೀಸರು

ನವದೆಹಲಿ: ೨೦೨೦ರಲ್ಲಿ ದೆಹಲಿ ಪೊಲೀಸರು ೩೨ ಜನ ಉಗ್ರರನ್ನು ಬಂಧಿಸಿದ್ದು, ೨೦೧೬ರ ನಂತರ ಅತಿ ಹೆಚ್ಚು ಭಯೋತ್ಪಾದಕರನ್ನು ಬಂಧಿಸಲಾಗಿದೆ. ದೆಹಲಿ ಪೊಲೀಸರು ೨೦೧೯ರಲ್ಲಿ ೫ ಉಗ್ರರು, ೨೦೧೮ರಲ್ಲಿ ೮ ಉಗ್ರರು, ೨೦೧೭ರಲ್ಲಿ ೧೧ ಉಗ್ರರು ೨೦೧೬ರಲ್ಲಿ ೧೬ ಉಗ್ರರನ್ನು ಬಂಧಿಸಿದ್ದರು. ಕಳೆದ ವರ್ಷ ಐಸಿಸ್‌ ಉಗ್ರರ ಕೇಂದ್ರವನ್ನು ಪತ್ತೆ ಮಾಡಲಾಗಿದ್ದು, ಇದರಿಂದ ಭಯೋತ್ಪಾದನಾ ಚಟುವಟಿಕೆಗಳಿಗೆ ಮಟ್ಟ … Continued

ಲಾಕ್‌ಡೌನ್‌ ಅವಧಿಯಲ್ಲಿ ದೆಹಲಿಯಲ್ಲಿ ಸೈಬರ್‌ ಅಪರಾಧಗಳ ಸಂಖ್ಯೆ ಹೆಚ್ಚಳ ‌

ಕಳೆದ ವರ್ಷದ ಲಾಕ್‌ಡೌನ್‌ ಅವಧಿಯಲ್ಲಿ ದೇಶದ ರಾಜಧಾನಿ ದೆಹಲಿಯಲ್ಲಿ ಸೈಬರ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಮಾರ್ಚ್‌ನಲ್ಲಿ ೨೦೦೦ ಸೈಬರ್‌ ಅಪರಾಧ ಪ್ರಕರಣಗಳು ದಾಖಲಾಗಿದ್ದರೆ, ಮೇ ತಿಂಗಳಲ್ಲಿ ೪೦೦೦ ಪ್ರಕರಣಗಳು ದಾಖಲಾಗಿವೆ. ಶೇ.೬೨ರಷ್ಟು ಪ್ರಕರಣಗಳು ಆನ್‌ಲೈನ್‌ ಹಣ ಸಂದಾಯ ವಂಚನೆಯದಾಗಿದ್ದರೆ, ಶೇ.೨೪ರಷ್ಟು ಸಾಮಾಜಿಕ ಮಾಧ್ಯಮಗಳಿಗೆ ಸಂಬಂಧಿಸಿದ್ದಾಗಿವೆ. ಶೇ.೧೪ ರಷ್ಟು ಇತರೆ ಸೈಬರ್‌ … Continued

ಕೇಂದ್ರ-ರಾಜ್ಯಗಳು ನಿಕಟವಾಗಿ ಕೆಲಸ ಮಾಡಲು ಕೆಲವು ಕಾನೂನುಗಳು ರದ್ದು:ಪ್ರಧಾನಿ ಇಂಗಿತ

ಮುಂಬೈ: ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ಕೇಂದ್ರ ಮತ್ತು ರಾಜ್ಯಗಳು ನಿಕಟವಾಗಿ ಕೆಲಸ ಮಾಡಬೇಕಾಗಿದೆ. ಹೀಗಾಗಿ ಪುರಾತನ ಕಾನೂನುಗಳನ್ನು ರದ್ದುಪಡಿಸಿ ಕೇಂದ್ರ ಮತ್ತು ರಾಜ್ಯದ ವ್ಯವಹಾರವನ್ನು ಸುಲಭಗೊಳಿಸಲು ಬೇಕಾದುದನ್ನು ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಶನಿವಾರ ನೀತಿ ಆಯೋಗದ ಆಡಳಿತ ಮಂಡಳಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಸರ್ಕಾರದ ಆತ್ಮ ನಿರ್ಭರ ಭಾರತ ಕಾರ್ಯಕ್ರಮದ ಭಾಗವಾಗಲು … Continued

ಲವ್‌ ಜಿಹಾದ್‌ಗೆ ನನ್ನ ವಿರೋಧವಿದೆ: ಮೆಟ್ರೋಮ್ಯಾನ್‌ ಶ್ರೀಧರನ್‌

ಮೆಟ್ರೋ ಮ್ಯಾನ್‌ ಇ. ಶ್ರೀಧರನ್ ಲವ್ ಜಿಹಾದ್” ವಿರೋಧಿಸುವುದಾಗಿ ಹೇಳಿದ್ದಾರೆ. ಕೇರಳದಲ್ಲಿ ಹಿಂದೂ ಹುಡುಗಿಯರನ್ನು ಮದುವೆ ನೆಪದಲ್ಲಿ ಮೋಸಗೊಳಿಸುವುದನ್ನು ನೋಡಿದ್ದೇನೆ ಎಂದು ಅವರು ಹೇಳಿದ್ದಾರೆ. ಕೇರಳದಲ್ಲಿ ನಿಗದಿತ ಚುನಾವಣೆಗೆ ತಿಂಗಳುಗಳ ಮುಂಚೆಯೇ ಬಿಜೆಪಿ ಸೇರುವುದಾಗಿ ಪ್ರಕಟಿಸಿದ ಬೆನ್ನಿಗೇ ಅವರು ಲವ್‌ ಜಿಹಾದ್‌ ಬಗ್ಗೆ ಈ ಹೇಳಿಕೆ ನೀಡಿದ್ದಾರೆ. ಕೇರಳದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಹಾಯ ಮಾಡುವುದು … Continued

ಹಣ ಸಂಗ್ರಹಕ್ಕೆ  54,000 ಕೋಟಿ ರೂ. ಆಸ್ತಿ ಗುರುತಿಸಿದ ರೈಲ್ವೆ

ನವ ದೆಹಲಿ: ರೈಲ್ವೆ ಸಚಿವಾಲಯವು 54,344 ಕೋಟಿ ರೂ.ಗಳ ಸಂಭಾವ್ಯ ಮೌಲ್ಯದೊಂದಿಗೆ ವಿತ್ತೀಯಗೊಳಿಸಬಹುದಾದ ಸ್ವತ್ತುಗಳ ಆರಂಭಿಕ ಪಟ್ಟಿ ಸಿದ್ಧಪಡಿಸಿದೆ ಎಂದು ತಿಳಿದುಬಂದಿದೆ. ಸರ್ಕಾರದ ಮೂಲಗಳ ಪ್ರಕಾರ, ಕಳೆದ ವಾರ ಕಾರ್ಯದರ್ಶಿಗಳ ಗುಂಪಿನೊಂದಿಗೆ (ಜಿಒಎಸ್‌) ನಡೆದ ಸಭೆಯಲ್ಲಿ, ಖಾಸಗಿ ರೈಲು ಆಪರೇಟರ್ ಯೋಜನೆಗಳು, ಬಹುಕ್ರಿಯಾತ್ಮಕ ಸಂಕೀರ್ಣಗಳು, ರೈಲ್ವೆ ವಸಾಹತುಗಳು ಮತ್ತು ಆಯ್ದ ರೈಲು ಭೂ ಕಂದಕಗಳನ್ನು ಒಳಗೊಂಡ … Continued

ಜೈ ಶ್ರೀರಾಮ ಜಪ ಆಕ್ಷೇಪಿಸುವವರನ್ನ ದೇಶ ಎಂದಿಗೂ ಸ್ವೀಕರಿಸಲ್ಲ

ಕೋಲ್ಕತಾ: ಜೈ ಶ್ರೀರಾಮ್ ಜಪವನ್ನು ಆಕ್ಷೇಪಿಸುವವರನ್ನು ದೇಶದಲ್ಲಿ ಎಂದಿಗೂ ಸ್ವೀಕರಿಸಲಾಗುವುದಿಲ್ಲ ಎಂದು ಮಾಜಿ ತೃಣಮೂಲ ಸಂಸದ ದಿನೇಶ್ ತ್ರಿವೇದಿ ಹೇಳಿದ್ದಾರೆ. ಕಳೆದ ಆರು ವರ್ಷಗಳಿಂದ ಅವರು ಎದುರಿಸಿದ ಹಲವಾರು “ಅವಮಾನ”ಗಳಿಂದಾಗಿ ತೃಣಮೂಲ ಕಾಂಗ್ರೆಸ್ ತೊರೆಯಬೇಕಾಯಿತು ಎಂದು ಸಚಿವರು ದಿ ಪ್ರಿಂಟ್ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಭ್ರಷ್ಟಾಚಾರ ಮತ್ತು ಹಿಂಸಾಚಾರಕ್ಕೆ ನನ್ನ ಆಕ್ಷೇಪಣೆ ಕೇಳುವ ಬದಲು, ನಾನು … Continued

ಇಸ್ರೋ ಮುಂದಿನ ಮಿಷನ್‌ ಮಂಗಳನ ಕಕ್ಷೆಗೆ

ನವದೆಹಲಿ: ಜೀವದ ಕುರುಹುಗಳನ್ನು ಹುಡುಕಲು ನಾಸಾದ ಪರಿಶ್ಮ ರೋವರ್ ಶುಕ್ರವಾರ ಮುಂಜಾನೆ ಮಂಗಳ ಗ್ರಹಕ್ಕೆ ಇಳಿಯುತ್ತಿದ್ದಂತೆ, ಇಸ್ರೋ ಮುಂದಿನ ಮಂಗಳ ಮಿಷನ್‌ಗೆ ಸಿದ್ಧವಾಗಿದ್ದು, ಕಕ್ಷಗೆ ಹೋಗಲು ತಯಾರಿ ನಡೆಸಿದೆ. ನಾಸಾ ಕಳುಹಿಸಿದ ಅತಿದೊಡ್ಡ ಮತ್ತು ಅತ್ಯಾಧುನಿಕ ಪ್ರಿಸರ್ವೆನ್ಸ್‌ ರೋವರ್‌ ಜೆಜೆರೊ ಕ್ರೇಟರ್ನಲ್ಲಿ ಇಳಿಯಿತು. ಮಾರ್ಸ್ ಆರ್ಬಿಟರ್ ಮಿಷನ್ ಯಶಸ್ವಿಯಾದ ನಂತರ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ … Continued

ವಿಚ್ಛೇದಿತ ಪತ್ನಿಗೆ ನಿರ್ವಹಣೆ ನೀಡುವ ಜವಾಬ್ದಾರಿಯಿಂದ ಪತಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

  ನವದೆಹಲಿ: ಪತಿ ತನ್ನ ವಿಚ್ಛೇದಿತ ಹೆಂಡತಿಗೆ ನಿರ್ವಹಣೆ ಪಾವತಿಸುವ ಜವಾಬ್ದಾರಿ ತ್ಯಜಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಮತ್ತು ಪತಿಗೆ 2.60 ಕೋಟಿ ರೂ.ಗಳ ಬಾಕಿ ಮೊತ್ತವನ್ನು ಪಾವತಿಸಲು ಕೊನೆಯ ಅವಕಾಶ ನೀಡಿತು ಮತ್ತು ಮಾಸಿಕ 1.75 ಲಕ್ಷ ರೂ. ನೀಡಬೇಕೆಂದು ಹೇಳಿತು, ಇಲ್ಲದಿದ್ದರೆ ಜೈಲಿಗೆ ಹೋಗಬೇಕಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿತು. … Continued