ಬಿಜೆಪಿ ಅಧಿಕಾರಕ್ಕೆ ಬಂದ್ರೆ ಸಿಎಂ ಆಗಲು ಸಿದ್ಧ: ಮೆಟ್ರೋಮ್ಯಾನ್ ಶ್ರೀಧರನ್
ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ತಾನು ಮುಖ್ಯಮಂತ್ರಿ ಹುದ್ದೆಗೇರಲು ಆಸಕ್ತಿ ಹೊಂದಿದ್ದಾಗಿ ಮೆಟ್ರೋಮ್ಯಾನ್ ಇ. ಶ್ರೀಧರನ್ ಹೇಳಿದ್ದಾರೆ. ಬಿಜೆಪಿ ಸೇರಲು ಉತ್ಸುಕತೆ ಹೊಂದಿರುವುದಾಗಿ ಹೇಳಿಕೆ ನೀಡಿದ ಮರುದಿನವೇ ಸಿಎಂ ಹುದ್ದೆ ವಹಿಸಿಕೊಳ್ಳಲು ಮುಕ್ತನಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದರೆ ರಾಜ್ಯವನ್ನು ಸಾಲದ ಬಲೆಯಿಂದ ಹೊರಗೆ ತರುವುದು ಮತ್ತು ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಗಮನ … Continued