ಟ್ವಿಟರ್‌ಗೆ ಕೇಂದ್ರದ ನೋಟಿಸ್‌

ನವದೆಹಲಿ: ರೈತರ ನರಮೇಧ ಎಂಬಂತೆ ತಪ್ಪು ಮಾಹಿತಿಯಿರುವ ಹ್ಯಾಷ್ ಟ್ಯಾಗ್ ಹೊಂದಿರುವ ಖಾತೆಗಳನ್ನು ತೆಗೆದು ಹಾಕುವಂತೆ ಕೇಂದ್ರ ಸರಕಾರ ಮೈಕ್ರೊ ಬ್ಲಾಗಿಂಗ್‌ ಸೈಟ್‌ ಟ್ವಿಟರ್‌ಗೆ ನೊಟೀಸ್‌ ನೀಡಿದ್ದು, ಆದೇಶ ಪಾಲನೆಗೆ ತಪ್ಪಿದರೆ ದಂಡ ವಿಧಿಸುವ ಎಚ್ಚರಿಕೆ ನೀಡಿದೆ. ಎಲೆಕ್ಟ್ರಾನಿಕ್ಸ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯ ಮಾಹಿತಿ ತಂತ್ರಜ್ಞಾನ-೨೦೦೦ರ ಕಾಯ್ದೆಯ ೬೯ ಎ ಅನುಚ್ಛೇದದಡಿ ತುರ್ತು ಮಧ್ಯಂತರ … Continued

ಬ್ಯಾರಿಕೇಡ್‌ ತೆರವು ಮಾಡದಿದ್ದರೆ ಮಾತುಕತೆಯಿಲ್ಲ: ರೈತ ಸಂಘಟನೆ

ನವ ದೆಹಲಿ: ದೆಹಲಿ ಗಡಿಯಲ್ಲಿ ಪೊಲೀಸರು ರಸ್ತೆಗಳಲ್ಲಿ ನಿರ್ಮಿಸಿದ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುವವರೆಗೆ ಹಾಗೂ ಇಂಟರ್‌ನೆಟ್‌ ಸೇವೆಯ ತಡೆಯನ್ನು ತೆರವುಗೊಳಿಸುವವರೆಗೆ ಕೇಂದ್ರ ಸರಕಾರದೊಂದಿಗೆ ಯಾವುದೇ ಔಪಚಾರಿಕ ಮಾತುಕತೆ ನಡೆಸುವುದಿಲ್ಲ ಎಂದು ರೈತ ಹೋರಾಟದ ನೇತೃತ್ವ ವಹಿಸಿದ ಸಂಯುಕ್ತ ಕಿಸಾನ್‌ ಮೋರ್ಚಾ ತಿಳಿಸಿದೆ. ಭಾರತೀಯ ಕಿಸಾನ್‌ ಯೂನಿಯನ್‌ ಮುಖಂಡ ರಾಕೇಶ ಟಿಕಾಯತ್‌,  ಪೊಲೀಸರು ಬ್ಯಾರಿಕೇಡ್‌ ಹಾಕುವ ಮೂಲಕ ರೈತರ … Continued

ದೆಹಲಿ ಘರ್ಷಣೆ: ದೀಪ ಸಿಧು ಮಾಹಿತಿ ಕೊಟ್ಟವರಿಗೆ ೧ ಲಕ್ಷ ರೂ. ಬಹುಮಾನ

ನವ ದೆಹಲಿ:  ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ  ರೈತರ  ಪ್ರತಿಭಟನೆ ವೇಳೆ  ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಟ, ಸಾಮಾಜಿಕ ಕಾರ್ಯಕರ್ತ ದೀಪ್ ಸಿಧು ಹಾಗೂ ಇತರ ಮೂವರ  ಮಾಹಿತಿ ನೀಡಿದವರಿಗೆ ಪೊಲೀಸರು ಒಂದು ಲಕ್ಷ ರೂ. ನಗದು ಬಹುಮಾನ ಘೋಷಿಸಿದ್ದಾರೆ.ಇದಲ್ಲದೆ ಬೂಟಾ ಸಿಂಗ್, ಸುಖ್‍ದೇವ್ ಸಿಂಗ್ ಹಾಗೂ ಮತ್ತಿಬ್ಬರ ಸುಳಿವು ನೀಡಿದವರಿಗೆ ಐವತ್ತು ಸಾವಿರ ರೂ.ಗಳ  … Continued

ಎಚ್‌ಎಎಲ್‌:ಮತ್ತೊಂದು ಯುದ್ಧವಿಮಾನ ಉತ್ಪಾದನಾ ಘಟಕ ಲೋಕಾರ್ಪಣೆ

ಬೆಂಗಳೂರು: ರಕ್ಷಣಾ ಸಚಿವ ರಾಜನಾಥ ಸಿಂಗ್‌ ಇಲ್ಲಿನ ಹಿಂದೂಸ್ಥಾನ ಏರೊನಾಟಿಕ್ಸ್‌ ಲಿಮಿಟೆಡ್‌ನಲ್ಲಿ ದ್ವಿತೀಯ ಯುದ್ಧವಿಮಾನ ಉತ್ಪಾದನಾ ಘಟಕವನ್ನು ಉದ್ಘಾಟಿಸಿದರು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಯುದ್ಧವಿಮಾನ ಉತ್ಪಾದನೆ ದ್ವಿಗುಣಗೊಳಿಸುವ ಗುರಿ ಹೊಂದಲಾಗಿದ್ದು, ಭಾರತೀಯ ಫೈಟರ್ಜೆ‌ಟ್‌ ಎಲ್‌ಸಿಎ ತೇಜಸ್‌ ಉತ್ಪಾದನೆಯನ್ನು ಪ್ರತಿ ವರ್ಷಕ್ಕೆ ೧೬ಕ್ಕೆ ಹೆಚ್ಚಿಸಲಾಗುವುದು ಎಂದರು. ನಾವು ಯುದ್ಧ ವಿಮಾನಗಳಿಗಾಗಿ ಅನ್ಯ ದೇಶಗಳನ್ನು ಅವಲಂಬಿಸುವುದಿಲ್ಲ ಎಂದು ಅವರು … Continued

ಟಿಎಂಸಿಯಿಂದ ಬಿಜೆಪಿಗೆ ಸಾಮೂಹಿಕ ವಲಸೆ ತಡೆಗೆ ನಿರ್ಧಾರ

ಕೋಲ್ಕತ್ತ: ತೃಣಮೂಲ ಕಾಂಗ್ರೆಸ್‌ನಿಂದ  ಬಿಜೆಪಿಗೆ ಸಾಮೂಹಿಕ ವಲಸೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿರು ತಮ್ಮ ಪಕ್ಷ ಆಡಳಿತ ಪಕ್ಷದ “ಬಿʼ ಟೀಮ್‌ ಆಗಲು ಇಷ್ಟಪಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಮುಂದೆ ಪಕ್ಷದ ಸ್ಥಳಿಯ  ಮುಖಂಡರ ಸಲಹೆ ಪಡೆದುಕೊಂಡು ಆಯ್ಕೆ ಮಾಡಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯವರ್ಗಿಯ ತಿಳಿಸಿದ್ದಾರೆ. ತೃಣಮೂಲ ಕಾಂಗ್ರೆಸ್‌ … Continued

ಗ್ರಾಪಂಗೆ ಸತಿ ಅಧ್ಯಕ್ಷೆ ಪತಿ ಉಪಾಧ್ಯಕ್ಷ

ಹುಬ್ಬಳ್ಳಿ: ಗ್ರಾಮ ಪಂಚಾಯತ ಚುನಾವಣೆಯಲ್ಲಿ ಜಯ ಸಾಧಿಸಿದ್ದ ದಂಪತಿಗಳಿಬ್ಬರು ಒಂದೇ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಗಮನ ಸೆಳೆದಿದ್ದಾರೆ. ತಾಲೂಕಿನ ವರೂರು ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾಗಿ ವಿಶಾಲಾಕ್ಷಿ ಚನ್ನಬಸನಗೌಡ ಚನ್ನಬಸನಗೌಡರ ಅವಿರೋಧವಾಗಿ ಆಯ್ಕೆಯಾದರೆ, ಚನ್ನಬಸನಗೌಡ ಚನ್ನಬಸನಗೌಡರ ಕೂಡ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು ವಿಶೇಷ. ವಿಶಾಲಾಕ್ಷಿ ೧ನೇ ವಾರ್ಡ್‌ ನಿಂದ ಆಯ್ಕೆಯಾದರೆ, ಚನ್ನಬಸನಗೌಡ ೨ನೇ ವಾರ್ಡ್‌ನಿಂದ … Continued

ಬಾದಲ್‌ ಮೇಲೆ ದಾಳಿ: ಕಾಂಗ್ರೆಸ್‌ ಶಾಸಕ ಸೇರಿ ೬೦ ಜನರ ಮೇಲೆ ಎಫ್‌ಐಆರ್‌

ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಅವರ ಬೆಂಗಾವಲು ಕಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ರಮಿಂದರ್ ಸಿಂಗ್ ಅವ್ಲಾ, ಅವರ ಪುತ್ರ ಮತ್ತು ಹೆಸರಿಸದ ಇತರ 60 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಮತ್ತು ಎಸ್‌ಎಡಿ ಪಕ್ಷದ ಕಾರ್ಯಕರ್ತರ ನಡುವೆ ದೊಡ್ಡ ಘರ್ಷಣೆಗಳು ಸಂಭವಿಸಿದ ಕೆಲವೇ ಗಂಟೆಗಳ … Continued

ವ್ಯಾಟ್ಸಪ್‌ ನೂತನ ಖಾಸಗಿ ನೀತಿ: ಕೇಂದ್ರದ ನಿಲುವು ಕೇಳಿದ ಹೈಕೋರ್ಟ್‌

ದೆಹಲಿ: ವ್ಯಾಟ್ಸಪ್‌ನ ನೂತನ ಖಾಸಗಿ ನೀತಿ ಕುರಿತು ತನ್ನ ನಿಲುವು ತಿಳಿಸುವಂತೆ  ದೆಹಲಿ ಹೈ ಕೋರ್ಟ್‌‌   ಕೇಂದ್ರ ಸರಕಾರಕ್ಕೆ ಸೂಚಿಸಿದೆ. ವ್ಯಾಟ್ಸಪ್‌ ಬಳಕೆದಾರರು   ತಮ್ಮ ವೈಯಕ್ತಿಕ ಮಾಹಿತಿಯನ್ನು ಕಡ್ಡಾಯವಾಗಿ ಹಂಚಿಕೊಳ್ಳಬೇಕೆಂಬ ನೀತಿಯನ್ನು ಖಂಡಿಸಿ ಸಲ್ಲಿಸಲಾದ ಅರ್ಜಿಯ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ನೀಡಿದೆ.  

ದೇಶದ ರಕ್ಷಣೆ ವಿಚಾರದಲ್ಲಿ ನಮ್ಮ ಸಂಕಲ್ಪ ದೃಢ:ರಾಜನಾಥ

ಬೆಂಗಳೂರು:  ಕೆಲ ನರೆಹೊರೆಯ ರಾಷ್ಟ್ರಗಳ ಗಡಿರೇಖೆ ಬದಲಿಸುವ ದುರದೃಷ್ಟಕರ ಪ್ರಯತ್ನಗಳಿಗೆ ಭಾರತ ಸಾಕ್ಷಿಯಾಗಿದೆ ಎಂದು ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಪೂರ್ವ ಲಡಾಕ್‌ನಲ್ಲಿ ಚೀನಾದೊಂದಿಗಿನ ದೀರ್ಘಕಾಲದ ಗಡಿರೇಖೆ ಉಲ್ಲೇಖಿಸಿ ಹೇಳಿದರು. ಬೆಂಗಳೂರಿನಲ್ಲಿ ದ್ವೈವಾರ್ಷಿಕ ಏರೋ ಇಂಡಿಯಾ-೨೦೨೧ ಉದ್ಘಾಟಿಸಿ ಅವರು ಮಾತನಾಡಿದರು. ಭಾರತವು  ಗಡಿ ವಿಚಾರದಲ್ಲಿ  ಜಾಗರೂಕವಾಗಿದೆ ಮತ್ತು ದೇಶದ ಜನರು ಹಾಗೂ ದೇಶದ  ಸಮಗ್ರತೆಯನ್ನು … Continued

ಪಿಎಸ್‌ ಬ್ಯಾಂಕುಗಳ ಖಾಸಗೀಕರಣಕ್ಕೆ ಮುನ್ನುಡಿ..?

ಮುಂಬೈ: ಸಾರ್ವಜನಿಕ ವಲಯದ ಬ್ಯಾಂಕುಗಳ (ಪಿಎಸ್‌ಬಿ) ಖಾಸಗೀಕರಣ ಆರಂಭವಾದಂತೆ ತೊರುತ್ತಿದೆ. ಕೇಂದ್ರ ಸರ್ಕಾರವು ಒಂದು ಸಾಮಾನ್ಯ ವಿಮಾ ಕಂಪನಿಯ ಹೊರತಾಗಿ ಎರಡು ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ತನ್ನ ಪಾಲನ್ನು ತ್ಯಜಿಸಲಿದೆ ಎಂದು  ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಸೋಮವಾರ ಪ್ರಕಟಿಸಿದ್ದಾರೆ.  ಇದಲ್ಲದೆ, ಐಡಿಬಿಐ ಬ್ಯಾಂಕಿನ ಹೂಡಿಕೆ ಪ್ರಕ್ರಿಯೆ  ಮುಂದಿನ ಹಣಕಾಸು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಸರ್ಕಾರವು ಖಾಸಗೀಕರಣಗೊಳಿಸಲು … Continued