ಕೋವಿಡ್ ಲಸಿಕೆಯಲ್ಲಿ ಬಂಜೆತನಕ್ಕೆ ಕಾರಣವಾಗುವ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ: ಆರೋಗ್ಯ ಸಚಿವಾಲಯ ಸ್ಪಷ್ಟನೆ

ನವದೆಹಲಿ: ಕೋವಿಡ್ -19 ವ್ಯಾಕ್ಸಿನೇಷನ್ ಬಗ್ಗೆ ಪುರುಷರು ಮತ್ತು ಮಹಿಳೆಯರಲ್ಲಿ ಬಂಜೆತನಕ್ಕೆ ಕಾರಣವಾದ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಪುನರುಚ್ಚರಿಸಿದೆ ಮತ್ತು ಡೋಸುಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ಹೇಳಿದೆ. ಸಂತಾನೋತ್ಪತ್ತಿ ವಯಸ್ಸಿನ ಜನರಲ್ಲಿ ಕೋವಿಡ್ -19 ಲಸಿಕೆ ನೀಡುವುದರಿಂದ ಬಂಜೆತನದ ಬಗ್ಗೆ ಕಳವಳ ವ್ಯಕ್ತಪಡಿಸುವ ಮಾಧ್ಯಮ ವರದಿಗಳೂ ಬಂದಿವೆ … Continued

ಪ್ರಶಾಂತ ಕಿಶೋರ್ ಭೇಟಿ ನಂತರ ಇಂದು ಪ್ರತಿಪಕ್ಷಗಳ ನಾಯಕರ ಸಭೆ ಕರೆದ ಶರದ್‌ ಪವಾರ: ರಾಜಕಾರಣದಲ್ಲಿ ಸಂಚಲನ

ಬೆಂಗಳೂರು: ಎನ್​ಸಿಪಿ ಮುಖ್ಯಸ್ಥ ಹಾಗೂ ಕೇಂದ್ರದ ಮಾಜಿ ಸಚಿವ ಶರದ್​ ಪವಾರ್ ಇಂದು (ಜೂನ್ 22ರಂದು) ವಿವಿಧ ರಾಜಕೀಯ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ದೇಶದ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರದ ನವಾಬ್ ಮಲಿಕ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಈ ತಿಂಗಳಲ್ಲಿ ಶರದ್​ ಪವಾರ್​ 2ನೇ ಬಾರಿಗೆ … Continued

ಲಾರಿಯಲ್ಲಿ ಸಾಗಿಸುತ್ತಿದ್ದ 15 ಕೋಟಿ ರೂ. ಮೌಲ್ಯದ ಗಾಂಜಾ ವಶ

ಡ್ರಗ್ಸ್ ಸರಬರಾಜು ಹಾಗೂ ಮಾರಾಟದ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ರಾಷ್ಟ್ರೀಯ ತನಿಖಾದಳ(ಎನ್‌ಸಿಬಿ) ಅಧಿಕಾರಿಗಳು ಮಹಾರಾಷ್ಟ್ರದ ಪುಣೆಗೆ ಟ್ರಕ್ ನಲ್ಲಿ ಬಾಕ್ಸ್ ಗಳಲ್ಲಿ ಸಾಗಿಸುತ್ತಿದ್ದ ಅಂದಾಜು 15 ಕೋಟಿ ರೂ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದು, ಈ ಸಂಬಂಧ ಮಹಾರಾಷ್ಟ್ರದ ಮೂಲದ ನಾಲ್ವರನ್ನು ಬಂಧಿಸಲಾಗಿದೆ. ಎರಡು ಸಾವಿರ ಕೆ.ಜಿ.ಗಾಂಜಾವನ್ನು ಸಾಗಿಸುತ್ತಿದ್ದ ಮಹಾರಾಷ್ಟ್ರ ಮೂಲದ ಕೆ. ಕಾಳೆ, ಎಸ್. ಕಾಳೆ, … Continued

ಸತತ ಎರಡನೇ ವರ್ಷ ಅಮರನಾಥ ಯಾತ್ರೆ ರದ್ದು

ಜಮ್ಮು: ದೇಶದಲ್ಲಿ ಕೊರೊನಾ ಸೋಂಕು ಉಲ್ಬಣದ ಹಿನ್ನೆಲೆಯಲ್ಲಿ ಸತತ ಎರಡನೇ ವರ್ಷ ಪವಿತ್ರ ಅಮರನಾಥ ಯಾತ್ರೆ ಯನ್ನು ಜಮ್ಮು-ಕಾಶ್ಮೀರ ಆಡಳಿತ ರದ್ದು ಮಾಡಿದೆ. ಆನ್ ಲೈನ್ ಮೂಲಕ ದರ್ಶನಕ್ಕೆ ಮಾತ್ರ ಜಮ್ಮು-ಕಾಶ್ಮೀರದ ಅಮರನಾಥ ಯಾತ್ರಾ ಮಂಡಳಿ ಅನುವು ಮಾಡಿಕೊಟ್ಟಿದೆ. ದೇಶ, ವಿದೇಶದ ಭಕ್ತಾದಿಗಳು ಆನ್‌ಲೈನ್ ಮೂಲಕ ಅಮರನಾಥ ದರ್ಶನವನ್ನು ಆನ್ ಲೈನ್ ಮೂಲಕ ಪಡೆಯಬಹುದು. ಇದಕ್ಕಾಗಿ … Continued

ಯೋಗ ದಿನದಂದು ಹೊಸ ದಾಖಲೆ ಬರೆದ ಭಾರತ: ದೇಶದಲ್ಲಿ ಒಂದೇ ದಿನದಲ್ಲಿ 81 ಲಕ್ಷ ಜನರಿಗೆ ಕೋವಿಡ್‌-19 ಲಸಿಕೆ..!

ನವದೆಹಲಿ:ದೇಶದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಹಾಕುವ ಅಭಿಯಾನ ಇಂದಿನಿಂದ (ಜೂನ್‌ 21ರಿಂದ) ಆರಂಭವಾಗಿದ್ದು ಮೊದಲ ದಿನ ಸರ್ಕಾರಿ ಮತ್ತು ಖಾಸಗೀ ಆಸ್ಪತ್ರೆಗಳಲ್ಲಿ  ಸುಮಾರು 81 ಲಕ್ಷ ಡೋಸ್ ಕೋವಿಡ್ -19 ಲಸಿಕೆಗಳನ್ನು ನೀಡಲಾಗಿದೆ. ಸರ್ಕಾರದ ಕೋವಿನ್ ವೆಬ್‌ಸೈಟ್‌ನಲ್ಲಿನ ದತ್ತಾಂಶವು ಸೋಮವಾರ ರಾತ್ರಿ 9 ಗಂಟೆ ವರೆಗೆ ಒಟ್ಟು 80,96,492 ಲಸಿಕೆಡೋಸುಗಳನ್ನು ನೀಡಲಾಗಿದೆ … Continued

ಮಾಜಿ ಐಪಿಎಸ್ ಅಧಿಕಾರಿ ವಿಜಯ್ ಪ್ರತಾಪ್ ಎಎಪಿಗೆ ಸೇರ್ಪಡೆ: ಪಕ್ಷವು ಪಂಜಾಬಿನಲ್ಲಿ ‘ರಾಜಕೀಯ ಕ್ರಾಂತಿ ಮಾಡಲಿದೆ ಎಂದ ಕೇಜ್ರಿವಾಲ್

ಅಮೃತಸರ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಪಂಜಾಬ್‌ನ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಉತ್ತೇಜನ ನೀಡುವಂತೆ, ಐಪಿಎಸ್ ಮಾಜಿ ಅಧಿಕಾರಿ ಕುನ್ವರ್ ವಿಜಯ್ ಪ್ರತಾಪ್ ಸಿಂಗ್ ಸೋಮವಾರ ಅಮೃತಸರದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಸೇಪಡೆಯಾದರು. ಕುನ್ವರ್ ವಿಜಯ್ ಪ್ರತಾಪ್ ರಾಜಕಾರಣಿ ಅಲ್ಲ. ಅವರನ್ನು ‘ಆಮ್ ಆದ್ಮಿ ಕಾ ಪೊಲೀಸ್ವಾಲಾ’ ಎಂದು … Continued

‘ಸರ್ಕಾರ ಕೇಳುವುದಿಲ್ಲ ..ಟ್ರ್ಯಾಕ್ಟರುಗಳೊಂದಿಗೆ ಸಿದ್ಧರಾಗಿ: ರೈತರಿಗೆ ಕರೆ ನೀಡಿದ ಬಿಕೆಯು ಮುಖ್ಯಸ್ಥ ರಾಕೇಶ್ ಟಿಕಾಯತ್‌

ನವದೆಹಲಿ: ದೆಹಲಿಯ ವಿವಿಧ ಗಡಿಗಳಲ್ಲಿ ಕೃಷಿ ಕಾನೂನುಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಆರಂಭಿಸಿ ಸುಮಾರು ಏಳು ತಿಂಗಳುಗಳಿಗಳಾಗಿದ್ದು, ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್‌ ರೈತರು ಟ್ರ್ಯಾಕ್ಟರುಗಳೊಂದಿಗೆ ಸಿದ್ಧರಾಗಿರಬೇಕು ಎಂದು ಸೋಮವಾರ ಹೇಳಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಪ್ರತಿಭಟನಾ ನಿರತ ರೈತರಿಗೆ “ಭೂಮಿಯನ್ನು ಉಳಿಸಿಕೊಳ್ಳಲು … Continued

ಇಂದಿನಿಂದ ಭಾರತದ ಎಲ್ಲ ವಯಸ್ಕರಿಗೆ ಉಚಿತ ಕೋವಿಡ್ -19 ವ್ಯಾಕ್ಸಿನೇಷನ್ : ಇಲ್ಲಿದೆ ಮಾಹಿತಿ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರಕಟಣೆಯ ಪ್ರಕಾರ, ಇಂದು (ಜೂನ್ 21) ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ  ನೀಡಲು ಲಸಿಕೆಗಳು  ರಾಜ್ಯಗಳಿಗೆ ಲಭ್ಯವಾಗಲಿದೆ. ಭಾರತದ ಎಲ್ಲ ವಯಸ್ಕರಿಗೆ ಕೋವಿಡ್ -19 ವಿರುದ್ಧ ಉಚಿತ ಲಸಿಕೆಗಳನ್ನು ನೀಡುವ ಕ್ರಮವು ವ್ಯಾಕ್ಸಿನೇಷನ್ ಡ್ರೈವ್‌ಗೆ ಉತ್ತೇಜನ ನೀಡುವ ನಿರೀಕ್ಷೆಯಿದೆ. ಆರೋಗ್ಯ ಸಚಿವಾಲಯದ ಡ್ಯಾಶ್‌ಬೋರ್ಡ್ ಪ್ರಕಾರ … Continued

ಯೋಗ ದಿನದಂದು ಪ್ರಧಾನಿ ಮೋದಿ ಬಿಡುಗಡೆ ಮಾಡಿದ mYoga ಆ್ಯಪ್ ಎಂದರೇನು..? ಇಲ್ಲಿದೆ ಮಾಹಿತಿ

ನವದೆಹಲಿ: ಏಳನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಮೈ ಯೋಗ ಆ್ಯಪ್ ಬಿಡುಗಡೆ ಮಾಡಿದರು. ಆಯುಷ್ ಸಚಿವಾಲಯ ಮತ್ತು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಜಂಟಿಯಾಗಿ ಅಭಿವೃದ್ಧಿಪಡಿಸಿದ ಮೈ ಯೋಗ ಅಪ್ಲಿಕೇಶನ್ ಯೋಗ ತರಬೇತಿ ಮತ್ತು ಅಭ್ಯಾಸದ ಅವಧಿಯ ವಿವಿಧ ಸಮಯವನ್ನು ಜನಸಾಮಾನ್ಯರಿಗೆ ಮತ್ತು ಉತ್ಸಾಹಿಗಳಿಗೆ ಒದಗಿಸಲು ಉದ್ದೇಶಿಸಿದೆ. … Continued

ಭಾರತದಲ್ಲಿ 3 ತಿಂಗಳಲ್ಲಿ ಕಡಿಮೆ ದೈನಂದಿನ ಕೋವಿಡ್ ಪ್ರಕರಣ ವರದಿ

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ (ಸೋಮವಾರ ) 53,256 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ. 88 ದಿನಗಳಲ್ಲಿ ರಾಷ್ಟ್ರವು ವರದಿ ಮಾಡಿದ ಅತ್ಯಂತ ಕಡಿಮೆ ದೈನಂದಿನ ಪ್ರಕರಣ ಇದಾಗಿದೆ. ದೇಶದಲ್ಲಿ ದೈನಂದಿನ ಚೇತರಿಕೆ ಸತತ 39 ನೇ ದಿನವೂ ದೈನಂದಿನ ಪ್ರಕರಣಗಳನ್ನು ಮೀರಿದೆ. ಕಳೆದ 24 ಗಂಟೆಗಳಲ್ಲಿ 78,190 ರೋಗಿಗಳು ಚೇತರಿಸಿಕೊಂಡಿದ್ದಾರೆ. ಕಳೆದ … Continued