ಭಾರತದಲ್ಲಿ 63 ಸಾವಿರದ ಸನಿಹಕ್ಕೆ ಬಂದ ದೈನಂದಿನ ಕೊರೊನಾ ಸೋಂಕು..!

ನವ ದೆಹಲಿ: ದೇಶಾದ್ಯಂತ ಕೊರೊನಾ ಆರ್ಭಟ ದಿನೇ ದಿನೇ ಹೆಚ್ಚುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 62,714 ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ತಾಸಿನಲ್ಲಿ 312 ಜನರು ಮಹಾಮಾರಿಗೆ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 1,61,552ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,19,71,624ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,86,310 … Continued

ಮಾರ್ಚ್ 31ರೊಳಗೆ ಪ್ಯಾನ್ ಕಾರ್ಡ್-ಆಧಾರ್‌ ಲಿಂಕ್ ಮಾಡದಿದ್ದರೆ ಪ್ಯಾನ್ ಕಾರ್ಡ್ ನಿಷ್ಕ್ರಿಯ.. !

ನವ ದೆಹಲಿ : ಪ್ಯಾನ್ ಕಾರ್ಡ್-ಆಧಾರ್‌ ಲಿಂಕ್ ಮಾಡಲು ಕೊನೆಯ ದಿನಾಂಕ ಮಾರ್ಚ್ 31. ಈ ದಿನಾಂಕದಂದು ಲಿಂಕ್ ಮಾಡಲು ವಿಫಲವಾದರೆ 1000 ರೂ. ಶುಲ್ಕ ವಿಧಿಸಲಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ 2021ರ ಹಣಕಾಸು ಮಸೂದೆಯಲ್ಲಿ 234 ಹೆಚ್ ಎಂಬ ಹೊಸ ವಿಭಾಗವ ಪರಿಚಯಿಸಿದ್ದು, ಲಿಂಕ್ ಮಾಡದವರು ಈ ತಿಂಗಳ ಅಂತ್ಯದೊಳಗೆ ಲಿಂಕ್ ಮಾಡಲು ಸೂಚಿಸಲಾಗಿದೆ. … Continued

ಹೊಸ ಪೋಸ್ಟ್‌ ಪೇಯ್ಡ್‌ ಪ್ಯಾಕ್: ಏರ್‌ ‌ಟೆಲ್, ಜಿಯೋ ಜೊತೆ ಬಿಎಸ್‌ಎನ್‌ಎಲ್‌ ಸ್ಪರ್ಧೆ ‌

ರಿಲಯನ್ಸ್ ಜಿಯೋ, ಏರ್‌ಟೆಲ್ ಮತ್ತು ವಿಐ (ವೊಡಾಫೋನ್-ಐಡಿಯಾ) ನೊಂದಿಗೆ ಸ್ಪರ್ಧಿಸಲು ಬಿಎಸ್‌ಎನ್‌ಎಲ್ ತನ್ನ ಪೋಸ್ಟ್‌ಪೇಯ್ಡ್ ಪ್ಯಾಕ್‌ಗಳನ್ನು ನವೀಕರಿಸಿದೆ. ಈ ಟೆಲಿಕಾಂ ಆಪರೇಟರ್ 798 ರೂ.ಗಳ ಪೋಸ್ಟ್‌ಪೇಯ್ಡ್ ಯೋಜನೆಯೊಂದಿಗೆ ಕೆಲವು ಹೆಚ್ಚುವರಿ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದೆ. ಈ ಮೂಲಕ ಏರ್‌ಟೆಲ್, ವಿಐ ಮತ್ತು ರಿಲಯನ್ಸ್ ಜಿಯೋ ಕಂಪನಿಯೊಂದಿಗೆ ಸ್ಪರ್ಧಿಸಲು ಹೊರಟಿದೆ. ಬಿಎಸ್‌ಎನ್‌ಎಲ್‌ನ 798 ರೂಪಾಯಿ ಯೋಜನೆಯು 50 … Continued

ಮಹಾರಾಷ್ಟ್ರದ ಲೇಡಿ ಸಿಂಗಮ್‌ ದೀಪಾಲಿ ಚವ್ಹಾಣ ಆತ್ಮಹತ್ಯೆ

ಅಮರಾವತಿ: ಮಹಾರಾಷ್ಟ್ರದ ಲೇಡಿ ಸಿಂಗಮ್‌ ಎಂದೇ ಖ್ಯಾತಿ ಗಳಿಸಿದ್ದ ಮೇಲ್ಘಾಟ್‌ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯಲ್ಲಿ ವಲಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ದೀಪಾಲಿ ಚವ್ಹಾಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಮರಾವತಿ ಜಿಲ್ಲೆಯ ಹರಿಸಾಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ಅವರು ರಿವಾಲ್ವರ್‌ನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ, … Continued

ಬಿಜೆಪಿ ಶಾಸಕನ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿದ ಕೃಷಿ ಕಾಯ್ದೆ ವಿರೋಧಿ ಹೋರಾಟಗಾರರು

ಪಂಜಾಬ್‌ನಲ್ಲಿ ಕೃಷಿ ವಿರೋಧಿ ಕಾನೂನುಹೋರಾಟಗಾರರು ಅಬೊಹಾರ್ ಶಾಸಕ ಅರುಣ್ ನಾರಂಗ್‌ ಅವರ ಮೇಲೆ ಹಲ್ಲೆ ನಡೆಸಿ, ನಂತರ ಬಟ್ಟೆಗಳನ್ನು ಹರಿದು ಹಾಕಲಾಯಿತು. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ದೃಶ್ಯಗಳಲ್ಲಿ, ಪೊಲೀಸರು ಶಾಸಕರನ್ನು ಸುರಕ್ಷಿತವಾಗಿ ಕರೆದೊಯ್ಯುವ ಮೊದಲು ನಾರಂಗ್ ಅವರು ಬಹುತೇಕ ಬೆತ್ತಲೆ ಸ್ಥಿತಿಯಲ್ಲಿದ್ದರು. ಪಂಜಾಬ್‌ನ ಮಾಲೌಟ್ ಪಟ್ಟಣದಲ್ಲಿ ಶನಿವಾರ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. … Continued

ಎಸಿಬಿ ಅಧಿಕಾರಗಳು ಬಂದರೆಂದು ಮನೆ ಬಾಗಿಲು ಹಾಕಿ 20 ಲಕ್ಷ ರೂ.ಮೌಲ್ಯದ ನೋಟು ಸುಟ್ಟ ತಹಶೀಲ್ದಾರ..!

ರಾಜಸ್ಥಾನದಲ್ಲಿ ನಡೆದ ವಿಲಕ್ಷಣ ಘಟನೆಯೊಂದರಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ಅವರ ಮನೆಯ ಮೇಲೆ ದಾಳಿ ನಡೆಸಲು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಬಂದಿದ್ದಾರೆ ಎಂದು ಗೊತ್ತಾದ ಕೂಡಲೇ ಅಡುಗೆಮನೆಯಲ್ಲಿ ಸುಮಾರು 20 ಲಕ್ಷ ರೂ.ಮೌಲ್ಯದ ನೋಟುಗಳನ್ನು ಸುಟ್ಟು ಹಾಕಿದ ಘಟನೆ ವರದಿಯಾಗಿದೆ. ಎಸಿಬಿ ತಹಶೀಲ್ದಾರ್ ಕಲ್ಪೇಶ್ ಜೈನ್ ಮತ್ತು ಕಂದಾಯ ನಿರೀಕ್ಷಕ ಪರ್ಬತ್ ಸಿಂಗ್ ರಜಪೂತ್ … Continued

ಪ.ಬಂಗಾಳ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಬಾಂಗ್ಲಾ ಪ್ರವಾಸ: ಚುನಾವಣಾ ಆಯೋಗಕ್ಕೆ ದೂರು ನೀಡುವೆ ಎಂದ ಮಮತಾ

ಕೊಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿಯವರ ವೀಸಾ ರದ್ದುಗೊಳಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪ್ರಧಾನ ಮಂತ್ರಿಗಳ ಬಾಂಗ್ಲಾದೇಶದ ಭೇಟಿಯು ಐದು ರಾಜ್ಯಗಳಲ್ಲಿ ನಡೆಯುತ್ತಿರುವ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದೆ ಎಂದು ಹೇಳಿರುವ ಅವರು, ಮೋದಿ ಅವರ ಬಾಂಗ್ಲಾದೇಶದ ವೀಸಾ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ, ಈ ವಿಷಯಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ದೂರು … Continued

ಕೊವೊವಾಕ್ಸ್ ಪ್ರಯೋಗ ಭಾರತದಲ್ಲಿ ಆರಂಭ, ಸೆಪ್ಟೆಂಬರ್ ವೇಳೆಗೆ ತಯಾರಿಕೆ: ಎಸ್‌ಐಐ

ನವ ದೆಹಲಿ: ಕೋವಿಡ್ -19 ಲಸಿಕೆ ಕೊವೊವಾಕ್ಸ್‌ನ ಕ್ಲಿನಿಕಲ್ ಪ್ರಯೋಗಗಳು ಭಾರತದಲ್ಲಿ ಪ್ರಾರಂಭವಾಗಿದ್ದು, ಈ ವರ್ಷದ ಸೆಪ್ಟೆಂಬರ್ ವೇಳೆಗೆ ಇದನ್ನು ಬಿಡುಗಡೆ ಮಾಡುವ ಭರವಸೆ ಇದೆ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸಿಇಒ ಆದರ್ ಪೂನವಾಲಾ ಶನಿವಾರ ಹೇಳಿದ್ದಾರೆ. ಆಗಸ್ಟ್ 2020ರಲ್ಲಿ, ಅಮೆರಿಕ ಮೂಲದ ಲಸಿಕೆ ತಯಾರಕ ನೊವಾವಾಕ್ಸ್, ಇಂಕ್ ಕಡಿಮೆ ಮತ್ತು … Continued

ತಮಿಳುನಾಡು ಚುನಾವಣೆ: ಪ್ರಚಾರಕ್ಕೆ ಎಐಎಡಿಎಂಕೆ- ಡಿಎಂಕೆಯಿಂದ 50 ಸಾವಿರಕ್ಕೂ ಹೆಚ್ಚು ವಾಟ್ಸಾಪ್‌ ಗುಂಪುಗಳ ರಚನೆ..!

ಸಾಂಕ್ರಾಮಿಕ-ಸಮಯದ ಚುನಾವಣೆಯು ತಂತ್ರಜ್ಞಾನದ ಮೇಲೆ ಹೆಚ್ಚು ಅವಲಂಬಿತವಾಗಿದೆ. ಏಪ್ರಿಲ್‌ ೬ರಂದು ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಅಲ್ಲಿನ ಎರಡು ಪ್ರಮುಖ ದ್ರಾವಿಡ ರಂಗಗಳಾದ ಡಿಎಂಕೆ ಮತ್ತು ಎಐಎಡಿಎಂಕೆ ತಮ್ಮ ಬಹಳಷ್ಟು ಚುನಾವಣೆ ಸೆಣಸಿಗೆ ಅಂತರ್ಜಾಲಕ್ಕೆ ಪರಿವರ್ತನೆಯಾಗಿವೆ. ಆನ್‌ಲೈನ್‌ನಲ್ಲಿ ಒಂದು ಅಪ್ಲಿಕೇಶನ್‌ನಲ್ಲಿ ದೊಡ್ಡ ಚುನಾವಣೆ ಯುದ್ಧವೇ ನಡೆಯುತ್ತಿದೆ. ವಾಟ್ಸಾಪ್, ಪಕ್ಷಗಳು ಹೇಳುವ ಪ್ರಕಾರ, ವಾಸ್ತವಿಕ ‘ವಿಂಗ್‌ಮ್ಯಾನ್’ ಆಗಿದ್ದು, … Continued

ಏರ್‌ ಇಂಡಿಯಾ ಶೇ.100 ಖಾಸಗೀಕರಣ: ನಿರ್ಧಾರ ಪ್ರಕಟಿಸಿದ ಸರ್ಕಾರ

ನವ ದೆಹಲಿ: ಏರ್ ಇಂಡಿಯಾದಲ್ಲಿ ಶೇ.100 ಹೂಡಿಕೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಶನಿವಾರ ಪ್ರಕಟಿಸಿದ್ದಾರೆ. ಏರ್ ಇಂಡಿಯಾದಲ್ಲಿ ಶೇ. 100 ಹೂಡಿಕೆ ಮಾಡಲು ಅಂದರೆ ಖಾಸಗೀಕರಣದ ಮಾಡಲು ನಾವು ನಿರ್ಧರಿಸಿದ್ದೇವೆ. ಏರ್​ ಇಂಡಿಯಾ ವಿಮಾನಯಾನ ಸಂಸ್ಥೆಗೆ ಹೂಡಿಕೆ ಮಾಡುವುದು ಮತ್ತು ಮಾಡದಿರುವುದು ಈ ಎರಡೇ ಆಯ್ಕೆಗಳಿರುವುದರಿಂದ ಮುಚ್ಚುವುದರ ಬದಲಿಗೆ ಹೂಡಿಕೆ … Continued