ಹೊರ ರಾಜ್ಯದಿಂದ ಬೆಂಗಳೂರಿಗೆ ಬರುವವರಿಗೆ ಏಪ್ರಿಲ್‌ 1ರಿಂದ ಕೊರೊನಾ ನೆಗೆಟಿವ್‌ ವರದಿ ಕಡ್ಡಾಯ

ಬೆಂಗಳೂರು: ಕೊವಿಡ್‌ -19 ಪ್ರಕರಣಗಳ ಎರಡನೇ ಅಲೆ ಮುಂಜಾಗ್ರತೆಗಾಗಿ ಏಪ್ರಿಲ್ 1 ರಿಂದ ಭಾರತದ ಯಾವುದೇ ರಾಜ್ಯದಿಂದ ಕರ್ನಾಟಕ ರಾಜಧಾನಿ ಬೆಂಗಳೂರಿಗೆ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು ಆರ್‌ಟಿ-ಪಿಸಿಆರ್ ಪರೀಕ್ಷೆಗಳಿಗೆ ಒಳಗಾಗಬೇಕು ಮತ್ತು ಕೊರೊನಾ ನೆಗೆಟಿವ್‌ ವರದಿಗಳನ್ನು ತೋರಿಸಬೇಕು ಎಂದು ರಾಜ್ಯ ಆರೋಗ್ಯ ಖಾತೆ ಸಚಿವ ಡಾ.ಕೆ.ಸುಧಾಕರ ಗುರುವಾರ ಹೇಳಿದ್ದಾರೆ. ಬೆಂಗಳೂರು ನಗರ ಪ್ರವೇಶಿಸುವ ಮೊದಲು ವರದಿ … Continued

ತಮ್ಮ ವಿರುದ್ಧ ತನಿಖೆ ಮಾಡುವಂತೆ ಸಿಎಂ ಠಾಕ್ರೆಗೆ ಪತ್ರ ಬರೆದ ಅನಿಲ ದೇಶ್ಮುಖ್‌

ಮುಂಬೈ; ಭ್ರಷ್ಟಾಚಾರದ ಆರೋಪದ ಬಗ್ಗೆ ಪ್ರತಿಪಕ್ಷಗಳು ಮಹಾರಾಷ್ಟ್ರ ಅಘಾಡಿ ಸರ್ಕಾರದ ಗೃಹ ಸಚಿವ ರಾಜೀನಾಮೆಗೆ ಪಟ್ಟು ಹಿಡಿದಿರುವ ಬೆನ್ನಲ್ಲೇ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ಬುಧವಾರ ಮಧ್ಯರಾತ್ರಿಯ ನಂತರ ದೇಶ್ಮುಖ್ ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದು, ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ … Continued

ಹೀಗೊಂದು ಆಘಾತಕಾರಿ ಘಟನೆ : ಯೂ ಟ್ಯೂಬ್‌ನಿಂದ ಪ್ರೇರಿತನಾಗಿ ಸೀಮೆಎಣ್ಣೆ -ಬೆಂಕಿಪೊಟ್ಟಣ ಬಳಸಿ ಕೂದಲು ನೇರಗೊಳಿಸಲು ಯತ್ನಿಸಿದ ಬಾಲಕ ಸಾವು

ಆಘಾತಕಾರಿ ಘಟನೆಯೊಂದರಲ್ಲಿ, 12 ವರ್ಷದ ಬಾಲಕ ಸೀಮೆಎಣ್ಣೆ ಮತ್ತು ಲಿಟ್ ಮ್ಯಾಚ್‌ಸ್ಟಿಕ್ ಬಳಸಿ ಕೂದಲನ್ನು ನೇರಗೊಳಿಸಲು ಯತ್ನಿಸಿದ ಸಂದರ್ಭದಲ್ಲಿ ಬೆಂಕಿಹತ್ತಿಕೊಂಡು ಗಾಯಗೊಂಡು ಮೃತಪಟ್ಟ ಘಟನೆ ವರದಿಯಾಗಿದೆ. ವರದಿಗಳ ಪ್ರಕಾರ, ಎಂಟನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ತನ್ನ ಕೂದಲಿಗೆ ಸೀಮೆಎಣ್ಣೆ ಹಚ್ಚಿ ಬೆಳಗಿದ ಬೆಂಕಿಕಡ್ಡಿ ಬಳಸಿ ಅದನ್ನು ನೇರಗೊಳಿಸಲು ಪ್ರಯತ್ನಿಸಿದ ನಂತರ ಮೃತಪಟ್ಟಿದ್ದಾನೆ. ತನ್ನ ಅಜ್ಜಿ ಮಾತ್ರ … Continued

ಕಾವ್ಯಾ ಚೋಪ್ರಾ ಜೆಇಇ ಮೇನ್‌ ಪರೀಕ್ಷೆಯಲ್ಲಿ ಶೇಕಡಾ 100 ಅಂಕ ಗಳಿಸಿದ ಮೊದಲ ಹುಡುಗಿ

ಜಂಟಿ ಪ್ರವೇಶ ಪರೀಕ್ಷೆಯಲ್ಲಿ (ಜೆಇಇ) ಫಲಿತಾಂಶಗಳನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಲಾಗಿದ್ದು, ಮಾರ್ಚಿನಲ್ಲಿ ನಡೆದ ಪರೀಕ್ಷೆಯಲ್ಲಿ ಶೇಕಡಾ 100  ಅಂಕ ಪಡೆದ  ಮೊದಲ ಹುಡುಗಿ ಎಂಬ ಹೆಗ್ಗಳಿಕೆಗೆ ಕಾವ್ಯಾ ಚೋಪ್ರಾ ಪಾತ್ರರಾಗಿದ್ದಾರೆ,ಇವರು ಪರಿಪೂರ್ಣ 300 ಅಂಕಗಳನ್ನು ಗಳಿಸಿದ್ದಾರೆ. ಫೆಬ್ರವರಿ ಅಧಿವೇಶನದಲ್ಲಿ ಅವರು 99.978 ಸ್ಕೋರ್ ಮಾಡಿದ್ದಾರೆ. ದೆಹಲಿಯ ಡಿಪಿಎಸ್ ವಸಂತ್ ಕುಂಜ್ ವಿದ್ಯಾರ್ಥಿ, ಚೋಪ್ರಾ ಅವರ … Continued

ಶಾಶ್ವತ ಆಯೋಗಕ್ಕೆ ಸೇನಾ ಮಹಿಳಾ ಅಧಿಕಾರಿಗಳ ಪರಿಗಣಿಸಿ: ಸುಪ್ರೀಂಕೋರ್ಟ್‌ ಮಹತ್ವದ ಆದೇಶ

ನವ ದೆಹಲಿ: ಶಿಸ್ತು ಮತ್ತು ವಿಜಿಲೆನ್ಸ್ ಕ್ಲಿಯರೆನ್ಸ್‌ಗೆ ಒಳಪಟ್ಟ ಮಹಿಳಾ ಅಧಿಕಾರಿಗಳನ್ನು ಶಾಶ್ವತ ಆಯೋಗಕ್ಕೆ (ಪರ್ಮನೆಂಟ್‌ ಕಮಿಶನ್‌) ಪರಿಗಣಿಸಬೇಕು ಎಂದು ಗುರುವಾರ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.  ಇದನ್ನು ಜಾರಿಗೊಳಿಸದಿರುವ ಬಗ್ಗೆ ಮಹಿಳಾ ಸೇನಾಧಿಕಾರಿಗಳ ಮನವಿ ಆಲಿಸಿ ನ್ಯಾಯಾಲಯ ಈ ಆದೇಶ ಜಾರಿಗೊಳಿಸಿದೆ. ನಾವು ಈ ಅರ್ಜಿಗಳನ್ನು ಹಲವಾರು ನಿರ್ದೇಶನಗಳೊಂದಿಗೆ ಅನುಮತಿಸುತ್ತೇವೆ. ಶಿಸ್ತು ಮತ್ತು … Continued

ಗಮನಿಸಿ… ಕೋವಿನ್ ಆಪ್‌ ಈಗ ಸ್ವಯಂಚಾಲಿತವಾಗಿ 2ನೇ ಕೊವಿಡ್ ಲಸಿಕೆ ಡೋಸ್ ನೇಮಕಾತಿ ನಿಗದಿ ಮಾಡಲ್ಲ

ನವ ದೆಹಲಿ: ಕೋವಿಡ್ ವ್ಯಾಕ್ಸಿನೇಷನ್ ಕುರಿತ ಸಶಕ್ತ ಗುಂಪಿನ ಅಧ್ಯಕ್ಷ ಆರ್.ಎಸ್.ಶರ್ಮಾ ಅವರು, ಈಗ ಕೋವಿನ್  ಆಪ್‌  ಎರಡನೇ ಡೋಸ್ ವ್ಯಾಕ್ಸಿನೇಷನ್ ನೇಮಕಾತಿಯನ್ನು ಸ್ವಯಂಚಾಲಿತವಾಗಿ ನಿಗದಿಪಡಿಸುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಕೋವಿಶೀಲ್ಡ್‌ ಎರಡು ಪ್ರಮಾಣಗಳ ನಡುವಿನ ಮಧ್ಯಂತರವನ್ನು 4-8 ವಾರಗಳಿಗೆ ಹೆಚ್ಚಿಸಿದರೆ ಹೆಚ್ಚಿನ ರಕ್ಷಣೆ ಸಿಗಲಿದೆ ಎಂಬ ವೈಜ್ಞಾನಿಕ ಪುರಾವೆಗಳ ನಂತರ ಕೋವಿಶೀಲ್ಡ್‌ ಎರಡು ಪ್ರಮಾಣಗಳ … Continued

ಭಾರತದಲ್ಲಿ ಕೊರೊನಾ ಸ್ಫೋಟ:53 ಸಾವಿರ ದಾಟಿದ ಏಕದಿನದ ಸೋಂಕು..!!

ನವ ದೆಹಲಿ: ದೇಶಾದ್ಯಂತ ಕೊರೊನಾ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿತ್ತಲೇ ಇದೆ. ಭಾರತದಲ್ಲಿ ದೈನಂದಿನ ಸೋಂಕಿನ ಸಂಖ್ಯೆ ಗುರುವಾರದ ವರದಿಯಲ್ಲಿ 53 ಸಾವಿರ ದಾಟಿದೆ. ಕಳೆದ 24 ತಾಸಿನಲ್ಲಿ ದೇಶದಲ್ಲಿ 53,476 ಜನರಲ್ಲಿ ಸೋಂಕು ಪತ್ತೆಯಾಗಿದೆ ಹಾಗೂ 251 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ವರದಿ ತಿಳಿಸಿದೆ. ದೇಶದಲ್ಲಿ … Continued

ಡಿಎಚ್‌ಎಫ್‌ಎಲ್, ನಿರ್ದೇಶಕರ ವಿರುದ್ಧ ಸಿಬಿಐ ಪ್ರಕರಣ ದಾಖಲು

2.60 ಲಕ್ಷಕ್ಕೂ ಹೆಚ್ಚು ಕಾಲ್ಪನಿಕ ಗೃಹ ಸಾಲ ಖಾತೆಗಳನ್ನು ರಚಿಸಿದ ಆರೋಪದ ಮೇಲೆ ಡಿಎಚ್‌ಎಫ್‌ಎಲ್ ಮತ್ತು ಅದರ ನಿರ್ದೇಶಕರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಅವುಗಳಲ್ಲಿ ಕೆಲವು ಪ್ರಧಾನ್ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ನಲ್ಲಿ ಬಡ್ಡಿ ಸಹಾಯಧನ ಪಡೆಯಲು ಬಳಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಹಗರಣ ಪೀಡಿತ ಡಿಎಚ್‌ಎಫ್‌ಎಲ್‌ನ ಪ್ರಸ್ತುತ ಮಂಡಳಿಯಿಂದ … Continued

ಟೈಮ್‌ ನೌ-ಸಿ ವೋಟರ್ ಸಮೀಕ್ಷೆ: ಪಿಣರಾಯಿಗೆ ಮತದಾರ ಜೈ..ಕಾಂಗ್ರೆಸ್‌ಗೆ ಕೈ

ನವ ದೆಹಲಿ: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಕೇರಳದಲ್ಲಿ ಮತ್ತೆ ಆಡಳಿತಾರೂಢ ರಂಗವೇ ಅಧಿಕಾರಕ್ಕೆ ಬರಲಿದೆ ಎಂದು ಟೈಮ್‌ ನೌ – ಸಿ ವೋಟರ್ ಸಮೀಕ್ಷೆಯು ಹೇಳಿದೆ. ಕೇರಳದಲ್ಲಿ ವಿಧಾನಸಭಾ ಚುನಾವಣೆ ಏಪ್ರಿಲ್ 6 ರಿಂದ ಒಂದೇ ಹಂತದಲ್ಲಿ ನಡೆಯಲಿದ್ದು, ಹಲವು ದಶಕಗಳಿಂದ ರಾಜಕೀಯ ಶಕ್ತಿ ಎಲ್‌ಡಿಎಫ್ ಮತ್ತು ಯುಡಿಎಫ್ ನಡುವೆ ಹಣಾಹಣಿ ನಡೆಯುತ್ತದೆ. 2016 ರ … Continued

ಕೊರೊನಾ ಸೋಂಕು ಹೆಚ್ಚಳ:ಕರ್ನಾಟಕದಲ್ಲಿ ಖಾಸಗಿ ಆಸ್ಪತ್ರೆಗೆ ಸಜ್ಜಾಗಲು ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಸಜ್ಜಾಗುವಂತೆ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯಸ ಸರಕಾರ ಸೂಚಿಸಿದೆ. ಖಾಸಗಿ ಆಸ್ಪತ್ರೆಗಳ ಸಭೆ ನಡೆಸಿದ ಸರಕಾರ, ಕೊರೊನಾ ರೋಗಿಗಳ ಚಿಕಿತ್ಸೆಗೆ ಸಮರ್ಪಕ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದೆ. ಮೊದಲ ಹಂತದಲ್ಲಿ ೨೦೦ಕ್ಕಿಂತ ಹೆಚ್ಚು ಹಾಸಿಗೆಗಳಿರುವ ಆಸ್ಪತ್ತೆಗಳನ್ನು ಆಯ್ಕೆ ಮಾಡಲು ನಿರ್ಧರಿಸಿದೆ. ಕೋರಮಂಗಲದ ಒಳಾಂಗಣ ಕ್ರೀಡಾಂಗಣ, ಹಜ್‌ ಭವನ, … Continued