ಮಹಾರಾಷ್ಟ್ರದಲ್ಲಿ ಕೊರೊನಾ ಸ್ಫೋಟ: 23 ಸಾವಿರ ದಾಟಿದ ದೈನಂದಿನ ಪ್ರಕರಣಗಳ ಸಂಖ್ಯೆ…!!

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಕಳೆದ 24 ತಾಸಿನಲ್ಲಿ 23,000ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ..! ಬುಧವಾರ 23,179 ಪ್ರಕರಗಳು ದಾಖಲಾಗಿವೆ ಹಾಗೂ ಒಟ್ಟು 84 ಜನರು ಮೃಪಟ್ಟಿದ್ದಾರೆ. ಇದು ಈ ವರ್ಷದ ಅತಿ ಹೆಚ್ಚು ಸಂಖ್ಯೆಯ ದೈನಂದಿನ ಪ್ರಕರಣಗಳಾಗಿವೆ. ಮಂಗಳವಾರ, ರಾಜ್ಯವು 17,864 ಪ್ರಕರಣಗಳು ದಾಖಲಾಗಿದ್ದವು. , ರಾಜ್ಯದ ಒಟ್ಟು ಕೋವಿಡ್ -19 ಪ್ರಕರಣಗಳು ಈಗ … Continued

ಟಿಎಂಸಿ ಪರ ಪ್ರಚಾರ ಮಾಡಬೇಡಿ: ಪವಾರ್,‌ ತೇಜಸ್ವಿಗೆ ಕಾಂಗ್ರೆಸ್ ಮನವಿ ‌

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಪರ ಪ್ರಚಾರ ಮಾಡಬೇಡಿ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರಿಗೆ ಕಾಂಗ್ರೆಸ್‌ ರಾಜ್ಯಸಭಾ ಸಂಸದ ಪ್ರದೀಪ್‌ ಭಟ್ಟಾಚಾರ್ಯ ಉಭಯ ಮುಖಂಡರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸ್ಟಾರ್‌ ಪ್ರಚಾರಕರಿಬ್ಬರೂ ಟಿಎಂಸಿ ಪರ ಪ್ರಚಾರ ಮಾಡಿದರೆ ರಾಜ್ಯದ ಮತದಾರರು ಗೊಂದಲಕ್ಕೀಡಾಗುವರು. ಆದ್ದರಿಂದ ತೃಣಮೂಲ … Continued

ಎಸ್‌ಯುವಿ ಜಿಲೆಟಿನ್‌ ಪ್ರಕರಣವೂ… ವಾಝೆ ಬಂಧನವೂ…ಮುಂಬೈ ಪೊಲೀಸ್‌ ಆಯುಕ್ತರ ವರ್ಗಾವಣೆಯೂ….

ಮುಂಬೈ : ಮುಂಬೈ ಪೊಲೀಸ್‌ ಆಯುಕ್ತ ಪರಮ್ ಬಿರ್ ಸಿಂಗ್ ಅವರನ್ನು ಮಹಾರಾಷ್ಟ್ರದ ಗೃಹರಕ್ಷಕ ಇಲಾಖೆಗೆ ವರ್ಗಾಯಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಅನಿಲ್ ದೇಶ್ಮುಖ್ ಬುಧವಾರ ಪ್ರಕಟಿಸಿದ್ದಾರೆ. ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಹೇಮಂತ್ ನಾಗರಲೆ ಅವರು ಮುಂಬೈನ ಹೊಸ ಪೊಲೀಸ್ ಆಯುಕ್ತರಾಗಿದ್ದಾರೆ ಎಂದು ದೇಶಮುಖ್ ಹೇಳಿದ್ದಾರೆ. ವಿವಾದಿತ ಮುಂಬೈ ಪೊಲೀಸ್‌ ಆಯುಕ್ತ ಪರಮ್ … Continued

ಸೆನ್ಸೆಕ್ಸ್‌ 562.34 ಪಾಯಿಂಟ್‌ ಕುಸಿತ:೩.೫೦ ಲಕ್ಷ ಕೋಟಿ ರೂ.ಕಳೆದುಕೊಂಡ ಹೂಡಿಕೆದಾರರು

ಮುಂಬೈ: ಭಾರತೀಯ ಷೇರು ಮಾರುಕಟ್ಟೆಗಳು ಬುಧವಾರ ತೀವ್ರವಾಗಿ ಕುಸಿದಿದೆ. ಬುಧವಾರದ ಮಾರಾಟದಲ್ಲಿ ಹೂಡಿಕೆದಾರರು 3.5 ಲಕ್ಷ ಕೋಟಿ ರೂ. ಕಳೆದುಕೊಂಡಿದ್ದಾರೆ…!ಐಸಿಐಸಿಐ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಹೆಚ್ಚು ಕುಸಿತ ಕಂಡವು. ಸೆನ್ಸೆಕ್ಸ್ 562.34 ಪಾಯಿಂಟ್‌ಗಳ ಕುಸಿತ ಕಂಡಿದ್ದು, ಅಸ್ಥಿರ ಅಧಿವೇಶನದ ನಂತರ 49,801 ಕ್ಕೆ ತಲುಪಿದೆ. ಎನ್‌ಎಸ್‌ಇ ನಿಫ್ಟಿ 1.27% ಕುಸಿದು … Continued

ಸದ್ದಾಂ ಹುಸೇನ್, ಗಡಾಫಿ ಸಹ ಚುನಾವಣೆ ಗೆಲ್ಲುತ್ತಿದ್ದರು: ಬಿಜೆಪಿ ವಿರುದ್ಧ ರಾಹುಲ್‌ ವಾಗ್ದಾಳಿ

ನವ ದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇರಾಕ್​ನ ಸರ್ವಾಧಿಕಾರಿ ಸದ್ದಾಂ ಹುಸೇನ್ ಮತ್ತು ಲಿಬಿಯಾದ ಮುಅಮ್ಮರ್ ಗಡಾಫಿ ಕೂಡಾ ಚುನಾವಣೆ ಗೆಲ್ಲುತ್ತಿದ್ದರು ಎಂದು ಹೇಳಿದ್ದಾರೆ. ಮಂಗಳವಾರ ಅಮೆರಿಕದ ಬ್ರೌನ್ ಯುನಿವರ್ಸಿಟಿಯ ಪ್ರೊಫೆಸರ್ ಅಶುತೋಷ್ ವಾರ್ಷ್ಣೆ ಅವರೊಂದಿಗೆ ಆನ್​ಲೈನ್ ಸಂವಾದ ನಡೆಸಿದ ರಾಹುಲ್, 21ನೇ ಶತಮಾನದಲ್ಲಿ ಸಾಮಾಜಿಕ ಮಾಧ್ಯಮ … Continued

ಕೊರೊನಾ ಎರಡನೇ ಅಲೆ ಕಾಲಘಟ್ಟದಲ್ಲಿ ನಾವು,ತಡೆಯದಿದ್ದರೆ ಮಹಾಸ್ಫೋಟವಾಗಲಿದೆ: ಪ್ರಧಾನಿ ಎಚ್ಚರಿಕೆ

ನವ ದೆಹಲಿ: ಪ್ರಧಾನಿ ಮೋದಿ ಮುಖ್ಯಮಂತ್ರಿಗಳೊಂದಿಗೆ ಬುಧವಾರ ನಡೆಸಿದ ಸಭೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಹತ್ತು ಹಲವು ಸಂಗತಿಗಳ ಬಗ್ಗೆ ಚರ್ಚಿಸಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ಕೊರೊನಾ ಎರಡನೇ ಅಲೆಗಳ ಬಗ್ಗೆ (ಕೋವಿಡ್-19 ರ) ಸೂಚನೆ ನೀಡಿದ್ದು, ಭಾರತದಲ್ಲಿ ಮಹಾರಾಷ್ಟ್ರ, ಪಂಜಾಬ್ ನಂತಹ ಕೆಲವು ರಾಜ್ಯಗಳಲ್ಲಿ ಪ್ರಕರಣಗಳ ಏರಿಕೆ ಕಾಣುತ್ತಿದೆ. ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ … Continued

ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣ: ವಾಜೆ ಕಚೇರಿ ಮೇಲೆ ರಾತ್ರೋರಾತ್ರಿ ಎನ್‌ಐಎ ದಾಳಿ, ಮರ್ಸಿಡಿಸ್ ಕಾರು, ನಗದು ವಶ

ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಫೋಟಕಗಳಿದ್ದ ಎಸ್‌ಯುವಿ ವಾಹನ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಕಚೇರಿ ಮೇಲೆ ಎನ್‌ಐಎ ಮಂಗಳವಾರ ರಾತ್ರೋರಾತ್ರಿ ದಾಳಿ ನಡೆಸಿದ್ದು, ಮರ್ಸಿಡಿಸ್ ಕಾರು, ನಗದು ಹಾಗೂ ಮತ್ತಿತರ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ತಂಡ, ವಾಜೆ ಕಚೇರಿಯಿಂದ … Continued

ಭಾರತದಲ್ಲಿ 29 ಸಾವಿರ ಸನಿಹ ಬಂದ ಕೊರೊನಾ ದೈನಂದಿನ ಪ್ರಕರಣಗಳ ಸಂಖ್ಯೆ…ಎಚ್ಚರಿಕೆ ಗಂಟೆ…!

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 28,903 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ ಎಂದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಮತ್ತೊಮ್ಮೆ ಎಚ್ಚರಿಕೆ ಗಂಟೆ ಬಾರಿಸಿದೆ. ಒಂದೇ ದಿನ ಒಂದೇ ದಿನಕೊರೊನಾ ವೈರಸ್ಸಿಗೆ 188 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,14,38,734ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 1,59,044ಕ್ಕೆ ಏರಿಕೆಯಾಗಿದೆ ಎಂದು … Continued

ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ನಿಗೂಢ ಸಾವು: ಪೊಲೀಸರಿಂದ ಆತ್ಮಹತ್ಯೆ ಶಂಕೆ

ನವ ದೆಹಲಿ: ಹಿಮಾಚಲ ಪ್ರದೇಶದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ದೆಹಲಿಯ ತಮ್ಮ ನಿವಾಸದಲ್ಲಿ ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ. ದೆಹಲಿಯ ನಾರ್ತ್ ಅವೆನ್ಯೂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಗೂಢವಾಗಿ ಮೃತಪಟಿದ್ದಾರೆ. ರಾಮ್ ಸ್ವರೂಪ್ ಶರ್ಮಾ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಅವರ ಮರಣದ ಹಿನ್ನೆಲೆಯಲ್ಲಿ … Continued

ಬ್ಯಾಂಕ್‌ಗಳ ಖಾಸಗೀಕರಣ ಮಾಡಿದರೂ ನೌಕರರ ಹಿತ ಕಾಪಾಡಲು ಬದ್ಧ: ನಿರ್ಮಲಾ

ನವದೆಹಲಿ: ಎಲ್ಲ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವುದಿಲ್ಲ, ಒಂದು ವೇಳೆ ಖಾಸಗೀಕರಣ ಮಾಡಿದರೂ ಬ್ಯಾಂಕ್‌ ನೌಕರರ ಹಿತಾಸಕ್ತಿ ಕಾಪಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಭರವಸೆ ನೀಡಿದ್ದಾರೆ. ಬ್ಯಾಂಕ್‌ಗಳ ಖಾಸಗೀಕರಣ ಖಂಡಿಸಿ ರಾಷ್ಟ್ರವ್ಯಾಪಿ ಬ್ಯಾಂಕ್‌ ನೌಕರರು ೨ ದಿನಗಳ ಧರಣಿ ನಡೆಸಿದ ನಂತರ ಸಚಿವೆ ಈ ಹೇಳಿಕೆ ನೀಡಿದ್ದಾರೆ. ಖಾಸಗೀಕರಣಗೊಳ್ಳುವ ಸಾಧ್ಯತೆ ಇರುವ ಬ್ಯಾಂಕುಗಳ ಪ್ರತಿಯೊಬ್ಬ ಸಿಬ್ಬಂದಿಯ … Continued