ಹೊಸ ಕೃಷಿ ಕಾನುನು ಅಸ್ತವ್ಯಸ್ತತೆಗೆ ಕೇಂದ್ರದ ಮೊಂಡುತನದ ಧೋರಣೆ ಕಾರಣ
ಹೊಸ ಕೃಷಿ ಕಾನೂನುಗಳ ಅಸ್ತವ್ಯಸ್ತತೆಗೆ ಕೇಂದ್ರದ “ಮೊಂಡುತನದ ಮನೋಭಾವ” ಕಾರಣ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸಮನ್ವಯ ಸಮಿತಿ ಸದಸ್ಯ ಶಿವ ಕುಮಾರ್ ಶರ್ಮಾ ಹೇಳಿದ್ದಾರೆ. ರೈತರೊಂದಿಗೆ ಮಾತುಕತೆ ನಡೆಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ಭರವಸೆ ನೀಡಿದ್ದರೂ, ಮುಂದಿನ ಸುತ್ತಿನ ಮಾತುಕತೆಗಾಗಿ ಯಾವುದೇ ದಿನಾಂಕವನ್ನು ಸರ್ಕಾರ ತಿಳಿಸಿಲ್ಲ. 40 ರೈತ ಸಂಘಟನೆಗಳ ಮೈತ್ರಿ … Continued