ಕೃಷಿ ಕಾನೂನಿಂದ ಮಂಡಿ ವ್ಯವಸ್ಥೆ, ರೈತರ ಹಿತಕ್ಕೆ ಧಕ್ಕೆ: ರಾಹುಲ್ ವಾಗ್ದಾಳಿ
ನವ ದೆಹಲಿ: ವಿವಾದಾತ್ಮಕ ಕೃಷಿ ಕಾನೂನುಗಳ ಬಗ್ಗೆ ಲೋಕಸಭೆಯಲ್ಲಿ ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಕಾನೂನುಗಳು “ರೈತರು, ಸಣ್ಣ, ಮಧ್ಯಮ ಉದ್ಯಮಿಗಳು ಮತ್ತು ಮಂಡಿಗಳನ್ನು ನಾಶ ಪಡಿಸಲು” ಉದ್ದೇಶಿಸಿದಂತಿದೆ ಎಂದು ಆರೋಪಿಸಿದರು. ಈ ಸರ್ಕಾರ ಕೇವಲ ನಾಲ್ಕು ಜನರಿಂದ ನಡೆಯುವಂತಿದೆ. ಅದು ಹಮ್ ದೋ, ಹಮಾರೆ … Continued