ನಟಿ ತಾಪ್ಸಿ ಪನ್ನು, ನಿರ್ಮಾಪಕ ಅನುರಾಗ ಕಶ್ಯಪ ಮನೆ ಮೇಲೆ ಐಟಿ ದಾಳಿ

ತೆರಿಗೆ ವಂಚನೆ ಆರೋಪದ ಅಡಿ ಐಟಿ ಅಧಿಕಾರಿಗಳು ಬುಧವಾರ ಬಾಲಿವುಡ್​ ನಟಿ ತಾಪ್ಸಿ ಪನ್ನು, ನಿರ್ಮಾಪಕ ಅನುರಾಗ್​ ಕಶ್ಯಪ್​​, ವಿಕ್ರಮಾದಿತ್ಯ ಮೋಟ್ವಾನೆ, ವಿಕಾಸ್​ ಬಹ್ಲ್​ ಹಾಗೂ ಮಧು ಮಾಂಟೇನಾ ಅವರ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ . ಪ್ರಕರಣ ಸಂಬಂಧ ಐಟಿ ಅಧಿಕಾರಿಗಳು ಮುಂಬೈ ಹಾಗೂ ಪುಣೆಯ ೩೦ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ. ಸಿನಿಮಾ … Continued

ಹತ್ರಾಸ ಕೊಲೆ ಪ್ರಕರಣ: ಮುಖ್ಯ ಆರೋಪಿ ತಲೆಗೆ ೧ ಲಕ್ಷ ರೂ.ಘೋಷಣೆ

ಹತ್ರಾಸ್(ಉತ್ತರಪ್ರದೇಶ): ತಮ್ಮ ಪುತ್ರಿಗೆ ಕಿರುಕುಳ ನೀಡಿದ್ದರ ವಿರುದ್ಧ ದೂರು ನೀಡಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಕೊಲೆ ಮಾಡಿದ ಎರಡು ದಿನಗಳ ನಂತರ, ಪೊಲೀಸರು ಸಾಸ್ನಿ ಪ್ರದೇಶದ ನೊಜಲ್‌ಪುರ ಗ್ರಾಮದ ಪ್ರಮುಖ ಆರೋಪಿ ಗೌರವ್ ಸೊಂಗ್ರಾ ತಲೆಗೆ ಒಂದು ಲಕ್ಷ ರೂ ಬಹುಮಾನ ಘೋಷಿಸಲಾಗಿದೆ. ಇತರ ಇಬ್ಬರು ಆರೋಪಿಗಗಳ ಸುಳಿವಿಗೆ ತಲಾ 25 ಸಾವಿರ ರೂ. ಬಹುಮಾನ ಘೋಷಿಸಲಾಗಿದ್ದು, … Continued

ಮೊದಲ ಕೊವಿಡ್‌ ಡೋಸ್‌ ಪಡೆದ ರಾಷ್ಟ್ರಪತಿ ಕೋವಿಂದ್‌

ನವ ದೆಹಲಿ:ನವ ದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೊವಿಡ್‌ ಲಸಿಕೆ ಹಾಕಿಸಿಕೊಂಡರು. 60 ವರ್ಷ ಮೇಲ್ಪಟ್ಟವರು ಮತ್ತು 45 ವರ್ಷ ಮೇಲ್ಪಟ್ಟ ಅನಾರೋಗ್ಯ ಪೀಡಿತರಿಗೆ ಕೊರೊನಾವೈರಸ್ ಲಸಿಕೆ ಹಾಕುವ ಅಭಿಯಾನ ಪ್ರಾರಂಭಿಸಿದ ಎರಡು ದಿನಗಳ ನಂತರ, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಬುಧವಾರ ಕೊವಿಡ್-19 ಲಸಿಕೆ ಮೊದಲ ಡೋಸ್‌ … Continued

ಕಾಂಗ್ರೆಸ್ಸಿನಲ್ಲೀಗ ಕಾಂಗ್ರೆಸ್‌ ವರ್ಸಸ್‌ ಕಾಂಗ್ರೆಸ್‌…!

ಪಂಚ ರಾಜ್ಯಗಳ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಅಗುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿದ್ದ ಒಳಬೇಗುದಿಯೂ ಕೂಡ ಇದೇ ಸಮಯದಲ್ಲಿ ಹೊರಗೆ ಕಾಣಿಸಿಕೊಳ್ಳಲು ಆರಂಭಿಸಿದ್ದು, ಚುನಾವಣೆ ಸಂಸರ್ಭದಲ್ಲಿ ಇದು ಕಾಂಗ್ರೆಸ್‌ಗೆ ತಲೆ ನೋವೂ ಆಗಬಹುದಾಗಿದೆ. ಕಾಂಗ್ರೆಸ್‌ನಲ್ಲಿ 23 (ಜಿ 23) ಭಿನ್ನಮತೀಯರ ಗುಂಪು ಇತ್ತೀಚೆಗೆ ಜಮ್ಮುವಿನಲ್ಲಿ ನಡೆದ ಸಭೆಯ ಪ್ರಕಾರ ಇತರ ರಾಜ್ಯಗಳಲ್ಲಿ ಸರಣಿ ಸಭೆಗಳನ್ನು ಆಯೋಜಿಸುವ ಮೂಲಕ ಹೈಕಮಾಂಡ್ಗೆ ಸಡ್ಡು … Continued

ಗಟಾರ ಸ್ವಚ್ಛಗೊಳಿಸುವುದು ನಿನ್ನ ಕೆಲಸ, ಪ್ರತಿಭಟಿಸುವ ಹಕ್ಕು ಯಾರು ಕೊಟ್ಟರು ನಿನಗೆ?

ನವ ದೆಹಲಿ: ದಲಿತ ಕಾರ್ಮಿಕ ಹಕ್ಕುಗಳ ಕಾರ್ಯಕರ್ತೆ ನೊದೀಪ್ ಕೌರ್ ಪೊಲೀಸ್ ವಶದಲ್ಲಿದ್ದಾಗ ತಮಗೆ ನೀಡಲಾದ ಚಿತ್ರ ಹಿಂಸೆಯನ್ನು ಬಹಿರಂಗಪಡಿಸಿದ್ದಾರೆ. ಹತ್ಯೆಯ ಆರೋಪ, ಕೈಗಾರಿಕಾ ಯುನಿಟ್ ನಲ್ಲಿ ಘೆರಾವ್ ಹಾಕುವುದು ಹಾಗೂ ಕಂಪನಿಗಳಿಂದ ಹಣಕ್ಕಾಗಿ ಬೇಡಿಕೆ ಇಡುವುದೂ ಸೇರಿದಂತೆ ಹಲವು ಆರೋಪಗಳನ್ನೆದುರಿಸಿ ಪೊಲೀಸ್ ವಶದಲ್ಲಿದ್ದ 24 ವರ್ಷದ ನೊದೀಪ್ ಕೌರ್ಗೆ ಕೆಲವೇ ದಿನಗಳ ಹಿಂದೆ ಪಂಜಾಬ್, … Continued

ಚುನಾವಣಾ ಫಲಿತಾಂಶಕ್ಕೆ ಮೊದಲೇ ದೀದಿ ಬಿಟ್ಟುಹೋದ್ರಾ ಪ್ರಶಾಂತ್: ಬಿಜೆಪಿ ವ್ಯಂಗ್ಯ

ನವ ದೆಹಲಿ: ಪಂಜಾಬ್‌ನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸಿದ್ಧತೆ ನಡೆಸುತ್ತಿದ್ದು, ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರನ್ನು ಪ್ರಧಾನ ಸಲಹೆಗಾರರಾಗಿ ನೇಮಿಸಿಕೊಂಡಿದ್ದಾರೆ. ಈ ಕುರಿತು ಬಿಜೆಪಿ ಪ್ರತಿಕ್ರಿಯಿಸಿ “ಪ್ರಶಾಂತ್ ಅವರು ಕಾಂಗ್ರೆಸ್ ಸೇರಲು “ದೀದಿ”ಯನ್ನು ಈಗಲೇ ಬಿಟ್ಟು ಹೋಗಿದ್ದಾರೆ” ಎಂದು ವ್ಯಂಗ್ಯ ಮಾಡಿದೆ. ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್, … Continued

ಕೇಂದ್ರೀಯ ತನಿಖಾ ಏಜೆನ್ಸಿಗಳ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ: ಕೇಂದ್ರದ ಮೇಲೆ ಸುಪ್ರೀಂಕೋರ್ಟ್‌ ಅತೃಪ್ತಿ

ನವ ದೆಹಲಿ: ಸಿಬಿಐ, ಇಡಿ ಮತ್ತು ಎನ್ ಐಎ ಒಳಗೊಂಡಂತೆ ತನಿಖಾ ಏಜೆನ್ಸಿಗಳ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೆಚ್ಚಿನ ಸಮಯಾವಕಾಶ ಕೇಳಿರುವುದಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ಆರ್ ಎಫ್ ನಾರಿಮನ್ ನೇತೃತ್ವದ ನ್ಯಾಯಪೀಠ, ಈ ವಿಷಯವು ನಾಗರಿಕರ ಹಕ್ಕುಗಳಿಗೆ ಸಂಬಂಧಿಸಿದೆ ಎಂದು ಅಭಿಪ್ರಾಯಪಟ್ಟಿದೆ. ಈ ವಿಷಯದಲ್ಲಿ … Continued

ಪಶ್ಚಿ ಬಂಗಾಳದಲ್ಲಿ ೨೫ ಕೋಟಿ ರೂ.ಮೌಲ್ಯದ ಹೆರಾಯಿನ್‌ ವಶ

ಕೊಲ್ಕತ್ತಾ;ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 25.09 ಕೋಟಿ ಮೌಲ್ಯದ 5 ಕೆಜಿಗೂ ಅಧಿಕ ಹೆರಾಯಿನ್ ಅನ್ನು ಪಶ್ಚಿಮ ಬಂಗಾಳದ ಪುರ್ಬಾ ಬಧಾಮನ್ ಜಿಲ್ಲೆಯಲ್ಲಿ ಕೊಲ್ಕತ್ತಾ ಪೊಲೀಸ್ ವಿಶೇಷ ಕಾರ್ಯ ಪಡೆ (ಎಸ್ಟಿಎಫ್) ವಶಪಡಿಸಿಕೊಂಡಿದ್ದು, ಈ ಸಂಬಂಧ ಒಬ್ಬನನ್ನು ಬಂಧಿಸಲಾಗಿದೆ. ಈ ಬಗ್ಗೆ ಎಸ್ಟಿಎಫ್ ಹಿರಿಯ ಅಧಿಕಾರಿ ಮಾತನಾಡಿ, ಖಚಿತ ಸುಳಿವಿನ ಮೇರೆಗೆ ನಮ್ಮ ಪೊಲೀಸ್ ತಂಡ ಸೋಮವಾರ ಮಧ್ಯರಾತ್ರಿ … Continued

ಮಹಾರಾಷ್ಟ್ರ:ಫಡ್ನವೀಸ್‌, ಐವರ ವಿರುದ್ಧ ದೂರು ದಾಖಲು

ನಾಗ್ಪುರ: ಪುಣೆ ಜಿಲ್ಲೆಯ ಮಹಿಳೆಗೆ ಮಾನಹಾನಿ ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ವಾಶಿಮ್ ಜಿಲ್ಲೆಯ ಬಿಜೆಪಿಯ ಇತರ ಐದು ನಾಯಕರ ವಿರುದ್ಧ ಸೋಮವಾರ ಅಜ್ಞಾತ ಪ್ರಕರಣ ದಾಖಲಿಸಲಾಗಿದೆ. ಮನೋರಾ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500 (ಮಾನಹಾನಿಗೆ ಶಿಕ್ಷೆ) ಮತ್ತು 501 (ಮಾನಹಾನಿ ಎಂದು ತಿಳಿದಿರುವ … Continued

ಹೊಸ ಡಿಜಿಟಲ್‌ ಮೀಡಿಯಾ ಕಾಯ್ದೆ ಅಡಿ ಮಣಿಪುರದಲ್ಲಿ ಪತ್ರಕರ್ತನಿಗೆ ಮೊದಲ ನೋಟಿಸ್‌

ಮಣಿಪುರ ಮೂಲದ ಪೋಜೆಲ್ ಚೌಬಾ ಎಂಬ ಪತ್ರಕರ್ತ ಸೋಮವಾರ ಹೊಸದಾಗಿ ಅಧಿಸೂಚನೆಗೊಂಡ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು, 2021 ರ ಅಡಿಯಲ್ಲಿ ರಾಜ್ಯ ಸರ್ಕಾರದಿಂದ ನೋಟಿಸ್ ಸ್ವೀಕರಿಸಿದ್ದಾರೆ. ಇವರ ಸಂಸ್ಥೆ, ದಿ ಫ್ರಾಂಟಿಯರ್ ಮಣಿಪುರ (ಟಿಎಫ್‌ಎಂ) ಆಗಿದ್ದು, ಇದು ಬಹುಶಃ ಹೊಸ ನಿಯಮಗಳ ಅಡಿಯಲ್ಲಿ ಮಾಧ್ಯಮವೊಂದಕ್ಕೆ ಕಳುಹಿಸಿದ ಮೊದಲ … Continued