ಲಡಾಖ್‌ ಎಲ್‌ಎಸಿಯಲ್ಲಿ ಸೇನಾ ಹಿಂತೆಗೆತ ಪರಿಶೀಲನೆಗೆ ಭಾರತ-ಚೀನಾ ವಿದೇಶಾಂಗ ಸಚಿವರ ಮಾತುಕತೆ

ಲೈನ್ ಆಫ್ ಆಕ್ಚುಯಲ್ ಕಂಟ್ರೋಲ್ (ಎಲ್‌ಎಸಿ) ಯ ಲಡಾಖ್ ವಲಯದಲ್ಲಿ ಉಭಯ ದೇಶಗಳ ಸೈನ್ಯ ಹಿಂತೆಗೆತಗೊಳಿಸಿರುವುದನ್ನು ಪರಿಶೀಲಿಸಲು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಗುರುವಾರ ತಮ್ಮ ಚೀನಾದ ಸಹವರ್ತಿ ವಾಂಗ್ ಯಿ ಅವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ 10 ರಂದು ಮಾಸ್ಕೋದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸಭೆಯ ಸಂದರ್ಭದಲ್ಲಿ … Continued

ಸುದ್ದಿ ಪ್ರಕಾಶಕರು, ಒಟಿಟಿ ಪ್ಲಾಟ್‌ಫಾರ್ಮ್, ಡಿಜಿಟಲ್ ಮಾಧ್ಯಮಕ್ಕೆ ನೀತಿ ಸಂಹಿತೆ

ಸಂಹಿತೆ’ ಮತ್ತು ಮೂರು ಹಂತದ ಕುಂದುಕೊರತೆ ಪರಿಹಾರ ಕಾರ್ಯವಿಧಾನವು ಅನ್ವಯವಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಒಟಿಟಿ ಹಾಗೂ ಡಿಜಿಟಲ್‌ ಮಾಧ್ಯಮಗಳಿಗೆ ಸಾಫ್ಟ್ ಟಚ್ ರೆಗ್ಯುಲೇಟರಿ ಫ್ರೇಮ್‌ವರ್ಕ್ ಸ್ಥಾಪಿಸಲು ಪ್ರಯತ್ನಿಸುತ್ತಿರುವ ಸರ್ಕಾರ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ವಿಷಯವನ್ನು ಯು (ಯುನಿವರ್ಸಲ್), ಯು / ಎ 7+ (ವರ್ಷಗಳು), ಯು / ಎ 13+, ಯು / ಎ … Continued

ಟ್ವಿಟರ್‌ ಮಾಹಿತಿ: ಬಿಜೆಪಿ ಕಾಲೆಳೆದ ಟ್ವೀಟಿಗರು

ಸಾಮಾಜಿಕ ಜಾಲತಾಣ ಹಾಗೂ ಓವರ್‌ ದಿ ಟಾಪ್‌ (ಒಟಿಟಿ) ವೇದಿಕೆಗಳ ಮಾರ್ಗಸೂಚಿ ಘೋಷಣೆ ಸಂದರ್ಭದಲ್ಲಿ ಸಚಿವರು ತಿಳಿಸಿದ ಅಂಕಿ ಅಂಶಗಳು ಬಿಜೆಪಿಯನ್ನು ಮುಜುಗರಕ್ಕೀಡುಮಾಡಿವೆ. ಮಾಹಿತಿ ತಂತ್ರಜ್ಞಾನ ಸಚಿವ ಸಚಿವ ರವಿಶಂಕರ ಪ್ರಸಾದ್‌ ಜಂಟಿ ಪತ್ರಿಕಾಗೋಷ್ಠಿಯಲ್ಲಿ ವ್ಯಾಟ್ಸ್‌ಪ್‌ ಬಳಕೆದಾರರು ೫೩ ಕೋಟಿ, ಯುಟ್ಯೂಬ್‌ ಬಳಕೆದಾರರು ೪೪.೮ ಕೋಟಿ, ಫೇಸ್‌ಬುಕ್‌ ೪೧ ಕೋಟಿ, ಇನ್ಸ್‌ಟಾಗ್ರಾಮ್‌ ೨೧ ಕೋಟಿ, ಟ್ವಿಟರ್‌ … Continued

“ಮೋದಿ ಉದ್ಯೋಗ ಕೊಡಿʼ ಟ್ವಿಟರ್‌ ಅಭಿಯಾನದಲ್ಲಿ ಪಾಲ್ಗೊಂಡ ರಾಹುಲ್‌ ಗಾಂಧಿ

ನಿರುದ್ಯೋಗಿ ಯುವಕರು ಉದ್ಯೋಗಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ನಡೆಸುತ್ತಿರುವ “ಮೋದಿ ಉದ್ಯೋಗ ಕೊಡಿ” ಅಭಿಯಾನವನ್ನು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಸೇರಿಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ಟ್ವಿಟರ್ ಬಳಕೆದಾರರು “ಮೋದಿ ಜಾಬ್‌ ದೊʼ, “ಮೋದಿ ರೋಜಗಾರ್‌ ದೊʼ ಎಂಬ ಹಾಷ್‌ಟ್ಯಾಗ್‌ ಬಳಕೆ ಮಾಡಿಕೊಂಡು ಉದ್ಯೋಗ ಕೇಳುವ ಅಭಿಯಾನ ನಡೆಸುತ್ತಿದ್ದಾರೆ. ಪ್ರತಿಭಟನಾ ನಿರತ ಯುವಕರೊಂದಿಗೆ ಸೇರಿಕೊಂಡ ರಾಹುಲ್ ಗುರುವಾರ … Continued

ಪುದುಚೆರಿ ಮಾಜಿ ಸಿಎಂ ನಾರಾಯಣಸ್ವಾಮಿ ಕಾಂಗ್ರೆಸ್‌ ಮುಖಂಡರ ಚಪ್ಪಲಿ ಎತ್ತೋದ್ರಲ್ಲಿ ಪರಿಣಿತ: ಮೋದಿ ಟೀಕೆ

ಪುದುಚೆರಿಯ ಹಿಂದಿನ ಮುಖ್ಯಮಂತ್ರಿ ನಾರಾಯಣಸ್ವಾಮಿ ಪಕ್ಷದ ಮುಖಂಡ ಚಪ್ಪಲಿಗಳನ್ನು ಎತ್ತುವಲ್ಲಿ ಪರಿಣಿತರಾಗಿದ್ದರೇ ಹೊರತು ಪುದುಚೆರಿಯ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಪರಿಣಿತರಾಗಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪುದುಚೇರಿಯಲ್ಲಿ ಮಾತನಾಡಿದ ವರು,  ನಡೆಯುವ ಚುನಾವಣೆಯಲ್ಲಿ ಜನರು ಎನ್‌ಡಿಎ ಪರ ಮತಚಲಾಯಿಸಿದರೆ ಇಲ್ಲಿನ ಜನರನ್ನೇ ಹೈಕಮಾಂಡ್‌ ಎಂದು ಪರಿಗಣಿಸಲಾಗುವುದು. ರಾಜ್ಯದ ಜನರು ಕಾಂಗ್ರೆಸ್‌ ದುರಾಡಳಿತದಿಂದ ಮುಕ್ತರಾಗಿದ್ದಾರೆ. ಪುದುಚೇರಿಯಲ್ಲಿ … Continued

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಪ್ರಚಾರ:ಬಿಕೆಯು ಮುಖಂಡ ನರೇಶ ಟಿಕಾಯಿತ್‌ ಘೋಷಣೆ

ಲಕ್ನೋ: ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಮೋದಿ ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನದಲ್ಲಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖ್ಯಸ್ಥ ನರೇಶ್ ಟಿಕಾಯಿತ್‌ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಪ್ರಚಾರ ನಡೆಸುವುದಾಗಿ ಗುರುವಾರ ಪ್ರಕಟಿಸಿದರು. ಕಿಸಾನ್ ಮಹಾಪಂಚಾಯತ ಸಮಾವೇಶಕ್ಕೆ ಬಸಿತ್‌ಗೆ ಹೋಗುವ ದಾರಿಯಲ್ಲಿ, ಭಗವಾನ್ ರಾಮ್ ಲಲ್ಲಾ ಮತ್ತು ಹನುಮಂತನಿಗೆ ಪ್ರಾರ್ಥನೆ ಸಲ್ಲಿಸಲು … Continued

ಸಮಾವೇಶಕ್ಕೆ ಅನುಮತಿ ನಿರಾಕರಣೆ ಅಧಿಕಾರದ ದುರುಪಯೋಗ

ಕೊಲ್ಕತ್ತಾ:ಚುನಾವಣೆ ಸಮೀಪಿಸುತರುವ ಪಶ್ಚಿಮ ಬಗಾಳದಲ್ಲಿ ಅಸದುದ್ದೀನ್ ಒವೈಸಿ ಅವರ ಮೊದಲ ಸಮಾವೇಶಕ್ಕೆ ಅನುಮತಿ ನಿರಾಕರಿಸಿದ್ದಕ್ಕಾಗಿ ಕೋಲ್ಕತಾ ಆಡಳಿತವು “ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ” ಎಂದು ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲಿಮೀನ್ (ಎಐಐಎಂ) ಕೋಲ್ಕತಾ ವಿಭಾಗ ಗುರುವಾರ ಆರೋಪಿಸಿದೆ. ಎಐಎಂಐಎಂ ನಾಯಕ ಜಮೀರುಲ್ ಹಸನ್ ಆಡಳಿತವು ನಮಗೆ ಅಗತ್ಯವಾದ ಅನುಮತಿ ನೀಡದ ಕಾರಣ ನಾವು ಸಮಾವೇಶ ರದ್ದುಗೊಳಿಸಬೇಕಾಯಿತು. ಹತ್ತು ದಿನಗಳ … Continued

ಮಾ.೯ರ ವರೆಗೆ ಮುಲಕ್‌ ಬಂಧಿಸಿದಂತೆ ಪೊಲೀಸರಿಗೆ ಕೋರ್ಟ್‌ ನಿರ್ದೇಶನ

ಟೂಲ್‌ಕಿಟ್‌ ಪ್ರಕರಣದಲ್ಲಿ ಬಂಧಿತನಾಗಿರುವ ಶಾಂತನು ಮುಲುಕ್‌ಗೆ ದೆಹಲಿ ನ್ಯಾಯಾಲಯ ಮಾರ್ಚ್‌ ೯ರವರೆಗೆ ಬಂಧಿಸದಂತೆ ನಿರ್ದೇಶನ ನೀಡಿದೆ. ಮುಲುಕ್, ದಿಶಾ ರವಿ ಅವರೊಂದಿಗೆ ರೈತರ ಪ್ರತಿಭಟನೆಗೆ ಸಂಬಂಧಿಸಿದ ಸಾಮಾಜಿಕ ಮಾಧ್ಯಮದಲ್ಲಿ “ಟೂಲ್‌ಕಿಟ್” ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಮುಲುಕ್ ಅವರ ನಿರೀಕ್ಷಿತ ಜಾಮೀನು ಅರ್ಜಿಗೆ ವಿವರವಾದ ಉತ್ತರವನ್ನು ಸಲ್ಲಿಸುವ ಮೊದಲು ಹೆಚ್ಚಿನ ವಿಚಾರಣೆ ನಡೆಸಲು ಸಮಯ ಬೇಕು ಎಂದು … Continued

ಕಾಂಗ್ರೆಸ್‌‌ ಮುಖಂಡ ತರುಣ್‌ ಗೊಗೊಯ್‌ ಹೊಗಳಿದ ಅಮಿತ್‌ ಶಾ

ಆಸ್ಸಾಂನಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯದ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್‌ ಮುಖಂಡ ತರುಣ್‌ ಗೊಗೊಯ್‌ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ. ತರುಣ್ ಗೊಗೊಯ್ ರಾಜ್ಯದ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡಿದ್ದಾರೆ. ಇದೇ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಅವಧಿಯಲ್ಲಿ ಗೊಗೊಯ್‌ ಅವರಿಗೆ ಪದ್ಮಭೂಷಣ ನೀಡಲಾಯಿತು ಎಂದರು. ರಾಜ್ಯದಲ್ಲಿ … Continued

ಕೋವಿಡ್ ಲಸಿಕೆ ಪಡೆಯಲು ನೋಂದಾಯಿತ ವೈದ್ಯರಿಂದ ರೋಗದ ಪ್ರಿಸ್ಕಿಪ್ಶನ್‌ ಸಾಕು.. 45 ರಿಂದ 60 ವರ್ಷದೊಳಗಿನವರಿಗೆ ಅನ್ವಯ

ನವ ದೆಹಲಿ: ಒಬ್ಬ ವ್ಯಕ್ತಿಗೆ ಕಾಯಿಲೆ ಇದೆ ಎಂದು ಪ್ರಮಾಣೀಕರಿಸಲು ಯಾವುದೇ ನೋಂದಾಯಿತ ವೈದ್ಯರ ಪ್ರಿಸ್ಕ್ರಿಪ್ಷನ್ ಕೋವಿಡ್ -19 ಲಸಿಕೆಗಳನ್ನು ಸರ್ಕಾರಿ ಅಥವಾ ಖಾಸಗಿ ಸೌಲಭ್ಯದಲ್ಲಿ ಪಡೆಯಲು ಸಾಕಾಗುತ್ತದೆ ಮಾರ್ಚ್ 1 ರಿಂದ ಪ್ರತಿಯೊಬ್ಬ ವ್ಯಕ್ತಿಯು ವ್ಯಾಕ್ಸಿನೇಷನ್ಗಾಗಿ ತಮ್ಮ ಕುಟುಂಬದ ಇನ್ನೂ ಮೂರು ಸದಸ್ಯರನ್ನು ನೋಂದಾಯಿಸಲು ಸಾಧ್ಯವಾಗುತ್ತದೆ. ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂ-ಜಯ್) … Continued