ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ 15 ಪಕ್ಷಗಳು

ನವದೆಹಲಿ: 19 ವಿರೋಧ ಪಕ್ಷಗಳು ನೂತನ ಸಂಸತ್ತಿನ ಭವನದ ಉದ್ಘಾಟನಾ ಕಾರ್ಯಕ್ರಮ ಬಹಿಷ್ಕರಿಸಲು ನಿರ್ಧರಿಸಿದ ನಂತರ ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನೆ ಕುರಿತಾದ ಗದ್ದಲವು ತೀವ್ರಗೊಂಡಿದೆ, ಆದರೆ ಇದೇ ವೇಳೆ 15 ಪಕ್ಷಗಳು ಮೇ 28 ರಂದು ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಉದ್ಘಾಟನಾ ಸಮಾರಂಭದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ), ಶಿವಸೇನೆ (ಏಕನಾಥ್ … Continued

ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳಿಗೆ ಅವಮಾನ : ನೂತನ ಸಂಸತ್ ಭವನ ಉದ್ಘಾಟನೆ ಬಹಿಷ್ಕರಿಸಲು ಮುಂದಾದ ಪ್ರತಿಪಕ್ಷಗಳಿಗೆ ಎನ್‌ಡಿಎ ತರಾಟೆ

ನವದೆಹಲಿ: ಮೇ 28 ರಂದು ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸುವ ವಿರೋಧ ಪಕ್ಷಗಳ ನಿರ್ಧಾರವನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಬುಧವಾರ ಖಂಡಿಸಿದೆ. “ಈ ಕೃತ್ಯವು ಕೇವಲ ಅಗೌರವವಲ್ಲ; ಇದು ನಮ್ಮ ಮಹಾನ್ ರಾಷ್ಟ್ರದ ಪ್ರಜಾಸತ್ತಾತ್ಮಕ ನೀತಿ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ಘೋರವಾದ ಅವಮಾನವಾಗಿದೆ” ಎಂದು ಎನ್‌ಡಿಎ ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ. … Continued

ನೂತನ ಸಂಸತ್ತು ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸಲು 20 ಪಕ್ಷಗಳ ನಿರ್ಧಾರ

ನವದೆಹಲಿ: ಭಾನುವಾರ ನವದೆಹಲಿಯಲ್ಲಿ ಭಾರತದ ಹೊಸ ಸಂಸತ್ತಿನ ಉದ್ಘಾಟನಾ ಸಮಾರಂಭವನ್ನು 20 ಪಕ್ಷಗಳು ಬಹಿಷ್ಕರಿಸುವುದಾಗಿ ಘೋಷಿಸಿವೆ. ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ), ತೃಣಮೂಲ ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಎಡಪಕ್ಷಗಳು, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ಜನತಾ ದಳ-ಯುನೈಟೆಡ್ (ಜೆಡಿಯು), ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ಸಮಾಜವಾದಿ ಪಕ್ಷ, ಉದ್ಧವ್ ಠಾಕ್ರೆ ಅವರ … Continued

ಸಮಾಜವಾದಿ ಪಕ್ಷದ ಅಜಂ ಖಾನಗೆ ದೊಡ್ಡ ರಿಲೀಫ್‌ : ದ್ವೇಷ ಭಾಷಣದ ಪ್ರಕರಣದಲ್ಲಿ ʼತಪ್ಪಿತಸ್ಥʼ ತೀರ್ಪು ರದ್ದುಪಡಿಸಿದ ಕೋರ್ಟ್‌

ನವದೆಹಲಿ: 2019ರ ದ್ವೇಷ ಭಾಷಣ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರನ್ನು ಉತ್ತರ ಪ್ರದೇಶದ ನ್ಯಾಯಾಲಯ ಇಂದು, (ಮೇ ೨೪) ದೋಷಮುಕ್ತಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಗುರಿಯಾಗಿಸಿಕೊಂಡು ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಕಳೆದ ವರ್ಷ ಸಮಾಜವಾದಿ ನಾಯಕನನ್ನು ತಪ್ಪಿತಸ್ಥ ಎಂದು ಘೋಷಿಸಿದ್ದ ಕೆಳ … Continued

ವೀಡಿಯೊ..: ಹೆಲ್ಮೆಟ್ ಧರಿಸಿ ಬೈಕ್ ಸವಾರಿ ಮಾಡುತ್ತಿರುವ ನಾಯಿ : “ಇದು ಮನುಷ್ಯರಿಗೆ ಪಾಠ” ಎಂದ ನೆಟ್ಟಿಗರು | ವೀಕ್ಷಿಸಿ

ಬೈಕಿನಲ್ಲಿ ಸವಾರ ಮತ್ತು ಹಿಂಬದಿಯ ಸವಾರ ಹೆಲ್ಮೆಟ್ ಧರಿಸುವುದು ದಿನನಿತ್ಯದ ಟ್ರಾಫಿಕ್‌ನಲ್ಲಿ ಸಾಮಾನ್ಯ ದೃಶ್ಯವಾಗಿದೆ, ಆದರೆ ಒಬ್ಬ ವ್ಯಕ್ತಿಯೊಬ್ಬರು ಹಿಂಬದಿಯ ಸೀಟಿನಲ್ಲಿ ಸವಾರನಂತೆ ಹೆಲ್ಮೆಟ್‌ ಧರಿಸಿ ಕುಳಿತ ನಾಯಿಯ ಜೊತೆ ಬೈಕ್ ಚಲಾಯಿಸುವುದು ಅಸಾಮಾನ್ಯ ಸಂಗತಿಯಾಗಿದೆ. @PMN2463 ಎಂಬ ಟ್ವಿಟ್ಟರ್ ಖಾತೆಯಿಂದ ಮಂಗಳವಾರ ಪೋಸ್ಟ್ ಮಾಡಲಾದ ವೀಡಿಯೊದಲ್ಲಿ ಪ್ರಯಾಣಿಕರಂತೆ ನಾಯಿಯೊಂದು ಬೈಕ್ ಮೇಲೆ ಹೆಲ್ಮೆಟ್‌ ಧರಿಸಿ … Continued

ಕೇರಳ : ದೇವಾಲಯಗಳ ಆವರಣದಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಿಸಿದ ಸುಮಾರು 1200 ದೇವಾಲಯ ನಿರ್ವಹಿಸುವ ತಿರುವಾಂಕೂರು ದೇವಸ್ವಂ ಮಂಡಳಿ

ತಿರುವನಂತಪುರಂ : ದೇವಾಲಯದ ಆವರಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸುವ ಸಾಮೂಹಿಕ ಕಸರತ್ತು ಮತ್ತು ಇತರ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ತಿರುವಾಂಕೂರು ದೇವಸ್ವಂ ಮಂಡಳಿ (TDB) ತನ್ನ ಅಧೀನದಲ್ಲಿರುವ ಎಲ್ಲಾ ದೇವಾಲಯಗಳಿಗೆ ಹೊಸ ಸುತ್ತೋಲೆ ಹೊರಡಿಸಿದೆ. ತಿರುವಾಂಕೂರು ದೇವಸ್ವಂ ಮಂಡಳಿ ದಕ್ಷಿಣ ಭಾರತದಲ್ಲಿ ಸುಮಾರು 1,200 ದೇವಾಲಯಗಳನ್ನು ನಿರ್ವಹಿಸುವ ಸಂಸ್ಥೆಯಾಗಿದೆ. ದೇವಾಲಯದ ಆವರಣದಲ್ಲಿ ಆರ್‌ಎಸ್‌ಎಸ್ … Continued

ಮತದಾರರ ಪಟ್ಟಿಗೆ ಜನನ, ಮರಣದ ಡೇಟಾ ಲಿಂಕ್ : ಮಸೂದೆ ತರಲು ಕೇಂದ್ರದ ಚಿಂತನೆ

ನವದೆಹಲಿ: ಜನನ ಮತ್ತು ಮರಣಕ್ಕೆ ಸಂಬಂಧಿಸಿದ ದತ್ತಾಂಶವನ್ನು ಮತದಾರರ ಪಟ್ಟಿ ಮತ್ತು ಒಟ್ಟಾರೆ ಅಭಿವೃದ್ಧಿ ಪ್ರಕ್ರಿಯೆಗೆ ಜೋಡಿಸಲು (ಲಿಂಕ್‌ ಮಾಡಲು) ಸಂಸತ್ತಿನಲ್ಲಿ ಮಸೂದೆಯೊಂದನ್ನು ತರಲು ಸರ್ಕಾರ ಯೋಜಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಭಾರತದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿ ಉದ್ಘಾಟಿಸಿದ ವೇಳೆ ಅವರು ಈ ಮಾಹಿತಿ ಬಹಿರಂಗಪಡಿಸಿದ್ದಾರೆ. … Continued

ಹೆಸರಾಂತ ಅನುಪಮಾ ಧಾರಾವಾಹಿ-ಕಿರುತೆರೆ ನಟ ನಿತೇಶ ಪಾಂಡೆ ನಿಧನ

ಮುಂಬೈ: ಜನಪ್ರಿಯ ನಟ ನಿತೇಶ ಪಾಂಡೆ (51) ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಕಿರುತೆರೆ ಉದ್ಯಮ ಕೆಲವೇ ದಿನಗಳಲ್ಲಿ ಅದು ಮೂರು ಉತ್ತಮ ನಟರನ್ನು ಕಳೆದುಕೊಂಡಿದೆ. ಆದಿತ್ಯ ಸಿಂಗ್ ರಜಪೂತ ಮತ್ತು ವೈಭವಿ ಉಪಾಧ್ಯಾಯ ಅವರ ನಂತರ ಈಗ ಅನುಪಮಾ ಧಾರವಾಹಿ ನಟ ನಿತೇಶ ಪಾಂಡೆ ನಿಧನರಾಗಿದ್ದಾರೆ. ರೂಪಾಲಿ ಗಂಗೂಲಿಯವರ ಹೆಸರಾಂತ ಹಿಂದಿ ಧಾರವಾಹಿ ಅನುಪಮಾದಲ್ಲಿ ಧೀರಜ್ … Continued

ಎನ್‌ಡಿಟಿವಿ ಸಮೀಕ್ಷೆ : ಹೆಚ್ಚಿದ ರಾಹುಲ್ ಗಾಂಧಿ ಜನಪ್ರಿಯತೆ…ಆದರೆ ಕಡಿಮೆಯಾಗದ ಪ್ರಧಾನಿ ಮೋದಿ ಜನಪ್ರಿಯತೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಈಗಲೂ ಭಾರತದ ಅತ್ಯಂತ ಜನಪ್ರಿಯ ನಾಯಕರಾಗಿ ಉಳಿದಿದ್ದಾರೆ ಮತ್ತು ದೇಶದ ಉನ್ನತ ಹುದ್ದೆಗೆ ಪ್ರಮುಖ ಆಯ್ಕೆಯಾಗಿದ್ದಾರೆ ಎಂದು ಲೋಕನೀತಿ-ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ (ಸಿಎಸ್‌ಡಿಎಸ್) ಸಹಭಾಗಿತ್ವದಲ್ಲಿ ಎನ್‌ಡಿಟಿವಿ ನಡೆಸಿದ ವಿಶೇಷ ಸಮೀಕ್ಷೆ “ಪಬ್ಲಿಕ್ ಒಪಿನಿಯನ್” ಬಹಿರಂಗಪಡಿಸಿದೆ. ಪ್ರಧಾನಿ ಮೋದಿಯವರು ಈ ತಿಂಗಳು ಅಧಿಕಾರಕ್ಕೆ … Continued

‘ದಿ ಕೇರಳ ಸ್ಟೋರಿ’ ಸಿನೆಮಾ ಪ್ರಭಾವ : ಮತಾಂತರಕ್ಕೆ ಒತ್ತಾಯಿಸಿದ ಪ್ರೇಮಿಯ ವಿರುದ್ಧವೇ ದೂರು ದಾಖಲಿಸಿ ಜೈಲಿಗಟ್ಟಿದ ಯುವತಿ..!

ಇಂದೋರ್‌ : ತನ್ನ ಗೆಳತಿಯ ಮೇಲೆ ಅತ್ಯಾಚಾರ ಎಸಗಿ ಮತಾಂತರಕ್ಕೆ ಒತ್ತಡ ಹೇರಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಇಂದೋರ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ‘ದಿ ಕೇರಳ ಸ್ಟೋರಿ’ ವೀಕ್ಷಿಸಿದ ನಂತರ ಮಹಿಳೆ ಪುರುಷನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿವಾಹದ ನೆಪದಲ್ಲಿ ಪ್ರೀತಿಯ ಬಲೆಗೆ ಬಿದ್ದ ನಂತರ ಮತಾಂತರಕ್ಕೆ ಒತ್ತಡ ಹೇರಿದ … Continued