ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; ಕರ್ಫ್ಯೂ ಜಾರಿ, ಸೇನೆ ನಿಯೋಜನೆ

ಇಂಫಾಲ: ಮಣಿಪುರ ಸೋಮವಾರ (ಮೇ 22) ಮತ್ತೆ ಉದ್ವಿಗ್ನಗೊಂಡಿದೆ. ಇಂಫಾಲ ಜಿಲ್ಲೆಯಲ್ಲಿ ಉದ್ರಿಕ್ತ ಗುಂಪುಗಳು ಮನೆಗಳಿಗೆ ಬೆಂಕಿ ಹಚ್ಚಿದ ಘಟನೆಗಳು ವರದಿಯಾಗಿವೆ. ಮಣಿಪುರ ಹಿಂಸಾಚಾರ ವರದಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆ ವರೆಗೆ ಮತ್ತೆ ನಿಷೇಧಾಜ್ಞೆ ಜಾರಿಗೊಳಿಸಿದೆ. ಇದಕ್ಕೂ ಮೊದಲು ನಿಷೇಧಾಜ್ಞೆಯನ್ನು ಬೆಳಿಗ್ಗೆ 6ರಿಂದ ಸಂಜೆ 4ರವರೆಗೆ ಸಡಿಲಿಸಲಾಗಿತ್ತು. … Continued

ಖರ್ಗೆ, ರಾಹುಲ್ ಗಾಂಧಿ ಭೇಟಿಯಾದ ಬಿಹಾರ ಸಿಎಂ ನಿತೀಶಕುಮಾರ : ಪಾಟ್ನಾದಲ್ಲಿ ಪ್ರತಿಪಕ್ಷಗಳ ಬೃಹತ್‌ ಸಭೆ ಆಯೋಜಿಸಲು ಯೋಜನೆ

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಡುವೆ ನಡೆದ ಸಭೆಯಲ್ಲಿ ಪಾಟ್ನಾದಲ್ಲಿ ವಿರೋಧ ಪಕ್ಷಗಳ ನಾಯಕರ ಬೃಹತ್ ಸಭೆ ಮತ್ತು ಬಿಜೆಪಿಯೇತರ ಪಕ್ಷಗಳ ಮೈತ್ರಿ ರಚನೆಯ ಮಾರ್ಗಸೂಚಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ ಮತ್ತು … Continued

ವಿಶ್ವದ ಅತಿ ಎತ್ತರದ ಪರ್ವತ ಮೌಂಟ್ ಎವರೆಸ್ಟ್ ಶಿಖರವನ್ನು 27ನೇ ಬಾರಿಗೆ ಏರಿ ವಿಶ್ವ ದಾಖಲೆ ಸರಿಗಟ್ಟಿದ ಪಸಾಂಗ್ ದಾವಾ ಶೆರ್ಪಾ

ಕಠ್ಮಂಡು: ಪಸಾಂಗ್ ದಾವಾ ಶೆರ್ಪಾ ಸೋಮವಾರ 27ನೇ ಬಾರಿಗೆ ವಿಶ್ವದ ಅತ್ಯಂತ ಎತ್ತರವಾದ ಪರ್ವತ ಶಿಖರ ಮೌಂಟ್ ಎವರೆಸ್ಟ್ ಅನ್ನು ಏರುವ ಮೂಲಕ ಕಾಮಿ ರೀಟಾ ಶೆರ್ಪಾ ಅವರು ಈ ಹಿಂದೆ ನಿರ್ಮಿಸಿದ ಅತ್ಯಧಿಕ ಸಂಖ್ಯೆಯಲ್ಲಿ ಮೌಂಟ್ ಎವರೆಸ್ಟ್ ಏರಿದ್ದ ವಿಶ್ವದಾಖಲೆಯನ್ನು ಸರಿಗಟ್ಟಿದ್ದಾರೆ. 46 ವರ್ಷದ ಪರ್ವತಾರೋಹಿ ಇಂದು, ಸೋಮವಾಋ ಬೆಳಗ್ಗೆ 8:25ಕ್ಕೆ 27ನೇ ಬಾರಿಗೆ … Continued

ಕನ್ನಡದ ಅಮೃತವರ್ಷಿಣಿ ಖ್ಯಾತಿಯ ದಕ್ಷಿಣ ಭಾರತದ ಖ್ಯಾತ ನಟ ಶರತ್ ಬಾಬು ನಿಧನ

ಹೈದರಾಬಾದ್‌ : ಬಹುಭಾಷಾ ನಟ ಶರತ್‌ ಬಾಬು ಅವರು ಇಂದು, ಸೋಮವಾರ ನಿಧನರಾಗಿದ್ದಾರೆ. ಶರತ್‌ ಬಾಬು ಅವರಿಗೆ 71 ವರ್ಷ ವಯಸ್ಸಾಗಿತ್ತು. ಶರತ್‌ ಬಾಬು ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಕಳೆದ ತಿಂಗಳು ಶರತ್‌ ಬಾಬು, ಹೈದರಾಬಾದಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ಪರಿಸ್ಥಿತಿ … Continued

ವೀಡಿಯೊ ; ಪ್ರಧಾನಿ ಮೋದಿ ಪಾದಗಳನ್ನು ಮುಟ್ಟಿ ನಮಸ್ಕರಿಸಿದ ಪಪುವಾ ನ್ಯೂಗಿನಿಯಾದ ಪ್ರಧಾನಿ ಮರಾಪೆ

ನವದೆಹಲಿ : ಪೆಸಿಫಿಕ್ ನಾಯಕರೊಂದಿಗೆ ಮಾತುಕತೆಗಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಪಪುವಾ ನ್ಯೂಗಿನಿಯಾಗೆ ಆಗಮಿಸಿದರು, ಭಾರತವು ಬೆಳೆಯುತ್ತಿರುವ ಚೀನಾದ ಪ್ರಾದೇಶಿಕ ಪ್ರಭಾವವನ್ನು ಎದುರಿಸಲು ಪ್ರಯತ್ನಿಸುತ್ತಿರುವಾಗ ಪಪುವಾ ನ್ಯೂಗಿನಿಯಾ ದ್ವೀಪ ರಾಷ್ಟ್ರಕ್ಕೆ ಭಾರತದ ಪ್ರಧಾನ ಮಂತ್ರಿಯ ಮೊದಲ ಭೇಟಿಯಾಗಿದೆ. ರಾಜಧಾನಿ ಪೋರ್ಟ್ ಮೊರೆಸ್ಬಿಯಲ್ಲಿ ಸ್ಥಳೀಯ ಕಾಲಮಾನ ರಾತ್ರಿ 10 ಗಂಟೆಯ ನಂತರ ಅವರು ಬಂದಿಳಿದರು, ವಿಮಾನ … Continued

ಒಂದು ಹುಲಿಯ ಆಹಾರ ಕದಿಯಲು ಪ್ರಯತ್ನಿಸುವ ಮತ್ತೊಂದು ಹುಲಿ : ಮುಂದೇನಾಯ್ತು | ವೀಕ್ಷಿಸಿ

ಪ್ರಾಣಿ ಸಾಮ್ರಾಜ್ಯವು ನಿಸ್ಸಂದೇಹವಾಗಿ ಆಕರ್ಷಕ ಹಾಗೂ ಅಚ್ಚರಿಯ ವೀಡಿಯೊಗಳನ್ನು ನೀಡುತ್ತದೆ. ಈಗ ಎರಡು ಹುಲಿಗಳ ನಡುವಿನ ಕೆಟ್ಟ ಕಾಳಗವನ್ನು ತೋರಿಸುವ ಅಂತಹ ಚಿಲ್ಲಿಂಗ್ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇತ್ತೀಚಿನ ದೃಶ್ಯಗಳ ಅಧಿಕೃತ ಯೂ ಟ್ಯೂಬ್ ಚಾನೆಲ್‌ನಲ್ಲಿ ಕ್ಲಿಪ್ ಅನ್ನು ಹಂಚಿಕೊಳ್ಳಲಾಗಿದೆ. ರಾಜಸ್ಥಾನದ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. … Continued

ಉಕ್ರೇನ್ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳಲು ಭಾರತ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತದೆ: ಉಕ್ರೇನ್‌ ಅಧ್ಯಕ್ಷರಿಗೆ ಭರವಸೆ ನೀಡಿದ ಪ್ರಧಾನಿ ಮೋದಿ

ನವದೆಹಲಿ: 15 ತಿಂಗಳ ಹಿಂದೆ ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮೊದಲ ಬಾರಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ವೈಯಕ್ತಿಕ ಮಾತುಕತೆ ನಡೆಸಿದರು ಮತ್ತು ಸಂಘರ್ಷಕ್ಕೆ ಪರಿಹಾರವನ್ನು ಕಂಡುಹಿಡಿಯಲು ಭಾರತವು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತದೆ ಎಂದು ಅವರಿಗೆ ಭರವಸೆ ನೀಡಿದರು. … Continued

1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಸಿಬಿಐ ಚಾರ್ಜ್ ಶೀಟ್‌

ನವದೆಹಲಿ : 1984ರ ಸಿಖ್ ವಿರೋಧಿ ದಂಗೆಯಲ್ಲಿ ಮೂವರನ್ನು ಕೊಂದು ಗುರುದ್ವಾರಕ್ಕೆ ಬೆಂಕಿ ಹಚ್ಚಿದ ಪುಲ್ ಬಂಗಾಶ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಸಿಬಿಐ ಶನಿವಾರ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟೈಟ್ಲರ್ ನವೆಂಬರ್ 1, 1984 ರಂದು ಪುಲ್ ಬಂಗಾಶ್ ಗುರುದ್ವಾರ ಆಜಾದ್ ಮಾರ್ಕೆಟ್‌ನಲ್ಲಿ ನೆರೆದಿದ್ದ ಜನಸಮೂಹವನ್ನು ಪ್ರಚೋದಿಸಿದರು, … Continued

100 ಗಂಟೆಯಲ್ಲಿ 100 ಕಿ.ಮೀ ರಸ್ತೆ ನಿರ್ಮಾಣ… ವಿಶ್ವ ದಾಖಲೆಯ ಈ ರಸ್ತೆ ನಿರ್ಮಾಣ ಭಾರತದಲ್ಲೇ ನಡೆಯಿತು…!

ನವದೆಹಲಿ : ಘಾಜಿಯಾಬಾದ್-ಅಲಿಗಢ ಎಕ್ಸ್‌ಪ್ರೆಸ್‌ವೇಯಲ್ಲಿ 100 ಗಂಟೆಗಳ ಸಮಯದಲ್ಲಿ 100 ಕಿಲೋಮೀಟರ್ ರಸ್ತೆಯನ್ನು ‘ಬಿಟುಮಿನಸ್‌ ಕಾಂಕ್ರಿಟ್‌’ ಮೂಲಕ ನಿರ್ಮಿಸಲಾಗಿದ್ದು ಇದು ವಿಶ್ವದಾಖಲೆಯಾಗುವ ಮೂಲಕ ಗಮನ ಸೆಳೆದಿದೆ. ಈ ಸಾಧನೆಯು ಭಾರತದ ರಸ್ತೆ ಮೂಲಸೌಕರ್ಯ ಉದ್ಯಮದ ಸಮರ್ಪಣೆ ಮತ್ತು ಜಾಣ್ಮೆಯನ್ನು ಎತ್ತಿ ತೋರಿಸುತ್ತದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಇದರ ಸಂಭ್ರಮಾಚರಣೆಯ … Continued

ವಿವಾದಿತ ಪ್ರದೇಶ : ಕಾಶ್ಮೀರದಲ್ಲಿ ನಡೆಯಲಿರುವ ಜಿ20 ಸಭೆ ವಿರೋಧಿಸಿದ ಚೀನಾ, ಸಭೆಗೆ ಗೈರಾಗಲು ನಿರ್ಧಾರ

ನವದೆಹಲಿ: ಪಾಕಿಸ್ತಾನದೊಂದಿಗೆ ಜಂಟಿ ಹೇಳಿಕೆಯಲ್ಲಿ ಚೀನಾವು ಕಾಶ್ಮೀರ ವಿವಾದವನ್ನು ಕೆದಕಿದ ಕೆಲವು ದಿನಗಳ ನಂತರ, ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ವಾರ ನಡೆಯಲಿರುವ ಜಿ 20 ಪ್ರವಾಸೋದ್ಯಮ ವರ್ಕಿಂಗ್ ಗ್ರೂಪ್ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದೆ. ಚೀನಾದ ವಿದೇಶಾಂಗ ಸಚಿವಾಲಯವು ಹೇಳಿಕೆಯಲ್ಲಿ “ವಿವಾದಿತ ಪ್ರದೇಶದಲ್ಲಿ” ಇಂತಹ ಸಭೆಗಳನ್ನು ನಡೆಸುವುದನ್ನು “ದೃಢವಾಗಿ ವಿರೋಧಿಸುತ್ತೇವೆʼ ಎಂದು ಹೇಳಿದ್ದಾರೆ. ವಿವಾದಿತ … Continued