ವಿಡಿಯೋ..| 3 ತಿಂಗಳ ಮಗುವನ್ನು 2 ತಾಸು ಒತ್ತೆ ಇರಿಸಿಕೊಂಡ ಮಂಗ : ಇದರ ಹಿಂದಿನ ಕಾರಣ ತಿಳಿದರೆ ಕಣ್ಣಾಲಿಗಳು ಒದ್ದೆಯಾಗುತ್ತವೆ…!

ಮನೆಯೊಳಗೆ ಇದ್ದ ಹಸುಗೂಸು, ಒಳಗೆ ನುಗ್ಗಿದ ಕೋತಿಯ ಕಪಿಮುಷ್ಠಿಯಲ್ಲಿ ಸಿಲುಕಿದರೆ ಹೇಗಿರುತ್ತದೆ? ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ನಡೆದ ಈ ಘಟನೆ ಕೇವಲ ಸುದ್ದಿಯಲ್ಲ, ಅದು ಆಶ್ಚರ್ಯಚಕಿತಗೊಳಿಸುವ ಮತ್ತು ಆತಂಕಕ್ಕೀಡು ಮಾಡುವ ಘಟನೆಯೊಂದು ನಡೆದಿದೆ. ಮಂಗವೊಂದು ಮನೆಯೊಳಗೆ ನುಗ್ಗಿ ಕೇವಲ ಮೂರು ತಿಂಗಳ ಹಸುಗೂಸಿನ ಬಳಿ ಸುಮಾರು ಎರಡು ಗಂಟೆಗಳ ಕಾಲ ಕಾಲ ಕಳೆದಿದ್ದು, ಇಡೀ ನಗರದಲ್ಲಿ … Continued

ಹೊಸ ರಾಜಕೀಯ ಪಕ್ಷ ಘೋಷಿಸಿದ ಕವಿತಾ: ಬಿಆರ್‌ಎಸ್ ತೊರೆದು ಟಿಆರ್‌ಎಸ್’ ಪಕ್ಷ ಸ್ಥಾಪನೆ

ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಪುತ್ರಿ ಕಲ್ವಕುಂಟ್ಲ ಕವಿತಾ ಅವರು ತಮ್ಮ ತಂದೆಯ ನೇತೃತ್ವದ ಭಾರತ ರಾಷ್ಟ್ರ ಸಮಿತಿ (BRS)ಪಕ್ಷದಿಂದ ಅಧಿಕೃತವಾಗಿ ಹೊರಬಂದು, ‘ತೆಲಂಗಾಣ ರಾಷ್ಟ್ರ ಸೇನಾ’ (TRS) ಎಂಬ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ. ಮೇಡ್ಚಲ್ ಜಿಲ್ಲೆಯ ಮುನಿರಾಬಾದ್‌ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಸಹಸ್ರಾರು ಬೆಂಬಲಿಗರ ಸಮ್ಮುಖದಲ್ಲಿ … Continued

ಎಎಪಿ ಬಂಡಾಯದ ಒಳನೋಟ : ಸಂಸದರ ಸಾಮೂಹಿಕ ಪಕ್ಷಾಂತರಕ್ಕೆ ರಾಘವ ಚಡ್ಡಾ ಸ್ಕೆಚ್ ಹಾಕಿದ್ದು ಹೇಗೆ ?

ನವದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಾರ್ಟಿಯ (AAP) ಪ್ರಭಾವಿ ನಾಯಕ ರಾಘವ ಚಡ್ಡಾ ನೇತೃತ್ವದಲ್ಲಿ ಏಳು ಮಂದಿ ರಾಜ್ಯಸಭಾ ಸಂಸದರು ಪಕ್ಷಕ್ಕೆ ವಿದಾಯ ಹೇಳಿ ಭಾರತೀಯ ಜನತಾ ಪಾರ್ಟಿ (BJP) ಜೊತೆ ವಿಲೀನವಾಗಿದ್ದಾರೆ. ಈ ಬೆಳವಣಿಗೆಯು ಪಾರ್ಲಿಮೆಂಟ್‌ನಲ್ಲಿ ಎಎಪಿಯ ಬಲವನ್ನು ಕುಗ್ಗಿಸಿರುವುದು ಮಾತ್ರವಲ್ಲದೆ, 2027ರ ಪಂಜಾಬ್ ವಿಧಾನಸಭೆ ಚುನಾವಣೆಯ … Continued

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಪರವಾನಗಿ ರದ್ದುಗೊಳಿಸಿದ ಆರ್‌ ಬಿಐ

ನವದೆಹಲಿ: ಪ್ರಮುಖ ನಿಯಂತ್ರಕ ಕ್ರಮವೊಂದರಲ್ಲಿ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ (Paytm Payments Bank) ಬ್ಯಾಂಕಿಂಗ್ ಪರವಾನಗಿಯನ್ನು ರದ್ದುಗೊಳಿಸಿದೆ. ಅಧಿಕೃತ ಹೇಳಿಕೆಯ ಮೂಲಕ ಈ ನಿರ್ಧಾರವನ್ನು ಖಚಿತಪಡಿಸಿರುವ ರಿಸರ್ವ್‌ ಬ್ಯಾಂಕ್, ಇನ್ನು ಮುಂದೆ ಪೇಟಿಎಂ ಬ್ಯಾಂಕ್ ಯಾವುದೇ ಬ್ಯಾಂಕಿಂಗ್ ಸೇವೆಗಳನ್ನು ನೀಡಲು ಅನುಮತಿ ಇರುವುದಿಲ್ಲ ಎಂದು ತಿಳಿಸಿದೆ. ನಿಯಂತ್ರಕ ಅನುಸರಣೆಗಳಲ್ಲಿನ ಗಂಭೀರ … Continued

ಎಎಪಿಗೆ ದೊಡ್ಡ ಆಘಾತ : ಬಿಜೆಪಿ ಸೇರುವುದಾಗಿ ರಾಘವ ಚಡ್ಡಾ ಸೇರಿ 7 ಸಂಸದರ ಘೋಷಣೆ…!

ನವದೆಹಲಿ: ಆಮ್ ಆದ್ಮಿ ಪಕ್ಷದಲ್ಲಿ (ಎಎಪಿ) ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಬೆನ್ನಲ್ಲೇ ಅರವಿಂದ ಕೇಜ್ರಿವಾಲ್ ವಿರುದ್ಧ ಬಂಡೆದ್ದಿರುವ ಸಂಸದ ರಾಘವ್ ಚಡ್ಡಾ, ಶುಕ್ರವಾರ ಎಎಪಿಗೆ ರಾಜೀನಾಮೆ ನೀಡಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸೇರುವುದಾಗಿ ಘೋಷಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಚಡ್ಡಾ, ಎಎಪಿಯ … Continued

ಬ್ಯಾಂಕಿಂಗ್ ಭದ್ರತೆಗೆ ‘ಕ್ಲೋಡ್ ಮಿಥೋಸ್’ ಎಐ ಭೀತಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತುರ್ತು ಎಚ್ಚರಿಕೆ

ನವದೆಹಲಿ: ಆಂಥ್ರೋಪಿಕ್ (Anthropic) ಕಂಪನಿಯ ಅತ್ಯಾಧುನಿಕ ಎಐ ಮಡೆಲ್‌ ‘ಕ್ಲೋಡ್ ಮಿಥೋಸ್’ (Claude Mythos) ನಿಂದ ಉಂಟಾಗಬಹುದಾದ ಸೈಬರ್ ಭದ್ರತಾ ಅಪಾಯಗಳ ಕುರಿತು ಚರ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ವಿವಿಧ ಬ್ಯಾಂಕುಗಳ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದರು. ಸೈಬರ್ ಸೆಕ್ಯೂರಿಟಿ ಕ್ಷೇತ್ರದಲ್ಲಿ ಇದುವರೆಗೆ ಲಭ್ಯವಿರುವ ಅತ್ಯಂತ ಶಕ್ತಿಶಾಲಿ … Continued

ಆರ್ಥಿಕ ಮುಗ್ಗಟ್ಟು..? ನಿವೃತ್ತ ನೌಕರರ ಬಾಕಿ ಹಣ ನೀಡಲು ಸಚಿವರ ವೇತನ 50% ಕಡಿತಕ್ಕೆ ನಿರ್ಧರಿಸಿದ ತೆಲಂಗಾಣ ಸರ್ಕಾರ…!

ಹೈದರಾಬಾದ್: ನಿವೃತ್ತ ಸರ್ಕಾರಿ ನೌಕರರ ಬಾಕಿ ಇರುವ ನಿವೃತ್ತಿ ವೇತನ ಮತ್ತು ಇತರ ಸೌಲಭ್ಯಗಳನ್ನು ನೀಡಲು ತೆಲಂಗಾಣ ಸರ್ಕಾರವು ಮುಖ್ಯಮಂತ್ರಿ ಮತ್ತು ಸಚಿವರ ವೇತನದಲ್ಲಿ 50% ಕಡಿತಗೊಳಿಸಲು ಗುರುವಾರದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ಮಾಹಿತಿ ನೀಡಿದ ಸಚಿವ ಪೊಂಗುಲೇಟಿ ಶ್ರೀನಿವಾಸ ರೆಡ್ಡಿ, “ಎಲ್ಲಾ … Continued

“ಅಜ್ಞಾನ, ಅನುಚಿತ-ಕೀಳು ಅಭಿರುಚಿ…”: ‘ನರಕದ ಕೂಪ’ ಎಂದ ಟ್ರಂಪ್ ಪೋಸ್ಟಿಗೆ ಭಾರತದ ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯರನ್ನು ಅವಹೇಳನ ಮಾಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಪೋಸ್ಟ್ ಕುರಿತು ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಹೇಳಿಕೆಗಳು “ಸಂಪೂರ್ಣವಾಗಿ ಅಜ್ಞಾನದಿಂದ ಕೂಡಿದ್ದು, ಅನುಚಿತ ಮತ್ತು ಕೆಟ್ಟ ಅಭಿರುಚಿಯಿಂದಾಗಿವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಟೀಕಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಡ್‌ಕಾಸ್ಟರ್ ಒಬ್ಬರ ಪೋಸ್ಟ್ ಅನ್ನು ಹಂಚಿಕೊಂಡಿದ್ದರು, ಅದರಲ್ಲಿ … Continued

ಪಶ್ಚಿಮ ಬಂಗಾಳದಲ್ಲಿ ಶೇ.92.03, ತಮಿಳುನಾಡಿನಲ್ಲಿ ಶೇ. 84.29 ಮತದಾನ

ಕೋಲ್ಕತ್ತಾ/ಚೆನ್ನೈ : ಪಶ್ಚಿಮ ಬಂಗಾಳದ ಮೊದಲನೇ ಹಂತದ ಮತದಾನ ಮತ್ತು ತಮಿಳುನಾಡು ವಿಧಾನಸಭೆಯ ಮತದಾನ ಪೂರ್ಣಗೊಂಡಿದೆ. ಎರಡೂ ರಾಜ್ಯಗಲ್ಲಿ ದಾಖಲೆ ಪ್ರಮಾಣದಲ್ಲಿ ಮತದಾರರು ಹಕ್ಕುಚಲಾಯಿಸಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಶೇ. 92.03ರಷ್ಟು ಮತದಾನವಾಗಿದ್ದು, ಸ್ವಾತಂತ್ರ್ಯದ ನಂತರ ಪಶ್ಚಿಮ ಬಂಗಾಳದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಮತದಾನವಾಗಿರುವುದುಈ ಬಾರಿ ಎನ್ನುವುದು ವಿಶೇಷ. ತಮಿಳುನಾಡಿನಲ್ಲಿ ಶೇ. 84ಕ್ಕಿಂತ … Continued

ಜನ್ಮಸಿದ್ಧ ಪೌರತ್ವ ; ಭಾರತ, ಚೀನಾವನ್ನು ನರಕದ ಕೂಪ ಎಂದು ಕರೆದ ವ್ಯಕ್ತಿಯ ಪೋಸ್ಟ್ ಮರುಹಂಚಿಕೊಂಡ ಟ್ರಂಪ್‌…!

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಾಜಕೀಯ ವಿಶ್ಲೇಷಕ ಮತ್ತು ರೇಡಿಯೋ ನಿರೂಪಕ ಮೈಕೆಲ್ ಸ್ಯಾವೇಜ್ ಅವರ ಪಾಡ್‌ಕಾಸ್ಟ್ ಅನ್ನು ಮರು-ಹಂಚಿಕೊಂಡಿದ್ದಾರೆ (Repost). ಈ ಪಾಡ್‌ಕಾಸ್ಟ್‌ನಲ್ಲಿ ಸ್ಯಾವೇಜ್ ಅವರು ಭಾರತ, ಚೀನಾ ಮತ್ತು ಇತರ ರಾಷ್ಟ್ರಗಳನ್ನು “ನರಕದ ಕೂಪಗಳು” (Hell-holes) ಎಂದು ಕರೆದಿದ್ದಾರೆ. ಅಮೆರಿಕದ ಜನ್ಮಸಿದ್ಧ ಪೌರತ್ವ ಕಾಯ್ದೆಯಲ್ಲಿ (Birthright citizenship law) ಬದಲಾವಣೆ … Continued