ಫೆಬ್ರವರಿ 1 ರಂದು ಕೇಂದ್ರದ ಬಜೆಟ್‌ ಮಂಡನೆ

ನವದೆಹಲಿ: ಕೇಂದ್ರ ಬಜೆಟ್ ಅಧಿವೇಶನವು ಜನವರಿ 31 ರಂದು ಪ್ರಾರಂಭವಾಗಲಿದ್ದು, ಫೆಬ್ರವರಿ 9 ರವರೆಗೆ ನಡೆಯಲಿದೆ ಎಂದು ವರದಿಯಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು 2024-25ನೇ ಸಾಲಿನ ಮಧ್ಯಂತರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಜನವರಿ 31 ರಂದು ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಜೆಟ್ ಅಧಿವೇಶನವನ್ನು ಉದ್ಘಾಟಿಸುವುದರೊಂದಿಗೆ … Continued

ವಿಶ್ವದ ಅತ್ಯಂತ ಶಕ್ತಿಶಾಲಿ ಪಾಸ್‌ಪೋರ್ಟ್‌ ಇರುವ ದೇಶಗಳು : ಮೊದಲನೇ ಶ್ರೇಯಾಂಕದಲ್ಲಿ 6 ದೇಶಗಳು, ಭಾರತದ ಶ್ರೇಯಾಂಕ ಯಾವುದು…?

ನವದೆಹಲಿ: ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಸಿಂಗಾಪುರ್ ಮತ್ತು ಸ್ಪೇನ್ ವಿಶ್ವದ ಅತ್ಯಂತ ಶಕ್ತಿಶಾಲಿ ಪಾಸ್‌ಪೋರ್ಟ್‌ಗಳುಳ್ಳ ದೇಶಗಳಾಗಿವೆ. ಇತ್ತೀಚಿನ ಹೆನ್ಲಿ ಪಾಸ್‌ಪೋರ್ಟ್ ಸೂಚ್ಯಂಕದ ಪ್ರಕಾರ ಈ ದೇಶಗಳು 194 ಜಾಗತಿಕ ತಾಣಗಳಿಗೆ ವೀಸಾ ಮುಕ್ತ ಪ್ರವೇಶವನ್ನು ಅನುಮತಿಸುತ್ತವೆ. ಶ್ರೇಯಾಂಕವು ಇಂಟರ್ನ್ಯಾಷನಲ್ ಏರ್ ಟ್ರಾನ್ಸ್ಪೋರ್ಟ್ ಅಸೋಸಿಯೇಷನ್ ​​(IATA) ದ ಡೇಟಾವನ್ನು ಆಧರಿಸಿದೆ. ಕಳೆದ ಐದು ವರ್ಷಗಳಿಂದ ಜಪಾನ್ … Continued

‘ಅನ್ನಪೂರಣಿ’ ಸಿನೆಮಾದಲ್ಲಿ ‘ರಾಮನಿಗೆ ಅಗೌರವʼ ತೋರಿದ ಆರೋಪ : ನಟಿ ನಯನತಾರಾ, ನಿರ್ದೇಶಕ, ನಿರ್ಮಾಪಕ ವಿರುದ್ಧ ಪ್ರಕರಣ ದಾಖಲು

ಭೋಪಾಲ್: ತಮಿಳಿನ ‘‘ಅನ್ನಪೂರಣಿ’  ಸಿನಿಮಾದ ಬಗ್ಗೆ ಆಕ್ರೋಶದ ನಡುವೆಯೇ, ಈಗ ನಟಿ ನಯನತಾರಾ, ಚಿತ್ರದ ನಿರ್ದೇಶಕರು ಮತ್ತು ನಿರ್ಮಾಪಕರು ಮತ್ತು ನೆಟ್‌ಫ್ಲಿಕ್ಸ್ ಇಂಡಿಯಾದ ಕಂಟೆಂಟ್ ಹೆಡ್ ಮೋನಿಕಾ ಶೆರ್ಗಿಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಬಲಪಂಥೀಯ ಸಂಘಟನೆಯೊಂದು ಸಲ್ಲಿಸಿರುವ ಪ್ರಥಮ ಮಾಹಿತಿ ವರದಿಯಲ್ಲಿ ಆರೋಪಿಗಳು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ, ರಾಮನನ್ನು ಅಗೌರವಿಸಿದ್ದಾರೆ … Continued

ಮಾರಣಾಂತಿಕ ಹಾವಿನ ವಿರುದ್ಧ ಹೋರಾಡಿ ಹಾವಿನ ಬಾಯಿಂದ ತನ್ನ ಮರಿಯನ್ನು ರಕ್ಷಿಸಿದ ಧೈರ್ಯಶಾಲಿ ತಾಯಿ ಇಲಿ | ವೀಕ್ಷಿಸಿ

ತಾಯಿಯ ಪ್ರವೃತ್ತಿಯ ಹೃದಯಸ್ಪರ್ಶಿ ಮತ್ತು ಧೈರ್ಯದ ಪ್ರದರ್ಶನದಲ್ಲಿ, ನಿರ್ಭೀತ ತಾಯಿ ಇಲಿ ತನ್ನ ಅಸಹಾಯಕ ಮರಿ ಇಲಿಯನ್ನು ರಕ್ಷಿಸಲು ಹಾವಿನ ವಿರುದ್ಧ ನಡೆಸಿದ ಹೋರಾಟವನ್ನು ಸೆರೆಹಿಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಹಾವಿನ ಮಾರಣಾಂತಿಕ ಹಿಡಿತದಲ್ಲಿ ಪುಟ್ಟ ಇಲಿ ಮರಿಯೊಂದು ಸಿಕ್ಕಿಹಾಕಿಕೊಂಡ ನಾಟಕೀಯ ದೃಶ್ಯವನ್ನು ವೀಡಿಯೊ ಚಿತ್ರಿಸುತ್ತದೆ. ಇಂತಹ ಅಪಾಯದ ಸ್ಥಿತಿಯಲ್ಲಿಯೂ ಎದೆಗುಂದದ ತಾಯಿ ಇಲಿ … Continued

ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ತಾರೆ ಬಿಜೆಪಿ ಹಿರಿಯ ನಾಯಕ ಎಲ್.​ಕೆ. ಅಡ್ವಾಣಿ

ನವದೆಹಲಿ: ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಅವರು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರಿಷ್ಠಾಪನೆ ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡರೊಬ್ಬರು ತಿಳಿಸಿದ್ದಾರೆ. 96ರ ಹರೆಯದ ಎಲ್‌ಕೆ ಅಡ್ವಾಣಿ ಅವರು ರಾಮ ಜನ್ಮಭೂಮಿ ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ನಾಯಕರಲ್ಲಿ ಅಗ್ರಗಣ್ಯರಾಗಿರುವ ಕಾರಣ ರಾಮಮಂದಿರ … Continued

ಅಯೋಧ್ಯೆ ರಾಮ ಮಂದಿರ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್‌ : ತನ್ನ ಪಕ್ಷವನ್ನು ಟೀಕಿಸಿದ ಕಾಂಗ್ರೆಸ್ ನಾಯಕ

ನವದೆಹಲಿ : ಅಯೋಧ್ಯೆ ರಾಮ ಮಂದಿರದ ಉದ್ಘಾಟನಾ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ ಕಾಂಗ್ರೆಸ್‌ನ ನಿರ್ಧಾರವನ್ನು ಗುಜರಾತ್‌ ಕಾಂಗ್ರೆಸ್‌ ಹಿರಿಯ ನಾಯಕ ಅರ್ಜುನ್ ಮೊದ್ವಾಡಿಯಾ ಅವರು ಬುಧವಾರ ಸಾರ್ವಜನಿಕವಾಗಿ ಟೀಕಿಸಿದ್ದಾರೆ. ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, ಅರ್ಜುನ್ ಮೊದ್ವಾಡಿಯಾ ಅವರು ಹಿರಿಯ ನಾಯಕ ಜೈರಾಮ ರಮೇಶ ಅವರ ಹೇಳಿಕೆಯ ಪ್ರತಿಯನ್ನು ಪೋಸ್ಟ್ ಮಾಡಿದ್ದಾರೆ. ಅದರ ಜೊತೆಯಲ್ಲಿ ರಾಮ ಮಂದಿರದ … Continued

2100 ಕೆಜಿ ಘಂಟೆ…108 ಅಡಿ ಉದ್ದ ಅಗರಬತ್ತಿ….1100 ಕೆಜಿ ತೂಕದ ದೀಪ….10 ಅಡಿ ಎತ್ತರದ ದೈತ್ಯ ಬೀಗ….ಇದೆ ದೊಡ್ಡ ಪಟ್ಟಿ : ಅಯೋಧ್ಯೆಗೆ ಬರ್ತಿವೆ ನೂರಾರು ಉಡುಗೊರೆಗಳು…!

ನವದೆಹಲಿ: ಜನವರಿ 22 ರಂದು ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭದ ಮೊದಲು ಅಯೋಧ್ಯೆಯ ರಾಮ ಮಂದಿರಕ್ಕೆ ವಿಶೇಷ ಉಡುಗೊರೆಗಳನ್ನು ಕಳುಹಿಸಲಾಗಿದೆ. ಅದರಲ್ಲಿ 108 ಅಡಿ ಉದ್ದದ ಅಗರಬತ್ತಿ, 2,100 ಕೆಜಿ ಗಂಟೆ, 1,100 ಕೆಜಿ ತೂಕದ ದೈತ್ಯ ದೀಪ, ಚಿನ್ನದ ಪಾದರಕ್ಷೆಗಳು, 10 ಅಡಿ ಎತ್ತರದ ಲಾಕ್ ಮತ್ತು ಕೀ ಮತ್ತು ಎಂಟು ದೇಶಗಳಲ್ಲಿ ಏಕಕಾಲದಲ್ಲಿ ಸಮಯವನ್ನು … Continued

‘ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕ್ರಮ….’ : ‘ಗೌರವಪೂರ್ವಕʼವಾಗಿ ರಾಮಮಂದಿರ ಆಹ್ವಾನ ನಿರಾಕರಿಸಿದ ಕಾಂಗ್ರೆಸ್ ನಾಯಕತ್ವ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಪ್ರತಿಷ್ಠಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಹಿರಿಯ ನಾಯಕರು ಭಾಗವಹಿಸುವುದಿಲ್ಲ ಎಂದು ಪಕ್ಷದ ಪ್ರಕಟಣೆ ಬುಧವಾರ ತಿಳಿಸಿದೆ. ತನ್ನ ಅಧಿಕೃತ X ಹ್ಯಾಂಡಲ್‌ನಲ್ಲಿ … Continued

ಉದ್ಧವ್‌ ಠಾಕ್ರೆ ಬಣಕ್ಕೆ ಹಿನ್ನಡೆ : ಸಿಎಂ ಏಕನಾಥ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಮಹಾರಾಷ್ಟ್ರ ಸ್ಪೀಕರ್ ತೀರ್ಪು

ಮುಂಬೈ: ಏಕನಾಥ್ ಶಿಂಧೆ ಅವರಿಗೆ ದೊಡ್ಡ ಗೆಲುವಿನಲ್ಲಿ, ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ ಅವರು ಬಹುಪಾಲು ಪಕ್ಷದ ಶಾಸಕರ ಬೆಂಬಲ ಹೊಂದಿರುವುದರಿಂದ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಬಣವೇ ನಿಜವಾದ ಶಿವಸೇನೆಯಾಗಿದೆ ಎಂದು ಬುಧವಾರ ತಮ್ಮ ತೀರ್ಪು ಪ್ರಕಟಿಸಿದ್ದಾರೆ. ಏಕನಾಥ ಶಿಂಧೆ ನೇತೃತ್ವದ ಶಿವಸೇನಾ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಬಣಗಳು … Continued

ನಾನು ಎದ್ದಾಗ ಮಗು ಸತ್ತಿತ್ತು : ಪೊಲೀಸರಿಗೆ ಕೊಲೆ ಆರೋಪಿ ಸಿಇಒ ಹೇಳಿಕೆ, ಮಗು ಉಸಿರುಗಟ್ಟಿ ಸತ್ತಿದೆ: ಪೋಸ್ಟ್ ಮಾರ್ಟೆಮ್ ವರದಿ, ಇದು ಯೋಜಿತ ಕೊಲೆಯಂತೆ ತೋರುತ್ತದೆ ; ಪೊಲೀಸ್‌

ಪಣಜಿ: ಕೊಲೆ ಆರೋಪಿ ಸ್ಟಾರ್ಟ್‌ಅಪ್‌ನ ಸಿಇಒ ಸುಚನಾ ಸೇಠ್‌ ತನ್ನ ನಾಲ್ಕು ವರ್ಷದ ಮಗನನ್ನು ಕೊಂದ ಕೊಠಡಿಯಲ್ಲಿ ಕೆಮ್ಮಿನ ಸಿರಪ್ಪಿನ ಖಾಲಿ ಬಾಟಲಿಗಳನ್ನು ಗೋವಾ ಪೊಲೀಸರು ಪತ್ತೆ ಮಾಡಿದ್ದಾರೆ, ಮಹಿಳೆ ಆತನಿಗೆ ಹೆಚ್ಚಿನ ಪ್ರಮಾಣದ ಔಷಧಿ ನೀಡಿರಬಹುದು ಮತ್ತು ಅದು ದೊರೆತಿರುವುದು ಇದು ಪೂರ್ವ ಯೋಜಿತ ಕೊಲೆ ಎಂದು ಸೂಚಿಸುತ್ತದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. … Continued